Headlines

ವಿದ್ಯಾರ್ಥಿಗಳಿಗೆ ಪಾಕಿಸ್ತಾನಕ್ಕೆ ಹೋಗಿ ಎಂದಿದ್ದ ಶಿಕ್ಷಕಿ ವರ್ಗಾವಣೆ|district news

ವಿದ್ಯಾರ್ಥಿಗಳಿಗೆ ಪಾಕಿಸ್ತಾನಕ್ಕೆ ಹೋಗಿ ಎಂದಿದ್ದ ಶಿಕ್ಷಕಿ ವರ್ಗಾವಣೆ ಶಿವಮೊಗ್ಗ : ವಿದ್ಯಾರ್ಥಿಗಳಿಗೆ ಪಾಕಿಸ್ತಾನಕ್ಕೆ ಹೋಗಿ ಎಂದು‌ ಗದರಿದ್ದಾರೆಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮೇಲೆ ಶಾಲೆಯ ಶಿಕ್ಷಕಿಯನ್ನು ಬೇರೆಡೆ ವರ್ಗಾವಣೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ. ಇಲ್ಲಿನ ಶಿಕ್ಷಕಿಯೊಬ್ಬರು ಪಾಠ ಮಾಡುವಾಗ ಪಾಠ ಕೇಳದ ವಿದ್ಯಾರ್ಥಿಗಳಿಗೆ ಸರಿಯಾಗಿ ಪಾಠ ಕೇಳುವಂತೆ ತಿಳಿಸಿದ್ದಾರೆ. ಇದಕ್ಕೆ ವಿದ್ಯಾರ್ಥಿಗಳು ಸರಿಯಾಗಿ ಸ್ಪಂದಿಸದ ಕಾರಣ ಶಿಕ್ಷಕಿ ನೀವು ಇಲ್ಲಿ ಇರುವ…

Read More

RIPPONPETE | ಉಗ್ರರ ದಾಳಿ ಖಂಡಿಸಿ ಮುಸ್ಲಿಂ ಬಾಂಧವರಿಂದ ಪ್ರತಿಭಟನೆ

ಉಗ್ರರ ದಾಳಿ ಖಂಡಿಸಿ ಮುಸ್ಲಿಂ ಬಾಂಧವರಿಂದ ಪ್ರತಿಭಟನೆ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ಪ್ರವಾಸಿಗರ ಮೇಲಿನ ನರಮೇಧವನ್ನು ಖಂಡಿಸಿ ರಿಪ್ಪನ್‌ಪೇಟೆಯ ಜುಮ್ಮಾ ಮಸೀದಿ ಮತ್ತು ಮಕ್ಕಾ ಮಸೀದಿಯ ಮುಸ್ಲಿಂ ಬಾಂಧವರು ಪ್ರತಿಭಟನೆ ನಡೆಸಿದರು. ಶುಕ್ರವಾರ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ನಂತರ ಎರಡು ಮಸೀದಿಯ ಧರ್ಮಗುರುಗಳ ನೇತೃತ್ವದಲ್ಲಿ ನೂರಾರು ಮುಸ್ಲಿಂ ಬಾಂಧವರು ಹೊಸನಗರ ರಸ್ತೆಯ ಮಸೀದಿಯಿಂದ ಮೆರವಣಿಗೆ ಹೊರಟು ವಿನಾಯಕ ವೃತ್ತದವರಗೆ ಬಂದು ಸಭೆ ನಡೆಸಿ ತಕ್ಷಣ ಇಂತಹ ಹೀನ ಕೃತ್ಯ ಎಸಗಿದವರನ್ನು ಬಂಧಿಸುವಂತೆ ಒಕ್ಕೊರಲಿನಿಂದ ಒತ್ತಾಯಿಸಿದರು. ಈ…

Read More

21 ವರ್ಷದ ಯುವತಿ ಕಾಣೆ – ಪತ್ತೆಗೆ ಸಹಕರಿಸಲು ಪೊಲೀಸರ ಮನವಿ

21 ವರ್ಷದ ಯುವತಿ ಕಾಣೆ – ಪತ್ತೆಗೆ ಸಹಕರಿಸಲು ಪೊಲೀಸರ ಮನವಿ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಗ್ರಾಮದ ಹೆಗಲತ್ತಿ ವಾಸಿ ಗುರುಪ್ರಸಾದ ಅವರ ಮಗಳು ನಾಗಶ್ರೀ (21) ಅವರು ನವೆಂಬರ್ 11ರಂದು ರಾತ್ರಿ ಮನೆಯಿಂದ ಹೊರಟು ಹೋದ ಬಳಿಕ ಈವರೆಗೆ ವಾಪಾಸಾಗಿಲ್ಲ. ಕಾಣೆಯಾದ ನಾಗಶ್ರೀ ಅವರು ಸುಮಾರು 5 ಅಡಿ ಎತ್ತರ, ದುಂಡು ಮುಖ, ಗೋಧಿ ಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಮನೆಯಿಂದ ಹೊರಟಾಗ ಲೈಟ್ ಪಿಂಕ್ ಟೀ ಶರ್ಟ್ ಮತ್ತು ಕಪ್ಪು ಜೀನ್ಸ್…

Read More

Hosanagara |ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟ – ಮನೆ ಸಂಪೂರ್ಣ ಬೆಂಕಿಗಾಹುತಿ : ಗ್ಯಾಸ್ ಸಿಲಿಂಡರ್ ಏಜೆನ್ಸಿ ವಿರುದ್ದ ಕ್ರಮಕ್ಕೆ ಆಗ್ರಹ

Hosanagara |ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟ – ಮನೆ ಸಂಪೂರ್ಣ ಬೆಂಕಿಗಾಹುತಿ : ಗ್ಯಾಸ್ ಸಿಲಿಂಡರ್ ಏಜೆನ್ಸಿ ವಿರುದ್ದ ಕ್ರಮಕ್ಕೆ ಆಗ್ರಹ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡು ಶಿಕ್ಷಕರಾದ ಬಸವನಾಯ್ಕ ಎಂಬುವವರಿಗೆ ಸೇರಿದ ಮನೆ ಬೆಂಕಿಗಾಹುತಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಜೇನಿ ಗ್ರಾಪಂ ವ್ಯಾಪ್ತಿಯ ಜಂಬಳ್ಳಿ ಗ್ರಾಮದ ಭೀಮನಕೆರೆಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ಶನಿವಾರ ಸಂಜೆ ಹೊಸನಗರದ ಬಾಲಾಜಿ ಇಂಡೇನ್ ಗ್ಯಾಸ್ ಏಜೆನ್ಸಿಯಿಂದ ಸರಬರಾಜಾದ ಸಿಲಿಂಡರ್ ಅನ್ನು ಭಾನುವಾರ ಬೆಳಗ್ಗೆ 8:30 ರ ಸುಮಾರಿಗೆ ರೆಗ್ಯುಲೇಟರ್…

Read More

Hosanagara | ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿ ವಶಕ್ಕೆ – ಅಕ್ರಮ ಮರಳು ಮಾಫ಼ಿಯಾಕ್ಕೆ ಸಿಂಹಸ್ವಪ್ನವಾದ ಪಿಎಸ್‌ಐ ಶಿವಾನಂದ್

Hosanagara | ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿ ವಶಕ್ಕೆ – ಮರಳು ಮಾಫ಼ಿಯಾಕ್ಕೆ ಸಿಂಹಸ್ವಪ್ನವಾದ ಪಿಎಸ್‌ಐ ಶಿವಾನಂದ್ ಹೊಸನಗರ : ಅಕ್ರಮವಾಗಿ ಮರಳು ಸಾಗಾಟ ನಡೆಸುತಿದ್ದ ಟಿಪ್ಪರ್ ವಾಹನವನ್ನು ಪಟ್ಟಣದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೋಮವಾರ ಅಕ್ರಮವಾಗಿ ಮರಳು ಸಾಗಿಸುತ್ತಿರುವ ಖಚಿತ ಮಾಹಿತಿಯ ಮೇರೆಗೆ ಪಿಎಸ್‌ಐ ಶಿವಾನಂದ್ ವೈ ಕೆ ರವರ ನೇತೃತ್ವ ಸಿಬ್ಬಂದಿಗಳ ತಂಡ ದಾಳಿ ನಡೆಸಿ ಟಿಪ್ಪರ್ (KA 17 F 2543) ಲಾರಿಯನ್ನು ವಶಕ್ಕೆ ಪಡೆದಿದ್ದಾರೆ ಅಕ್ರಮ ಮರಳು ದಂಧೆಕೋರರಿಗೆ ಸಿಂಹಸ್ವಪ್ನವಾಗಿರುವ…

Read More

ಸೊರಬ : ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಪಂಚಕಜ್ಜಾಯ,ಉಡಿ ಸೇವೆಗೆ ಚಾಲನೆ

ಸೊರಬ : ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಚಂದ್ರಗುತ್ತಿ ಗ್ರಾಮದ ಪ್ರಸಿದ್ಧ ದೇವತೆ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಭಕ್ತರ ಬಹುದಿನದ ಬೇಡಿಕೆಯಾಗಿದ್ದ  ಪಂಚಕಜ್ಜಾಯ ಪ್ರಸಾದ್ ಹಾಗೂ ಉಡಿ ಸೇವೆಗೆ ಇಂದು ಚಾಲನೆ ನೀಡಲಾಯಿತು. ಇಂದು ದೇವಸ್ಥಾನದ ನಿರ್ವಹಣಾಧಿಕಾರಿಯಾದ ರಂಗಪ್ಪನವರು ದೇವಿಗೆ ನೈವೇದ್ಯ ಪೂಜೆ ಮಾಡಿಸಿ ನಂತರ ಭಕ್ತರಿಗೆ ವಿತರಿಸುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು.

Read More

ಹುಂಚ : ಹೃದಯಾಘಾತದಿಂದ ಜಮೀನ್ದಾರ ಟೀಕನಾಯ್ಕ ನಿಧನ|humcha

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾ.ಪಂ ವ್ಯಾಪ್ತಿಯ ಸುಣಕಲ್ಲು ಗ್ರಾಮದ ಜಮೀನ್ದಾರ ಎಸ್.ಬಿ. ಟೀಕನಾಯ್ಕ (73) ರಾತ್ರಿ 12:05 ರ ಸುಮಾರಿಗೆ ಹೃದಯಾಘಾತದಿಂದ ನಿಧನರಾದರು. ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಇಂದು ಸಂಜೆ ಅವರ ಜಮೀನಿನಲ್ಲಿ ನೆರವೇರಲಿದೆ ಎಂದು ತಿಳಿದುಬಂದಿದೆ.

Read More

ಸೊರಬ ತಾಲೂಕಿನಲ್ಲಿ ಮಳೆಯ ಅಬ್ಬರ : ಹಲವೆಡೆ ಪ್ರವಾಹ

ಸೊರಬ:ತಾಲ್ಲೂಕಿನಲ್ಲಿ ಇಂದು ವರುಣನ ಅಬ್ಬರ ಹೆಚ್ವಾಗಿದ್ದು ಹಲವು ಭಾಗಗಳಲ್ಲಿ ಮನೆ, ಕೃಷಿ ಭೂಮಿ ಹಾಗೂ ರಸ್ತೆಗಳು ಜಲಾವೃತಗೊಂಡಿದ್ದು ಇಡೀ ತಾಲ್ಲೂಕಿನಲ್ಲಿ ಪ್ರವಾಹವನ್ನು ಸ್ರಷ್ಟಿಸಿದೆ. ಚಂದ್ರಗುತ್ತಿಯ ವರದಾನದಿ,ಸೊರಬದ ಗೌರಿ ಕೆರೆ,ಚನ್ನಪಟ್ಟಣ ಸೇತುವೆ,ಕಡಸೂರ್ ರಸ್ತೆ,ಕತವಾಯಿ ಸೇತುವೆ ಮುಳುಗಡೆಯಾಗಿವೆ, ಇದರಿಂದ ಸಂಪರ್ಕ ರಸ್ತಗಳು ಸಂಪೂರ್ಣವಾಗಿ ಬಂದ್ ಆಗಿ ರಸ್ತೆಗಳಮೇಲೆ  ಅಪಾಯದಮಟ್ಟ  ಮೀರಿ ನೀರು ಹರಿಯುತ್ತಿದ್ದು ವಾಹನಗಳು ಸಂಚರಿಸದಂತೆ  ಸೊರಬ ಪೋಲೀಸ್ ಇಲಾಖೆಯವರು ರಸ್ತೆಗೆ ಅಡ್ಡವಾಗಿ  ಬ್ಯಾರಿಕೇಡ್ ಅಳವಡಿಸಿದ್ದಾರೆ, ಹಾಗೂ ಯಾವುದೇ ರೀತಿಯ  ಅನಾಹುತ ಆಗದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ…

Read More

ಚಲಿಸುತಿದ್ದ ರೈಲಿನಿಂದ ಕೆಳಗೆ ಬಿದ್ದು ರಿಪ್ಪನ್‌ಪೇಟೆಯ ಸರ್ಕಾರಿ ವೈದ್ಯ ಸಾವು|accident

ರಿಪ್ಪನ್‌ಪೇಟೆ : ತುಮಕೂರು ಜಿಲ್ಲೆಯ ಕ್ಯಾತಸಂದ್ರ ಬಳಿ ಚಲಿಸುತಿದ್ದ ರೈಲಿನಿಂದ ಬಿದ್ದು ಪಟ್ಟಣದ ಶಬರೀಶನಗರದ ವೈದ್ಯರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಶಬರೀಶನಗರದ ಡಾ. ಗುರುರಾಜ್ ((46) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಶುಕ್ರವಾರ ಬೆಂಗಳೂರಿನಿಂದ – ಶಿವಮೊಗ್ಗಕ್ಕೆ ರೈಲಿನಲ್ಲಿ ಸಂಚರಿಸುತಿದ್ದಾಗ ಕ್ಯಾತಸಂದ್ರದ ಬಳಿ ರೈಲಿನ ಬಾಗಿಲು ತಾಗಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ಹೇಳಲಾಗುತಿದೆ. ಡಾ. ಗುರುರಾಜ್ ರಿಪ್ಪನ್‌ಪೇಟೆ,ಹೊಸನಗರ ಮತ್ತು ಗೌತಮಪುರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ್ದರು.ಪ್ರಸ್ತುತ ಸಂಪೆಕಟ್ಟೆ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಕಾರ್ಯ ನಿರ್ವಹಿಸುತಿದ್ದರು.ಇತ್ತೀಚಿಗೆ ಕೊಡಗು ಜಿಲ್ಲೆಯಲ್ಲಿ…

Read More

Nam elementum a velit id

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More
Exit mobile version