Headlines

Ripponpete | ಪಡಿತರ ದಾಸ್ತಾನುವಿನಲ್ಲಿ ಅವ್ಯವಹಾರ – ನ್ಯಾಯಬೆಲೆ ಅಂಗಡಿಯ ಪರವಾನಗಿ ಅಮಾನತ್ತುಗೊಳಿಸಿ ಆದೇಶ

Ripponpete | ಪಡಿತರ ದಾಸ್ತಾನುವಿನಲ್ಲಿ ಅವ್ಯವಹಾರ – ಅಂಗಡಿಯ ಪರವಾನಗಿ ಅಮಾನತ್ತುಗೊಳಿಸಿ ಆದೇಶ ರಿಪ್ಪನ್‌ಪೇಟೆ : ಇಲ್ಲಿನ ಗ್ರಾಪಂ ಹಿಂಭಾಗದ ವಿಎಸ್ ಎಸ್ ಎನ್ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ದಾಸ್ತಾನುವಿನಲ್ಲಿ ಲೋಪ ಕಂಡು ಬಂದಿರುವ ಹಿನ್ನಲೆಯಲ್ಲಿ ಪ್ರಾಧಿಕಾರ ನಂ: 03/2017-18 ನ್ನು ವಿಚಾರಣೆಗೆ ಕಾಯ್ದಿರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತುಪಡಿಸಿ ಜಿಲ್ಲಾ ಆಹಾರ ಉಪ ನಿರ್ದೇಶಕ ಆರ್ ಅವಿನ್ ಆದೇಶಿಸಿದ್ದಾರೆ. ದಿನಾಂಕ 16-12-2023 ರಂದು ಜಿಲ್ಲಾ ಆಹಾರ ಉಪ ನಿರ್ದೇಶಕರು   ನ್ಯಾಯಬೆಲೆ ಅಂಗಡಿಗೆ ಖುದ್ದು ಭೇಟಿ ನೀಡಿ,…

Read More

Ripponpete | ಹಾಲುಗುಡ್ಡೆ ಘಂಟೆ ದೇವರಾಜ್ ಗೌಡ ನಿಧನ

ರಿಪ್ಪನ್‌ಪೇಟೆ : ಇಲ್ಲಿನ ಬಾಳೂರು ಗ್ರಾಪಂ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಘಂಟೆ  ದೇವರಾಜ್ ಗೌಡ(74) ರವರು ಅಲ್ಪ ಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಸಾಮಾಜಿಕ ಹೋರಾಟಗಾರರಾಗಿದ್ದ ಹಾಲುಗುಡ್ಡೆ ಘಂಟೆ ದೇವರಾಜ್ ಗೌಡ ರವರು ಬುಧವಾರ ಬೆಳಗಿನ ಜಾವ ತಮ್ಮ ಸ್ವಗೃಹದಲ್ಲಿ ಇಹಲೋಕ ತ್ಯಜಿಸಿದರು. ಮೃತರು ಮೂವರು ಪುತ್ರರು ಹಾಗೂ ಇಬ್ಬರು ಸಹೋದರರು ,ಓರ್ವ ಸಹೋದರನನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಸಂಜೆ ಮೃತರ ಜಮೀನಿನಲ್ಲಿ ನೆರವೇರಿದೆ.

Read More

Ripponpete | ಅತಿಯಾದ ಮೊಬೈಲ್ ಬಳಕೆಯಿಂದ ಮಾನಸಿಕ, ದೈಹಿಕ ಮತ್ತು ಸಾಮಾಜಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ : ಆದರ್ಶ ಗೌಡ ಪಿ ಎನ್

Ripponpete | ಅತಿಯಾದ ಮೊಬೈಲ್ ಬಳಕೆಯಿಂದ ಮಾನಸಿಕ, ದೈಹಿಕ ಮತ್ತು ಸಾಮಾಜಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ : ಆದರ್ಶ ಗೌಡ ಪಿ ಎನ್ ರಿಪ್ಪನ್‌ಪೇಟೆ : ಅತಿಯಾದ ಮೊಬೈಲ್ ಬಳಕೆಯಿಂದ   ಮಾನಸಿಕ, ದೈಹಿಕ ಮತ್ತು ಸಾಮಾಜಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಆದರ್ಶ ಗೌಡ ಪಿ ಎನ್ ಹೇಳಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಿಪ್ಪನ್ ಪೇಟೆ ಯುವ ರೆಡ್ ಕ್ರಾಸ್  ಘಟಕ ಹಾಗೂ  ಸಿಮ್ಖಾನ್ ಫೌಂಡೇಶನ್ ಮತ್ತು ಸೋಶಿಯಲ್ ವೆಲ್ಫೇರ್  ಟ್ರಸ್ಟ್ ವತಿಯಿಂದ ನಡೆದ ಅತಿಯಾದ ಮೊಬೈಲ್ ಬಳಕೆಯಿಂದ…

Read More

Ripponpete | ಗೃಹಿಣಿ ಆತ್ಮಹತ್ಯೆ ಪ್ರಕರಣ – ಅನುಮಾನಸ್ಪದ ಸಾವು ಎಂದು‌ ಕುಟುಂಬಸ್ಥರ ಆರೋಪ : ಮೃತದೇಹ ಮೆಗ್ಗಾನ್ ಗೆ ರವಾನೆ

Ripponpete | ಗೃಹಿಣಿ ಆತ್ಮಹತ್ಯೆ ಪ್ರಕರಣ – ಅನುಮಾನಸ್ಪದ ಸಾವು ಎಂದು‌ ಕುಟುಂಬಸ್ಥರ ಆರೋಪ : ಮೃತದೇಹ ಮೆಗ್ಗಾನ್ ಗೆ ರವಾನೆ ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯ ಮನೆಯೊಂದರಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಗ್ಗೆ ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿದ್ದಾರೆ. ಕವನಾ (24) ಮೃತಪಟ್ಟ ಗೃಹಿಣಿಯಾಗಿದ್ದು,ತೀರ್ಥಹಳ್ಳಿ ರಸ್ತೆಯ ಹಳೆಯ ಚಿತ್ರಮಂದಿರದ ಮುಂಭಾಗದಲ್ಲಿ ಬಾಡಿಗೆ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿರುವ ಕುಟುಂಬಸ್ಥರು ಮೇತದೇಹವನ್ನು ಶಿವಮೊಗ್ಗದ ಮೆಗ್ಗಾನ್…

Read More

ವೈನ್ ಶಾಪ್ ನಲ್ಲಿ ಯುವಕನ ಬರ್ಬರ ಹತ್ಯೆ -ಮೂವರು ವಶಕ್ಕೆ..!!! | Crime News

ವೈನ್ ಶಾಪ್ ನಲ್ಲಿ ಯುವಕನ ಬರ್ಬರ ಹತ್ಯೆ -ಮೂವರು ವಶಕ್ಕೆ..!!! | Crime News ಭದ್ರಾವತಿ : ಇಲ್ಲಿನ  ಭದ್ರಾ ವೈನ್ಸ್ ಶಾಪ್​ (Wineshop)ನಲ್ಲಿ ವ್ಯಕ್ತಿಯೊಬ್ಬನ ಕೊಲೆ(murder) ಯಾಗಿದೆ.  ಹಳೇ ದ್ವೇಷದ ಹಿನ್ನೆಲೆಯಲ್ಲಿ ಹೇಮಂತ್ ಅಲಿಯಾಸ್ 35 ವರ್ಷ ಕರಿ ಚಿಕ್ಕಿಯನ್ನ ಕೊಲೆ ಮಾಡಲಾಗಿದೆ. ಭದ್ರಾವತಿ ಪಟ್ಟಣ್ಣದ ಭದ್ರಾ ವೈನ್ಸ್ ಸ್ಟೋರ್​ನಲ್ಲಿಯೇ ಈ ಘಟನೆ ನಡೆದಿದ್ದು, ಈ ಹಿಂದೆ ನಡೆದಿದ್ದ ಮುಜ್ಜು ಎಂಬಾತ ಕೊಲೆಗೆ ಪತ್ರೀಕಾರವಾಗಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.  ಘಟನೆಯಲ್ಲಿ ನಾಲ್ಕೈದು ಯುವಕರು ಹೇಮಂತ್​…

Read More

Ripponpete | ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ

Ripponpete | ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯ ಮನೆಯೊಂದರಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕವನಾ (24) ಮೃತಪಟ್ಟ ಗೃಹಿಣಿಯಾಗಿದ್ದಾರೆ. ತೀರ್ಥಹಳ್ಳಿ ರಸ್ತೆಯ ಹಳೆಯ ಚಿತ್ರಮಂದಿರದ ಮುಂಭಾಗದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಕೊಳವಳ್ಳಿ ಮೂಲದ ಕವನ ಪಟ್ಟಣದ ಖಾಸಗಿ ಶಾಪಿಂಗ್ ಮಾಲ್ ನಲ್ಲಿ ಕೆಲಸ ನಿರ್ವಹಿಸುತಿದ್ದರು. ಕಳೆದ ಆರು ವರ್ಷಗಳ ಹಿಂದೆ ಶಿಕಾರಿಪುರದ ರುದ್ರೇಶ್ ಎಂಬುವವರನ್ನು ವಿವಾಹವಾಗಿದ್ದ ಕವನ ರವರಿಗೆ ಐದು ವರ್ಷದ ಮಗನಿದ್ದು ತಾಯಿ ಮನೆಯಲ್ಲಿ…

Read More

Thirthahalli | ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ – ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮೇಲೆ ಕೇಸ್ ದಾಖಲು

Thirthahalli | ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ – ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮೇಲೆ ಕೇಸ್ ದಾಖಲು ತೀರ್ಥಹಳ್ಳಿ : ಪಟ್ಟಣದ ಬಾಳೆಬೈಲು ಸಮೀಪದಲ್ಲಿ ಮಾಳೂರು ಠಾಣೆಯ ಎಎಸ್‌ಐ ಕೃಷ್ಣಮೂರ್ತಿ ರವರು ಹೆದ್ದಾರಿ ಗಸ್ತುವಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮೇಲೆ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತೀಚಿಗೆ ಮಾರಣಾಂತಿಕ ರಸ್ತೆ ಅಪಘಾತಗಳು ಹೆಚ್ಚಾಗಿದ್ದರಿಂದ ಅವುಗಳನ್ನು ತಡೆಯುವ ಸಲುವಾಗಿ ವಾಹನ ತಪಾಸಣೆ ಮಾಡಿ ಅನುಮಾನಸ್ಪದ ಚಾಲಕ…

Read More

ತಂಬಾಕು ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ | Tobacco Raid

ತಂಬಾಕು ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ | Tobacco Raid ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಡಾ|| ಸುರೇಶ್‌ರವರ ನೇತೃತ್ವದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕಾಯ್ದೆಯನ್ವಯ ಹೊಸನಗರ ಪಟ್ಟಣದ ಸುಮಾರು 25 ಅಂಗಡಿಗಳ ಮೇಲೆ ದಾಳಿ ನಡೆಸಿ ಸುಮಾರು 3 ಸಾವಿರ ರೂ. ನಷ್ಟು ಹಣವನ್ನು ಸರ್ಕಾರದ ಬೊಕ್ಕಸಕ್ಕೆ ತುಂಬಿಸಿದ್ದಾರೆ. ದಾಳಿ ನಡೆಸುವ ಸಂದರ್ಭದಲ್ಲಿ ಮಾತನಾಡಿದ ಬಿ.ಹೆಚ್.ಇ.ಓ ಕರಿಬಸಮ್ಮ, ತಂಬಾಕು ನಮ್ಮ ದೇಹವನ್ನು ಸಂಪೂರ್ಣ ಸುಟ್ಟು ಹಾಕುತ್ತದೆ. ಈ ಬಗ್ಗೆ…

Read More

SAGARA | ಜೋಗ್ ಫಾಲ್ಸ್ ನಲ್ಲಿ ಎರಡು ಮಂಗಗಳ ಮೃತದೇಹ ಪತ್ತೆ – ಹೆಚ್ಚಾಯು ಮಂಗನ ಖಾಯಿಲೆ ಆತಂಕ

SAGARA | ಜೋಗ್ ಫಾಲ್ಸ್ ನಲ್ಲಿ ಎರಡು ಮಂಗಗಳ ಮೃತದೇಹ ಪತ್ತೆ – ಹೆಚ್ಚಾಯು ಮಂಗನ ಖಾಯಿಲೆ ಆತಂಕ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗ್‌ಫಾಲ್ಸ್‌ನ ವರ್ಕ್‌ಮನ್ ಬ್ಲಾಕ್ ಹಾಗೂ ರೆಡ್ಡಿ ಬ್ಲಾಕ್ ಪ್ರದೇಶದಲ್ಲಿ ಎರಡು ಮಂಗಗಳ ಮೃತದೇಹಗಳು ಭಾನುವಾರ ಪತ್ತೆಯಾಗಿದೆ. ಸಾರ್ವಜನಿಕರ ಮಾಹಿತಿ ಅನ್ವಯ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪಶು ವೈದ್ಯಾಧಿಕಾರಿ ಮತ್ತು ಜೋಗ ಕಾರ್ಗಲ್ ಪಟ್ಟಣ ಪಂಚಾಯ್ತಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವೈದ್ಯಾಧಿಕಾರಿಗಳು ಮಂಗಗಳ ಮೃತ ದೇಹದ ಪರೀಕ್ಷೆ…

Read More

Ripponpete | ಪುನೀತ್‌ ಅಭಿಮಾನಕ್ಕಾಗಿ ಸೈಕಲ್‌ನಲ್ಲಿ ದೇಶ ಪರ್ಯಟನೆ ಕೈಗೊಂಡಿರುವ ತಮಿಳು ಅಭಿಮಾನಿಗೆ ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಸ್ವಾಗತ

Ripponpete | ಪುನೀತ್‌ ಅಭಿಮಾನಕ್ಕಾಗಿ ಸೈಕಲ್‌ನಲ್ಲಿ ದೇಶ ಪರ್ಯಟನೆ ಕೈಗೊಂಡಿರುವ ತಮಿಳು ಅಭಿಮಾನಿಗೆ ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಸ್ವಾಗತ ಪವರ್‌ ಸ್ಟಾರ್‌ ಪುನೀತ್‌ ರಾಜಕುಮಾರ್‌ (Puneeth Rajkumar) ಅಗಲಿ ಸರಿಸುಮಾರು ಎರಡು ವರ್ಷಕ್ಕೆ ಬಂದರೂ ಅವರ ಅಭಿಮಾನಿಗಳು ಮಾತ್ರ ಒಂದಲ್ಲಾ ಒಂದು ರೀತಿಯಲ್ಲಿ ಅವರ ಆರಾಧನೆಯನ್ನು ಮಾಡುತ್ತಲೇ ಬರುತ್ತಿದ್ದಾರೆ. ಈ ನಡುವೆ ತಮಿಳುನಾಡಿನ ಯುವಕನೊಬ್ಬ ಅಪ್ಪಟ ಅಪ್ಪು ಅಭಿಮಾನಿ ಆಗಿದ್ದು, ಪುನೀತ್‌ ಸಲುವಾಗಿ ತಮಿಳುನಾಡಿನಿಂದ ಸೈಕಲ್ ಪ್ರಯಾಣವನ್ನು ಆರಂಭಿಸಿದ್ದು, ದೇಶ ಪರ್ಯಟನೆಯನ್ನು ಮಾಡುತ್ತಿದ್ದಾನೆ. ಮುತ್ತುಸಲ್ವನ್ (Tamilian Muthusalvan) ಎಂಬ…

Read More
Exit mobile version