Headlines

ಮಾವಿನ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಮಾವಿನ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಶಿವಮೊಗ್ಗ:ಬೊಮ್ಮನಕಟ್ಟೆಯ ಗರಡಿ ಮನೆ ಬಳಿಯಿರುವ ತೋಟದಲ್ಲಿನ ಮಾವಿನ ಮರಕ್ಕೆ ಮಹಿಳೆಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದೊಂದು ಆತ್ಮಹತ್ಯೆ ಪ್ರಕರಣವೆಂದು ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಂಗಳವಾರ  ಬೆಳಿಗ್ಗೆ ೬-೩೦ ಕ್ಕೆ  ವಾಕಿಂಗ್‌ಗೆ ತೆರಳಿದ್ದ ಮಹಿಳೆ ಹೇಮಾವತಿ (೫೦) ತಮ್ಮ ತೋಟದಲ್ಲಿಯೇ ಮಾವಿನ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಬೊಮ್ಮನಕಟ್ಟೆಯಲ್ಲಿ ಪತಿ ದೇವೇಂದ್ರಪ್ಪ ಮತ್ತು ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದ ಹೇಮಾವತಿ  ಪ್ರತಿನಿತ್ಯ…

Read More

ನಿರ್ದೇಶಕರುಗಳು ಹಾಗೂ ಮುಖ್ಯಕಾರ್ಯ ನಿರ್ವಾಹಕರುಗಳು ಸಹಕಾರಿ ಸಂಸ್ಥೆಗಳ ಜ್ಞಾನದ ಆಸ್ತಿಯಾಗಬೇಕು – ಎ ಆರ್ ಪ್ರಸನ್ನ ಕುಮಾರ್|hombuja

ನಿರ್ದೇಶಕರುಗಳು ಹಾಗೂ ಮುಖ್ಯಕಾರ್ಯ ನಿರ್ವಾಹಕರುಗಳು ಸಹಕಾರಿ ಸಂಸ್ಥೆಗಳ ಜ್ಞಾನದ ಆಸ್ತಿಯಾಗಬೇಕು ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ., ಬೆಂಗಳೂರು ಇದರ ಉಪಾಧ್ಯಕ್ಷರಾದ ಎ.ಆರ್ ಪ್ರಸನ್ನಕುಮಾರ್ ಹೇಳಿದರು. ಅವರು ಇಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಶ್ರೀಕ್ಷೇತ್ರ ಹೊಂಬುಜದಲ್ಲಿ ನಡೆದ ಸೌಹಾರ್ದ ಸಹಕಾರಿಗಳ ಆಡಳಿತ ಮಂಡಳಿ ನಿರ್ದೇಶಕರುಗಳಿಗೆ ಹಾಗೂ ಮುಖ್ಯ ಕಾರ್ಯನಿರ್ವಾಹಕರಿಗೆ ಎರಡು ದಿನದ “ಆಡಳಿತ ಪರಿಣಿತಿ ಅಭಿವೃದ್ಧಿ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ ಸಹಕಾರ ಸಂಸ್ಥೆಗಳ…

Read More

ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ | Crime News

Shivamogga | ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ  ಕೊಲೆ ಪ್ರಕರಣವೊಂದರಲ್ಲಿ ಇಬ್ಬರು ಆರೋಪಿಗಳಿಗೆ ತಲಾ 50 ಸಾವಿರ ರೂ. ದಂಡ ಮತ್ತು ಜೀವಾವಧಿ ಶಿಕ್ಷೆ ನೀಡಿ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. 2021 ರಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ವಾದಿ ಎ‌ ಹುದಾ ಬಡಾವಣೆಯಲ್ಲಿ ಮೊಹಮದ್ ಜೈದಾನ್ ಎಂಬಾತನನ್ನು ಕೊಲೆ ಮಾಡಲಾಗಿತ್ತು.  ಘನ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಪಿ. ಓ. ಪುಷ್ಪಾ, ಸರ್ಕಾರಿ ಅಭಿಯೋಜಕರು, ಪ್ರಕರಣದ ವಾದ ಮಂಡಿಸಿದ್ದು,…

Read More

12 ದೇವಸ್ಥಾನದಲ್ಲಿ ಹುಂಡಿ ಕಳುವು ಮಾಡಿದ್ದ ಅಂತರ್ ಜಿಲ್ಲಾ ಹುಂಡಿ‌ ಕಳ್ಳರ ಬಂಧನ :

ಶಿವಮೊಗ್ಗ: ಅಂತರ ಜಿಲ್ಲಾ ದೇವಾಲಯಗಳಲ್ಲಿ ಕಳವು ಮಾಡಿದ್ದ ಇಬ್ಬರು ಹುಂಡಿ ಕಳ್ಳರನ್ನು ಹೊಳೆಹೊನ್ನೂರು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ, ಹಾವೇರಿ ದಾವಣಗೆರೆ ಜಿಲ್ಲೆಯ ಒಟ್ಟು 12 ದೇವಾಲಯಗಳಲ್ಲಿ ಹುಂಡಿಗಳ ಕಳ್ಳತನ ಮಾಡಿರುವುದು ಬಯಲಿಗೆ ಬಂದಿದೆ. ದಾವಣಗೆರೆ ಜಿಲ್ಲೆ ಹೂನ್ನಾಳಿ ತಾಲೂಕು ಬುಳ್ಳಾಪುರ ಗ್ರಾಮದ ಚಿನ್ನು ಅಲಿಯಾಸ್ ಡಿ.ಜೆ (26) ಹಾಗೂ ಶಿವಮೊಗ್ಗ ತಾಲೂಕು ತರಗನಹಳ್ಳಿ ಗ್ರಾಮದ ಮಣಿಕಂಠ ಅಲಿಯಾಸ್ ಮಣಿ(26) ಬಂಧಿತ ಕಳ್ಳರು. ಕಳೆದ ತಿಂಗಳು ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಜಂಬರಗಟ್ಟೆ ಗ್ರಾಮದ ಆಂಜನೇಯ ದೇವಾಲಯದ ಹುಂಡಿ…

Read More

ತೋಟಕ್ಕೆ ಹೋದ ಯುವಕ ತುಂಗಾ ನದಿಯಲ್ಲಿ ಶವವಾಗಿ ಪತ್ತೆ

A 31-year-old man who left home to visit his farm went missing and was later found dead in the Tunga River in Thirthahalli taluk. Police have registered a case and launched an investigation into the incident. ತೀರ್ಥಹಳ್ಳಿ:ಮನೆಯಿಂದ ತೋಟಕ್ಕೆ ಹೋಗುತ್ತೇನೆಂದು ಹೊರಟ ಯುವಕನೊಬ್ಬ ನಾಪತ್ತೆಯಾಗಿದ್ದು, ಮರುದಿನ ತುಂಗಾ ನದಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ನಡೆದಿದೆ. ಮೃತನನ್ನು ಕುರುವಳ್ಳಿ ಗ್ರಾಮದ ನಿವಾಸಿ…

Read More

ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ | ರಿಪ್ಪನ್‌ಪೇಟೆಯಲ್ಲಿ ವಿಶೇಷ ಪೂಜೆ, ಸಿಹಿ ವಿತರಣೆ

Ripponpet town witnessed a festive atmosphere as congratulatory flex banners were displayed across major areas on the occasion of MLA Beluru Gopalakrishna’s birthday. ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ | ರಿಪ್ಪನ್‌ಪೇಟೆಯಲ್ಲಿ ವಿಶೇಷ ಪೂಜೆ, ಸಿಹಿ ವಿತರಣೆ ರಿಪ್ಪನ್‌ಪೇಟೆ: ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಸಾಗರ–ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ಅವರ ಹುಟ್ಟುಹಬ್ಬವನ್ನು ರಿಪ್ಪನ್‌ಪೇಟೆ ಪಟ್ಟಣದಲ್ಲಿ ಪಕ್ಷದ ಕಾರ್ಯಕರ್ತರು ಮತ್ತು…

Read More

ನಗ್ನ ವೀಡಿಯೋ ಲೀಕ್ ಮಾಡುವುದಾಗಿ ಮಹಿಳೆಗೆ ಬೆದರಿಕೆ – ಕಾರು ಚಾಲಕನ ಮೇಲೆ ದಾಖಲಾಯ್ತು ಕೇಸ್ | BDVT

ನಗ್ನ ವೀಡಿಯೋ ಲೀಕ್ ಮಾಡುವುದಾಗಿ ಮಹಿಳೆಗೆ ಬೆದರಿಕೆ – ಕಾರು ಚಾಲಕನ ಮೇಲೆ ದಾಖಲಾಯ್ತು ಕೇಸ್ | BDVT ಮಹಿಳೆಯೊಂದಿಗೆ ಸಲುಗೆ ಬೆಳೆಸಿ ವಿಡಿಯೋ ಕಾಲ್‌ನಲ್ಲಿ ಮಾತನಾಡುವಾಗ ಆಕೆಯ ನಗ್ನ ಚಿತ್ರಗಳನ್ನು ರೆಕಾರ್ಡ್ ಮಾಡಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿದ್ದ ಕಾರು ಚಾಲಕನ ವಿರುದ್ಧ  ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಭದ್ರಾವತಿಯ ನಿವಾಸಿಯೊಬ್ಬರು ದೂರು ನೀಡಿದ್ದು ಶಿವಮೊಗ್ಗದ ವ್ಯಕ್ತಿ ವಿರುದ್ಧ ಕೇಸ್ ದಾಖಲಾಗಿದೆ.  ಕಳೆದ ವರ್ಷ ಮಹಿಳೆಯ ಕುಟುಂಬದವರು ದೇವಸ್ಥಾನಕ್ಕೆ ಹೋಗುವ ಸಲುವಾಗಿ ಕಾರೊಂದನ್ನ…

Read More

ತೀರ್ಥಹಳ್ಳಿಯಲ್ಲಿ ಕೋರ್ಟ್ ಕಟ್ಟಡವನ್ನೇ ಗೋಡೌನ್ ಮಾಡಿಕೊಂಡಿದ್ದ ಗುಜರಿ ವ್ಯಾಪಾರಿ – ಆರೋಪಿಗೆ ನ್ಯಾಯಂಗ ಬಂಧನ|Thirthahalli

ನ್ಯಾಯಾಲಯದ ಕಟ್ಟಡವನ್ನು ಗೋಡೌನ್ ಮಾಡಿ ಕೊಂಡಿದ್ದ ವ್ಯಕ್ತಿಯೊಬ್ಬನಿಗೆ ತೀರ್ಥಹಳ್ಳಿ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿ, ಬಿಗ್ ಶಾಕ್ ನೀಡಿರುವಂತ ಘಟನೆ ನಡೆದಿದೆ. ತೀರ್ಥಹಳ್ಳಿ ಪಟ್ಟಣದ ಶಿಬಿನಕೆರೆಯಲ್ಲಿ ಹೊಸ ನ್ಯಾಯಾಲಯವಾದ ಪ್ರಯುಕ್ತ ಸೊಪ್ಪು ಗುಡ್ಡೆಯಲ್ಲಿರುವ ಹಳೆ ನ್ಯಾಯಾಲಯದ ಕಟ್ಟಡದಲ್ಲಿ ಬೀಗಗಳನ್ನು ಹಾಕಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿತ ಮತ್ತು ನಿಷೇಧಿತ ಪ್ರದೇಶವೆಂದು ಕಟ್ಟಡಗಳಿಗೆ ಬೀಗಗಳನ್ನು ಹಾಕಲಾಗಿತ್ತು. ನ್ಯಾಯಾಲಯದ ಕಟ್ಟಡದ ಆವರಣದಲ್ಲಿ ಅನೇಕರು ತಮ್ಮ ಕಾರುಗಳನ್ನು ಅಕ್ರಮ ಪಾರ್ಕಿಂಗ್ ಮಾಡಿಕೊಂಡಿದ್ದರು. ಇದಲ್ಲದೆ ಸೊಪ್ಪುಗುಡ್ಡೆ ಎರಡನೇ ಕ್ರಾಸ್ ನಿವಾಸಿ ಮೇರಾ ರಾಮ್ ಬಿನ್…

Read More

ಹಕ್ಕುಪತ್ರಕ್ಕಾಗಿ ಮಲೆನಾಡು ರೈತರ ಆಕ್ರೋಶ: ಸಿಗಂದೂರು ಸೇತುವೆ ಬಳಿ ಹೆದ್ದಾರಿ ತಡೆದು ಸರ್ಕಾರಕ್ಕೆ ಎಚ್ಚರಿಕೆ

Hundreds of farmers under the Malenadu Raita Horata Samiti blocked the national highway near Siganduru, demanding permanent solutions for Sharavathi submergence victims and forest land cultivators, including immediate issuance of land ownership rights. ಶಿವಮೊಗ್ಗ: ಶರಾವತಿ ಯೋಜನೆಯಿಂದ ದಶಕಗಳ ಕಾಲ ಸಂಕಷ್ಟ ಅನುಭವಿಸುತ್ತಿರುವ ಮುಳುಗಡೆ ಸಂತ್ರಸ್ತರು ಹಾಗೂ ಅರಣ್ಯ ಭೂಮಿ ಸಾಗುವಳಿದಾರರ ಸಮಸ್ಯೆಗಳಿಗೆ ತಕ್ಷಣದ ಮತ್ತು ಶಾಶ್ವತ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿ, ಮಲೆನಾಡು ರೈತ…

Read More

ಪುನೀತ್ ರಾಜಕುಮಾರ್ ನಿಧನಕ್ಕೆ ಕನ್ನಡಪರ ಸಂಘಟನೆಗಳಿಂದ ನಾಳೆ ರಿಪ್ಪನ್ ಪೇಟೆ ಬಂದ್ ಗೆ ಕರೆ:

ರಿಪ್ಪನ್ ಪೇಟೆ : ಜನಪ್ರಿಯ ಚಲನಚಿತ್ರ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಕಾಲಿಕ ನಿಧನಕ್ಕೆ ರಿಪ್ಪನ್ ಪೇಟೆಯ ಪುನೀತ್ ರಾಜ್ ಅಭಿಮಾನಿ ಬಳಗ ಹಾಗೂ ಕಲಾ ಕೌಸ್ತುಭ ಕನ್ನಡ ಸಂಘದ ವತಿಯಿಂದ ನಾಳೆ ಬೆಳಿಗ್ಗೆ 6ರಿಂದ 12 ಗಂಟೆ ತನಕ ರಿಪ್ಪನ್ ಪೇಟೆ ಸಂಪೂರ್ಣವಾಗಿ ಬಂದ್ ಗೆ ಕರೆ ನೀಡಲಾಗಿದೆ. ರಿಪ್ಪನ್ ಪೇಟೆಯ ವರ್ತಕರು, ಸಾರ್ವಜನಿಕರು ,ಪುನೀತ್ ರಾಜ್ ಅಭಿಮಾನಿ ಬಳಗದವರು, ಸ್ವಯಂ ಪ್ರೇರಿತರಾಗಿ ಬಂದ್ ಮಾಡಲಿದ್ದು , ಬೆಳಿಗ್ಗೆ 11:30 ಕ್ಕೆ  ಗ್ರಾಮ…

Read More