Headlines

ಬಿದನೂರಿನಲ್ಲಿ ಶಾಂತವೇರಿ ಗೋಪಾಲಗೌಡರ ಜನ್ಮ ಶತಮಾನೋತ್ಸವ ಕಾರ್ಯಕ್ರಮ – ಪೂರ್ವಭಾವಿ ಸಭೆ|nagara

ಶಾಂತವೇರಿ ಗೋಪಾಲಗೌಡರವರ ಜನ್ಮ ಶತಮಾನೋತ್ಸವ ಕಾರ್ಯಕ್ರಮವನ್ನು ಸರ್ಕಾರದಿಂದ ಮಾರ್ಚ್ ತಿಂಗಳಲ್ಲಿ ನಡೆಸಲಿದ್ದು ಆ ಹಿನ್ನಲೆಯಲ್ಲಿ ಗೋಪಾಲಗೌಡ ಅಧ್ಯಯನ ವೇದಿಕೆ ವತಿಯಿಂದ ಪೂರ್ವಭಾವಿ ಸಭೆ ನಡೆಸಲಾಯಿತು. ಪ್ರಪ್ರಥಮವಾಗಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ದಲ್ಲಿ ದಿವಂಗತ ಶಾಂತವೇರಿ ಗೋಪಾಲಗೌಡರ ಶತಮಾನೋತ್ಸವ ಕಾರ್ಯಕ್ರಮ ನಡೆಸುವ ಬಗ್ಗೆ ನಗರ ಭಾಗದ ಎಲ್ಲಾ ಪಕ್ಷದ ಸಮಾನ ಮನಸ್ಕ ಮುಖಂಡರ ಜೊತೆ ಚರ್ಚಿಸಲಾಯಿತು. ಜನವರಿ 30 ರಂದು ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಲು  ಗೋಪಾಲಗೌಡ ಅಭಿಮಾನಿಗಳು ಹಾಗೂ ಸಮಾನ ಮನಸ್ಕರ ಸಭೆ ಕರೆಯಲು…

Read More

ರಿಪ್ಪನ್‌ಪೇಟೆ : ಅಕ್ರಮ ಮರಳು ಮತ್ತು ಕಲ್ಲು ಸಾಗಾಟ – ಎರಡು ಟಿಪ್ಪರ್ ಲಾರಿ ವಶ|sand

ರಿಪ್ಪನ್‌ಪೇಟೆ : ಅಕ್ರಮ ಮರಳು ಮತ್ತು ಕಲ್ಲು ಸಾಗಾಟ – ಎರಡು ಟಿಪ್ಪರ್ ಲಾರಿ ವಶ ರಿಪ್ಪನ್‌ಪೇಟೆ : ಅಕ್ರಮವಾಗಿ ಕಲ್ಲು ಮತ್ತು ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿಯನ್ನು ಪಟ್ಟಣದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಾಲೂಕಿನಾದ್ಯಂತ ವಿವಿಧ ಪ್ರದೇಶದಲ್ಲಿ ಅಕ್ರಮ ಮರಳು ಗಣಿಗಾರಿಕೆ ಹಾಗೂ ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಪಿಎಸ್‌ಐ ಪ್ರವೀಣ್ ನೇತೃತ್ವದ ಸಿಬ್ಬಂದಿಗಳ ತಂಡ ಗಸ್ತು ತಿರುಗುತ್ತಿರುವಾಗ ಅಕ್ರಮವಾಗಿ ಮರಳು ಸಾಗಾಟ ಮಾಡುತಿದ್ದ ಟಿಪ್ಪರ್ ಲಾರಿ ಹಾಗೂ ಅಕ್ರಮವಾಗಿ…

Read More

ರಿಪ್ಪನ್‌ಪೇಟೆ : ರಸ್ತೆ ಸುರಕ್ಷತಾ ಸಪ್ತಾಹ ಆಚರಣೆ ಅಂಗವಾಗಿ ಜಾಥಾ|road safety

ರಿಪ್ಪನ್‌ಪೇಟೆ : ಪಟ್ಟಣದ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಪಟ್ಟಣದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಜಾಥಾ ನಡೆಸಿದರು. ಪಟ್ಟಣದ ವಿನಾಯಕ ವೃತ್ತ ಮತ್ತು ನಾಲ್ಕು ಮುಖ್ಯ ರಸ್ತೆಗಳಲ್ಲಿ ಭಿತ್ತಿ ಪತ್ರಗಳನ್ನು ಹಿಡಿದು ಮೆರವಣಿಗೆ ನಡೆಸಿದರು. ಸಪ್ತಾಹಕ್ಕೆ ಚಾಲನೆ ನೀಡಿದ ರಿಪ್ಪನ್‌ಪೇಟೆ ಪಿಎಸ್ ಐ ಶಿವಾನಂದ್ ಕೆ ಮಾತನಾಡಿ, ವಾಹನ ಚಲಿಸುವಾಗ ಮದ್ಯಪಾನ ಮಾಡಕೂಡದು. ಮೊಬೈಲ್‌ನಲ್ಲಿ ಮಾತನಾಡಬಾರದು. ನಿಯಮಿತ ವೇಗದಲ್ಲೆ ವಾಹನಗಳನ್ನು ಓಡಿಸಬೇಕು, ವಾಹನ ಸವಾರರು ಅಗತ್ಯ ದಾಖಲಾತಿಗಳನ್ನು ಕಡ್ಡಾಯವಾಗಿ ಹೊಂದಿರಬೇಕು. ಪಾದಚಾರಿಗಳು ರಸ್ತೆಯಲ್ಲಿ ಚಲಿಸುವಾಗ ರಸ್ತೆ ನಿಯಮಗಳನ್ನು ಪಾಲಿಸಬೇಕು…

Read More

ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯ ಬಂಧನ

ಅಕ್ರಮವಾಗಿ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯನ್ನು ಪೊಲೀಸರು ಮಾಲು ಸಮೇತ ಬಂಧಿಸಿದ್ದಾರೆ. ಅ.25 ರಂದು ಮಧ್ಯಾಹ್ನ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗರಭಾವಿ ಬಸ್ ನಿಲ್ದಾಣದಲ್ಲಿ  ಮಾದಕ ವಸ್ತುಗಾಂಜಾವನ್ನು  ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಕುಂಸಿ ಪೊಲೀಸರು ಖಡಕ್ ದಾಳಿ ನಡೆಸಿ ಓರ್ವನನ್ನ ಬಂಧಿಸಿದ್ದಾರೆ. ಆರೋಪಿಯಿಂದ ಅಂದಾಜು ಮೌಲ್ಯ 15,000/- ರೂಗಳ 640  ಗ್ರಾಂ ತೂಕದ ಒಣ ಗಾಂಜಾ ಅಮಾನತ್ತು ಪಡಿಸಿಕೊಂಡು ಠಾಣಾ ಗುನ್ನೆ ಸಂಖ್ಯೆ 0213/2024 ಕಲಂ  20(b), 8(c) NDPS…

Read More

ಗರ್ತಿಕೆರೆಯಲ್ಲಿ ಕಿಡಿಗೇಡಿಗಳಿಂದ 15 ಕ್ಕೂ ಹೆಚ್ಚು ನಾಮಫಲಕ ಧ್ವಂಸ – ದೂರು ದಾಖಲು

ಗರ್ತಿಕೆರೆಯಲ್ಲಿ ಕಿಡಿಗೇಡಿಗಳಿಂದ 15 ಕ್ಕೂ ಹೆಚ್ಚು ನಾಮಫಲಕ ಧ್ವಂಸ – ದೂರು ದಾಖಲು  ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಗ್ರಾಮ ಪಂಚಾಯತಿ ಮಳಲಿಕೊಪ್ಪ ಗ್ರಾಮದಲ್ಲಿ ಕಿಡಿಗೇಡಿಗಳ ಅಟ್ಟಹಾಸಕ್ಕೆ 15 ಕ್ಕೂ ಹೆಚ್ಚು ನಾಮಫಲಕಗಳು ಧ್ವಂಸವಾಗಿದ್ದು ಪುಂಡರ ಪುಂಡಾಟಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಪಂ ಸಚಿನ್ ಗೌಡ ಪ್ರತಿನಿಧಿಸುವ ಮಳಲಿಕೊಪ್ಪ ಗ್ರಾಮದಲ್ಲಿ ಗ್ರಾಮ ಪಂಚಾಯತ್ ಅನುದಾನದಲ್ಲಿ ವಿವಿಧ ಊರುಗಳಿಗೆ ತೆರಳುವ ಮಾರ್ಗಕ್ಕೆ ನಾಮಫಲಕವನ್ನು ಅಳವಡಿಸಲಾಗಿತ್ತು ಆದರೆ ಕಳೆದ ಬುಧವಾರ ರಾತ್ರಿ ಕಿಡಿಗೇಡಿಗಳು 15 ಕ್ಕೂ ಹೆಚ್ಚು ನಾಮಫಲಕವನ್ನು…

Read More

ಸೌಂದರ್ಯವೇ ಮುಳುವಾಯ್ತು ಕುಂಭಮೇಳ ಸುಂದರಿಗೆ..!

ಸೌಂದರ್ಯವೇ ಮುಳುವಾಯ್ತು ಕುಂಭಮೇಳ ಸುಂದರಿಗೆ..! ಪ್ರಯಾಗ್ ರಾಜ್‌ನಲ್ಲಿ ಮಹಾ ಕುಂಭಮೇಳ ಉತ್ಸವ ಅದ್ದೂರಿಯಾಗಿ ನಡೆಯುತ್ತಿದೆ. ಪ್ರತಿ ದಿನ ನೂರಾರು ಭಕ್ತರು ಪ್ರಪಂಚದಾದ್ಯಂತ ಪವಿತ್ರ ಸ್ನಾನ ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕುಂಭಮೇಳದಲ್ಲಿ ತನ್ನ ಸೌಂದರ್ಯದ ಮೂಲಕ ವೈರಲ್‌ ಆಗಿದ್ದ ಯುವತಿ ಗೋಳು ಹೇಳತಿರದ್ದಾಗಿದೆ. ಕುಂಭಮೇಳದ ಆಧ್ಯಾತ್ಮಿಕ ಉತ್ಸವಕ್ಕೆ ಪ್ರತಿದಿನ ಲಕ್ಷಾಂತರ ಭಕ್ತರು ಸೇರುತ್ತಾರೆ. ಕೋಟ್ಯಂತರ ಭಕ್ತರು ಈಗಾಗಲೇ ಪುಣ್ಯ ಸ್ನಾನ ಮಾಡಿದ್ದಾರೆ. ಸುಮಾರು 13 ಅಖಾಡಗಳಿಗೆ ಸೇರಿದ ಅಘೋರಿಗಳು, ನಾಗಾ ಸಾಧುಗಳು ಮತ್ತು  ಹೆಚ್ಚಿನ ಸಂಖ್ಯೆಯಲ್ಲಿ ಜನ ಬರುತ್ತಿದ್ದಾರೆ…..

Read More

ಟ್ಯಾಂಕರ್ ಲಾರಿ – ಬೈಕ್ ನಡುವೆ ಭೀಕರ ಅಪಘಾತ ; ಬೈಕ್ ಸವಾರ ಸಾವು..!

ಟ್ಯಾಂಕರ್ ಲಾರಿ – ಬೈಕ್ ನಡುವೆ ಭೀಕರ ಅಪಘಾತ ; ಬೈಕ್ ಸವಾರ ಸಾವು..! ತೀರ್ಥಹಳ್ಳಿ : ತಾಲೂಕಿನ ಬೆಜ್ಜವಳ್ಳಿಯ ಮುಖ್ಯರಸ್ತೆಯಲ್ಲಿ ಬೈಕ್ ಸವಾರ ಹಾಗೂ ಡಿಸೇಲ್  ಟ್ಯಾಂಕರ್  ಲಾರಿ ನಡುವೆ ಬೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅರಣ್ಯ ಇಲಾಖೆಯಲ್ಲಿ ಕ್ಷೇಮಾಭಿವೃದ್ಧಿ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದ ಸುಮಾರು 59 ವರ್ಷದ ವೆಂಕಟೇಶ್ ಎನ್ನುವ ಕುಡುವಳ್ಳಿ ಹಿರೇಬೇಯ್ಲಿನ‌ ವ್ಯಕ್ತಿ ಮೃತ ದುರ್ದೇವಿ.   ಡಿಸೇಲ್ ಟ್ಯಾಂಕರ್ ಲಾರಿ ಬೆಜ್ಜವಳ್ಳಿ ಸಮೀಪ ಬಂದಾಗ  ಅರಣ್ಯ ಇಲಾಖೆಯ ನೌಕರ ಎದುರಾದಾಗ…

Read More

ಭಾರತ ದೇಶವನ್ನು 3 ತುಂಡು ಮಾಡಿದವರಿಂದಲೇ ಈಗ ಜೋಡೋ ಯಾತ್ರೆ ಶುರುವಾಗಿದೆ : ಕೆ ಎಸ್ ಈಶ್ವರಪ್ಪ

 ‘ಕಾಂಗ್ರೆಸ್ ನಾಯಕರು ಭಾರತ್ ಜೋಡೋ ಯಾತ್ರೆ ಶುರು ಮಾಡಿರುವುದು ಬಹಳ ಸಂತೋಷದ ವಿಚಾರ. ಯಾಕೆಂದರೆ, ದೇಶವನ್ನು ಮೂರು ತುಂಡು ಮಾಡಿದವರೇ ಅವರು’ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಗೇಲಿ ಮಾಡಿದ್ದಾರೆ. ಶಿವಮೊಗ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸ್ವಾತಂತ್ರ್ಯಕೋಸ್ಕರ ಬಲಿದಾನ ಮಾಡಿದ ಸಾವಿರಾರು ಜೀವಗಳಿಗೆ ಬೆಲೆಯೇ ಇಲ್ಲ ಎನ್ನುವ ಹಾಗೆ ಅಖಂಡ ಭಾರತವನ್ನು ಮೂರು ತುಂಡು ಮಾಡುವ ಪಾಪದ ಕೆಲಸ ಮಾಡಿದ್ದು ಕಾಂಗ್ರೆಸ್’  ಎಂದು ಹೇಳಿದರು. ‘ಹೀಗೆ ದೇಶವನ್ನು ತುಂಡು ಮಾಡಿದ ಆ ಪಾಪದ ಪ್ರಾಯಶ್ಚಿತ್ತವಾಗಿ…

Read More

ಶಿವಮೊಗ್ಗದ ಹಲವು ಲಾಡ್ಜ್ ಗಳ ಮೇಲೆ ದಿಡೀರ್ ದಾಳಿ – ತಪಾಸಣೆ

ಶಿವಮೊಗ್ಗ : ನಗರದ ಸುಮಾರು 28ಕ್ಕೂ ಅಧಿಕ ವಿವಿಧ ಲಾಡ್ಜ್ ಗಳಲ್ಲಿ ಪೊಲೀಸರು ಇಂದು ದಿಢೀರ್ ದಾಳಿ ನಡೆಸಿ, ತಪಾಸಣೆ ಮಾಡಿದ್ದಾರೆ. ನಗರದ ಕೆಲವು ಲಾಡ್ಜ್ ಗಳಲ್ಲಿ ಅಕ್ರಮ ಹಾಗೂ ಅನೈತಿಕ ಚಟುವಟಿಕೆಗಳು ನಡೆಯುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಎಸ್ಪಿ ಲಕ್ಷ್ಮೀ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ ನಗರದ ಎಲ್ಲಾ ಠಾಣಾ ವ್ಯಾಪ್ತಿಯಲ್ಲೂ ಪೊಲೀಸರು ಈ ರೀತಿ ದಾಳಿ ಮಾಡಿ ತಪಾಸಣೆ ನಡೆಸಿದ್ದು, ಉಳಿದ ಲಾಡ್ಜ್ ತಪಾಸಣೆಯನ್ನು ನಾಳೆ ನಡೆಸಲು ತೀರ್ಮಾನಿಸಲಾಗಿದೆ. ನಗರದ ಕೆಲವು…

Read More

Shiralakoppa | ಸಂತೆಯಲ್ಲಿ ನಿಗೂಢ ವಸ್ತು ಸ್ಫೋಟ ಪ್ರಕರಣ – ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ಹೇಳಿದ್ದೇನು..!!??

Shiralakoppa | ಸಂತೆಯಲ್ಲಿ ನಿಗೂಢ ವಸ್ತು ಸ್ಫೋಟ ಪ್ರಕರಣ –  ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ಹೇಳಿದ್ದೇನು..!!?? ಶಿವಮೊಗ್ಗ : ಶಿವಮೊಗ್ಗದ ಶಿರಾಳಕೊಪ್ಪದಲ್ಲಿ ಸಿಡಿಮದ್ದು ಸ್ಫೋಟಗೊಂಡು ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದಾರೆ.  ಶಿರಾಳಕೊಪ್ಪದ ಬಸ್ ಸ್ಟ್ಯಾಂಡ್ ಬಳಿ ಈ ಘಟನೆ ನಡೆದಿದೆ. ಸಿಡಿಮದ್ದು ತಂದಿದ್ದ ದಂಪತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯ ಬಗ್ಗೆ ಎಸ್ ಪಿ ಹೇಳಿದ್ದೇನು..?? ಇಂದು ಸಂತೆಗೆ ಉಮೇಶ್ ಮತ್ತು ಅವನ ಹೆಂಡತಿ ರೂಪರವರು ರಸ್ತೆ ಬದಿಯ ಅಂಗಡಿಯಾತ ಅಂತೋನಿ ಜೊತೆ ಕಂಬಳಿ ಖರೀದಿಸಿದ್ದಾರೆ. ಆ…

Read More
Exit mobile version