Headlines

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ 65 ವರ್ಷದ ವೃದ್ದನಿಗೆ ಜೀವಾವಧಿ ಶಿಕ್ಷೆ

ಶಿವಮೊಗ್ಗ : ಏಳು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ 65 ವರ್ಷದ ವೃದ್ಧರೊಬ್ಬರಿಗೆ ಇಲ್ಲಿನ ಪೋಕ್ಸೋ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಆರೋಪಿ ನಾಗಪ್ಪನಿಗೆ ರೂ. 60,000 ದಂಡವನ್ನು ಹಾಕಲಾಗಿದೆ. ಆರೋಪಿ ನಾಗಪ್ಪ 2020 ಸೆಪ್ಟೆಂಬರ್ 13 ರಂದು ಶಿವಮೊಗ್ಗ ತಾಲೂಕಿನ ಗ್ರಾಮವೊಂದರಲ್ಲಿ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ್ದ. ಅಪ್ರಾಪ್ತ ಬಾಲಕಿ ಕೃಷಿ ಜಮೀನಿಗೆ ಹೋದಾಗ ಅಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಸಂಬಂಧ ಮಹಿಳಾ ಪೊಲೀಸರು ನಾಗಪ್ಪ ವಿರುದ್ಧ ಪ್ರಕರಣ ದಾಖಲಿಸಿದ್ದರು. ಮಹಿಳಾ…

Read More

ತೀರ್ಥಹಳ್ಳಿಯಲ್ಲಿ ನೂತನ ಜೆಡಿಎಸ್ ಕಚೇರಿ ಉದ್ಘಾಟನೆ :

ತೀರ್ಥಹಳ್ಳಿ : ಪಟ್ಟಣದ ಕೊಪ್ಪ ಸರ್ಕಲ್ ನಲ್ಲಿ ಸೋಮವಾರ ಜೆಡಿಎಸ್ ನ ನೂತನ ಶಾಖೆಯನ್ನು ಶಿವಮೊಗ್ಗ ಗ್ರಾಮಾಂತರ ಮಾಜಿ ಶಾಸಕಿ ಶಾರದಾ ಪೂರ್ಯ ನಾಯಕ್ ಉದ್ಘಾಟನೆ ಮಾಡಿದರು. ಪಕ್ಷದ ನೂತನ ಕಚೇರಿಯನ್ನು ಉದ್ಘಾಟಿಸಿ ನಂತರ ಮಾತನಾಡಿದ ಶಿವಮೊಗ್ಗ ಗ್ರಾಮಾಂತರ ಮಾಜಿ ಶಾಸಕಿ ಶಾರದಾ ಪೂರ್ಯನಾಯ್ಕ್ ತೀರ್ಥಹಳ್ಳಿ ಕ್ಷೇತ್ರದಲ್ಲಿ ಮುಂದಿನ ದಿನಗಳಲ್ಲಿ ಪಕ್ಷವನ್ನು ಸೂಕ್ತ ರೀತಿಯಲ್ಲಿ ಸಂಘಟಿಸುವ ಮೂಲಕ 2023 ವಿಧಾನಸಭಾ ಸಾರ್ವರ್ತಿಕ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು  ಅಧಿಕಾರಕ್ಕೆ ತರುವಲ್ಲಿ ಕಾರ್ಯಕರ್ತರು ಸೇರಿದಂತೆ ಎಲ್ಲರು ಶ್ರಮಿಸಬೇಕು ಎಂದರು.   ನಂತರ…

Read More

ಪೊಲೀಸ್ ಕಾನ್ಸ್ ಟೇಬಲ್ ನ ಲವ್ ಮ್ಯಾರೇಜ್ ದೋಖಾ,ಕದ್ದು ಮುಚ್ಚಿ ಎರಡನೇ ಮದುವೆ – ಪತಿಗಾಗಿ ಪತ್ನಿಯ ಕಣ್ಣೀರು|SAG

ಪೊಲೀಸ್ ಕಾನ್ಸ್ ಟೇಬಲ್ ನ ಲವ್ ಮ್ಯಾರೇಜ್ ದೋಖಾ,ಕದ್ದು ಮುಚ್ಚಿ ಎರಡನೇ ಮದುವೆ – ಪತಿಗಾಗಿ ಪತ್ನಿಯ ಕಣ್ಣೀರು ಶಿವಮೊಗ್ಗ –  ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಪರಿಚಯವಾಗಿ ಪ್ರೀತಿಸಿ ಮದುವೆಯಾಗಿ ಕೇವಲ ಏಳು ತಿಂಗಳಲ್ಲಿ ಯುವತಿಗೆ ಮೋಸ ಮಾಡಿ ಮತ್ತೊಂದು ಮದುವೆಯಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಖಾಸಗಿ ಶಾಲೆಯ ಶಿಕ್ಷಕಿಯಾಗಿರುವ ಯುವತಿ ಮತ್ತು ಬೆಂಗಳೂರಿನಲ್ಲಿ ಪೊಲೀಸ್ ಕಾನ್ಸಟೇಬಲ್ (Police Constable) ಆಗಿ ಕಾರ್ಯನಿರ್ವಹಿಸುತ್ತಿದ್ದ ಯುವಕನ ನಡುವೆ ಪ್ರೇಮಾಂಕುರವಾಗಿತ್ತು. ಈ ಇಬ್ಬರು ಲವ್ ಮಾಡಿ…

Read More

ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ಹೋಳಿ | ಗಾಂಧಿನಗರದ ಯುವಕರಿಂದ ಕಾಮಣ್ಣನ ದಹನ

Holi festival celebrated with great enthusiasm in the town as youths marked the occasion by burning Kamanna’s effigy at Vinayaka Circle and playing with colors across various localities. ರಿಪ್ಪನ್‌ಪೇಟೆ : ಪಟ್ಟಣದಲ್ಲಿ ರಂಗಿನ ಹಬ್ಬ ಹೋಳಿಯನ್ನು ಬುಧವಾರ ಯುವಕರು ಬಣ್ಣಗಳನ್ನು ಪರಸ್ಪರ ಎರಚಿಕೊಳ್ಳುವ ಮೂಲಕ ಸಂಭ್ರಮದಿಂದ ಆಚರಿಸಿದರು. ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಹೋಳಿ ಹಬ್ಬದ ಉತ್ಸಾಹ ಕಳೆಗಟ್ಟಿದ್ದು, ಯುವಕರು, ಯುವತಿಯರು ಹಾಗೂ ಮಕ್ಕಳು ಬಣ್ಣದ ಓಕುಳಿಯಲ್ಲಿ…

Read More

ಹೊಂಬುಜಾ ಜಗನ್ಮಾತೆ ಪದ್ಮಾವತಿ ದರ್ಶನಾಶೀರ್ವಾದ ಪಡೆದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ|hombuja

ರಿಪ್ಪನ್‌ಪೇಟೆ;-ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಮುಖಂಡ ಹೆಚ್.ಡಿ.ಕುಮಾರಸ್ವಾಮಿ ಇಂದು ಹೊಂಬುಜ ಜೈನಮಠದ ಜಗನ್ಮಾತೆ ಪದ್ಮಾವತಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ  ದರ್ಶನಾಶಿರ್ವಾದ ಪಡೆದರು. ನಂತರ ಮಠದ ಜಗದ್ಗುರು ಡಾ.ಶ್ರೀಮದ್‌ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮಿಜಿಯವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಶ್ರೀಗಳು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರನ್ನು ಸನ್ಮಾನಿಸಿ ಅಶೀರ್ವದಿಸಿದರು. ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ತೀರ್ಥಹಳ್ಳಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಡೂರು ರಾಜಾರಾಮ್,ಎಂ.ಎಲ್.ಸಿ. ಬೋಜೆಗೌಡರು,ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ ಶ್ರೀಕಾಂತ್,ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಆರ್.ಎ.ಚಾಬುಸಾಬ್, ತಾಲ್ಲೂಕ್…

Read More

HOSANAGARA | ಯೂಟ್ಯೂಬ್ ಜಾಹೀರಾತು ನಂಬಿ 49 ಲಕ್ಷ ಕಳೆದುಕೊಂಡ ಮಹಿಳೆ

HOSANAGARA | ಯೂಟ್ಯೂಬ್ ಜಾಹೀರಾತು ನಂಬಿ 49 ಲಕ್ಷ ಕಳೆದುಕೊಂಡ ಮಹಿಳೆ ಹೊಸನಗರ: ಯೂಟ್ಯೂಬ್‌ನಲ್ಲಿ ಕಂಡ ‘ಹೆಚ್ಚು ಲಾಭಾಂಶ’ದ ಆಮಿಷ ನೀಡಿದ ಹೂಡಿಕೆ ಜಾಹೀರಾತನ್ನು ನಂಬಿ, ಹೊಸನಗರದ ಮಹಿಳೆಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು 49 ಲಕ್ಷ ರೂ.ಗೂ ಹೆಚ್ಚು ಮೊತ್ತ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಯ ಹಿನ್ನಲೆ : ಮಹಿಳೆ ಯೂಟ್ಯೂಬ್ ವೀಕ್ಷಿಸುವ ವೇಳೆ ಷೇರು ಮಾರುಕಟ್ಟೆ ಮಾರ್ಗದರ್ಶನ ನೀಡುವುದಾಗಿ ಹೇಳಿಕೊಂಡಿದ್ದ ಜಾಹೀರಾತೊಂದು ತೋರ್ಪಡಿಸಿತು. ಜಾಹೀರಾತಿನ ಕೆಳಗೆ ನೀಡಿದ್ದ ವಾಟ್ಸ್‌ಆ್ಯಪ್ ಗುಂಪಿಗೆ ಸೇರುವ ಲಿಂಕ್‌ನ್ನು…

Read More

ಚಲಿಸುತಿದ್ದ ಬೈಕ್ ಗೆ ಜಿಂಕೆ ಅಡ್ಡ ಬಂದು ಅಪಘಾತ – ಸವಾರನಿಗೆ ಗಂಭೀರ ಗಾಯ

A bike rider suffered serious head injuries after a deer suddenly crossed the road near Varanahonda on Thirthahalli Road in Ripponpet. Locals allege ambulance service delay ರಿಪ್ಪನ್ ಪೇಟೆ: ಜಿಂಕೆಯೊಂದು ಏಕಾಏಕಿ ದ್ವಿಚಕ್ರ ವಾಹನದ ಮುಂದೆ ಅಡ್ಡ ಬಂದ ಪರಿಣಾಮ ಬೈಕ್ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಟ್ಟಣದ ತೀರ್ಥಹಳ್ಳಿ ರಸ್ತೆಯ ವರಾನಹೊಂಡ ಬಳಿಯಲ್ಲಿ ನಡೆದಿದೆ. https://postmannewskannada.com/2026/03/tree-falls-on-bike-heavy-rain-ripponpet-accident.html ತಳಲೆ ಗ್ರಾಮದ ನಾಗರಾಜ್ (33) ಗಾಯಗೊಂಡ ವ್ಯಕ್ತಿಯಾಗಿದ್ದು, ತಲೆಗೆ…

Read More

ರೋಹಿತ್ ಚಕ್ರತೀರ್ಥ ಪಠ್ಯಪುಸ್ತಕ ಪರಿಷ್ಕರಣ ವರದಿಯನ್ನು ಸರಕಾರ ತಿರಸ್ಕರಿಸಿಲಿ : ಬಿ ಸ್ವಾಮಿರಾವ್

ರಿಪ್ಪನ್‌ಪೇಟೆ: ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಪಠ್ಯಪುಸ್ತಕಗಳ ಪರಿಷ್ಕರಣ ವರದಿಯನ್ನು  ಸಂಪೂರ್ಣವಾಗಿ ತಿರಸ್ಕರಿಸಬೇಕೆಂದು ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ಶಾಸಕರಾದ ಬಿ ಸ್ವಾಮಿರಾವ್ ಹೇಳಿದರು. ಪಟ್ಟಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ  ಜಗಜ್ಯೋತಿ ಬಸವಣ್ಣ ಮತ್ತು ರಾಷ್ಟ್ರಕವಿ ಕುವೆಂಪು ಹಾಗೂ ನಾರಾಯಣಗುರುಗಳ ಬಗ್ಗೆ ಪಠ್ಯ ಪುಸ್ತಕದಲ್ಲಿ ಅವಮಾನಿಸಿರುವ ಸಂಗತಿಯ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದರು . ರಾಷ್ಟ್ರಕವಿ ಕುವೆಂಪು ಮತ್ತು ಬಸವಣ್ಣ, ನಾರಾಯಣ ಗುರುಗಳ ಬಗ್ಗೆ ಇತಿಹಾಸವನ್ನರಿಯದ ರೋಹಿತ್ ಚಕ್ರತೀರ್ಥ ಮತ್ತು ತಂಡ ಸಮಾಜದಲ್ಲಿನ …

Read More

ಹೊಸನಗರ ವಿಧಾನಸಭಾ ಕ್ಷೇತ್ರ ಪುನರ್ ಸ್ಥಾಪಿಸುವಂತೆ ಒತ್ತಾಯಿಸಿ ನಾಳೆ ರಸ್ತೆ ತಡೆ :

ಹೊಸನಗರ ವಿಧಾನಸಭೆ ಕ್ಷೇತ್ರ ಪುನರ್ ಸ್ಥಾಪಿಸುವ ಹೋರಾಟಕ್ಕೆ ಮತ್ತೆ ಕಹಳೆ ಮೊಳಗಿದ್ದು,ನಾಳೆ ಹೊಸನಗರದ ಹಳೆ ಕೋರ್ಟ್ ಸರ್ಕಲ್ ನಲ್ಲಿ ರಸ್ತೆ ತಡೆ ಹಮ್ಮಿಕೊಳ್ಳಲಾಗಿದೆ. ಹೊಸನಗರ ವಿಧಾನಸಭಾ ಕ್ಷೇತ್ರ ಕಳೆದುಕೊಂಡು ಹಲವು ವರುಷಗಳೇ ಕಳೆದು ಹೋಗಿದೆ. ಹೊಸನಗರ ಕ್ಷೇತ್ರ ರಾಜ್ಯದ ಅತಿ ದೊಡ್ಡ ಕ್ಷೇತ್ರವಾಗಿದೆ. 175 ಕಿ.ಮೀ. ಉದ್ದವಿರುವ ಈ ಕ್ಷೇತ್ರ ಈಗ ಸಾಗರ ಹಾಗೂ ತೀರ್ಥಹಳ್ಳಿ ಕ್ಷೇತ್ರಗಳಿಗೆ ಹಂಚಿ ಹೋಗಿದ್ದರಿಂದ ಹೊಸನಗರ ತಾಲೂಕು ಅನಾಥವಾಗಿ ಪರಿಣಮಿಸಿದೆ. 2001 ರ ಕುಲದೀಪ್ ಸಿಂಗ್ ಕಮಿಟಿ ವರದಿ ಪ್ರಕಾರ ಜನಸಂಖ್ಯಾ…

Read More

ರಿಪ್ಪನ್ ಪೇಟೆಯಲ್ಲಿ ನೂತನ ಕನ್ನಡ ಸಂಘಕ್ಕೆ ಪದಾದಿಕಾರಿಗಳ ಆಯ್ಕೆ:

ರಿಪ್ಪನ್ ಪೇಟೆ : ಪಟ್ಟಣದಲ್ಲಿ ನೂತನವಾಗಿ ಕಸ್ತೂರಿ ಕನ್ನಡ ಸಂಘ ಅಸ್ತಿತ್ವಕ್ಕೆ ಬಂದಿದ್ದು ಸೋಮವಾರ ಅದರ ಪದಾದಿಕಾರಿಗಳ ಆಯ್ಕೆ ಪ್ರಕ್ರೀಯೆ ನಡೆಯಿತು. ಪಟ್ಟಣದಲ್ಲಿ ಸೋಮವಾರ ಗ್ರಾಮ ಪಂಚಾಯತ್ ನ ಕುವೆಂಪು ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ನೂತನ ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಕುಮಾರ್ ಅಭಿಮಾನಿ ಬಳಗಕ್ಕೆ ನೂತನ ಪದಾದಿಕಾರಿಗಳ ಆಯ್ಕೆ ನಡೆಸಲಾಯಿತು. ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಕುಮಾರ್ ಅಭಿಮಾನಿ ಬಳಗಕ್ಕೆ ಅಧ್ಯಕ್ಷರಾಗಿ ಆರ್ ಎ ಚಾಬುಸಾಬ್ , ಪ್ರಧಾನ ಕಾರ್ಯದರ್ಶಿಯಾಗಿ…

Read More
Exit mobile version