Headlines

ಹೊಸನಗರ: ಭಾರಿ ಮಳೆ ಹಾಗೂ ಬಿರುಗಾಳಿಗೆ ಹಾರಿಹೋದ ಮನೆ ಮೇಲ್ಚಾವಣಿ

ಹೊಸನಗರ: ಭಾರಿ ಮಳೆ ಹಾಗೂ ಬಿರುಗಾಳಿಗೆ ಹಾರಿಹೋದ ಮನೆ ಮೇಲ್ಚಾವಣಿ ಕತ್ತಲಲ್ಲಿ ಜನರ ಪರದಾಟ! – ಮೆಸ್ಕಾಂ ವಿರುದ್ಧ ಜನರ ತೀವ್ರ ಆಕ್ರೋಶ Heavy rain and severe winds in Hosanagara taluk have blown off a house roof in Aramanekoppa village. Local residents are struggling with prolonged power outages and expressing outrage against MESCOM officials. ​ಹೊಸನಗರ: ಮಲೆನಾಡು ಭಾಗದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು,…

Read More

Hosanagara | ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರ ದಾಳಿ – ನಗದು ಸಮೇತ ಎಂಟು ಜನ ವಶಕ್ಕೆ..!!

Hosanagara | ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರ ದಾಳಿ – ನಗದು ಸಮೇತ ಎಂಟು ಜನ ವಶಕ್ಕೆ..!! ಹೊಸನಗರ ತಾಲ್ಲೂಕಿನ ಅಲಗೇರಿಮಂಡ್ರಿ ವ್ಯಾಪ್ತಿಯ ಮುಡುಬಾ ಗ್ರಾಮದಲ್ಲಿ ಅಂದರ್ ಬಾಹರ್ ಆಡುತಿದ್ದ ಸ್ಥಳಕ್ಕೆ ದಾಳಿ ನಡೆಸಿ ನಗದು ಸಮೇತ ಎಂಟು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಮುಡುಬಾ ಗ್ರಾಮದಲ್ಲಿ 10 ಜನರು ಅಂದರ್ ಬಾಹರ್ ಇಸ್ಪೀಟ್ ಆಟವಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ ಆದೇಶದ ಮೇರೆಗೆ ಸಬ್ ಇನ್ಸ್‌ಪೆಕ್ಟರ್ ರಾಜುರೆಡ್ಡಿಯವರ ನೇತೃತ್ವದಲ್ಲಿ ದಾಳಿ ನಡೆಸಿ…

Read More

Kenchanala | ತಾಯಿ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸಬೇಕು : ಕರಿಬಸಮ್ಮ

ತಾಯಿ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸಬೇಕು : ಕರಿಬಸಮ್ಮ  ರಿಪ್ಪನ್ ಪೇಟೆ : ತಾಯಿ ಮತ್ತು ಮಗುವಿನ ಆರೋಗ್ಯದ ಬಗ್ಗೆ ಕುಟುಂಬದ ಹಿರಿಯರು ಮೊದಲ   ಆದ್ಯತೆ ನೀಡಬೇಕು. ಪೌಷ್ಟಿಕ ಆಹಾರ ಸೇವಿಸುವುದರಿಂದ ಗರ್ಭಿಣಿಯರು ಮತ್ತು ಹುಟ್ಟುವಂತಹ ಮಗುವಿಗೆ ಪೌಷ್ಟಿಕಾಂಶತೆ ಸಿಗುತ್ತದೆ ಹಾಗೂ ಮಗುವಿನ ಬೆಳವಣಿಗೆಯಲ್ಲಿ ಪೌಷ್ಟಿಕಾಂಶತೆ ಬಹಳ ಮುಖ್ಯ ಎಂದು ಹೊಸನಗರ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ  ಕರಿ ಬಸಮ್ಮ ಹೇಳಿದರು. ರಿಪ್ಪನ್ ಪೇಟೆ ರೋಟರಿ ಕ್ಲಬ್ ಹಾಗೂ ಕೆಂಚನಾಲ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ…

Read More

ಭಾರಿ ಮಳೆಗೆ ಮನೆ ಮೇಲೆ ಉರುಳಿಬಿದ್ದ ಮರ ,ಲಕ್ಷಾಂತರ ರೂ ನಷ್ಟ – ಸ್ಥಳಕ್ಕೆ ಶಾಸಕ ಬೇಳೂರು ಆಪ್ತ ಕಾರ್ಯದರ್ಶಿ ಭೇಟಿ | Haratalu

ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕ ಬೇಳೂರು ಆಪ್ತ ಕಾರ್ಯದರ್ಶಿ ಭೇಟಿ  ಹೊಸನಗರ : ತಾಲ್ಲೂಕಿನ ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಂಬೆಕೊಪ್ಪ ಗ್ರಾಮದಲ್ಲಿ ಇಂದು ಸುರಿದ ಭಾರಿ ಮಳೆಗೆ ವಾಸದ ಮನೆಯ ಮೇಲೆ ಮರ ಉರುಳಿ ಲಕ್ಷಾಂತರ ರೂಗಳ ನಷ್ಟ ಸಂಭವಿಸಿತ್ತು, ವಿಷಯ ತಿಳಿಯುತಿದ್ದಂತೆ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಆಪ್ತ ಕಾರ್ಯದರ್ಶಿ ಮಂಜು ಸಣ್ಣಕ್ಕಿ ಭೇಟಿ ಪರಿಶೀಲನೆ ನಡೆಸಿ ಸಾಂತ್ವಾನ ಹೇಳಿದ್ದಾರೆ. ದೊಂಬೆಕೊಪ್ಪ ಗ್ರಾಮದ ಮಣಿ ಎಂಬುವವರ ಮನೆ ಮೇಲೆ ಮರ…

Read More

ಕೆಂದಾರ್ ಪ್ರೀಸ್ಕೂಲ್‌ನಲ್ಲಿ ಮಕ್ಕಳ ಕಾರ್ನಿವಲ್‌ ಸಂಭ್ರಮ

Kendar Preschool organizes a fun-filled Kids Carnival on February 22, from 3:30 PM to 7:30 PM, featuring games, entertainment, and creative activities for children. ಕೆಂದಾರ್ ಪ್ರೀಸ್ಕೂಲ್‌ನಲ್ಲಿ ಮಕ್ಕಳ ಕಾರ್ನಿವಲ್‌ ಸಂಭ್ರಮ ರಿಪ್ಪನ್‌ಪೇಟೆ : ಪಟ್ಟಣದ ಕೆಂದಾರ್ ಪ್ರೀಸ್ಕೂಲ್‌ನಲ್ಲಿ ಮಕ್ಕಳಿಗಾಗಿ ವಿಶೇಷವಾಗಿ ಆಯೋಜಿಸಿರುವ ಮಕ್ಕಳ ಕಾರ್ನಿವಲ್ ಕಾರ್ಯಕ್ರಮವು ಫೆಬ್ರವರಿ 22ರ ಭಾನುವಾರ ಮಧ್ಯಾಹ್ನ 3.30 ರಿಂದ ಸಂಜೆ 7.30ರವರೆಗೆ ನಡೆಯಲಿದೆ. ಮಕ್ಕಳ ಮನರಂಜನೆ, ಕಲಿಕೆ ಮತ್ತು ಸೃಜನಶೀಲತೆಯನ್ನು ಉತ್ತೇಜಿಸುವ…

Read More

ಮೈ ಮೇಲೆ ‘ದೆವ್ವ’ ಬರುತ್ತೆಂದು ಹೆದರಿ ‘ನೇಣಿಗೆ’ ಕೊರಳೊಡ್ಡಿದ ಯುವಕ | Crime News

ಮೈ ಮೇಲೆ ‘ದೆವ್ವ’ ಬರುತ್ತೆಂದು ಹೆದರಿ ‘ನೇಣಿಗೆ’ ಕೊರಳೊಡ್ಡಿದ ಯುವಕ ಆತ್ಮಹತ್ಯೆ ಮಾಡಿಕೊಳ್ಳುವವರಿಗೆ ಹಲವು ಬಲವಾದ ಕಾರಣಗಳಿರುತ್ತವೆ. ಅಲ್ಲದೆ ಮಾನಸಿಕವಾಗಿಯೂ ಹಲವರು ಖಿನ್ನತೆಗೆ ಒಳಗಾಗಿರುತ್ತಾರೆ. ಆದರೆ ಮೈಸೂರಿನಲ್ಲಿ ಯುವಕನೊಬ್ಬ ಮೈಮೇಲೆ ದೆವ್ವ ಬರುತ್ತದೆ ಎಂಬ ಕ್ಷುಲ್ಲಕ ಕಾರಣಕ್ಕೆ ಹೆದರಿಕೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೌದು ಘಟನೆಯು ಮೈಸೂರಿನ ಮೈ ಮೇಲೆ ದೆವ್ವ ಬರುತ್ತೆ ಎಂದು ಹೆದರಿ ಯುವಕ ಆತ್ಮಹತ್ಯೆ ಖನ್ನತೆಗೆ ಒಳಗಾಗಿ ಋಷಭೇಂದ್ರ (21) ಎನ್ನುವ ಯುವಕ ಮೈಸೂರಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು…

Read More

Sagara | ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಸಾವು

Sagara | ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಸಾವು ಸಾಗರ: ನೀರು ತುಂಬಿದ್ದ ಬಕೆಟ್‌ಗೆ ಬಿದ್ದು ಒಂದೂವರೆ ವರ್ಷದ ಮಗುವೊಂದು ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ.  ಜೋಸೆಫ್ ನಗರದಲ್ಲಿ  ಬಾಡಿಗೆ ಮನೆಯಲ್ಲಿ ವಾಸವಿದ್ದ  ಅಸೀಫ್ ಹಾಗೂ ಅನಜುಂ ಅವರ ಪುತ್ರಿ ಆನಮ್ ಫಾತಿಮಾ (1.5 ವರ್ಷ) ಮೃತಪಟ್ಟ ದುರ್ದೈವಿ ಸಾಗರ ನಗರಸಭೆ ವ್ಯಾಪ್ತಿಯ ಜೋಸೆಫ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಅಸೀಫ್ ಹಾಗೂ ಅನಜುಂ ಅವರ ಒಂದೂವರೆ ವರ್ಷದ ಪುತ್ರಿ ಆನಮ್ ಫಾತಿಮಾ ಭಾನುವಾರ…

Read More

Ripponpete | ಅಡಿಕೆ ಮರದಿಂದ ಕೆಳಗೆ ಬಿದ್ದು ರೈತ ಸಾವು

Ripponpete | ಅಡಿಕೆ ಮರದಿಂದ ಕೆಳಗೆ ಬಿದ್ದು ರೈತ ಸಾವು ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಕಮ್ಮಚ್ಚಿ ಗ್ರಾಮದಲ್ಲಿ ಅಡಿಕೆ ಮರಕ್ಕೆ ಔಷದಿ ಸಿಂಪಡಿಸುವಾಗ ಮರದಿಂದ ಕೆಳಗೆ ಬಿದ್ದು ರೈತನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಮ್ಮಚ್ಚಿ ಗ್ರಾಮದ ಪ್ರದೀಪ್ ಟಿ ಕೆ (42) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕಮ್ಮಚ್ಚಿ ಗ್ರಾಮದಲ್ಲಿ ಇಂದು ಸಂಜೆ 4 ಗಂಟೆ ಸಮಯದಲ್ಲಿ ಅಡಿಕೆ ತೋಟಕ್ಕೆ ಔಷಧಿ ಸಿಂಪಡಿಸುತಿದ್ದ ರೈತ ಪ್ರದೀಪ್ ಆಯ ತಪ್ಪಿ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತದೇಹವನ್ನು…

Read More

ಇದು ನನ್ನ ಕೊನೆಯ ಚುನಾವಣೆ – ಆರಗ ಜ್ಞಾನೇಂದ್ರ |ಸಾವಿರಾರು ಅಭಿಮಾನಿಗಳೊಂದಿಗೆ ಮೆರವಣಿಗೆ ತೆರಳಿ ನಾಮಪತ್ರ ಸಲ್ಲಿಸಿದ ಆರಗ

ತೀರ್ಥಹಳ್ಳಿ : ಈ ಬಾರಿಯ ಚುನಾವಣೆ ನನ್ನ ಕೊನೆ ಚುನಾವಣೆಯಾಗಿದ್ದು ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಪಟ್ಟಣದ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಅವರು ಹತ್ತನೇ ಬಾರಿಗೆ ಒಂದೇ ಪಕ್ಷ ಒಂದೇ ಚಿಹ್ನೆಯಲ್ಲಿ ನಾಮಪತ್ರ ಸಲ್ಲಿಸಿದ್ದೇನೆ. ಕಳೆದ 9 ಚುನಾವಣೆಯಲ್ಲಿ 4 ಬಾರಿ ತೀರ್ಥಹಳ್ಳಿ ಜನ ನನ್ನನ್ನು ಗೆಲ್ಲಿಸಿದ್ದಾರೆ. 15 ಸಾವಿರಕ್ಕೂ ಹೆಚ್ಚು ಜನ ಇವತ್ತು ಬಂದು ನನಗೆ ಆಶೀರ್ವದಿಸಿದ್ದಾರೆ ಇದೇ ನನ್ನ ಕೊನೆಯ ಚುನಾವಣೆಯಾಗಿದ್ದು…

Read More

ಶಿವಮೊಗ್ಗ ಕೇಂದ್ರ ಕಾರಾಗೃಹದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ | Shivamogga central jail

ಶಿವಮೊಗ್ಗ ಕೇಂದ್ರ ಕಾರಾಗೃಹದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ | Shivamogga central jail ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಕೈದಿಯೊಬ್ಬರ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿರುವ ವಿಚಿತ್ರ ಘಟನೆ ನಡೆದಿದೆ. ಶಿವಮೊಗ್ಗದ ರಾಜೀವಗಾಂಧಿ ಬಡಾವಣೆ ನಿವಾಸಿ ಪರಶುರಾಮ ಅಲಿಯಾಸ್ ಚಿಂಗಾರಿಗೆ ಹೊಟ್ಟೆನೋವಿನ ಕಾರಣಕ್ಕೆ ಮಾ.28 ರಂದು ಕಾರಾಗೃಹದ ಒಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.ಅದರೆ ಹೊಟ್ಟೆನೋವು ಜಾಸ್ತಿ ಆದ ಕಾರಣ ಶಿವಮೊಗ್ದದ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ಕರೆತರಲಾಗಿದೆ. ಪರೀಕ್ಷೆ ನಡೆಸಿದ ವೈದ್ಯರು ಪರಶುರಾಮ ಕಲ್ಲು ನುಂಗಿರಬಹುದು…

Read More
Exit mobile version