ಎರಡು ಪ್ರತ್ಯೇಕ ಪ್ರಕರಣ – ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ

ಎರಡು ಪ್ರತ್ಯೇಕ ಪ್ರಕರಣ – ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ ಶಿವಮೊಗ್ಗ,: ವಿನೋಬ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ದಾಳಿ ನಡೆದಿದೆ. ಎರಡು ಪ್ರತ್ಯೇಕ ದಾಳಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಜೆ. ಹೆಚ್. ಪಟೇಲ್ ಬಡಾವಣೆ ತುಂಗಾ ಚಾನಲ್ ದಂಡೆಯಲ್ಲಿ ವ್ಯಕ್ತಿಯೊಬ್ಬನು ದ್ವಿಚ ಕ್ರ ವಾಹನವನ್ನು ನಿಲ್ಲಿಸಿಕೊಂಡು, ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಾಹಿತಿಯ ಮೇರೆಗೆ ದಾಳಿ ನಡೆಸಲಾಗಿದ್ದು   ಗಾಂಜಾ ಮಾರಾಟ ಮಾಡುತ್ತಿದ್ದ ಸಾಗರ ತಾಲೂಕಿನ ಬಿಲಗೋಡಿ ಗ್ರಾಮದ ಪ್ರತಾಪ್ ಎಸ್,…

Read More

ಹೊಸ ಶಿಕ್ಷಣ ನೀತಿಯನ್ನು ಸಾರ್ವಜನಿಕ ಚರ್ಚೆಗೆ ತಂದು ಜಾರಿಗೊಳಿಸಲಿ : ಕಿಮ್ಮನೆ ರತ್ನಾಕರ್

ಶಿವಮೊಗ್ಗ : ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಹೊಸ ಶಿಕ್ಷಣ ನೀತಿಯನ್ನ ಸಾರ್ವಜನಿಕವಾಗಿ ಚರ್ಚಿಸಿ ನಂತರ ಜಾರಿಗೆ ತರಬೇಕೆಂದು ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಆಗ್ರಹಿಸಿದ್ದಾರೆ. ಅವರು ಇಂದು ಶಿವಮೊಗ್ಗದ ಪ್ರೆಸ್ ಟ್ರಸ್ಟ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹೊಸ ಶಿಕ್ಷಣ ನೀತಿಯನ್ನ ಸಾರ್ವಜನಿಕವಾಗಿ ಚರ್ಚೆಗೆ ಬಿಟ್ಟು ಜಾರಿಗೊಳಿಸಬೇಕು ಇಲ್ಲವಾದಲ್ಲಿ ಇದು ಪ್ರಜಾಪ್ರಭುತ್ವ ವಿರೋಧಿ ನೀತಿ ಆಗಲಿದೆ ಎಂದರು. ಒಂದು ವರ್ಷ ತಡವಾಗಿಯಾದರೂ ಜಾರಿಗೆ ತಂದರೂ ಪರವಾಗಿಲ್ಲ. ಆದರೆ ಶಿಕ್ಷಣ ನೀತಿಯನ್ನ ಸಾರ್ವಜನಿಕ ಚರ್ಚೆಗೆ ತಂದು ಜಾರಿಗೊಳಿಸಬೇಕೆಂದು…

Read More

ರಿಪ್ಪನ್‌ಪೇಟೆ ಮತ್ತು ಕೆಂಚನಾಲ ಗ್ರಾಮದಲ್ಲಿ ಪೊಲೀಸರು ಮತ್ತು RAF ಸಿಬ್ಬಂದಿಗಳ ಪಥಸಂಚಲನ – ಯಾಕೆ ಗೊತ್ತಾ..?? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ : ಕರ್ನಾಟಕ ರಾಜ್ಯದ ವಿಧಾನ ಸಭೆ ಚುನಾವಣೆ ಹಿನ್ನೆಲೆ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ (RAPID ACTION FORCE) ವತಿಯಿಂದ ಪಟ್ಟಣದ ನಾಲ್ಕು ರಸ್ತೆಗಳಲ್ಲಿ ಪಥ ಸಂಚಲನ (ROUTE MARCH) ನಡೆಸಲಾಯಿತು. ಆರ್.ಎ.ಎಫ್ ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿಗಳು ವಿವಿಧೆಡೆ ಪಥ ಸಂಚನಲ ನಡೆಸಿದರು. ವಿಧಾನ ಸಭೆ ಚುನಾವಣೆ ಹಿನ್ನೆಲೆ ಆರ್.ಎ.ಎಫ್ ಕಂಪನಿಗಳಿಗೆ ಪಟ್ಟಣದ ಪ್ರಮುಖ ಮತ್ತು ಸೂಕ್ಷ್ಮ ಪ್ರದೇಶಗಳ ಪರಿಚಯಕ್ಕಾಗಿ (Area Familiarization) ಪಥ ಸಂಚಲನ (ROUTE MARCH) ಆಯೋಜಿಲಾಗಿತ್ತು.ಪಟ್ಟಣದ ನಾಲ್ಕು ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ…

Read More

ಬಿಜೆಪಿಯವರ ದುಂಡಾವರ್ತನೆಗೆ ಹೆದರುವುದಿಲ್ಲ : ಧನಲಕ್ಷ್ಮಿ ಗಂಗಾಧರ್

ಬಿಜೆಪಿಯವರ ದುಂಡಾವರ್ತನೆಗೆ ಹೆದರುವುದಿಲ್ಲ : ಧನಲಕ್ಷ್ಮಿ ಗಂಗಾಧರ್ ರಿಪ್ಪನ್ ಪೇಟೆ: ಪಟ್ಟಣದ ಗ್ರಾಮ ಪಂಚಾಯಿತಿಯ ಬಿಜೆಪಿಯ  ಸದಸ್ಯರು ಗಳು ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಗ್ರಾಮದ ಅಭಿವೃದ್ಧಿಯ ಕುರಿತು ಚರ್ಚಿಸುವುದನ್ನು  ಬಿಟ್ಟು, ದುಂಡಾ ವರ್ತನೆಯ ಮೂಲಕ ಗ್ರಾಮ ಸಭೆಗೆ ಅಡ್ಡಿಪಡಿಸುತ್ತಿದ್ದಾರೆ ಎಂದು  ಗ್ರಾಮ ಪಂಚಾಯಿತಿ ಅಧ್ಯಕ್ಷ ಧನಲಕ್ಷ್ಮಿ ಗಂಗಾಧರ್ ಹೇಳಿದರು. ಪಟ್ಟಣದ ಗ್ರಾಮ ಪಂಚಾಯಿತಿಯಲ್ಲಿ  ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಿಪ್ಪನ್ ಪೇಟೆ ಗ್ರಾಮ ಪಂಚಾಯತಿ ಹೊಸನಗರ ತಾಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಯಾಗಿದ್ದು ಈ…

Read More

ಬೀದಿನಾಯಿಗಳ ದಾಳಿಗೆ ಬಲಿಯಾದ 4 ವರ್ಷದ ಬಾಲಕ – ಮನೆಯಂಗಳದಲ್ಲಿ ಆಟವಾಡುತಿದ್ದಾಗ ಬಾಲಕನ ತಲೆ ಸೀಳಿ ಮೆದುಳು ತಿಂದ ನಾಯಿಗಳು|attack

  ಬೀದಿ ನಾಯಿಗಳ ದಾಳಿಯಿಂದ ನಾಲ್ಕು ವರ್ಷದ ಬಾಲಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ದಡಮಘಟ್ಟ ಗ್ರಾಮದಲ್ಲಿ ನಡೆದಿದೆ.  ಸೈಯದ್ ಮದನಿ(4) ನಾಯಿಗಳ ದಾಳಿಗೆ ಬಲಿಯಾದ ಬಾಲಕ. ಬಾಲಕ ಸೈಯದ್ ಮದನಿಯು ಸಂಜೆ ನಾಲ್ಕು ಗಂಟೆಗೆ ಮನೆಯಿಂದ ಹೊರಗೆ ಆಟವಾಡಲು ಬಂದಾಗ ಏಕಾಏಕಿ ಹತ್ತಾರು ನಾಯಿಗಳು ಒಂದೇ ಸಮನೆ ದಾಳಿ ನಡೆಸಿವೆ. ದಾಳಿಗೆ ಬೆದರಿದ ಮದನಿ ನೆಲಕ್ಕೆ ಬಿದ್ದಿದ್ದಾನೆ. ಈ ವೇಳೆ ಎಲ್ಲ ನಾಯಿಗಳು ಆತನನ್ನು ಕಚ್ಚಿ ಹಾಕಿದೆ. ಅಲ್ಲದೇ, ರಸ್ತೆ ತುಂಬೆಲ್ಲಾ…

Read More

ಹಿಂದೂ ಧಾರ್ಮಿಕ ಕ್ಷೇತ್ರದ ಬಗ್ಗೆ ಷಡ್ಯಂತ್ರ ಮಾಡುವವರನ್ನು ಗಲ್ಲಿಗೇರಿಸಿದರೂ ತಪ್ಪಿಲ್ಲ – ಆದರ್ಶ ಗೋಖಲೆ

ಹಿಂದೂ ಧಾರ್ಮಿಕ ಕ್ಷೇತ್ರದ ಬಗ್ಗೆ ಷಡ್ಯಂತ್ರ ಮಾಡುವವರನ್ನು ಗಲ್ಲಿಗೇರಿಸಿದರೂ ತಪ್ಪಿಲ್ಲ – ಆದರ್ಶ ಗೋಖಲೆ ಧಾರ್ಮಿಕ ಕ್ಷೇತ್ರಗಳ ವಿರುದ್ಧ ದಬ್ಬಾಳಿಕೆ ಶತ-ಶತಮಾನಗಳಿಂದಲ್ಲೂ ನಡೆಯುತ್ತ ಬಂದಿದ್ದು ಹಿಂದುಗಳು ಪೂಜಿಸುವ ಧಾರ್ಮಿಕ ಕ್ಷೇತ್ರಗಳ ಬಗ್ಗೆ ಷಡ್ಯಂತ್ರ ಮಾಡುವವರನ್ನು ಗಲ್ಲಿಗೇರಿಸಿದರೂ ತಪ್ಪಿಲ್ಲ ಎಂದು ಮಂಗಳೂರಿನ ಪ್ರಖ್ಯಾತ ಅಂಕಣ ಬರಹಗಾರರು ಮತ್ತು ಹಿಂದೂ ವಾಗ್ಮಿ ಆದರ್ಶ ಗೋಖಲೆ ಹೇಳಿದರು. ಹೊಸನಗರದಲ್ಲಿ ಹಿಂದೂ ಮಹಾ ಧರ್ಮಸ್ಥಳ ಭಕ್ತಾಧಿಗಳು ವೇದಿಕೆಯಿಂದ ಕೊಟ್ಯಂತರ ಹಿಂದುಗಳ ಪವಿತ್ರ ಕ್ಷೇತ್ರ ಶ್ರೀಧರ್ಮಸ್ಥಳ ಮಂಜುನಾಥ ಸ್ವಾಮಿ ಪುಣ್ಯ ಸನ್ನಿಧಿಗೆ ಕಳಂಕ ತಂದಿರುವವರ…

Read More

ರಿಪ್ಪನ್‌ಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಗ್ರಾಪಂ ಅಧ್ಯಕ್ಷೆಯ ಮೇಲೆ ಹಲ್ಲೆ – ಆರೋಪಿಯ ಬಂಧನ | Crime News

Ripponpet | ಸರ್ಕಾರಿ ಆಸ್ಪತ್ರೆಯಲ್ಲಿ ಗ್ರಾಪಂ ಅಧ್ಯಕ್ಷೆಯ ಮೇಲೆ ಹಲ್ಲೆ – ಆರೋಪಿಯ ಬಂಧನ ರಿಪ್ಪನ್‌ಪೇಟೆ : ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆಯಾದ ಧನಲಕ್ಷ್ಮಿ ಗಂಗಾಧರ್ ರವರ ಮೇಲೆ ಯುವಕನೊಬ್ಬ ಹಲ್ಲೆ ನಡೆಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಅರಸಾಳು ಗ್ರಾಪಂ ವ್ಯಾಪ್ತಿಯ ಕಲ್ಲುಹಳ್ಳ ಗ್ರಾಮದ ಸುನೀಲ್ (34) ಬಂಧಿತ ಆರೋಪಿಯಾಗಿದ್ದಾನೆ. ನಡೆದಿದ್ದೇನು ..?? ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಕಲ್ಲುಹಳ್ಳ ಗ್ರಾಮದ ಪುಟ್ಟಪ್ಪ ಹಾಗೂ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರವರ ಪತಿ…

Read More

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ – ಬಿ ವೈ ವಿಜಯೇಂದ್ರ ಆಕ್ರೋಶ

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ – ಬಿ ವೈ ವಿಜಯೇಂದ್ರ ಆಕ್ರೋಶ Illegal cow transportation allegations surface again in Shivamogga as Bajrang Dal workers are allegedly attacked while trying to stop a pickup vehicle near Saluru. ರಿಪ್ಪನ್ ಪೇಟೆ : ಮಲೆನಾಡಿನಲ್ಲಿ ಅಕ್ರಮ ಗೋ ಸಾಗಾಟದ ಆರೋಪ ಮತ್ತೆ ಮುನ್ನೆಲೆಗೆ ಬಂದಿದ್ದು, ಸಾಗಾಟವನ್ನು ತಡೆಯಲು ಮುಂದಾದ ಬಜರಂಗದಳದ ಕಾರ್ಯಕರ್ತರ…

Read More

ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ತೀರ್ಥಹಳ್ಳಿ ಕಾಂಗ್ರೆಸ್ ನ ಜೋಡೆತ್ತುಗಳ ವಾಗ್ದಾಳಿ|RMM-KIMMANE

ತೀರ್ಥಹಳ್ಳಿ : ಜನರಿಂದ ಆಯ್ಕೆಯಾದಂತಹ ಒಬ್ಬ ಜನಪ್ರತಿನಿಧಿಯನ್ನು ಒಬ್ಬ ಅಧಿಕಾರಿ ಹೊಡಿಯುತ್ತಾರೆ ಅಂದ್ರೆ ಏನರ್ಥ ? ಜ್ಞಾನೇಂದ್ರ ಗೆ ವಿಧಾನಸಭೆಯಲ್ಲಿ ಯಾವುದಾದರೂ ಅಧಿಕಾರಿ ಹೊಡೆದರೆ ಅದರ ಉತ್ತರ ಏನು ?ಒಬ್ಬ ಅಧಿಕಾರಿ ಆರಗ ಜ್ಞಾನೇಂದ್ರ ಅವರಿಗೆ ಹೊಡೆದರೆ ಅವರನ್ನು ಅಧಿಕಾರದಲ್ಲಿ ಇಡುತ್ತಾರ ಇವರಿಗೆ ಕಾಮನ್ ಸೆನ್ಸ್ ಬೇಡವಾ ? ನನ್ನ ಅನಿಸಿಕೆ ಜ್ಞಾನೇಂದ್ರರಂತವರಿಗೆ ಅಧಿಕಾರ ಕೊಟ್ಟಿದ್ದೆ ತಪ್ಪು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು. ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ಪಿಡಿಓ ಅವರನ್ನು ಕೆಲಸದಿಂದ ತೆಗೆಯಬೇಕು ಎಂದು ಮಂಗಳವಾರ…

Read More

ಕಲಾ ಕೌಸ್ತುಭ ಕನ್ನಡ ಸಂಘದ ಲಕ್ಕಿ ಡ್ರಾ – ಸ್ಕೂಟಿ ವಿಜೇತಳಾದ ಬಡ ಮಹಿಳೆ

ಕಲಾ ಕೌಸ್ತುಭ ಕನ್ನಡ ಸಂಘದ ಲಕ್ಕಿ ಡ್ರಾ – ಸ್ಕೂಟಿ ವಿಜೇತಳಾದ ಬಡ ಮಹಿಳೆ ರಿಪ್ಪನ್‌ಪೇಟೆ : ಇಲ್ಲಿನ ಕಲಾ ಕೌಸ್ತುಭ ಕನ್ನಡ ಸಂಘದ 31ನೇ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ‘ಲಕ್ಕಿ ಡ್ರಾ’ ಸ್ಪರ್ಧೆಯ ವಿಜೇತರನ್ನು ವಿನಾಯಕ ವೃತ್ತದಲ್ಲಿ ಸಾರ್ವಜನಿಕರ ಸಮ್ಮುಖದಲ್ಲಿ ಡ್ರಾ ಮೂಲಕ ಆಯ್ಕೆ ಮಾಡಲಾಯಿತು. ಲಕ್ಕಿ ಡ್ರಾ ದಲ್ಲಿ 265 ವಿಜೇತ ಸಂಖ್ಯೆಯಾಗಿದ್ದು ಎಲೆಕ್ಟ್ರಿಕ್ ಸ್ಕೂಟಿಯ  ವಿಜೇತರಾಗಿ ತೀರ್ಥಹಳ್ಳಿ ರಸ್ತೆಯ ಗ್ರಾಮ ಪಂಚಾಯತಿ ಬಡಾವಣೆಯ ನಿವಾಸಿ ರಾಣಿ ಕೋಂ ರಾಮಚಂದ್ರ ಎಂಬುವವರು ಆಯ್ಕೆಯಾಗಿದ್ದಾರೆ. ಈ…

Read More