ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ 23 ವರ್ಷದ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ 23 ವರ್ಷದ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ  ಶಿವಮೊಗ್ಗ : 15 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಶಿಕಾರಿಪುರ ತಾಲ್ಲೂಕಿನ ನಿವಾಸಿ 23 ವರ್ಷದ ಯುವಕನಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಗುರುವಾರ 20 ವರ್ಷ ಕಠಿಣ ಕಾರಾಗೃಹ ವಾಸ ಶಿಕ್ಷೆ ಹಾಗೂ ₹50 ಸಾವಿರದ ದಂಡ ವಿಧಿಸಿದೆ. 2023ರಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ನಡೆದಿತ್ತು. ಈ ಬಗ್ಗೆ ನೊಂದ ಬಾಲಕಿ ಶಿರಾಳಕೊಪ್ಪ ಪೊಲೀಸ್…

Read More

Kenchnala | ಭಾರತದ ಸಂವಿಧಾನ ವಿಶ್ವಕ್ಕೆ ಮಾದರಿ – ಉಬೇದುಲ್ಲಾ ಷರೀಫ್

ರಿಪ್ಪನ್‌ಪೇಟೆ : ಭಾರತದ ಸಂವಿಧಾನ ಪ್ರಜಾಪ್ರಭುತ್ವದ ತಾಯಿಬೇರು ಮತ್ತು ವಿಶ್ವಕ್ಕೆ ಮಾದರಿಯಾದ ಸಂವಿಧಾನವಾಗಿದೆ ಎಂದು ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ತಿಳಿಸಿದರು. ಹೊಸನಗರ ತಾಲೂಕಿನ ಕೆಂಚನಾಲ ಗ್ರಾಮ ಪಂಚಾಯಿತಿ ಆವರಣದಲ್ಲಿ ಸೋಮವಾರ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿಡಾ.ಬಿ.ಆರ್. ಅಂಬೇಡ್ಕರ್ ಅವರು ಕೋಟ್ಯಂತರ ಭಾರತೀಯರನ್ನು ಒಂದು ವ್ಯವಸ್ಥೆಯಲ್ಲಿ ತರುವ ಮೂಲಕ ಅತ್ಯುತ್ತಮ ಪ್ರಜಾತಂತ್ರ ರೂಪಿಸಲು ಈ ಸಂವಿಧಾನವನ್ನು ಕಾಣಿಕೆಯಾಗಿ ನೀಡಿದ್ದಾರೆ. ನಮ್ಮ ಸಂವಿಧಾನದಲ್ಲಿ ಜಾತಿ, ಧರ್ಮ, ಭಾಷೆ, ಸಂಸ್ಕೃತಿ ಹಾಗೂ ಆರ್ಥಿಕ,…

Read More

ಅವಧೂತ ವಿನಯ್ ಗುರೂಜಿಯವರ ಜನ್ಮ ದಿನೋತ್ಸವದ ಅಂಗವಾಗಿ ರಕ್ತದಾನ :

ಅವಧೂತ ಗೌರಿಗದ್ದೆ ಮಠದ ಅವಧೂತ ಶ್ರೀ ವಿನಯ್ ಗುರೂಜಿ ಅವರ ಹುಟ್ಟು ಹಬ್ಬದ ಅಂಗವಾಗಿ ಅಗಸ್ಟ್ 24ರಂದು ತೀರ್ಥಹಳ್ಳಿ ತಾಲ್ಲೂಕಿನ ವೇಗರವಳ್ಳಿಯ ಪ್ರೌಢಶಾಲೆಯಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಲಾಗಿದೆ. ಬೆಳಿಗ್ಗೆ 9:30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ರಕ್ತದಾನ ಶಿಬಿರ ನಡೆಯಲಿದ್ದು ತೀರ್ಥಹಳ್ಳಿ ತಾಲ್ಲೂಕಿನ ರಕ್ತದಾನಿಗಳು, ಸಮಸ್ತ ಜನತೆ ಹಾಗೂ ಶ್ರೀ ವಿನಯ್ ಗುರೂಜಿಯವರ ಭಕ್ತರು ಸಮಸ್ತ ಜನತೆ ರಕ್ತದಾನ ಮಾಡಿ ಇನ್ನೊಂದು ಜೀವ ಕಾಪಾಡಲು ಮನವಿ ಮಾಡಲಾಗಿದೆ. ಮೇಗರವಳ್ಳಿ ಪ್ರೌಢಶಾಲೆಯಲ್ಲಿ ತಾಲ್ಲೂಕು ಮಟ್ಟದ ಕ್ರೀಡಾಕೂಟ…

Read More

ಕಂದಕಕ್ಕೆ ಉರುಳಿದ KSRTC ಬಸ್ – ತಪ್ಪಿದ ಭಾರಿ ಅನಾಹುತ

ಕಂದಕಕ್ಕೆ ಉರುಳಿದ KSRTC ಬಸ್ – ತಪ್ಪಿದ ಭಾರಿ ಅನಾಹುತ ಕೆ ಎಸ್ ಆರ್ ಟಿಸಿ ಬಸ್ ಕಂದಕಕ್ಕೆ ಉರುಳಿಬಿದ್ದು ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಮಗೋಡು ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಬೆಂಗಳೂರಿನಿಂದ ಭಟ್ಕಳಕ್ಕೆ ಪ್ರಯಾಣಿಸುತ್ತಿದ್ದ ವಾಯುವ್ಯ ಸಾರಿಗೆ ಬಸ್ ಹೊಸನಗರದಿಂದ ಮಧ್ಯಾಹ್ನ 1:30ಕ್ಕೆ ಹೊರಟಿದ್ದು ಸುಮಾರು 3 ಗಂಟೆಯ ಸಮಯದಲ್ಲಿ ಸಮಗೋಡು ಬಳಿ ತಿರುವಿನಲ್ಲಿ ಎದುರು ಭಾಗದಿಂದ ಬರುತ್ತಿದ್ದ ವಾಹನಕ್ಕೆ ಸೈಡ್ ನೀಡುವ ವೇಳೆಯಲ್ಲಿ ಈ ಅವಘಡ ಸಂಭವಿಸಿದೆ…

Read More

ಶಾಸಕ ಬೇಳೂರು ಗೋಪಾಲಕೃಷ್ಣ ಬಗ್ಗೆ ಮಾತನಾಡುವ ಮುನ್ನ ಎಚ್ಚರವಿರಲಿ -ಜಿಲ್ಲಾ ಕಾಂಗ್ರೆಸ್ ಮುಖಂಡ ನಾಗರಾಜ್ ಕಡೇಕಲ್ | Hosanagara

ಶಾಸಕ ಬೇಳೂರು ಗೋಪಾಲಕೃಷ್ಣ ಬಗ್ಗೆ ಮಾತನಾಡುವ ಮುನ್ನ ಎಚ್ಚರವಿರಲಿ -ಜಿಲ್ಲಾ ಕಾಂಗ್ರೆಸ್ ಮುಖಂಡ ನಾಗರಾಜ್ ಕಡೇಕಲ್ ಸಾಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಬೇಳೂರು ಗೋಪಾಲಕೃಷ್ಣ ರವರ ವೈಯಕ್ತಿಕ ಜೀವನದ ಬಗ್ಗೆ ಮಾತನಾಡುವ ಮುನ್ನ ಬಿಜೆಪಿ ಪಕ್ಷದ ಮುಖಂಡರು ಎಚ್ಚರಿಕೆಯಿಂದರಬೇಕು ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡ ನಾಗರಾಜ್ ಕಡೇಕಲ್ ಹೇಳಿದರು. ಹೊಸನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಸಾಗರದ ಶಾಸಕರು ಮೋಜು-ಮಸ್ತಿಗೆ ವಿದೇಶಕ್ಕೆ ಹೋಗುತ್ತಾರೆಂದು ಸುಖಾಸುಮ್ಮನೆ ಆರೋಪಿಸುವ ಬಿಜೆಪಿಯವರು ತುಚ್ಚ ಹೇಳಿಕೆ ನೀಡಿ ತಮ್ಮದೇ ಗೌರವ ಕಳೆದುಕೊಳ್ಳಬಾರದು, ಶಾಸಕರು…

Read More

ತೀರ್ಥಹಳ್ಳಿ : ಆತಂಕಕ್ಕೆ ಕಾರಣವಾಗಿದ್ದ ಚಿರತೆಯ ಮೃತದೇಹ ಮಲ್ಲೇಸರ ಅರಣ್ಯ ಪ್ರದೇಶದಲ್ಲಿ ಪತ್ತೆ|leopard

ತೀರ್ಥಹಳ್ಳಿ- ಮಲ್ಲೇಸರ ಸಿಂದೋಡಿ ಬಳಿಯ ಅರಣ್ಯ ಸಮೀಪದಲ್ಲಿ ಚಿರತೆಯ ಮೃತದೇಹ ಪತ್ತೆ !! ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮಲ್ಲೇಸರ ಗ್ರಾಮದಲ್ಲಿ ಕಳೆದ ಕೆಲ ತಿಂಗಳಿನಿಂದ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದ್ದ ಚಿರತೆಯ ಮೃತದೇಹ ಪತ್ತೆಯಾಗಿದೆ. ಹಲವಾರು ತಿಂಗಳಿನಿಂದ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದ್ದ ಚಿರತೆಯನ್ನು ಸೆರೆಹಿಡಿಯಲು ತೀರ್ಥಹಳ್ಳಿ ವಲಯ ಅರಣ್ಯಾಧಿಕಾರಿಗಳು ಗ್ರಾಮಸ್ಥರ ನೆರವಿನೊಂದಿಗೆ ಬೋನನ್ನು ಸಿದ್ದಪಡಿಸಿ ಇಟ್ಟಿದ್ದರು. ಆದರೂ ಚಿರತೆಯ ಚಲವಲನದ ಕುರಿತು ಯಾವುದೇ ಮಾಹಿತಿ ಸಿಕ್ಕಿರಲಿಲ್ಲ ಆದರೆ ಇಂದು ಚಿರತೆ ಸೆರೆಹಿಡಿಯಲು ಇಟ್ಟಿದ್ದ ಬೋನಿನ ಸಮೀಪದ ಅರಣ್ಯದಲ್ಲಿ ಚಿರತೆಯ…

Read More

ಮಾವಿನ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಮಾವಿನ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಶಿವಮೊಗ್ಗ:ಬೊಮ್ಮನಕಟ್ಟೆಯ ಗರಡಿ ಮನೆ ಬಳಿಯಿರುವ ತೋಟದಲ್ಲಿನ ಮಾವಿನ ಮರಕ್ಕೆ ಮಹಿಳೆಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದೊಂದು ಆತ್ಮಹತ್ಯೆ ಪ್ರಕರಣವೆಂದು ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಂಗಳವಾರ  ಬೆಳಿಗ್ಗೆ ೬-೩೦ ಕ್ಕೆ  ವಾಕಿಂಗ್‌ಗೆ ತೆರಳಿದ್ದ ಮಹಿಳೆ ಹೇಮಾವತಿ (೫೦) ತಮ್ಮ ತೋಟದಲ್ಲಿಯೇ ಮಾವಿನ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಬೊಮ್ಮನಕಟ್ಟೆಯಲ್ಲಿ ಪತಿ ದೇವೇಂದ್ರಪ್ಪ ಮತ್ತು ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದ ಹೇಮಾವತಿ  ಪ್ರತಿನಿತ್ಯ…

Read More

ರಿಪ್ಪನ್ ಪೇಟೆ : ಜಿಂಕೆಯ ಅಕ್ರಮ ಬೇಟೆ, ಮಾಲು ಸಹಿತ ಆರೋಪಿಗಳ ಬಂಧನ

ರಿಪ್ಪನ್ ಪೇಟೆ: ಸಮೀಪದ ಆಲುವಳ್ಳಿ ಗ್ರಾಮದ ಮನ್ನಾ ಜಂಗಲಿ ಎಂಬಲ್ಲಿ ಬುಧವಾರ ಸಂಜೆ ಬೇಟೆಗಾರರು ಅಕ್ರಮವಾಗಿ ಜಿಂಕೆಯನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ಸಂಜೆ 4 ಗಂಟೆಯ ಸಮಯದಲ್ಲಿ ಆಲುವಳ್ಳಿ ಗ್ರಾಮದ ಮನ್ನಾಜಂಗಲಿ ಯ ಜೋಡು ಕೆರೆಯ ಆಸುಪಾಸಿನಲ್ಲಿ ಸ್ವಚ್ಛಂದವಾಗಿ ವಿಹರಿಸುತ್ತಿದ್ದ ಗಂಡು ಜಿಂಕೆಯನ್ನು ಮೂರು ಜನ ಮಾಂಸ ಭಕ್ಷಣೆಯ ಉದ್ದೇಶಕ್ಕಾಗಿ ಹತ್ಯೆ ಮಾಡಲಾಗಿದೆ. ಖಚಿತ ಮಾಹಿತಿ ಅರಿತ ಅರಣ್ಯ ಇಲಾಖೆಯ ಅಧಿಕಾರಿಗಳು ಎಸಿಎಫ್ ಮಾರ್ಗದರ್ಶನದಂತೆ ದಾಳಿ ನಡೆಸಿ ಜಿಂಕೆಯ ಕಳೆಬರ ಸಹಿತ ಹತ್ಯೆಯಲ್ಲಿ ಭಾಗಿಯಾದ ಸಾಗರ…

Read More

ಪಿಎಂಜಿಎಸ್‌ವೈ ಯೋಜನೆಯಡಿ ಜಿಲ್ಲೆಗೆ ಕೋಟ್ಯಾಂತರ ರೂ ಅನುದಾನ ; ಸಂಸದ ಬಿ ವೈ ರಾಘವೇಂದ್ರ|byr

ಪಿಎಂಜಿಎಸ್‌ವೈ ಯೋಜನೆಯಡಿ ಜಿಲ್ಲೆಗೆ ಕೋಟ್ಯಾಂತರ ರೂ ಅನುದಾನ ; ಸಂಸದ ಬಿ ವೈ ರಾಘವೇಂದ್ರ ರಿಪ್ಪನ್‌ಪೇಟೆ: ಅಟಲ್ ಬಿಹಾರಿ ವಾಜಪೇಯಿ ಅವರು ಜಾರಿಗೊಳಿಸಿದ ಗ್ರಾಮ ಸಡಕ್ ಯೋಜನೆಯಡಿ ಗ್ರಾಮೀಣ ಭಾಗದ ಸಂಪರ್ಕ ರಸ್ತೆಗಳ ಅಭಿವೃದ್ಧಿಗಾಗಿ ನಂತರದಲ್ಲಿ ಬಂದ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಪಿಎಂಜಿಎಸ್‌ವೈ ಯೋಜನೆಯಿಂದಾಗಿ ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯ 200 ಕಿ.ಮೀ ರಸ್ತೆಗೆ 200 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿಸುವ ಮೂಲಕ ಅಭಿವೃದ್ದಿ ಪಡಿಸುವ ಮೂಲಕ ಪ್ರಗತಿ ಹೊಂದಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು….

Read More

ಕುಮಾರ್ ಬಂಗಾರಪ್ಪನವರಿಗೆ ಸಚಿವ ಸ್ಥಾನ ನೀಡಿ:ಸೊರಬ ಬಿಜೆಪಿ ಮುಖಂಡರ ಆಗ್ರಹ:

ಸೊರಬ:ಶಾಸಕ ಕುಮಾರ್ ಬಂಗಾರಪ್ಪರವರಿಗೆ ಸಚಿವ ಸ್ಥಾನ ನೀಡಬೇಕೆಂದು ಸೊರಬ ತಾಲೂಕ್ ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ.  ಬಂಗಾರಪ್ಪನವರ ಪುತ್ರರಾದ ಕುಮಾರ ಬಂಗಾರಪ್ಪ ಸೊರಬ ತಾಲೂಕು ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದು ,ತಾಲೂಕಿನ ರಸ್ತೆ, ಕುಡಿಯುವ ನೀರು, ಸಮುದಾಯ ಭವನ, ದೇವಸ್ಥಾನ, ಸೇತುವೆ,ಮುಗೂರು,ಮೂಡಿ,ಕಚವಿ ಏತ ನೀರಾವರಿ ಹಾಗೂ ಶ್ರೀ ರೇಣುಕಾಂಬ ದೇವಸ್ಥಾನ ಚಂದ್ರಗುತ್ತಿ,ಮೊರಾರ್ಜಿ ವಸತಿ ಶಾಲೆಗೆ ಸಾವಿರಾರು ಕೋಟಿ ಅನುದಾನವನ್ನು ಸ್ವ ಪ್ರಯತ್ನದಿಂದ ತಂದು ಕಾಮಗಾರಿಗಳು ನಡೆಯುತ್ತಿವೆ. ಸೊರಬ ಪಟ್ಟಣ ಪಂಚಾಯತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಿದ್ದು ಮತ್ತು ಆನವಟ್ಟಿ ಗ್ರಾಮ ಪಂಚಾಯತಿಯನ್ನು ಪಟ್ಟಣ ಪಂಚಾಯತಿ…

Read More