Headlines

5 ಮತ್ತು 8 ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಷರತ್ತುಬದ್ದ ಅನುಮತಿ ನೀಡಿದ ಹೈಕೋರ್ಟ್

5 ಮತ್ತು 8ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಬೋರ್ಡ್‌ ಪರೀಕ್ಷೆ ನಡೆಸುವ ಸುತ್ತೋಲೆ ರದ್ದುಪಡಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಜಿ‌.ನರೇಂದರ್ ನೇತೃತ್ವದ ವಿಭಾಗೀಯ ನ್ಯಾಯಪೀಠವು, ಪರೀಕ್ಷೆ ನಡೆಸಲು ಅನುಮತಿ ನೀಡಿದೆ.  ಪರೀಕ್ಷೆ ರದ್ದುಗೊಳಿಸಿದ್ದ ಏಕಸದಸ್ಯ ಪೀಠದ ಆದೇಶವನ್ನು ವಿಭಾಗೀಯ ಪೀಠ ರದ್ದುಗೊಳಿಸಿದ್ದು ‘ಪಠ್ಯ ಕ್ರಮ ಬಿಟ್ಟು ಬೇರೆ ಪ್ರಶ್ನೆ ಕೇಳುವಂತಿಲ್ಲ, ಯಾರನ್ನೂ ಅನುತ್ತೀರ್ಣಗೊಳಿಸುವಂತಿಲ್ಲ’ ಎಂದು ನಿರ್ದೇಶನ ನೀಡಿದೆ. ಕರ್ನಾಟಕ ನೋಂದಾಯಿತ…

Read More

ರಾಜ್ಯ ವಿಧಾನಸಭೆಯಿಂದ 18 ಬಿಜೆಪಿ ಶಾಸಕರು ಅಮಾನತು: ಹೊತ್ತೊಯ್ದು ಹೊರ ಹಾಕಿದ ಮಾರ್ಷಲ್ಸ್

ರಾಜ್ಯ ವಿಧಾನಸಭೆಯಿಂದ 18 ಬಿಜೆಪಿ ಶಾಸಕರು ಅಮಾನತು: ಹೊತ್ತೊಯ್ದು ಹೊರ ಹಾಕಿದ ಮಾರ್ಷಲ್ಸ್ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಪೀಠಕ್ಕೆ ಅಗೌರವ ತಂದಂತ ಆರೋಪದ ಹಿನ್ನಲೆಯಲ್ಲಿ ವಿಧಾನಸಭೆಯಲ್ಲಿ ಆರು ತಿಂಗಳುಗಳ ಕಾಲ ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದರು. ಅಲ್ಲದೇ ತಕ್ಷಣವೇ ಹೊರ ನಡೆಯುವಂತೆ ಸ್ಪೀಕರ್ ಸೂಚಿಸಿದರು. ಆದರೇ ಸ್ಪೀಕರ್ ಸೂಚನೆಗೆ ಧಿಕ್ಕರಿಸಿ ಸದನದಲ್ಲೇ ಇದ್ದಂತ 18 ಬಿಜೆಪಿಯ ಅಮಾನತು ಶಾಸಕರನ್ನು ಮಾರ್ಷಲ್ ಗಳು ಹೊತ್ತೊಯ್ದು ಹೊರ ಹಾಕಿದರು. ಇಂದು ವಿಧಾನಸಭೆಯ ಕಲಾಪ ಮಧ್ಯಾಹ್ನ…

Read More

ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಯೋಗ್ಯತೆ ಕಾಂಗ್ರೆಸ್ ನವರಿಗಿಲ್ಲ – ಬಿ ವೈ ರಾಘವೇಂದ್ರ

ತೀರ್ಥಹಳ್ಳಿ : ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಬಗ್ಗೆ ಕೆಲವು ನಾಯಕರು ತುಂಬಾ ಹಗುರವಾಗಿ ಮಾತನಾಡುತ್ತಿದ್ದಾರೆ. ರಾಜಕಾರಣ ಮಾಡಲು ಬೇರೆ ವಿಚಾರಗಳಿದೆ. ಅದನ್ನೆಲ್ಲ ಬಿಟ್ಟು ಅಲ್ಲಿ ಆರ್ ಎಸ್ ಎಸ್ ಅನ್ನು ಎಳೆಯುವಂತಹದ್ದು ಸರಿಯಲ್ಲ ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಯೋಗ್ಯತೆ ಕಾಂಗ್ರೆಸ್ ನವರಿಗಿಲ್ಲ ಎಂದು ಸಂಸದ ಬಿ ವೈ ರಾಘವೇಂದ್ರ ಆಕ್ರೋಶ ವ್ಯಕ್ತಪಡಿಸಿದರು.  ತೀರ್ಥಹಳ್ಳಿಯಲ್ಲಿ ಸಂಘಟನಾತ್ಮಕ ಸಭೆಯಲ್ಲಿ ಭಾಗವಹಿಸಿದ ನಂತರ ಮಾಧ್ಯಮದ ಜೊತೆ ಮಾತನಾಡಿ ಆರ್ ಎಸ್ ಎಸ್ ಎಂಬುದು ದೇಶಕ್ಕೋಸ್ಕರ, ಹಿಂದೂ ರಾಷ್ಟ್ರಕ್ಕೊಸ್ಕರ…

Read More

ಬ್ರೇಕ್‌ ಫೇಲ್ | ಪಾರ್ಕ್‌ ಮಾಡಿದ ಬೈಕ್‌ಗಳ ಮೇಲೆ ಹರಿದ್ ಬಸ್ – ತಪ್ಪಿದ ಭಾರಿ ಅನಾಹುತ

ಬ್ರೇಕ್‌ ಫೇಲ್ | ಪಾರ್ಕ್‌ ಮಾಡಿದ ಬೈಕ್‌ಗಳ ಮೇಲೆ ಹರಿದ್ ಬಸ್ – ತಪ್ಪಿದ ಭಾರಿ ಅನಾಹುತ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕೇಂದ್ರದಲ್ಲಿ ಇಂದು ಸಂಜೆ ನಡೆದ ಘಟನೆ ಸ್ಥಳೀಯರಲ್ಲಿ ಆತಂಕವನ್ನು ಉಂಟುಮಾಡಿದೆ. ಖಾಸಗಿ ಬಸ್‌ವೊಂದರ ಬ್ರೇಕ್‌ ಫೇಲ್‌ ಆಗಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಮೂರು ಬೈಕ್‌ಗಳ ಮೇಲೆ ಬಸ್ ಹರಿದ ಘಟನೆ ನಡೆದಿದೆ. ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಸಂಭವಿಸಿದ ಈ ಅವಘಡದಲ್ಲಿ ಬೈಕ್‌ಗಳಿಗೆ ಗಂಭೀರ ಹಾನಿಯಾಗಿದೆ….

Read More

ಶಾಲಾ ಮಕ್ಕಳಿಗೆ ಆರು ದಿನ ಮೊಟ್ಟೆ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ

ಶಾಲಾ ಮಕ್ಕಳಿಗೆ ಆರು ದಿನ ಮೊಟ್ಟೆ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ಸಾಗರ : ನಮ್ಮ ಶಾಲೆ ನಮ್ಮ ಜವಾಬ್ದಾರಿ ಅತ್ಯಂತ ಪರಿಣಾಮಕಾರಿ ಹೆಜ್ಜೆಯಾಗಿದೆ. ಈ ಯೋಜನೆಯಡಿ 500 ರೂಪಾಯಿಯಿಂದ 6.50 ಕೋಟಿ ರೂ. ವರೆಗೆ ಶಾಲಾಭಿವೃದ್ಧಿಗೆ ದೇಣಿಗೆ ಬಂದಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಇಲ್ಲಿನ ನಗರಸಭೆ ರಂಗಮಂದಿರದಲ್ಲಿ ಆ.1ರ ಮಂಗಳವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಅಕ್ಷರ ದಾಸೋಹ ಮಧ್ಯಾಹ್ನ ಉಪಹಾರ ಯೋಜನೆಯಡಿ ಅಜೀಂ ಪ್ರೇಮ್‌ಜೀ ಫೌಂಡೇಶನ್‌ನಿಂದ ನೀಡಲಾದ ಅನುದಾನದಲ್ಲಿ ಶಾಲಾ…

Read More

ಇಂದು ರಾತ್ರಿಯಿಂದ 108 ಆಂಬ್ಯುಲೆನ್ಸ್ ಸೇವೆ ಬಂದ್..!? ಮುಷ್ಕರಕ್ಕೆ ಕರೆ ಕೊಟ್ಟ ಸಿಬ್ಬಂದಿಗಳು

ಇಂದು ರಾತ್ರಿಯಿಂದ 108 ಆಂಬ್ಯುಲೆನ್ಸ್ ಬಂದ್..!? ಮುಷ್ಕರಕ್ಕೆ ಕರೆ ಕೊಟ್ಟ ಸಿಬ್ಬಂದಿಗಳು ಮೂರು ತಿಂಗಳ ವೇತನ ಬಾಕಿ ಬಿಡುಗಡೆಗೆ ಆಗ್ರಹಿಸಿ ಆಂಬುಲೆನ್ಸ್‌ ನೌಕರರು 108 ಸೇವೆ ಬಂದ್ ಮಾಡುವ ಎಚ್ಚರಿಕೆ ನೀಡಿದ್ದಾರೆ. GVK ಯಿಂದ‌ 108 ನೌಕರರಿಗೆ ಎರಡು ತಿಂಗಳ ಅರ್ಧ ವೇತನ ಪಾವತಿಸಿದ ಆರೋಪ ಕೇಳಿ ಬಂದಿದ್ದು, ಮೂರು ತಿಂಗಳ ಪೂರ್ಣ ವೇತನ ನೀಡದೆ ವಿಳಂಬ ಹಿನ್ನೆಲೆ ಇಂದು ರಾತ್ರಿ 8 ರಿಂದ ರಾಜ್ಯಾದ್ಯಂತ ಆಯಂಬುಲೆನ್ಸ್‌ ಸೇವೆಯನ್ನು ಸ್ಥಗಿತಗೊಳಿಸಲು ಸಿಬ್ಬಂದಿ ನಿರ್ಧಾರ ಮಾಡಿದ್ದಾರೆ. ಇಂದು ಬೆಳಗ್ಗೆ…

Read More

ಶಿವಮೊಗ್ಗದ ಅಮೀರ್ ಅಹಮದ್ ವೃತ್ತದ ಬಳಿ ನಡುರಾತ್ರಿ ದಿಡೀರ್ ಬೆಂಕಿ : ತಪ್ಪಿತು ಭಾರಿ ಅನಾಹುತ

ಶಿವಮೊಗ್ಗದ ಅಮೀರ್ ಅಹಮದ್ ವೃತ್ತದ ಸಮೀಪವಿರುವ ಸುಲ್ತಾನ್ ಮಾರ್ಕೆಟ್’ನಲ್ಲಿ ನಡುರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸುಲ್ತಾನ್ ಮಾರ್ಕೆಟ್’ನ ಗುಜರಿ ಅಂಗಡಿಗಳ ಮುಂದೆ ಇಡಲಾಗಿದ್ದ ಟಯರ್ ಮತ್ತು ಇತರೆ ಗುಜರಿಗೆ ವಸ್ತುಗಳು ಧಗಧಗ ಹೊತ್ತಿ ಉರಿದಿವೆ. ಸ್ಥಳೀಯರು ಇದನ್ನು ಗಮನಿಸಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಬೆಂಕಿ ಹೊತ್ತುಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಗುಜರಿ ವಸ್ತುಗಳು ಇರಿಸಿದ್ದ ಸ್ಥಳದ ಪಕ್ಕದಲ್ಲಿ ವಿದ್ಯುತ್ ಟ್ರಾನ್ಸ್’ಫಾರ್ಮರ್ ಇದೆ….

Read More

81ನೇ ವಸಂತಕ್ಕೆ ಕಾಲಿಟ್ಟ ಬಿ.ಎಸ್. ಯಡಿಯೂರಪ್ಪ – ಹುಟ್ಟುಹಬ್ಬದ ಅಂಗವಾಗಿ ರಿಪ್ಪನ್‌ಪೇಟೆ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

81ನೇ ವಸಂತಕ್ಕೆ ಕಾಲಿಟ್ಟ ಬಿ.ಎಸ್. ಯಡಿಯೂರಪ್ಪ – ಹುಟ್ಟುಹಬ್ಬದ ಅಂಗವಾಗಿ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಜನ್ಮದಿನದ ಅಂಗವಾಗಿ ಪಟ್ಟಣದ ಬಿಜೆಪಿ ಮಹಾಶಕ್ತಿ ಕೇಂದ್ರ ವತಿಯಿಂದ ವರಸಿದ್ದಿ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅವರಿಗೆ ಆರೋಗ್ಯ ಮತ್ತು ರಾಜಕೀಯವಾಗಿ ಇನ್ನೂ ಹೆಚ್ಚಿನ ಶಕ್ತಿ ಕರುಣಿಸಲೆಂದು ವಿನಾಯಕ ಸ್ವಾಮಿಯಲ್ಲಿ ಪ್ರಾರ್ಥಿಸಿದರು. ಈ ಸಂಧರ್ಭದಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಮತ್ತು ಸದಸ್ಯರು ,ಕಾರ್ಯಕರ್ತರು ಹಾಗೂ ಅಭಿಮಾನಿಗಳು ಇದ್ದರು. 81ನೇ ವಸಂತಕ್ಕೆ ಕಾಲಿಟ್ಟ…

Read More

ಮಾರುತಿ ವ್ಯಾನ್ ಮೇಲೆ ಬಿದ್ದ ಮರ – ಇಬ್ಬರಿಗೆ ಗಾಯ

ಮಾರುತಿ ವ್ಯಾನ್ ಮೇಲೆ ಬಿದ್ದ ಮರ – ಇಬ್ಬರಿಗೆ ಗಾಯ ಬಿರುಸಿನ ಗಾಳಿಗೆ ಮರವೊಂದು ವಾಹನದ ಮೇಲೆ ಉರುಳಿದ್ದು, ವಾಹನ ಜಖಂ ಆಗಿದೆ. ಪರಿಣಾಮ ಸಮೀಪದಲ್ಲಿದ್ದ ಇಬ್ಬರಿಗೆ ಗಾಯವಾಗಿದೆ.ಬಿರುಸಿನ ಗಾಳಿಗೆ ಮರವೊಂದು ವಾಹನದ ಮೇಲೆ ಉರುಳಿದ್ದು, ವಾಹನ ಜಖಂ ಆಗಿದೆ. ಪರಿಣಾಮ ಸಮೀಪದಲ್ಲಿದ್ದ ಇಬ್ಬರಿಗೆ ಗಾಯವಾಗಿದೆ. ಸೊರಬ: ಬಿರುಸಿನ ಗಾಳಿ ಮಳೆಗೆ ಮರವೊಂದು ವಾಹನದ ಮೇಲೆ ಉರುಳಿ ಬಿದ್ದು, ಇಬ್ಬರು ಗಾಯಗೊಂಡ ಘಟನೆ ತಾಲೂಕಿನ ಚಂದ್ರಗುತ್ತಿ ಗ್ರಾಮದ ಸಿದ್ದಾಪುರ ರಸ್ತೆಯಲ್ಲಿ ಸೋಮವಾರ ನಡೆದಿದೆ. ಗ್ರಾಮದಲ್ಲಿ ವಾರದ ಸಂತೆಯಾದ…

Read More

ಹುಂಚ | ಅಕ್ರಮ ಮದ್ಯ ಮಾರಾಟ ಅಡ್ಡೆ ಮೇಲೆ ಪೊಲೀಸರ ದಾಳಿ  – ಮಾಲು ಸಮೇತ ಇಬ್ಬರು ವಶಕ್ಕೆ

Police raid illegal liquor shop in Huncha – Two arrested along with goods ಹುಂಚ | ಅಕ್ರಮ ಮದ್ಯ ಮಾರಾಟ ಅಡ್ಡೆ ಮೇಲೆ ಪೊಲೀಸರ ದಾಳಿ  – ಮಾಲು ಸಮೇತ ಇಬ್ಬರು ವಶಕ್ಕೆ Police raid illegal liquor shop in Huncha – Two arrested along with goods ಹುಂಚ | ಅಕ್ರಮ ಮದ್ಯ ಮಾರಾಟ ಅಡ್ಡೆ ಮೇಲೆ ಪೊಲೀಸರ ದಾಳಿ  – ಮಾಲು ಸಮೇತ ಇಬ್ಬರು ವಶಕ್ಕೆ ರಿಪ್ಪನ್…

Read More