Headlines

ಕರಿಮನೆ ಗ್ರಾಪಂ ಅಕ್ರಮ ಮರಕಡಿತಲೆ ಪ್ರಕರಣ – ಗ್ರಾಮಸ್ಥರಿಂದ ಅಹೋರಾತ್ರಿ ಧರಣಿ|ಅಧಿಕಾರಿಗಳ ವಿರುದ್ದ ಆರಗ ಜ್ಞಾನೇಂದ್ರ ಗರಂ|protest

ಹೊಸನಗರ :  ಕರಿಮನೆ ಗ್ರಾಮದ ಅಕೇಶಿಯ ಮರಗಳ ಅಕ್ರಮ ಕಡಿತಲೆ ಪ್ರಕರಣದ ಆರೋಪಿಗಳ ಮೇಲೆ ಕೂಡಲೇ ಕ್ರಮ ಕೈಗೊಳ್ಳುವಂತೆ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಒತ್ತಾಯಿಸಿದ್ದಾರೆ. ತಾಲೂಕಿನ ನಗರ ಹೋಬಳಿ ಕರಿಮನೆ ಗ್ರಾಮದಲ್ಲಿ ನಡೆದ ಅಕೇಶಿಯಾ ಮರಗಳ ಅಕ್ರಮ ಕಡಿತಲೆ ಪ್ರಕರಣದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಹಾಗೂ ಬಿಜೆಪಿ ಕಾರ್ಯಕರ್ತರು ನಡೆಸುತಿದ್ದ ಅಹೋರಾತ್ರಿ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿ ಗ್ರಾಮದ ಸರ್ವೆ ನಂಬರ್ 106ರಲ್ಲಿ ಗ್ರಾಮ ಪಂಚಾಯಿತಿ ಅರಣ್ಯೀಕರಣ…

Read More

ರಿಪ್ಪನ್‌ಪೇಟೆ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಸಕಲ ಸಿದ್ದತೆ

ರಿಪ್ಪನ್‌ಪೇಟೆ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಸಕಲ ಸಿದ್ದತೆ ರಿಪ್ಪನ್‌ಪೇಟೆ : ಪ್ರತಿಷ್ಠಿತ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಸಕಲ ಸಿದ್ದತೆಯನ್ನು ಕೈಗೊಳ್ಳಲಾಗಿದ್ದು,ಪಟ್ಟಣದಾದ್ಯಂತ ಕೇಸರಿಮಯವಾಗಿದೆ. ಇನ್ನು,ರಾಜಬೀದಿ ಉತ್ಸವ ಸಾಗುವ ರಸ್ತೆಗಳ ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ. ಶಾಸಕ ಬೇಳೂರು ಗೋಪಾಲಕೃಷ್ಣ ರವರ ಸೂಚನೆಯ ಮೇರೆಗೆ ರಾಜಬೀದಿ ಉತ್ಸವ ಸಾಗುವ ರಸ್ತೆಗಳಲ್ಲಿರುವ ಹೊಂಡಗುಂಡಿಗಳನ್ನು ಮುಚ್ಚಲು ದುರಸ್ತಿ ಕಾರ್ಯ ಈಗಾಗಲೇ ಪ್ರಾರಂಭಗೊಂಡಿದೆ. ತೀರ್ಥಹಳ್ಳಿ ರಸ್ತೆಯ ಬೈಪಾಸ್ ಮುಡುಬಾ ರಸ್ತೆಯ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಪಟ್ಟಣದ ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರಸೇನಾ ವತಿಯಿಂದ…

Read More

ಯುವತಿಯ ಸರ ಕಿತ್ತು ಪರಾರಿಯಾಗಿದ್ದ ಖದೀಮ ಸೆರೆ: ಕಾರು ಹಾಗೂ ಚಿನ್ನದ ಸರ ವಶ

ಯುವತಿಯ ಸರ ಕಿತ್ತು ಪರಾರಿಯಾಗಿದ್ದ ಖದೀಮ ಸೆರೆ: ಕಾರು ಹಾಗೂ ಚಿನ್ನದ ಸರ ವಶ Shivamogga Rural Police arrested a man for snatching a woman’s gold chain near Abbalagere. The stolen 10g gold chain and the EcoSport car used in the crime have been recovered. ​ಶಿವಮೊಗ್ಗ: ತಾಲೂಕಿನ ಅಬ್ಬಲಗೆರೆ ಬಳಿ ಯುವತಿಯೊಬ್ಬಳ ಕುತ್ತಿಗೆಯಿಂದ ಚಿನ್ನದ ಸರ ಕಿತ್ತು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಶಿವಮೊಗ್ಗ ಗ್ರಾಮಾಂತರ…

Read More

ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಮೂವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವು,ಓರ್ವ ಗಂಬೀರ|Accident

ಲಾರಿ ಮತ್ತು ಬೊಲೇನೋ ಕಾರಿನ ನಡುವೆ ಉಂಟಾದ ರಸ್ತೆ ಅಪಘಾತದಲ್ಲಿ ಬೊಲೆನೋ ವಾಹನದಲ್ಲಿದ್ದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವು ಕಂಡಿದ್ದಾರೆ. ಮೂವರು ದಾವಣಗೆರೆಯ ಬಿಐಟಿ ಕಾಲೇಜಿನ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.   ಶಿವಮೊಗ್ಗದ ಸವಳಂಗ ರಸ್ತೆಯ ಕಲ್ಲಾಪುರ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಶಿವಮೊಗ್ಗದಿಂದ ದಾವಣಗೆರೆ ಕಡೆಗೆ ತೆರಳುತ್ತಿದ್ದ ಕಾರು ಮತ್ತು ಶಿವಮೊಗ್ಗ ಕಡೆಗೆ ಬರುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಸಾವು ಕಂಡವರನ್ನ ಕಾರ್ತಿಕ್, ಮೋಹನ್ ಮತ್ತು ವಿವೇಕ್ ಎಂದು ಗುರುತಿಸಲಾಗಿದೆ. ಕಾರ್ತಿಕ್ ಬೊಲೆನೋ ವಾಹನವನ್ನು ಚಲಾಯಿಸುತ್ತಿದ್ದನು ಎಂದು…

Read More

ಪಿಕಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ ಇಬ್ಬರು ಸಾವು.!

ಪಿಕಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ ಇಬ್ಬರ ದುರ್ಮರಣ! ತೀರ್ಥಹಳ್ಳಿ : ಪಿಕಪ್ ವಾಹನ ಹಾಗೂ ಬೈಕ್ ನಡುವೆ ಭೀಕರ ಅಪಘಾತವಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಅಗಸರಕೋಣೆ ಬಳಿ ನಡೆದಿದೆ. ಆಗುಂಬೆ ವ್ಯಾಪ್ತಿಯ ಬಿದರಗೋಡು ಸಮೀಪದ ಅಗಸರ ಕೋಣೆಯ ಬಳಿ ಮಂಗಳವಾರ ಮಧ್ಯಾಹ್ನ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬರುತ್ತಿದ್ದ ಪಿಕಪ್ ನಡುವೆ ಡಿಕ್ಕಿಯಾಗಿದೆ. ಅತೀ ವೇಗದ ಚಾಲನೆಯಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು ಅಪಘಾತದ ರಭಸಕ್ಕೆ…

Read More

ಹೊಸನಗರ : ಹಸುವಿನ ಕೆಚ್ಚಲು ಕೊ*ಯ್ದ ಪ್ರಕರಣ – ಆರೋಪಿ ರಾಮಚಂದ್ರ ಅರೆಸ್ಟ್

ಹೊಸನಗರ : ಹಸುವಿನ ಕೆಚ್ಚಲು ಕೊ*ಯ್ದ ಪ್ರಕರಣ – ಆರೋಪಿ ರಾಮಚಂದ್ರ ಅರೆಸ್ಟ್ ಹೊಸನಗರ ; ಮೇಯಲು ಬಿಟ್ಟ ಹಸುವಿನ ಕೆಚ್ಚಲು ಕೊಯ್ದ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೇಲಿನಸಂಪಳ್ಳಿ ಗ್ರಾಮದ ವಿಜಾಪುರ ನಿವಾಸಿ ರಾಮಚಂದ್ರ ಬಿನ್ ಹುಚ್ಚಾನಾಯ್ಕ ಬಂಧಿತ ಆರೋಪಿ. ಈತನ ವಿರುದ್ದ ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ – 1960 (prevention of cruelty to animals act) ರ ಅಡಿ ಪ್ರಕರಣ ದಾಖಲಿಸಿಕೊಂಡು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ….

Read More

ಸಂಘಟನೆಯಿಂದ ಮಾತ್ರ ವಿಶ್ವಕರ್ಮ ಸಮಾಜದ ಅಭಿವೃದ್ಧಿ ಸಾಧ್ಯ : ಶ್ರೀನಿವಾಸ್ ಆರ್ ಹೆಚ್ ಆಚಾರ್

ರಿಪ್ಪನ್ ಪೇಟೆ : ವಿಶ್ವಕರ್ಮ ಸಮಾಜದವರು ಒಟ್ಟಾಗಿ ಸಮಾಜದ ಅಭಿವೃದ್ಧಿಗೆ  ಶ್ರಮಿಸಿದಾಗ ಮಾತ್ರ ವಿಶ್ವಕರ್ಮ ಸಮಾಜದ ಏಳಿಗೆ ಸಾಧ್ಯ ಎಂದು ಕೆರೆಹಳ್ಳಿ ಹೋಬಳಿ ವಿಶ್ವಕರ್ಮ ಸಮಾಜದ ಅಧ್ಯಕ್ಷರಾದ ಶ್ರೀನಿವಾಸ್ ಆರ್. ಹೆಚ್.ಹೇಳಿದರು.  ಕೆರೆಹಳ್ಳಿ ಹೋಬಳಿ ವಿಶ್ವಕರ್ಮ ಸಮಾಜ ವತಿಯಿಂದ ಆಯೋಜಿಸಲಾಗಿದ್ದ  ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು ವಿಶ್ವಕರ್ಮ ಸಮಾಜದವರು ಶ್ರಮಿಕ ರಾಗಿದ್ದು. ತಮ್ಮ ಕಾರ್ಯ ಚಟುವಟಿಕೆಗಳ ಮೂಲಕ  ಸಮಾಜದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಸ್ವಾತಂತ್ರ್ಯ ಬಂದು ಎಪ್ಪತ್ತೈದು ವರ್ಷ ಕಳೆದರೂ ಸಹ  ರಾಜ್ಯದ ಗ್ರಾಮೀಣ ಪ್ರದೇಶದ…

Read More

ಕಲಿಕಾ ಹಬ್ಬವು ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರಿ|GJC

ರಿಪ್ಪನ್ ಪೇಟೆ : ಮಕ್ಕಳ ಕಲಿಕೆ ಮೇಲೆ ಕೊರೊನಾ ಮಹಾಮಾರಿಯಿಂದ ದುಷ್ಪಪರಿಣಾಮ ಉಂಟಾಗಿತ್ತು. ಕಲಿಕೆಯನ್ನು ಫಲಪ್ರದಗೊಳಿಸಲು ಶಿಕ್ಷಣ ಇಲಾಖೆಯ ಅನೇಕ ಯೋಜನೆಗಳನ್ನು ಹಾಕಿಕೊಳ್ಳುವ ಮೂಲಕ ಶೈಕ್ಷಣಿಕ ಕಾರ್ಯ ಚಟುವಟಿಕೆಗಳನ್ನು ನೂತನ ಶೈಲಿಯಲ್ಲಿ ರೂಪಿಸುತ್ತಾ ಬಂದಿದೆ. ಸದ್ಯ ಕಲಿಕಾ  ಹಬ್ಬ ಯೋಜನೆ ರೂಪಿಸುವ ಮೂಲಕ ಮಕ್ಕಳ ಕಲಿಕೆ ಸಹಾಯಕವಾಗುವ ನಿಟ್ಟಿನಲ್ಲಿ ಕಾರ್ಯ ಯೋಜನೆ ಹಮ್ಮಿಕೊಂಡಿದೆ ಎಂದು ಶಿವಮೊಗ್ಗ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಪರಮೇಶ್ವರಪ್ಪ ಹೇಳಿದರು. ಪಟ್ಟಣದ ಸರ್ಕಾರಿ ಪಿಯು ಕಾಲೇಜಿನ ಪ್ರೌಢ ಶಾಲೆಯಲ್ಲಿ…

Read More

Arasalu | ರೈಲ್ವೆ ಹಳಿಗೆ ಅಡ್ಡಲಾಗಿ ಬಿದ್ದ ಮರ | ಶಿವಮೊಗ್ಗ – ಸಾಗರ ಇಂಟರ್ ಸಿಟಿ ರೈಲು ಜಾಮ್ – ಪ್ರಯಾಣಿಕರ ಪರದಾಟ

Arasalu | ರೈಲ್ವೆ ಹಳಿಗೆ ಅಡ್ಡಲಾಗಿ ಬಿದ್ದ ಮರ | ಶಿವಮೊಗ್ಗ – ಸಾಗರ ಇಂಟರ್ ಸಿಟಿ ರೈಲು ಜಾಮ್ – ಪ್ರಯಾಣಿಕರ ಪರದಾಟ  ರಿಪ್ಪನ್‌ಪೇಟೆ : ರೈಲ್ವೆ ಹಳಿಗೆ ಮರ ಅಡ್ಡಲಾಗಿ ಬಿದ್ದಿರುವುದರಿಂದ ಇಂಟರ್ ಸಿಟಿ ರೈಲು ಜಾಮ್ ಆಗಿದ್ದು ಅರಸಾಳು ಸಮೀಪದಲ್ಲಿ ನಿಂತು ಪ್ರಯಾಣಿಕರು ಪರದಾಡುವಂತಾಗಿದೆ. ಶಿವಮೊಗ್ಗ – ಸಾಗರ ನಡುವೆ ರೈಲು ಸಂಚಾರ ವ್ಯತ್ಯಯವಾಗಿದೆ. ಮಧ್ಯಾಹ್ನ ಬೆಂಗಳೂರಿನಿಂದ ಹೊರಟಿದ್ದ ಇಂಟರ್‌ಸಿಟಿ ರೈಲಿಗೆ ಅಡ್ಡಲಾಗ ಸೂಡೂರು ಬಳಿ ಮರ ಬಿದ್ದಿದೆ. ವಿದ್ಯುತ್ ವಯರ್‌ ತುಂಡಾಗಿ…

Read More

ಸಾಲಭಾದೆ ತಾಳಲಾರದೆ ಲಾರಿ ಮಾಲೀಕನ ಆತ್ಮ*ಹತ್ಯೆ

ಸಾಲಭಾದೆ ತಾಳಲಾರದೆ ಲಾರಿ ಮಾಲೀಕನ ಆತ್ಮ*ಹತ್ಯೆ ತೀರ್ಥಹಳ್ಳಿ: ಸಂಘ-ಸಂಸ್ಥೆಗಳು ಹಾಗೂ ಖಾಸಗಿ ಫೈನಾನ್ಸ್ ಮಾಲೀಕರ ನಿರಂತರ ಕಿರುಕುಳದಿಂದ ಬೇಸತ್ತ ಲಾರಿ ಮಾಲೀಕರೊಬ್ಬರು ತೀವ್ರ ಮನನೊಂದು ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಕುರುವಳ್ಳಿ ನಿವಾಸಿ ಮಂಜುನಾಥ್ ಹೆಚ್. (37) ಎಂದು ಗುರುತಿಸಲಾಗಿದೆ. “ಟಿಪ್ಪರ್ ಮಂಜು” ಎಂದೇ ಪರಿಚಿತರಾಗಿದ್ದ ಅವರು ಲಾರಿ ಮಾಲೀಕರಾಗಿದ್ದು, ವಿವಿಧ ಸಂಘ-ಸಂಸ್ಥೆಗಳು ಮತ್ತು ಖಾಸಗಿ ಫೈನಾನ್ಸ್ ಸಂಸ್ಥೆಗಳಿಂದ ಸಾಲ ಪಡೆದಿದ್ದರು. ಸಾಲದ ಒತ್ತಡ ಮತ್ತು ಪೀಡನೆ ತಾಳಲಾಗದೇ ಮನೆಯಲ್ಲಿ ನೇಣು ಬಿಗಿದುಕೊಂಡು…

Read More