Headlines

ಹೆಂಡತಿಯ ಕುತ್ತಿಗೆ ಕೊಯ್ದು ಬರ್ಬರವಾಗಿ ಸಾಯಿಸಿದ ಪತಿರಾಯ :

ಗಂಡ ಹೆಂಡತಿಯ ನಡುವಿನ ಗಲಾಟೆ ವಿಕೋಪಕ್ಕೆ ತಿರುಗಿ ಪತ್ನಿಯ ಕುತ್ತಿಗೆ ಕೊಯ್ದು ಬರ್ಬರವಾಗಿ ಕೊಲೆ ಮಾಡಿ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗದ ಪ್ರಿಯಾಂಕ ಲೇಔಟ್ ನಲ್ಲಿ ನಡೆದಿದೆ.  ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪ್ರಿಯಾಂಕಾ ಲೇಜೌಟ್ ನಲ್ಲಿ ದಿನೇಶ ಮತ್ತು ಮಂಜುಳಾ ನಡುವೆ ಗಲಾಟೆಯಾಗಿದ್ದು, ಈ ಗಲಾಟೆಯೇ ಕೊಲೆಗೆ ಕಾರಣ ಎಂದು ದಿನೇಶ್ ಪೊಲೀಸರಿಗೆ ತಿಳಿಸಿದ್ದಾರೆ. ಮೆಸ್ಕಾಂ ಉದ್ಯೋಗಿಯಾಗಿರುವ ದಿನೇಶ್ ತನ್ನ ಪತ್ನಿ ಮಂಜುಳಾ (30) ರವರನ್ನು ಕುತ್ತಿಗೆ ಕೊಯ್ದು ಹತ್ಯೆ ಮಾಡಿದ್ದಾನೆ ನಂತರ…

Read More

ತೀರ್ಥಹಳ್ಳಿಯ ಶಾರೀಖ್ ಮನೆ ಈಡಿ ದಾಳಿ | ಕಿಮ್ಮನೆ ರತ್ನಾಕರ್ ಕಛೇರಿ ಮೇಲೂ ಈಡಿ ದಾಳಿ ನಡೀತಾ…..?????ಈ ಸುದ್ದಿ ನೋಡಿ

ಶಾರಿಕ್ ಮನೆ ಮೇಲೆ ಈಡಿ ತಂಡ ದಾಳಿ ತೀರ್ಥಹಳ್ಳಿ : ಪಟ್ಟಣದ ಸೊಪ್ಪುಗುಡ್ಡೆಯ ಶಾರಿಕ್ ಅಜ್ಜಿಯ ಮನೆಯ ಮೇಲೆ ಈಡಿ ಅಧಿಕಾರಿಗಳ ತಂಡ ರೈಡ್ ಮಾಡಿದೆ. ಇಂದು ಬೆಳ್ಳಂ ಬೆಳಗ್ಗೆ ದಾಳಿ ನೆಡೆಸಿದ್ದಾರೆ. ದಾಳಿಯ ಬಗ್ಗೆ ಅಧಿಕಾರಿಗಳು ಯಾವುದೇ ರೀತಿ ಮಾಹಿತಿ ನೀಡುತ್ತಿಲ್ಲ. ನಗರದಲ್ಲಿ ಹಲವು ಕಡೆ ಕಡೆ ಶೋಧ ಮಾಡುವ ಸಾಧ್ಯತೆ ಇದ್ದು ಈಗಾಗಲೇ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ. ಕಿಮ್ಮನೆ ಕಚೇರಿ ಮೇಲೆ ದಾಳಿ ಮಾಡಿದ್ರ ಅಧಿಕಾರಿಗಳು ? ಶಾರಿಕ್ ಅಜ್ಜಿ ಮನೆಯ ಮೇಲೆ ದಾಳಿ…

Read More

ಹುಲಿಕಲ್ ಘಾಟಿ ದುರಂತ: ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಣೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಹುಲಿಕಲ್ ಘಾಟಿ ದುರಂತ: ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಣೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ Karnataka CM Siddaramaiah announces ₹5 lakh compensation for families of three workers killed in Hulikal Ghat landslide in Shivamogga. Four others are critically injured. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟಿ ತಿರುವಿನಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿಯ ವೇಳೆ ಸಂಭವಿಸಿದ ಭಾರೀ ಮಣ್ಣು ಕುಸಿತದಲ್ಲಿ ಮೂವರು ಕಾರ್ಮಿಕರು…

Read More

ಶಿವಮೊಗ್ಗ : ಸರಳವಾಗಿ ವಿಸರ್ಜನೆಗೊಂಡ ಇತಿಹಾಸ ಪ್ರಸಿದ್ಧ ಹಿಂದು ಮಹಾಸಭಾ ಗಣಪತಿ

ಶಿವಮೊಗ್ಗ: ನಗರದ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನೆಯನ್ನು ಸರಳವಾಗಿ ನೆರವೇರಿಸಲಾಯಿತು. ಸರ್ಕಾರದ ಸೂಚನೆ ಹಿನ್ನೆಲೆ ಈ ಭಾರಿ ಮೆರವಣಿಗೆ ನಡೆಸದೆ ವಿಸರ್ಜನೆ ಮಾಡಲಾಯಿತು. ಸುಮಾರು 12-45 ಕ್ಕೆ ದೇವಸ್ಥಾನದ ಬಳಿಯಿರುವ ತುಂಗ ನದಿಯ ಭೀಮನ ಮಡುವಿನಲ್ಲಿ ವಿಸರ್ಜನೆ ಮಾಡಲಾಗಿದೆ. ಸುಮಾರು 300 ಕ್ಕೂ ಹೆಚ್ಚು ಜನ ಹಿಂದೂ ಮಹಾಸಭಾ ಸಂಘಟನೆಯ ಕಾರ್ಯಕರ್ತರು ವಿಸರ್ಜನಾ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ಇದರಿಂದ 77 ನೇ ಹಿಂದೂ ಮಹಾಸಭಾ ಗಣಪತಿಯನ್ನು ವಿಸರ್ಜಿಸಲಾಗಿದೆ. 77 ವರ್ಷದ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಒಟ್ಟು…

Read More

ಪೋಸ್ಟ್ ಮ್ಯಾನ್ ನ್ಯೂಸ್ ವರದಿಗೆ ಎಚ್ಚೆತ್ತ ಇಲಾಖೆ : ಜಲಜೀವನ್ ಮಿಷನ್ ಯೋಜನೆಯ ಕುಡಿಯುವ ನೀರಿನ “ನಲ್ಲಿ” ಸ್ಥಳಾಂತರ

ತೀರ್ಥಹಳ್ಳಿ : ತಾಲೂಕಿನ ಅರೇಹಳ್ಳಿ ಗ್ರಾಮಪಂಚಾಯಿತಿ ಜೋಡುಕಟ್ಟೆ ಬಯಲು ಎಸ್. ಸಿ ( SC) ಕಾಲೋನಿಯಲ್ಲಿ ಗೊಚ್ಚೆ ಗುಂಡಿಯಲ್ಲಿ ಜಲ ಜೀವನ್ ಮಿಷನ್ ಯೋಜನೆಯ ಕುಡಿಯುವ ನೀರಿನ “ನಲ್ಲಿ” ಇದ್ದು  ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಗಮನಿಸಲಿ ಎಂಬ ವರದಿಯನ್ನು ಮಂಗಳವಾರ ಸಂಜೆಯ ವೇಳೆ ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಮಾಡಿತ್ತು. ವರದಿಯಾದ 24 ಗಂಟೆಯೊಳಗೆ ಕೊಚ್ಚೆ ಗುಂಡಿಯಲ್ಲಿ ಇದ್ದ ಜಲಜೀವನ್ ಮಿಷನ್ ಯೋಜನೆಯ ಕುಡಿಯುವ ನೀರಿನ “ನಲ್ಲಿ”ಯನ್ನು ಸೂಕ್ತ  ಜಾಗಕ್ಕೆ ಸ್ಥಳಾಂತರ ಮಾಡಲಾಗಿದೆ.  ಜನರ ಆರೋಗ್ಯದ…

Read More

ಹೊಸನಗರ : ಕಚೇರಿಯಲ್ಲಿ ಲಂಚ ಪಡೆಯುತಿದ್ದ ನ್ಯಾಯಲಯದ ಎಪಿಪಿ ಲೋಕಾಯುಕ್ತ  ಬಲೆಗೆ

ಹೊಸನಗರ : ಕಚೇರಿಯಲ್ಲಿ ಲಂಚ ಪಡೆಯುತಿದ್ದ ನ್ಯಾಯಲಯದ ಎಪಿಪಿ ಲೋಕಾಯುಕ್ತ  ಬಲೆಗೆ ರಿಪ್ಪನ್‌ಪೇಟೆ :  ರಬ್ಬರ್ ಮರ ಲೀಜ್ ವಿಚಾರವಾಗಿ ಇದ್ದ ಜಗಳದ ಕೇಸನ್ನು  ರಾಜಿ ಮೂಲಕ ಬೇಗ ಮುಗಿಸಿಕೊಡುತ್ತೇನೆ ಎಂದು ಹೇಳಿ ಪಿರ್ಯಾದಿಯಿಂದ ಲಂಚ ಪಡೆಯುತ್ತಿದ್ದ  ಹೊಸನಗರ ನ್ಯಾಯಾಲಯದ ಸಹಾಯಕ  ಸರ್ಕಾರಿ ಅಭಿಯೋಜಕ ರವಿ ಎನ್ನುವವರನ್ನು ಲೋಕಾಯುಕ್ತ  ಪೊಲೀಸರು ಶುಕ್ರವರ ಸಂಜೆ ನ್ಯಾಯಾಲಯದ ಆವರಣದಲ್ಲೇ ಬಂಧಿಸಿದ್ದಾರೆ. ರಿಪ್ಪನ್‌ಪೇಟೆಯ ಕೆರೆಹಳ್ಳಿ ಗ್ರಾಮದ ಅಂಜನ್‌ಕುಮಾರ್ ರವರ ಅವರ  ಕೇಸ್ ಮುಗಿಸಿಕೊಡಬೇಕಾದರೆ 5,೦೦೦ ರೂ ಕೊಡಬೇಕು ಎಂದು ಹೇಳಿ, ಪಿರ್ಯಾದುದಾರರ…

Read More

ಕಾಲೇಜಿಗೆ ತೆರಳಿದ್ದ 16 ವರ್ಷದ ವಿದ್ಯಾರ್ಥಿ ನಾಪತ್ತೆ; ಸುಳಿವು ನೀಡುವಂತೆ ಪೊಲೀಸರ ಮನವಿ

ಕಾಲೇಜಿಗೆ ತೆರಳಿದ್ದ 16 ವರ್ಷದ ವಿದ್ಯಾರ್ಥಿ ನಾಪತ್ತೆ; ಸುಳಿವು ನೀಡುವಂತೆ ಪೊಲೀಸರ ಮನವಿ A 16-year-old student from Harudike Bhimanakone village in Sagar taluk, Shivamogga district, has been missing since July 12 after leaving for college. Police have appealed to the public to share any information. ಶಿವಮೊಗ್ಗ, ಜುಲೈ 23: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹರುಡಿಕೆ ಭೀಮನಕೋಣೆ ಗ್ರಾಮದ 16 ವರ್ಷದ ವಿದ್ಯಾರ್ಥಿಯೊಬ್ಬ…

Read More

Shivamogga | ಪಾರ್ಕ್‌ನಲ್ಲಿ ಸಿಮೆಂಟ್ ಜಿಂಕೆ ಮುರಿದು ಬಿದ್ದು ಮಗು ಸಾವು

ಪಾರ್ಕ್‌ನಲ್ಲಿ ಸಿಮೆಂಟ್ ಜಿಂಕೆ ಮುರಿದು ಬಿದ್ದು ಮಗು ಸಾವು ಶಿವಮೊಗ್ಗ: ಪಾರ್ಕ್‌ನಲ್ಲಿ ಸಿಮೆಂಟ್ ಜಿಂಕೆ ಮುರಿದು ಬಿದ್ದು ಮಗು ಮೃತಪಟ್ಟಿರುವ ಘಟನೆ ಶಿವಮೊಗ್ಗದ ಮುದ್ದಿನಕೊಪ್ಪದಲ್ಲಿರುವ ಟ್ರೀ ಪಾರ್ಕ್‌ನಲ್ಲಿ ನಡೆದಿದೆ. ಸಮೀಕ್ಷಾ (6) ಮೃತ ದುರ್ದೈವಿ. ಭಾನುವಾರವಾಗಿದ್ದರಿಂದ ಆಟವಾಡಲು ಪಾರ್ಕ್‌ಗೆ ಪೋಷಕರ ಜತೆ ಮಗು ತೆರಳಿತ್ತು. ಸಿಮೆಂಟ್‌ ಜಿಂಕೆ ಮೇಲೆ ಕುಳಿತಿದ್ದಾಗ, ಅದು ಮುರಿದು ಬಿದ್ದ ಹಿನ್ನೆಲೆಯಲ್ಲಿ ಗಂಭೀರವಾಗಿ ಗಾಯಗೊಂಡು ಮಗು ಮೃತಪಟ್ಟಿದೆ.  ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ರಿಪ್ಪನ್‌ಪೇಟೆಯಲ್ಲಿ ವಿಜೃಂಭಣೆಯ ವಿಶ್ವಕರ್ಮ ಜಯಂತಿ ಆಚರಣೆ

ರಿಪ್ಪನ್‌ಪೇಟೆಯಲ್ಲಿ ವಿಜೃಂಭಣೆಯ ವಿಶ್ವಕರ್ಮ ಜಯಂತಿ ಆಚರಣೆ ರಿಪ್ಪನ್‌ಪೇಟೆಯಲ್ಲಿ ವಿಶ್ವಕರ್ಮ ಜಯಂತಿಯನ್ನು ಭಕ್ತಿಭಾವದಿಂದ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಸಮಾರಂಭಕ್ಕೆ ಹಲವು ಗಣ್ಯರು ಹಾಜರಿದ್ದರೂ, ಪ್ರಮುಖವಾಗಿ ಇಬ್ಬರು ಅತಿಥಿಗಳು ಮಾತ್ರ ಮಾತನಾಡಿ ತಮ್ಮ ಚಿಂತನೆಗಳನ್ನು ಹಂಚಿಕೊಂಡರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾತನಾಡಿದ ಉಪನ್ಯಾಸಕರಾದ ಡಾ ಗಣೇಶ್ ಆಚಾರ್ ವಿಶ್ವಕರ್ಮ ಜಯಂತಿ ಶ್ರಮಜೀವಿಗಳ ಹಬ್ಬವಾಗಿದ್ದು, ಸಮಾಜದ ನೈತಿಕ ಶಕ್ತಿ ಹಾಗೂ ಅಭಿವೃದ್ಧಿಯ ಪ್ರತೀಕವಾಗಿದೆ ಎಂದು ಹೇಳಿದರು. “ಬಡಗಿ, ಕಮ್ಮಾರರು, ಕಾರ್ಮಿಕರು ತಮ್ಮ ಪರಿಶ್ರಮದಿಂದಲೇ ಸಮಾಜಕ್ಕೆ ಆಧಾರವಾಗಿದ್ದಾರೆ. ಅವರ ಶ್ರಮವನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ”…

Read More

ಕಿಡಿಗೇಡಿಗಳಿಂದ ಅರಣ್ಯ ಪ್ರದೇಶಕ್ಕೆ ಕೈಗಾರಿಕಾ ತ್ಯಾಜ್ಯ: ಪೊಲೀಸ್ ಅರಣ್ಯ ಸಂಚಾರಿ ದಳದ ಪಿಎಸ್‌ಐ ವಿನಾಯಕ್ ರಿಂದ ಸ್ಥಳ ಪರಿಶೀಲನೆ‌

ಕಿಡಿಗೇಡಿಗಳಿಂದ ಅರಣ್ಯ ಪ್ರದೇಶಕ್ಕೆ ಕೈಗಾರಿಕಾ ತ್ಯಾಜ್ಯ: ಪೊಲೀಸ್ ಅರಣ್ಯ ಸಂಚಾರಿ ದಳದ ಪಿಎಸ್‌ಐ ವಿನಾಯಕ್ ರಿಂದ ಸ್ಥಳ ಪರಿಶೀಲನೆ‌ ಹೊಸನಗರ ತಾಲೂಕಿನ ಪುರಪ್ಪೆಮನೆ ಹಾಗೂ ಹರಿದ್ರಾವತಿ ಗ್ರಾಪಂ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ಕೈಗಾರಿಕಾ ತ್ಯಾಜ್ಯವನ್ನು ಎಸೆಯುವ ಮೂಲಕ ಅರಣ್ಯ ಜೀವಿಗಳ ಸಂತತಿಯ ಮೇಲೆ ಪರಿಣಾಮ ಬೀರುವ ಮತ್ತು ಜೀವ ವೈವಿಧ್ಯತೆಯನ್ನು ಕಡಿಮೆ ಮಾಡುವ ಯತ್ನ ಕಿಡಿಗೇಡಿಗಳಿಂದ ನಡೆಯುತ್ತಿದೆ. ಹೌದು ಹೊಸನಗರ ತಾಲೂಕಿನ ಪುರಪ್ಪೆಮನೆ ಹಾಗೂ ಹರಿದ್ರಾವತಿ ಗ್ರಾಪಂ ವ್ಯಾಪ್ತಿಯಲ್ಲಿ ಅರಣ್ಯ ಪ್ರದೇಶಗಳಲ್ಲಿ ಕೈಗಾರಿಕಾ…

Read More