Headlines

“ಮೋದಿ ರಾಂಗ್ ನಂಬರ್”-“ಬಿಜೆಪಿ ರಾಂಗ್ ನಂಬರ್ ” : ವಿನೂತನ ಪ್ರತಿಭಟನೆಗೆ ಮುಂದಾದ ವಿದ್ಯಾರ್ಥಿ ಸಂಘಟನೆ|modi-wrong-number

ಶಿವಮೊಗ್ಗ : ಬೆಲೆ ಏರಿಕೆ, ಭ್ರಷ್ಠಾಚಾರ, ಕಳಪೆ ಕಾಮಗಾರಿ, ಜಾತಿ ಧರ್ಮದ ನಡುವಿನ ವೈಷಮ್ಯ ಕುರಿತು ವಿದ್ಯಾರ್ಥಿ ಸಂಘಟನೆ ವಿನೂತನ ಪ್ರತಿಭಟನೆಗೆ ಮುಂದಾಗಿದೆ. ಚುನಾವಣೆ ಹಿನ್ನಲೆಯಲ್ಲಿ ಈ ಪ್ರತಿಭಟನೆ ಮಹತ್ವ ಪಡೆದುಕೊಂಡಿದೆ. ಇಂದು ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿದ್ಯಾರ್ಥಿ ಸಂಘಟನೆಯ ಸಂಸ್ಥಾಪಕರ ಅಧ್ಯಕ್ಷ ವಿನಯ್ ಕೆ ಸಿ ರಾಜವತ್ “ಮೋದಿ ರಾಂಗ್ ನಂಬರ್” “ಬಿಜೆಪಿ ರಾಂಗ್ ನಂಬರ್ ” ಎಂಬ ಘೋಷಣೆ ಅಡಿ ಮಾ.30 ರಂದು  ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ರಾಜ್ಯ ಸರ್ಕಾರ ಹಾಗೂ ಕೇಂದ್ರ…

Read More

ಆರ್ ಎಂ ಮಂಂಜುನಾಥ್ ಗೌಡರಿಗೆ ಕೆಪಿಸಿಸಿ ಯಿಂದ ಮಹತ್ತರ ಜವಾಬ್ದಾರಿ!!|RMM

ತಾಲ್ಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್​ ಚುನಾವಣೆಗೂ ಕಾಂಗ್ರೆಸ್ ಸಿದ್ಧತೆ ಆರಂಭಿಸಿದ್ದು, ಈ ಸಂಬಂಧ  ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದೆ. ವಿಶೇಷ ಅಂದರೆ, ಈ ಸಮಿತಿಯಲ್ಲಿ ಶಿವಮೊಗ್ಗದ ಆರ್​ಎಂ ಮಂಜುನಾಥ್ ಗೌಡ ರಿಗೂ ಜವಾಬ್ದಾರಿ ನೀಡಲಾಗಿದೆ.  ಮುಂಬರುವ ಜಿಪಂ, ತಾಪಂ ಚುನಾವಣೆಯಲ್ಲೂ ಅತಿ ಹೆಚ್ಚು ಸ್ಥಾನಗಳಿಂದ ಗೆದ್ದು ಅಧಿಕಾರ ಹಿಡಿಯಲು ಈಗಿನಿಂದಲೇ ಪೂರ್ವ ತಯಾರಿ ಆರಂಭಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್,  ಈ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ಯ ಸಚಿವ ಪ್ರಿಯಾಂಕ್​ ಖರ್ಗೆ ಅಧ್ಯಕ್ಷತೆಯಲ್ಲಿ ವಿವಿಧ ಸಚಿವರು,…

Read More

RIPPONPETE | ಮಳೆಯಲ್ಲೂ ಯಶಸ್ವಿಯಾಗಿ ಸಾಗಿದ ತಿರಂಗ ಯಾತ್ರೆ

ಮಳೆಯಲ್ಲೂ ಯಶಸ್ವಿಯಾಗಿ ಸಾಗಿದ ತಿರಂಗ ಯಾತ್ರೆ ರಿಪ್ಪನ್ ಪೇಟೆ : ಪಟ್ಟಣದಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ 300 ಅಡಿ ಉದ್ದದ ಬೃಹತ್ ತಿರಂಗಾ ಯಾತ್ರೆ ನಡೆಸಲಾಯಿತು. ಯಾತ್ರೆಯಲ್ಲಿ ನೂರಾರು ವಿದ್ಯಾರ್ಥಿಗಳು ಭಾರತ್ ಮಾತಾ ಕೀ ಜೈ, ವಂದೇ ಮಾತರಂ, ದೇಶ ಮೊದಲು ಎನ್ನುವ ಘೋಷಣೆಗಳನ್ನು ಕೂಗುತ್ತಾ ತಿರಂಗಾವನ್ನು ಹಿಡಿದು ಗ್ರಾಮ ಪಂಚಾಯತ್ ಕಛೇರಿ ಮುಂಭಾಗದಿಂದ ವಿನಾಯಕ ವೃತ್ತದ ಮೂಲಕ ಸಾಗಿ ಪ್ರಮುಖ ರಸ್ತೆಗಳಲ್ಲಿ ತಿರಂಗಾ ಯಾತ್ರೆಯನ್ನು ನಡೆಸಿದರು. ತಿರಂಗ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಗ್ರಾಪಂ…

Read More

Ripponpete | ಹೆಚ್ಚಿದ ಡೆಂಗ್ಯೂ ಭೀತಿ – ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್

Ripponpete |  ಹೆಚ್ಚಿದ ಡೆಂಗ್ಯೂ ಭೀತಿ – ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್  ರಿಪ್ಪನ್‌ಪೇಟೆ : ಪಟ್ಟಣದ ಬಡಾವಣೆಯಲ್ಲಿ ಸಾಂಕ್ರಾಮಿಕ ರೋಗಗಳ ಭೀತಿಯ ಹಿನ್ನೆಲೆಯಲ್ಲಿ ಸೊಳ್ಳೆ ಗಳ ಹಾವಳಿ ನಿಯಂತ್ರಿಸಲು ಗ್ರಾಮಾಡಳಿತ ಹಾಗೂ ಆರೋಗ್ಯ ಇಲಾಖೆ ಭಾನುವಾರ ಫಾಗಿಂಗ್‌ ಸಿಂಪರಣೆ ಕೈಗೊಂಡಿದೆ.  ಪಟ್ಟಣದ ನಾಲ್ಕು ರಸ್ತೆಗಳಲ್ಲಿ ಫಾಗಿಂಗ್‌ ಯಂತ್ರ ಬಳಸಿ ಗ್ರಾಮ ಪಂಚಾಯತ್, ಆರೋಗ್ಯ ಇಲಾಖೆ ಮತ್ತು ಕಾರ್ಮಿಕರು ಬಡಾವಣೆಯ ಪ್ರತಿಯೊಂದು ಮನೆಗೆ ಭೇಟಿ ನೀಡಿ ಮನೆಯ ಒಳಗೆ ಮತ್ತು ಹೊರಗೆ ಫಾಗಿಂಗ್‌ ಕಾರ್ಯ ನಡೆಸಿದರು. ಹೆಚ್ಚು ಸೊಳ್ಳೆ…

Read More

ಚೆಕ್ ಬೌನ್ಸ್ ಪ್ರಕರಣದ ನೂತನ ನಿಯಮ 2025 ಜಾರಿ – ಇನ್ಮುಂದೆ ವಾಟ್ಸಾಪ್ ನೋಟೀಸ್ ಗೆ ಇದೆ ಮಾನ್ಯತೆ

ಚೆಕ್ ಬೌನ್ಸ್ ಪ್ರಕರಣದ ನೂತನ ನಿಯಮ 2025 ಜಾರಿ – ಇನ್ಮುಂದೆ ವಾಟ್ಸಾಪ್ ನೋಟೀಸ್ ಗೆ ಇದೆ ಮಾನ್ಯತೆ | ಮಧ್ಯಂತರ ಪರಿಹಾರಕ್ಕೂ ಸೂಚಿಸಬಹುದು , 90 ದಿನಗಳಲ್ಲಿ ಕೇಸ್ ಕ್ಲೋಸ್ !!? ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ಭಾರತದ ಸರ್ವೋಚ್ಚ ನ್ಯಾಯಾಲಯವು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ನೂತನ ಚೆಕ್ ಬೌನ್ಸ್ ನಿಯಮ 2025 ಅನ್ನು ಜಾರಿಗೆ ತರಲಾಗಿದ್ದು ನಿಯಮಗಳಲ್ಲಿ ಹಲವು ಪ್ರಮುಖ ಬದಲಾವಣೆಗಳನ್ನ ಮಾಡಲಾಗಿದೆ. ಈ ಮೂಲಕ ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಕಠಿಣ ರೂಲ್ಸ್…

Read More

ಮುರುಘಾ ಶ್ರೀ ಪ್ರಕರಣ : ಎರಡನೇ ಆರೋಪಿ ರಶ್ಮಿ ಶಿವಮೊಗ್ಗದ ಜೈಲಿಗೆ – 13 ದಿನ ನ್ಯಾಯಾಂಗ ಬಂಧನ

 ಶಿವಮೊಗ್ಗ : ಮುರುಘಾ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ವಾರ್ಡನ್​ ರಶ್ಮಿಯನ್ನು ಪೊಲೀಸರು ಶಿವಮೊಗ್ಗ ಸೆಂಟ್ರಲ್​ ಜೈಲ್​ಗೆ ಕರೆತಂದಿದ್ದಾರೆ. ಚಿತ್ರದುರ್ಗದಲ್ಲಿ ಮಹಿಳಾ ಸೆಲ್ ಇಲ್ಲದ ಕಾರಣಕ್ಕಾಗಿ ಆಕೆಯನ್ನು ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ಕರೆತಂದಿದ್ದಾರೆ. ಕೋವಿಡ್‌ ಬಂದ ನಂತರ ಚಿತ್ರದುರ್ಗ ಜೈಲಿನಲ್ಲಿದ್ದ ಮಹಿಳಾ ಸೆಲ್‌ನ್ನು ರದ್ದುಪಡಿಸಲಾಗಿದೆ.ಹೀಗಾಗಿ ರಶ್ಮಿಯನ್ನು ಶಿವಮೊಗ್ಗದ ಜೈಲಿಗೆ ವರ್ಗಾವಣೆ ಮಾಡಲಾಗಿದೆ ಶುಕ್ರವಾರ ರಾತ್ರಿ 9.30 ಕ್ಕೆ ರಶ್ಮಿಯನ್ನು ಕೇಂದ್ರ ಕಾರಾಗೃಹಕ್ಕೆ ಕರೆತರಲಾಗಿದೆ. ರಶ್ಮಿಯನ್ನು ಕಳೆದ ಗುರುವಾರ ಡಿವೈಎಸ್​ಪಿ ಕಚೇರಿಗೆ ಕರೆಸಿಕೊಂಡು ವಿಚಾರಣೆ ನಡೆಸಿ…

Read More

ಮತ್ತೆ ಮುನ್ನೆಲೆಗೆ ಬಂದ ಹೊಸನಗರ ವಿಧಾನಸಭಾ ಕ್ಷೇತ್ರ ಹೋರಾಟದ ಕೂಗು|Hosanagara

ಹೊಸನಗರ : ಕ್ಷೇತ್ರ ಪುನರ್‌ವಿಂಗಡಣೆ ನಂತರ ಅಸ್ತಿತ್ವ ಕಳೆದುಕೊಂಡಿರುವ ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಮತ್ತೆ ಪಡೆಯುವ ಹೋರಾಟಕ್ಕೆ ಮತ್ತೆ ಚಾಲನೆ ದೊರೆತಿದೆ. ತಾಲೂಕಿನ ಸಮಾನ ಮನಸ್ಕ ಯುವಕರ ಗುಂಪು ಈ ಹೋರಾಟಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಚಾಲನೆ ನೀಡಿದ್ದಾರೆ.ಈ ಹೋರಾಟಕ್ಕೆ ತಾಲೂಕಿನ ಜನತೆ ಅಭೂತಪೂರ್ವ ಸ್ಪಂದನೆ ನೀಡುವ ಮೂಲಕ ರಾಜ್ಯಕ್ಕೆ ಬೆಳಕು ನೀಡಿ ಕತ್ತಲಲ್ಲಿರುವ ಹೊಸನಗರ ಅಭಿವೃದ್ಧಿಗೆ ಕ್ಷೇತ್ರವೊಂದೇ ಪರಿಹಾರವೆಂದು ಹೋರಾಟ ನಡೆಸಲು ಯುವ ತಂಡಕ್ಕೆ ಸ್ಪೂರ್ತಿ ನೀಡಿದ್ದಾರೆ. ವಿಧಾನಸಭಾ ಕ್ಷೇತ್ರ ಕಳೆದುಕೊಂಡಾಗಿನಿಂದ ಹೊಸನಗರ ಕೇವಲ ತಾಲೂಕಾಗಿ ಉಳಿದುಕೊಂಡಿದೆ….

Read More

ಮಧುಬಂಗಾರಪ್ಪ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಆನೆ ಬಲ : ಆರ್ ಎಂ ಮಂಜುನಾಥಗೌಡ

ರಿಪ್ಪನ್ ಪೇಟೆ : ಜೆಡಿಎಸ್ ನ ಮಾಜಿ ಕಾರ್ಯಧ್ಯಕ್ಷರು ಹಾಗೂ ಸೊರಬದ ಮಾಜಿ ಶಾಸಕರಾದ ಮಧು ಬಂಗಾರಪ್ಪರವರು ತಮ್ಮ ಬೆಂಬಲಿಗರೊಂದಿಗೆ ಇದೆ ಜುಲೈ 30 ರಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಗೆ ಸೇರಲಿದ್ದು, ಈ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ ಎಂದು ಸಹಕಾರಿ ಮುಖಂಡ ಹಾಗೂ ಕಾಂಗ್ರೆಸ್ ನಾಯಕ ಆರ್ .ಎಂ.ಮಂಜುನಾಥಗೌಡ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಅವರು ಇಂದು ಗ್ರಾಮ ಪಂಚಾಯಿತಿ ಸಭಾಭವನದ ಕುವೆಂಪು ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ಮಧು ಬಂಗಾರಪ್ಪ ರವರು ಕಾಂಗ್ರೆಸ್ಸಿಗೆ ಸೇರ್ಪಡೆಯಾಗುವುದರಿಂದ…

Read More

ಲವ್ ಜಿಹಾದ್ ಗೆ ಬಲಿಯಾದ ಗೃಹಿಣಿ | ಕುಟುಂಬಸ್ಥರ ಆರೋಪ

ಶಿವಮೊಗ್ಗ: ಗೃಹಿಣಿಯೋರ್ವಳು ಹೆರಿಗೆಯಾದ ಐದೇ ದಿನದಲ್ಲಿ ಮೃತಪಟ್ಟಿದ್ದು, ಆಕೆಯ ಸಾವಿಗೆ ಲವ್ ಜಿಹಾದ್ ಕಾರಣ ಎಂದು ಕುಟಂಬಸ್ಥರು ಆರೋಪಿಸಿದ್ದಾರೆ. 19 ವರ್ಷದ ಗೃಹಿಣಿ ಭೂಮಿಕಾ ಅಲಿಯಾಸ್ ಮುಸ್ಕಾನ್ ಭಾನು ಮೃತ ದುರ್ದೈವಿ. ಜಿಲ್ಲೆಯ ಸೊರಬದ ನಿವಾಸಿಯಾಗಿದ್ದ ಭೂಮಿಕಾ ಅಂತರ್ ಧರ್ಮೀಯನನ್ನು ಪ್ರೀತಿಸಿ ವಿವಾಹವಾಗಿದ್ದರು. ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದವರಾದ ಭೂಮಿಕಾ ಪೋಷಕರು ಕಳೆದ ಎರಡು ವರ್ಷದ ಹಿಂದೆ ಮೃತಪಟ್ಟಿದ್ದರು. ಬಳಿಕ ಭೂಮಿಕಾ ಸೊರಬದ ತನ್ನ ಅಜ್ಜಿ ಮನೆಯಲ್ಲಿ ಆಶ್ರಯ ಪಡೆದಿದ್ದರು. ಅಜ್ಜಿ ಮನೆಯಲ್ಲಿದ್ದುಕೊಂಡು ಪಿಯುಸಿ ವ್ಯಾಸಂಗ ಮಾಡುತ್ತಿದ್ದಾಗ…

Read More

ಸಮಟಗಾರು ಶಾಲೆಗೆ ಶ್ರೀಗಂಧ ಫೌಂಡೇಶನ್‌ನಿಂದ ಶಿಕ್ಷಣ ಸಾಮಗ್ರಿ ವಿತರಣೆ

ಸಮಟಗಾರು ಶಾಲೆಗೆ ಶ್ರೀಗಂಧ ಫೌಂಡೇಶನ್‌ನಿಂದ ಶಿಕ್ಷಣ ಸಾಮಗ್ರಿ ವಿತರಣೆ ಹುಂಚ : ಶ್ರೀಗಂಧ ಫೌಂಡೇಶನ್ (ರಿ.), ಬೆಂಗಳೂರು ವತಿಯಿಂದ ಸಮಟಗಾರು ಸ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟುಪುಸ್ತಕ, ಬ್ಯಾಗ್, ಲೇಖನ ಸಾಮಗ್ರಿ ಮತ್ತು ರೇನ್‌ಕೋಟ್ ವಿತರಿಸಲಾಯಿತು. ಶಾಲೆಯೊಂದಿಗೆ ಹತ್ತು ವರ್ಷದ ನಂಟನ್ನು ನೆನಪಿಸಿಕೊಂಡು ‘ದಶಕ ಸಂಚಿಕೆ’ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಫೌಂಡೇಶನ್ ಸದಸ್ಯರು, ದಾನಿಗಳು, ಎಸ್‌ಡಿಎಂಸಿ ಅಧ್ಯಕ್ಷರು, ಶಿಕ್ಷಕರು, ಪೋಷಕರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು. ಸಂಸ್ಥೆಯ ಕಾರ್ಯವ್ಯಾಪ್ತಿ ಹಾಗೂ ಸಮಾಜಮುಖಿ ಚಟುವಟಿಕೆಗಳನ್ನು ಹರ್ಷದಿಂದ ಎಲ್ಲರೂ ಪ್ರಶಂಸಿಸಿದರು. ಸಂಸ್ಥೆಯ…

Read More