ನನ್ನನ್ನು ಗೆಲ್ಲಿಸಿದರೆ ದೆಹಲಿಗೆ ಹೋಗಿ ಮೋದಿ ಪ್ರಧಾನಿಯಾಗಲು ಕೈಎತ್ತುತ್ತೇನೆ ; ಕೆ.ಎಸ್.ಈಶ್ವರಪ್ಪ | KSE

ನನ್ನನ್ನು ಗೆಲ್ಲಿಸಿದರೆ ದೆಹಲಿಗೆ ಹೋಗಿ ಮೋದಿ ಪ್ರಧಾನಿಯಾಗಲು ಕೈಎತ್ತುತ್ತೇನೆ  ; ಕೆ.ಎಸ್.ಈಶ್ವರಪ್ಪ | KSE   ಸಾಗರ : ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ರಾಷ್ಟ್ರ ಭಕ್ತರ ಬಳಗ ಸಾಗರ ವಿಭಾಗದ ವತಿಯಿಂದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಪರವಾಗಿ ಕಾರ್ಯರ್ತರ ಸಂಗಮ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಸಾಗರ ಪಟ್ಟಣ ಹಾಗು ಸುತ್ತಮುತ್ತ ಗ್ರಾಮಗಳಿಂದ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಕಾರ್ಯಕರ್ತರು ಆಗಮಿಸಿ ಕೆ.ಎಸ್.ಈಶ್ವರಪ್ಪಗೆ ಬೆಂಬಲ ಸೂಚಿಸಿದರು. ಕಾರ್ಯಕ್ರಮದಲ್ಲಿ ಸಾಗರ ಮಾಜಿ ನಗರ ಸಭಾ ಸದಸ್ಯರುಗಳಾದ ಮಂಜುನಾಥ್ ಕೆ.ಎಲ್. ಕಸ್ತೂರಿ ಸಾಗರ, ಮಾಜಿ…

Read More

ನಾಪತ್ತೆಯಾದವರ ಪತ್ತೆಗೆ ಮನವಿ | Missing

ನಾಪತ್ತೆಯಾದವರ ಪತ್ತೆಗೆ ಮನವಿ | Missing ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣೆ  ವ್ಯಾಪ್ತಿಯಿಂದ ಇಬ್ಬರು ನಾಪತ್ತೆ ಪ್ರಕರಣ ದಾಖಲಾಗಿದೆ.  ನಗರದ ಸಮೀವುಲ್ಲಾ ಬಿನ್ ಅಬ್ದುಲ್ ಮಜೀದ್ ಎಂಬ 36 ವರ್ಷದ ಪುರುಷ ಮಾರ್ಚ್-2023 ರಲ್ಲಿ ಕಾಣೆಯಾಗಿದ್ದಾರೆ.ಇವರು ಮೂಲತಃ ರಿಪ್ಪನ್‌ಪೇಟೆಯವರಾಗಿದ್ದು ಕಳೆದ ಕೆಲವು ದಿನಗಳಿಂದ ಶಿವಮೊಗ್ಗದಲ್ಲಿ ನೆಲೆಸಿದ್ದಾರೆ. ಈವೆರೆಗೂ ಪತ್ತೆಯಾಗಿರುವುದಿಲ್ಲ. ಈ ವ್ಯಕ್ತಿಯ ಚಹರೆ ಸುಮಾರು 5.4 ಅಡಿ ಎತ್ತರ ದುಂಡುಮುಖ ಕಪ್ಪಕೂದಲು ಗೋಧಿ ಬಣ ಬಿಳಿ ಬಣ್ಣದ ಶರ್ಟ್ ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ. ಇನ್ನೊಂದು…

Read More

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಯ ನಿವೃತ್ತ ಕಾಂಪೌಂಡರ್ ಮುಕ್ತಿಯಾರ್ ನಿಧನ

Retired Compounder of Ripon Town Government Hospital Muktiyar passed away ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಯ ನಿವೃತ್ತ ಕಾಂಪೌಂಡರ್ ಮುಕ್ತಿಯಾರ್ ನಿಧನ Retired Compounder of Ripon Town Government Hospital Muktiyar passed away ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಯ ನಿವೃತ್ತ ಕಾಂಪೌಂಡರ್ ಮುಕ್ತಿಯಾರ್ ನಿಧನ Retired Compounder of Ripon Town Government Hospital Muktiyar passed away ರಿಪ್ಪನ್ ಪೇಟೆ: ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೂವತ್ತೆರಡು ವರ್ಷಗಳಿಗೂ…

Read More

ತೀರ್ಥಹಳ್ಳಿ ಮೂಲದ ನಟೋರಿಯಸ್ ಮನೆಗಳ್ಳನ ಬಂಧನ – ಬೆಂಜ್ ಕಾರು, ಪಿಸ್ತೂಲು ಸಹಿತ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ, ನಗದು ವಶಕ್ಕೆ ..!!

ತೀರ್ಥಹಳ್ಳಿ ಮೂಲದ ನಟೋರಿಯಸ್ ಮನೆಗಳ್ಳನ ಬಂಧನ – ಬೆಂಜ್ ಕಾರು, ಪಿಸ್ತೂಲು ಸಹಿತ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ, ನಗದು ವಶಕ್ಕೆ ..!! ಮಲೆನಾಡಿನ ಕುಖ್ಯಾತ ಕಳ್ಳರಿಬ್ಬರನ್ನು ಬೆಂಗಳೂರು ಪೋಲಿಸರು ಬಂಧಿಸಿ ಬೆಂಜ್ ,ಸ್ಕೋಡಾ ಕಾರು ಸಮೇತ ಕೋಟ್ಯಾಂತರ ರೂ ನಗದು ಹಾಗೂ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಇತ್ತೀಚೆಗೆ ತೀರ್ಥಹಳ್ಳಿಯಲ್ಲಿ ಮನೆಯ ಹಿಂಭಾಗದಲ್ಲಿ ಮುಚ್ಚ್ಚಿಟ್ಟಿದ್ದ ಚಿನ್ನಾಭರಣವನ್ನು ವಶಪಡಿಸಿಕೊಂಡಿರುವ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರು ತೀರ್ಥಹಳ್ಳಿ ಮೂಲದ ಆರೋಪಿ ಹಾಗೂ ಚಿಕ್ಕಮಗಳೂರಿನ ಆರೋಪಿಯೊಬ್ಬನನ್ನು ಬಂಧಿಸಿ ಐಶರಾಮಿ…

Read More

ಸಾರ್ವಜನಿಕ ಹಬ್ಬಗಳ ಹಿನ್ನಲೆ ರೌಡಿಗಳ ಪರೇಡ್ | 110 ರೌಡಿಗಳಿಗೆ ಎಸ್ ಪಿ ವಾರ್ನಿಂಗ್

ಸಾರ್ವಜನಿಕ ಹಬ್ಬಗಳ ಹಿನ್ನಲೆ ರೌಡಿಗಳ ಪರೇಡ್ | 110 ರೌಡಿಗಳಿಗೆ ಎಸ್ ಪಿ ವಾರ್ನಿಂಗ್ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗ ಪೊಲೀಸರು ರೌಡಿಗಳ ಪರೇಡ್‌ ನಡೆಸಿ ಖಡಕ್ ವಾರ್ನಿಂಗ್ ನೀಡಿದ್ದಾರೆ. ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ಮುಂಜಾಗ್ರತಾ ಕ್ರಮವಾಗಿ ದಿನಾಂಕಃ 09-08-2024 ರಂದು ಸಂಜೆ ಶಿವಮೊಗ್ಗ ನಗರದ  ಡಿಎಆರ್ ಸಭಾಂಗಣದ ಆವರಣದಲ್ಲಿ ಒಟ್ಟು 110 ಜನ ರೌಡಿಗಳನ್ನ ಪರೆಡ್‌ಗೆ ಪೊಲೀಸರು ಹಾಜರುಪಡಿಸಿದ್ದರು. ಈ ವೇಳೆ ಅವರುಗಳ ವೈಯಕ್ತಿಕ ವಿವರ ಜೊತೆಗೆ ಆದಾಯದ ಮೂಲಗಳನ್ನು…

Read More

ಹೆತ್ತ ಮಗುವಿಗೆ ವಿಷ ಹಾಕಿದ ತಂದೆ – ಮಗುವಿನ ಸ್ಥಿತಿ ಗಂಭೀರ..!!

ಹೆತ್ತ ಮಗುವಿಗೆ ವಿಷ ಹಾಕಿದ ತಂದೆ – ಮಗುವಿನ ಸ್ಥಿತಿ ಗಂಭೀರ..!! In a heartbreaking incident from Bengaluru, a father allegedly poisoned his specially-abled son due to inability to afford medical treatment. The child is battling for life in hospital. ಹೆತ್ತ ಮಕ್ಕಳಿಗಾಗಿ ತಂದೆ–ತಾಯಿ ತಮ್ಮ ಕನಸು, ನೋವು, ಸಂಕಟ ಎಲ್ಲವನ್ನೂ ಮರೆತು ಬದುಕುತ್ತಾರೆ. ಮಕ್ಕಳ ಮುಖದಲ್ಲಿನ ನಗು ನೋಡಿಕೊಂಡು ತಮ್ಮ ನೋವನ್ನು ನುಂಗಿಕೊಳ್ಳುವ ಅಸಂಖ್ಯಾತ…

Read More

ಸ್ನೇಹಿತರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ: ಮಾತಿನ ಚಕಮಕಿಯಲ್ಲಿ ಚಾಕು ಇರಿತ, ಓರ್ವ ಸಾವು

ಸ್ನೇಹಿತರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ: ಮಾತಿನ ಚಕಮಕಿಯಲ್ಲಿ ಚಾಕು ಇರಿತ, ಓರ್ವ ಸಾವು Vinod, who was seriously injured in the stabbing, died on the spot. Police said that the accused Vikram fled the scene after the incident. ಶಿವಮೊಗ್ಗ: ಸ್ನೇಹಿತರಿಬ್ಬರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಶಿವಮೊಗ್ಗ ನಗರದ ಹೊರವಲಯದ ಮಲವಗೊಪ್ಪದ ಪೆಟ್ರೋಲ್ ಬಂಕ್ ಸಮೀಪ ಶನಿವಾರ ರಾತ್ರಿ ಸಂಭವಿಸಿದೆ. ವಿನೋದ್ ಹಾಗೂ ವಿಕ್ರಮ್…

Read More

ವಿಚಾರಣಾಧೀನ ಖೈದಿಗೆ ಗಾಂಜಾ ಪೂರೈಕೆಗೆ ಯತ್ನ – ಯುವಕನ ಬಂಧನ|arrested

ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಸಲು ಯತ್ನಿಸಿದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ ಸೋಗಾನೆ ಗ್ರಾಮದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಕಾರಾಗೃಹದಲ್ಲಿರುವವನಿಗೆ ಬೇಕರಿ ಪದಾರ್ಥಗಳನ್ನು ನೀಡುವ ನೆಪದಲ್ಲಿ ಗಾಂಜಾ ಪೂರೈಕೆ ಮಾಡಲು ಯತ್ನಿಸಿದ ಯುವಕರು. ಈ ಪೈಕಿ ಒಬ್ಬ ಸಿಕ್ಕಿಬಿದ್ದಿದ್ದು ಮತ್ತೊಬ್ಬ ತಲೆಮರೆಸಿಕೊಂಡಿದ್ದಾನೆ. ಎರಡು ವಾರದ ಹಿಂದೆ ಸಾಗರದಲ್ಲಿ ಗಾಂಜಾದೊಂದಿಗೆ ಸಿಕ್ಕಿಬಿದ್ದು ಜೈಲು ಸೇರಿದ್ದ ಅಲ್ತಾಫ್ ಎಂಬುವನಿಗೆ ಗಾಂಜಾ ನೀಡಲು ಬಂದಿದ್ದ ಯುವಕರು. ಕೈದಿಯ ಸ್ನೇಹಿತರೇ ಆಗಿರುವ ಶಿವಮೊಗ್ಗ ಗೋಪಾಳದ ಮುಸ್ತಫಾ ಮತ್ತು ಕಾಶೀಪುರದ ದಿಲೀಪ ಕೆಲವು…

Read More

ಗರ್ತಿಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಳ್ಳತನ| ಕೋಣಂದೂರಿನ ಎರಡು ಶಾಲೆಗಳಲ್ಲಿ ಕಳ್ಳತನ|theft

ಗರ್ತಿಕೆರೆ: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಬೀಗಗಳನ್ನು ತುಂಡರಿಸಿ ಒಳ ನುಗ್ಗಿದ ದುಷ್ಕರ್ಮಿಗಳು ಗಾಡ್ರೇಜ್ ಬೀರುಗಳನ್ನು ಮುರಿದು  ಕಡತಗಳನ್ನು ಚೆಲ್ಲಾಪಿಲ್ಲಿ ಮಾಡಿ ಗಾಡ್ರೇಜ್ ಬೀರುನಲ್ಲಿದ್ದ ಅಂದಾಜು 20 ಸಾವಿರ ಕ್ಕೂ ಹೆಚ್ಚು ಹಣವನ್ನು ದೋಚಿಕೊಂಡು ಹೋಗಿರುವ ಘಟನೆ ತಡರಾತ್ರಿ ನಡೆದಿದೆ. ಇಂದು ಬೆಳಿಗ್ಗೆ ಕಾಲೇಜು ಸಿಬ್ಬಂದಿಗಳು ಕಾಲೇಜಿಗೆ ಬಂದಾಗ ಬೀಗ ಮುರಿದ ಪರಿಸ್ಥಿತಿ ನೋಡಿ ಕಾಲೇಜಿನ ಕಡತಗಳು ಚೆಲ್ಲಾಪಿಲ್ಲಿಯಾಗಿ ಇರುವುದನ್ನು ಕಂಡು ದಂಗಾಗಿ ಕಾಲೇಜಿನ ಪ್ರಾಚಾರ್ಯರಿಗೆ ಹಾಗೂ ಪೊಲೀಸರಿಗೆ ಘಟನೆ ಬಗ್ಗೆ ತಿಳಿಸಿದ್ದಾರೆ. ಸ್ಥಳಕ್ಕೆ ಶ್ವಾನ…

Read More

“ನಗುನಗುತ್ತಲೇ ಫೋಟೋಗೆ ಪೋಸ್ ಕೊಟ್ಟಿದ್ದವನು ಮರುಕ್ಷಣವೇ ಬಾರದ ಲೋಕಕ್ಕೆ ಪಯಣಿಸಿದ!” – ಉಲ್ಲಾಸ್ ಗೌಡ ಸ್ನೇಹಿತ ಘಟನೆ ಬಗ್ಗೆ ಹೇಳಿದ್ದೇನು.!?

“ನಗುನಗುತ್ತಲೇ ಫೋಟೋಗೆ ಪೋಸ್ ಕೊಟ್ಟಿದ್ದವನು ಮರುಕ್ಷಣವೇ ಬಾರದ ಲೋಕಕ್ಕೆ ಪಯಣಿಸಿದ!” – ಉಲ್ಲಾಸ್ ಗೌಡ ಸ್ನೇಹಿತ ಘಟನೆ ಬಗ್ಗೆ ಹೇಳಿದ್ದೇನು.!? Bengaluru youth Ullas Gowda, son of film producer Ba.Ma. Harish, died of a suspected heart attack during a Kodachadri trek. His friend recounts the heartbreaking final moments before the tragedy. ಪ್ರಕೃತಿಯ ಮಡಿಲಿನಲ್ಲಿ ಸಂತಸದಿಂದ ಕಾಲ ಕಳೆಯಲು ಹೋದ ಜೀವವೊಂದು ಮರಳಿ ಮನೆಗೆ ಬಾರದಂತೆ…

Read More