Ripponpete | ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆ ಪರಿಹಾರ ಹೇಗೆ ಸಾಧ್ಯ – ಹರತಾಳು ಹಾಲಪ್ಪ
ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆ ಪರಿಹಾರ ಹೇಗೆ ಸಾಧ್ಯ ರಿಪ್ಪನ್ಪೇಟೆ;-ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಲಿಕ ಹಿನ್ನಲೆ ಅರಿವೇ ಇಲ್ಲದ.ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ ಆಂತವಳಿಗೆ ಮತದಾರರ ಮತಹಾಕಬೇಕಾ.? ಬಗರ್ ಹುಕುಂ ಆರಣ್ಯ ಹಕ್ಕು ಅಂದರೆ ಏನು ಎಂಬುದೇ ಗೊತ್ತಿಲ್ಲದವರು ಸಂಸತ್ ಪ್ರವೇಶ ಮಾಡಿದರೆ ಪ್ರಯೋಜನವಿಲ್ಲ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಅರಿವಿರುವಂತಹ ಬಿ.ವೈ.ರಾಘವೇಂದ್ರರನ್ನು ಬೆಂಬಲಿಸುವಂತೆ ಮಾಜಿ ಸಚಿವ ಹರತಾಳು ಹಾಲಪ್ಪ ಮತದಾರರಲ್ಲಿ ಮನವಿ ಮಾಡಿದರು. ರಿಪ್ಪನ್ಪೇಟೆಯ ವಿನಾಯಕ ವೃತ್ತದಲ್ಲಿ…