Headlines

ಮದುವೆ ವಿವಾದ – ಇಬ್ಬರು ಯುವಕರಿಗೆ ಚೂರಿ ಇರಿತ

ಮದುವೆ ವಿವಾದ – ಇಬ್ಬರು ಯುವಕರಿಗೆ ಚೂರಿ ಇರಿತ ಶಿವಮೊಗ್ಗ ನಗರದಲ್ಲಿನ ಊರುಗಡೂರು ಬಡಾವಣೆಯಲ್ಲಿ ನಡೆದ ವೈಯಕ್ತಿಕ ಗಲಾಟೆ ಎರಡು ಕುಟುಂಬಗಳ ನಡುವೆ ಭೀಕರ ರೂಪ ಪಡೆದು, ಇಬ್ಬರು ಯುವಕರು ಮಾರಕಾಸ್ತ್ರದ ಇರಿತಕ್ಕೊಳಗಾಗಿರುವ ಘಟನೆ ನಡೆದಿದೆ. ಗಾಯಗೊಂಡ ಶಬ್ಬೀರ್ ಹಾಗೂ ಶಹಬಾಜ್ ಎಂಬವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಘಟನೆ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಮಾಧ್ಯಮಗಳಿಗೆ ವಾಟ್ಸಪ್ ಮೂಲಕ ಮಾಹಿತಿ ನೀಡಿ, “ಇದು ಸಂಪೂರ್ಣವಾಗಿ…

Read More

ಹಳ್ಳ ದಾಟುವಾಗ ಬೈಕ್‌ ಸಮೇತ ನೀರುಪಾಲಾದ ವ್ಯಕ್ತಿ

ಹಳ್ಳ ದಾಟುವಾಗ ಬೈಕ್‌ ಸಮೇತ ನೀರುಪಾಲಾದ ವ್ಯಕ್ತಿ ಶಿವಮೊಗ್ಗ ಜಿಲ್ಲಾದ್ಯಂತ ಮಳೆಯ ಆರ್ಭಟದಲ್ಲಿ ಹಳ್ಳ ಕೊಳ್ಳಗಳು ತುಂಬಿ ಹರಿಯುತಿದ್ದು ಮಳೆಯ ಆರ್ಭಟದ ನಡುವೆ ತುಂಬಿ ಹರಿಯುತ್ತಿದ್ದ ಹಳ್ಳವನ್ನ ದಾಟಲು ಹೋದ ವ್ಯಕ್ತಿಯೊಬ್ಬರ ಬೈಕ್‌ ಸಮೇತ ನೀರು ಪಾಲಾಗಿದ್ದಾರೆ. ಶಿವಮೊಗ್ಗ ತಾಲ್ಲೂಕಿನ ಮುದುವಾಲ ಗ್ರಾಮದ ಬಳಿ ಇರುವ ಕೊಂಡಜ್ಜಿ ಹಳ್ಳದಲ್ಲಿ ಈ ಘಟನೆ ನಡೆದಿದೆ.ನೀರು ಪಾಲಾಗಿರುವ ಯುವಕನ ಹುಡುಕಾಟ ನಡೆಯುತ್ತಿದೆ. ನಿನ್ನೆ ಸುರಿದ ಭಾರಿ ಮಳೆಗೆ ಕೊಂಡಜ್ಜಿ ಹಳ್ಳ ತುಂಬಿ ಹರಿಯುತ್ತಿತ್ತು. ಹಾಗಾಗಿ ಹಳ್ಳ ದಾಟದಂತೆ ಸ್ಥಳೀಯ ಪೊಲೀಸರು…

Read More

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ – ಜಿಲ್ಲೆಯ 3 ಕ್ಷೇತ್ರಕ್ಕೆ ಅಭ್ಯರ್ಥಿ ಪ್ರಕಟ | ಬೇಳೂರು ಸ್ಪರ್ಧೆಗೆ ಗ್ರೀನ್ ಸಿಗ್ನಲ್

 ವಿಧಾನ ಸಭೆ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಮೊದಲ ಹಂತದಲ್ಲಿ 124  ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ. ನಿರೀಕ್ಷೆಯಂತೆ ಸೊರಬ ವಿಧಾನಸಭೆ ಕ್ಷೇತ್ರದಿಂದ ಮಧು ಬಂಗಾರಪ್ಪ, ಭದ್ರಾವತಿಯಿಂದ ಬಿ.ಕೆ.ಸಂಗಮೇಶ್ವರ, ಸಾಗರದಿಂದ ಬೇಳೂರು ಗೋಪಾಲಕೃಷ್ಣ ಅವರ ಹೆಸರನ್ನು ಪ್ರಕಟಿಸಲಾಗಿದೆ. ಮೂರು ಕ್ಷೇತ್ರದ ಅಭ್ಯರ್ಥಿಗಳನ್ನು ಪ್ರಕಟಿಸಿರುವುದು ಪಕ್ಷದ ಕಾರ್ಯಕರ್ತರ ಹುಮ್ಮಸ್ಸು ಹೆಚ್ಚಿಸಿದೆ. ಸಾಗರ ಕ್ಷೇತ್ರದಲ್ಲಿ ಬೇಳೂರು ಗೋಪಾಲಕೃಷ್ಣ ರವರಿಗೆ ಟಿಕೆಟ್ ನೀಡಿರುವುದು ಕಾರ್ಯಕರ್ತರಲ್ಲಿ ಹುಮ್ಮಸ್ಸು…

Read More

ತೀರ್ಥಹಳ್ಳಿ ತಾಲ್ಲೂಕಿನ ದರಲಗೋಡು “ನೆಸ್ಟ್ ಹೋಂ ಸ್ಟೇ” ಮೇಲೆ ದಾಳಿ : 9 ಜನರ ವಿರುದ್ಧ ಎಫ್ಐಆರ್‌ ದಾಖಲು !

ತೀರ್ಥಹಳ್ಳಿ : ತಾಲೂಕಿನ ದರಲಗೋಡಿನಲ್ಲಿರುವ  ನೆಸ್ಟ್ ಹೋಮ್ ಸ್ಟೇ‌ಯಲ್ಲಿ ಜೂಜಾಡುತ್ತಿದ್ದವರ ಮೇಲೆ ತೀರ್ಥಹಳ್ಳಿ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ‌ಯಲ್ಲಿ 9 ಜನರಿದ್ದು ಅವರ ಮೊಬೈಲ್ ಮತ್ತು ಇಸ್ಪೀಟ್ ಆಟಕ್ಕೆ ಪಣವಾಗಿಟ್ಟಿದ್ದ 30,270 ರೂ. ಹಣವನ್ನ ವಶಕ್ಕೆ ತೆಗೆದುಕೊಳ್ಳಲಾಗಿದೆ.  ದರಲಗೋಡಿನ ನೆಸ್ಟ್ ಹೋಮ್ ಸ್ಟೇಯಲ್ಲಿ ಇಸ್ಪೀಟ್ ಆಟವಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ  ತೀರ್ಥಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಸುಷ್ಮ ಅವರ ನೇತೃತ್ವದಲ್ಲಿ ಭಾನುವಾರ ಸಂಜೆ ದಾಳಿ ನಡೆಸಲಾಗಿದೆ. ಪರವಾನಗಿ ಇಲ್ಲದೆ ಇಸ್ಪೀಟ್ ಆಟವಾಡಲು ಅವಕಾಶ ಮಾಡಿಕೊಟ್ಟ ಕಾರಣ…

Read More

ಹಾವೇರಿ ಜಿಲ್ಲೆಯಲ್ಲಿ ಶಿಗ್ಗಾಂವ್ ನಲ್ಲಿ ಕಣ್ಮನ ಸೆಳೆಯುವ ಪಟ್ಟಣಗೊಂಬೆ ಪ್ರದರ್ಶನ

ಹಾವೇರಿ ಜಿಲ್ಲೆಯ ಶಿಗ್ಗಾಂವ್ ತಾಲೂಕಿನ ಬಂಕಾಪುರ ಪಟ್ಟಣದ ಮಾಜಿ ಪುರಸಭೆ ಸದಸ್ಯರಾದ ಎಂ ವಿ ಪದ್ಮಾ ರವರು ದಸರಾ ಗೊಂಬೆ ಕೂರಿಸುವ ಮೂಲಕ ಮೈಸೂರು ಭಾಗದಲ್ಲಿದ್ದ ಸಂಪ್ರದಾಯವನ್ನು ಹಾವೇರಿ ಜಿಲ್ಲೆಗೂ ವಿಸ್ತರಿಸಿದ್ದಾರೆ. ಹೌದು. ಸುಮಾರು 3 ಸಾವಿರಕ್ಕೂ ಅಧಿಕ ಗೊಂಬೆಗಳನ್ನು ಕೂರಿಸಿರುವ ಇವರು ನವರಾತ್ರಿಯನ್ನು ವಿಶೇಷವಾಗಿ ಆಚರಿಸುತ್ತಾರೆ. ಇವರ ಮನೆಯಲ್ಲಿ ಮೂರು ಸಾವಿರಕ್ಕೂ ಅಧಿಕ ಗೊಂಬೆಗಳನ್ನು ಕೂರಿಸಿದ್ದು ಪ್ರತಿನಿತ್ಯ ಸಂಜೆ ಮುತ್ತೈದೆಯರಿಗೆ ಉಡಿ ತುಂಬಿ ಅರಿಷಿಣ ಕುಂಕುಮ ವಿನಿಮಯ ಮಾಡಿಕೊಳ್ಳಲಾಗುತ್ತದೆ. ವಿಷ್ಣುವಿನ ದಶಾವತಾರಗಳು, ರಾಮಾಯಣ, ಮಹಾಭಾರತ ಸಂಗೀತೋಪಕರಣಗಳು,…

Read More
Books in library

Cras eu magna semper urna

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಪೊಲೀಸ್ ಸಿಬ್ಬಂದಿಯ ಎದೆಗೆ ಚಾಕು ಇರಿದ ದರೋಡೆ ಆರೋಪಿ : ಮೆಗ್ಗಾನ್ ಗೆ ದಾಖಲು

ಆರೋಪಿಯೊಬ್ಬನ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸ್ ಸಿಬ್ಬಂದಿಗೆ ಚಾಕು ಇರಿಯಲಾಗಿದೆ. ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿವಮೊಗ್ಗದ ಕ್ಲಾರ್ಕ್ ಪೇಟೆಯಲ್ಲಿ ಘಟನೆ ಸಂಭವಿಸಿದೆ. ದೊಡ್ಡಪೇಟೆ ಠಾಣೆ ಕ್ರೈಮ್ ಸಿಬ್ಬಂದಿ ಗುರುನಾಯ್ಕ್ ಮತ್ತು ರಮೇಶ್ ಎಂಬುವವರಿಗೆ ಚಾಕು ಇರಿಯಲಾಗಿದೆ. ಪ್ರಕರಣವೊಂದರ ಸಂಬಂಧ ಆರೋಪಿ ಶಾಹಿದ್ ಖುರೇಷಿ ಎಂಬಾತನ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ವೇಳೆ ಆರೋಪಿ ಶಾಹಿದ್ ಖುರೇಷಿ ಪೊಲೀಸ್ ಸಿಬ್ಬಂದಿ ಗುರುನಾಯ್ಕ್ ಮತ್ತು ರಮೇಶ್ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದಾನೆ ಎಂದು ತಿಳಿದು…

Read More

ಸಾಗರ : ಸಿಗಂದೂರಿನಲ್ಲಿ ಶರನ್ನವರಾತ್ರಿ : ಅವಧೂತ ವಿನಯ್ ಗುರೂಜಿಯಿಂದ ಆಶಿರ್ವಚನ

ಸಾಗರ: ತಾಲ್ಲೂಕಿನ ಶ್ರೀ ಕ್ಷೇತ್ರ ಸಿಗಂದೂರು ದೇವಸ್ಥಾನದಲ್ಲಿ ಅಕ್ಟೋಬರ್ 07 ರಿಂದ 15ರ ವರೆಗೆ ನವರಾತ್ರಿ ಉತ್ಸವ ನಡೆಯಲಿದೆ ಎಂದು ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ.ಎಸ್ ರಾಮಪ್ಪನವರು ತಿಳಿಸಿದರು. ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರಕ್ಕೆ ಅಕ್ಟೋಬರ್ 07ರಂದು ಗೌರಿಗದ್ದೆಯ ಅರಿವಿನ ಗುರು ಅವದೂತ ಶ್ರೀ ವಿನಯ್ ಗುರೂಜಿ ಆಗಮಿಸಲಿದ್ದು ಅಂಧಕಾರದಿಂದ ಬೆಳಕಿನೆಡೆಗೆ ಎಂಬ ವಿಶೇಷ ಆಶೀರ್ವಚನ ನೀಡಲಿದ್ದಾರೆ. ನವರಾತ್ರಿ ಉತ್ಸವದ ಅಂಗವಾಗಿ ಶ್ರೀ ದೇವಿಗೆ ವಿಶೇಷ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ನವರಾತ್ರಿ ಹಿನ್ನೆಲೆಯಲ್ಲಿ…

Read More

ಅಜ್ಜಿ ತಿಥಿಗೆ ಆಮೆ ಸಾರು ತಯಾರಿ: ನಾಲ್ವರ ಬಂಧನ

Four persons were detained by Belthangady police for illegally hunting turtles from a river to prepare turtle curry for a grandmother’s death ceremony. Turtles were seized and the case was handed over to the Forest Department for further action. ಅಜ್ಜಿ ತಿಥಿಗೆ ಆಮೆ ಸಾರು ತಯಾರಿ: ನಾಲ್ವರ ಬಂಧನ ಮೃತಪಟ್ಟ ಅಜ್ಜಿಯ ತಿಥಿ ಕಾರ್ಯಕ್ರಮಕ್ಕೆ ಅವರು ಬಹಳ ಇಷ್ಟಪಟ್ಟಿದ್ದ ಆಮೆ ಸಾರು…

Read More

ಬೊಮ್ಮಾಯಿ ಸರ್ಕಾರಕ್ಕೆ ತಾಕತ್ ಇದ್ರೆ ಶರಾವತಿ ಸಂತ್ರಸ್ತರಿಗೆ ಹಕ್ಕುಪತ್ರ ನೀಡಲಿ – ಮಧು ಬಂಗಾರಪ್ಪ|Sharavathi

ಬೊಮ್ಮಾಯಿ ಸರ್ಕಾರಕ್ಕೆ ತಾಕತ್ ಇದ್ರೆ ಶರಾವತಿ ಸಂತ್ರಸ್ತರಿಗೆ ಹಕ್ಕು ಪತ್ರ ನೀಡಿ ಎಂದು ಕೆಪಿಸಿಸಿ ಹಿಂದೂಳಿದ ವರ್ಗಗಳ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ. ಶಿವಮೊಗ್ಗದಲ್ಲಿ  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶರಾವತಿ ಮುಳುಗಡೆ ಸಂತ್ರಸ್ತರ ಬುಡಕ್ಕೆ ಕೈ ಹಾಕುವ ಮೂಲಕ ಜೇನುಗೂಡಿಗೆ ಬಿಜೆಪಿ ಸರ್ಕಾರಕ್ಕೆ ಕೈ ಹಾಕಿದೆ ಇದು ಅವರನ್ನು ಸುಮನ್ನೆ ಬಿಡುವುದಿಲ್ಲ. ನಾಡಿಗೆ ಬೆಳಕು ಕೊಟ್ಟವರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ. ಬಿಜೆಪಿ ಸರ್ಕಾರದ ಅಂತ್ಯ ಶುರುವಾಗಿದೆ. ಮಾನ ಮಾರ್ಯಾದೆ ಇಲ್ಲ, ಸರ್ಕಾರಕ್ಕೆ ದಮ್…

Read More