RIPPONPETE | ಏನಾದರೂ ನಾ ತೆಗೆಯಲ್ಲ – ಹಾಗಾದರೇ ನಾನು ಬಿಡೋ ಪ್ರಶ್ನೆನೇ ಇಲ್ಲಾ  | ಇದು ತಹಶೀಲ್ದಾರ್ ರಶ್ಮಿ ಖಡಕ್ ಕಾರ್ಯಾಚರಣೆ ಶೈಲಿ

ಏನಾದರೂ ನಾ ತೆಗೆಯಲ್ಲ – ಹಾಗಾದರೇ ನಾನು ಬಿಡೋ ಪ್ರಶ್ನೆನೇ ಇಲ್ಲಾ  | ಇದು ತಹಶೀಲ್ದಾರ್ ರಶ್ಮಿ ಖಡಕ್ ಕಾರ್ಯಾಚರಣೆ ಶೈಲಿ ರಿಪ್ಪನ್‌ಪೇಟೆ ಪಟ್ಟಣದ ಬಹುದಿನಗಳ ಬೇಡಿಕೆಯ ರಸ್ತೆ ಅಗಲೀಕರಣ ಕಾಮಗಾರಿಗೆ ಅಡ್ಡಿಯಾಗಿದ್ದ ಸಾಗರ ರಸ್ತೆಯ ಖಾಸಗಿ ಕಟ್ಟಡವನ್ನು ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ನೇತ್ರತ್ವದಲ್ಲಿ ದಿಡೀರ್  ತೆರವುಗೊಳಿಸುವ ಕಾರ್ಯಾಚರಣೆ ಕೈಗೊಳ್ಳುವ ಮೂಲಕ ಕಟ್ಟಡದ ಮಾಲೀಕರಿಗೆ ಶಾಕ್ ನೀಡಿದ್ದಾರೆ. ಕಳೆದ ಒಂದು ವರ್ಷದಿಂದ ಈ ಅನಧೀಕೃತ ಕಟ್ಟಡದಿಂದಾಗಿ ದ್ವಿಪಥ ರಸ್ತೆ ಕಾಮಗಾರಿ ಸ್ಥಗಿತಗೊಂಡು ಸಾರ್ವಜನಿಕರು ಪರದಾಡುವ ಸ್ಥಿತಿ…

Read More

ಏ.24 ರಂದು ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ 9ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ಧಾರ್ಮಿಕ ಧರ್ಮ ಸಮಾರಂಭ

ಏ.24 ರಂದು ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ 9 ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ಧಾರ್ಮಿಕ ಧರ್ಮ ಸಮಾರಂಭ ರಿಪ್ಪನ್‌ಪೇಟೆ;-ಇತಿಹಾಸ ಪ್ರಸಿದ್ದ ಗುಳಿಗುಳಿ ಶ್ರೀ ಶಂಕರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಏಪ್ರಿಲ್ 24 ರಂದು ಬುಧವಾರ ಬೆಳಗ್ಗೆ 9 ಗಂಟೆಗೆ ಶಿವಮೊಗ್ಗದ ಆಂದಾಲ್ಸ್ ರಾಘುಭಟ್ರು ನೇತೃತ್ವದಲ್ಲಿ ಹಾರೋಹಿತ್ತಲು ನಾಗಭೂಷಣ ಭಟ್ರು.ಮತ್ತು ಶಿರಸಿಯ ಶ್ರೀಕಾಂತ ಭಟ್ರು ಇವರ ಪುರೋಹಿತ್ವದಲ್ಲಿ 9 ನೇ ವರ್ಷದ ವರ್ಧಂತ್ಯುತ್ಸವ ಅಂಗವಾಗಿ ಕುಂಭಾಭಿಷೇಕ ಹಾಗೂ ಕಲಾ ಹೋಮ ಹಾಗೂ ಧಾರ್ಮಿಕ ಪೂಜಾ ಕೈಂಕರ್ಯಗಳೊAದಿಗೆ ಧಾರ್ಮಿಕ ಧರ್ಮಸಮಾರಂಭವನ್ನು ಆಯೋಜಿಸಲಾಗಿದೆ…

Read More

ರಿಪ್ಪನ್ ಪೇಟೆ ಆಸ್ಪತ್ರೆಯ ಒತ್ತುವರಿ ಜಾಗ ತೆರವು : ಗ್ರಾಮಾಡಳಿತಕ್ಕೆ ಸಂದ ಜಯ..!!!

ರಿಪ್ಪನ್ ಪೇಟೆ : ಇಲ್ಲಿನ ಗವಟೂರಿನಲ್ಲಿ ಈ ಭಾಗದ ಬಹುದಿನಗಳ ಕನಸಿನ ಸಮುದಾಯ ಆಸ್ಪತ್ರೆಗೆ ಮೀಸಲಿಟ್ಟಿದ್ದ ಐದು ಎಕರೆ ಜಾಗವನ್ನು ಕೆಲ ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದನ್ನು ಇಂದು ತಾಲೂಕು ತಹಶೀಲ್ದಾರ್ ಸಮ್ಮುಖದಲ್ಲಿ ತೆರವುಗೊಳಿಸಲಾಯಿತು. ಮಾಜಿ ಕಂದಾಯ ಸಚಿವರಾಗಿದ್ದ ಕಾಗೋಡು ತಿಮ್ಮಪ್ಪನವರು ರಿಪ್ಪನ್ ಪೇಟೆಯ ಸಾರ್ವಜನಿಕರ ಬೇಡಿಕೆಯಂತೆ ಗವಟೂರು ಗ್ರಾಮದಲ್ಲಿ ಸುಮಾರು 5 ಎಕರೆ ಭೂಮಿಯನ್ನು ಸಮುದಾಯ ಆಸ್ಪತ್ರೆಗಾಗಿ ಮಂಜೂರು ಮಾಡಿಸಿದ್ದರು. ಆ ಜಾಗವನ್ನು ಪೋಡಿ ದುರಸ್ಥಿಗೊಳಿಸುವ ಮುನ್ನವೇ ಇಲ್ಲಿನ ಕೆಲವು ಖಾಸಗಿ ವ್ಯಕ್ತಿಗಳು ಆ ಜಾಗವನ್ನು…

Read More

10 ವರ್ಷಗಳಿಂದ ಅಯ್ಯಪ್ಪ ಸ್ವಾಮಿ ಮಾಲೆ ಧರಿಸುತ್ತಿರುವ ಮುಸ್ಲಿಂ ವ್ಯಕ್ತಿ

10 ವರ್ಷಗಳಿಂದ ಅಯ್ಯಪ್ಪ ಸ್ವಾಮಿ ಮಾಲೆ ಧರಿಸುತ್ತಿರುವ ಮುಸ್ಲಿಂ ವ್ಯಕ್ತಿ ರಾಯಚೂರು: ಜಿಲ್ಲೆಯ ದೇವದುರ್ಗ ಪಟ್ಟಣದ ಗೌರಂಪೇಟೆ ನಿವಾಸಿ ಬಾಬು ಎಂಬ ಮುಸ್ಲಿಂ ಸಮುದಾಯದ ವ್ಯಕ್ತಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಯ ದರ್ಶನ ಪಡೆದಿದ್ದಾರೆ. 10 ವರ್ಷಗಳಿಂದಲೂ ಇವರು ಅಯ್ಯಪ್ಪ ಸ್ವಾಮಿ ಮಾಲೆ ಧರಿಸುತ್ತಿದ್ದಾರೆ. ಈ ವರ್ಷ ಡಿ.28ರಂದು ಶಬರಿಮಲೆ ಹತ್ತಿರದ ಪಂಪ ಸರೋವರದ ಬಳಿ ಸಂಪ್ರದಾಯದಂತೆ ಮಾಲೆ ಧರಿಸಿ, ಇರುಮುಡಿ ಕಟ್ಟಿಕೊಂಡು ಡಿ.31ರಂದು ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ. 2014ರಿಂದ ಇಲ್ಲಿಯವರೆಗೆ ಪ್ರತಿವರ್ಷ ತಮ್ಮ…

Read More

Ripponpete | ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿ ವಶಕ್ಕೆ..!

Ripponpete | ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿ ವಶಕ್ಕೆ..! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್‌ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದಲ್ಲಿ ಭಾನುವಾರ ರಾತ್ರಿ ಖಚಿತ ಮಾಹಿತಿಯ ಮೇರೆಗೆ ಬಿಲ್ಲೇಶ್ವರ ಸರ್ಕಲ್ ನಲ್ಲಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ಟಿಪ್ಪರ್‌ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಉಮೇಶ್ ,ಸಂತೋಷ್ ಕೊರವರ , ಹಾಗೂ ಮಧುಸೂಧನ್ ಇದ್ದರು.

Read More

ಮಟ್ಕಾ ಅಡ್ಡೆಗಳ ಮೇಲೆ ಪೊಲೀಸ್‌ ದಾಳಿ – ಇಬ್ಬರ ಬಂಧನ

ಮಟ್ಕಾ ಅಡ್ಡೆಗಳ ಮೇಲೆ ಪೊಲೀಸ್‌ ದಾಳಿ – ಇಬ್ಬರ ಬಂಧನ ಶಿವಮೊಗ್ಗ : ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಅಕ್ರಮ ಮಟ್ಕಾ ದಂಧೆ ನಡೆಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮಟ್ಕಾ ಅಡ್ಡೆಗಳ ಮೇಲೆ ದಾಳಿ ಶಿರಾಳಕೊಪ್ಪ ಪೊಲೀಸರು ಕಳೆದ ರಾತ್ರಿ ಹೆಚ್‌.ಕೆ. ರಸ್ತೆಯ ಹಳೆ ಪೆಟ್ರೋಲ್ ಬಂಕ್ ಸರ್ಕಲ್ ಹಾಗೂ ಆಂಜನೇಯ ಸ್ವಾಮಿ ದೇವಸ್ಥಾನ ಸರ್ಕಲ್ ಪ್ರದೇಶಗಳಲ್ಲಿ ದಾಳಿ ನಡೆಸಿದರು. ಈ ಸ್ಥಳಗಳಲ್ಲಿ ಮಟ್ಕಾ ಬರವಣಿಗೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ…

Read More

ಮುರುಘಾ ಮಠದಲ್ಲಿ ಐತಿಹಾಸಿಕ ಕಂಚಿನ ದೀಪ ರಥೋತ್ಸವ – ಪದ್ಮಶ್ರೀ ಮಂಜಮ್ಮ ಜೋಗತಿಗೆ ಕೆಳದಿ ರಾಣಿ ಚೆನ್ನಮ್ಮ ಪ್ರಶಸ್ತಿ | murugha matt

ಮುರುಘಾ ಮಠದಲ್ಲಿ ಐತಿಹಾಸಿಕ ಕಂಚಿನ ದೀಪ ರಥೋತ್ಸವ – ಪದ್ಮಶ್ರೀ ಮಂಜಮ್ಮ ಜೋಗತಿಗೆ ಕೆಳದಿ ರಾಣಿ ಚೆನ್ನಮ್ಮ ಪ್ರಶಸ್ತಿ | murugha matt ಸಾಗರ (Sagara) ತಾಲೂಕಿನ ಆನಂದಪುರ ಮುರುಘಾಮಠದಲ್ಲಿ ಮಂಗಳವಾರ ಐತಿಹಾಸಿಕ ಕಂಚಿನ ದೀಪ ರಥೋತ್ಸವ ನಿಮಿತ್ತ ಭಾವೈಕ್ಯ ಸಮ್ಮೇಳನ ವೈಭವದಿಂದ ನಡೆಯಿತು. ಪ್ರತಿ ವರ್ಷ ಶ್ರೇಷ್ಠ ಸಾಧಕಿ ಮಹಿಳೆಗೆ ಕೆಳದಿ ರಾಣಿ ಚೆನ್ನಮ್ಮ ರಾಣಿ ಪ್ರಶಸ್ತಿ ನೀಡಲಾಗುತ್ತಿದ್ದು ಈ ವರ್ಷ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜಾನಪದ ಕಲಾವಿದೆ ಮಂಜಮ್ಮ ಜೋಗತಿಗೆ ಕೆಳದಿ ರಾಣಿ ಚೆನ್ನಮ್ಮ…

Read More

ಶಿವಮೊಗ್ಗ ಜಿಲ್ಲಾದ್ಯಂತ ಮೀನುಗಾರಿಕೆ ನಿಷೇಧ

ಶಿವಮೊಗ್ಗ ಜಿಲ್ಲಾದ್ಯಂತ ಮೀನುಗಾರಿಕೆ ನಿಷೇಧ ಶಿವಮೊಗ್ಗ – ಮುಂಗಾರು ಮಳೆಗಾಲದಲ್ಲಿ ವಂಶಾಭಿವೃದ್ಧಿ ಚಟುವಟಿಕೆ ನಡೆಯುವ ಹಿನ್ನಲೆಯಲ್ಲಿ ಜಿಲ್ಲಾದ್ಯಂತ ಮೀನುಗಾರಿಕೆಯನ್ನು ನಿಷೇದ ಮಾಡಲಾಗಿದೆ ಎಂದು ಮೀನುಗಾರಿಕ ಉಪನಿರ್ದೇಶಕರು ತಿಳಿಸಿದ್ದಾರೆ. ಮುಂಗಾರು ಮಳೆಗಾಲದ ಅವಧಿಯಲ್ಲಿ ಮೀನುಗಾರಿಕೆ (ಮೀನುಗಾರಿಕೆ) ವಂಶಾಭಿವೃದ್ದಿ ಚಟುವಟಿಕೆಗಳು ನಡೆಯವ ಹಿನ್ನೆಲೆಯಲ್ಲಿ ನಿಷೇಧ ಹೇರಲಾಗಿದೆ. ಪ್ರತಿ ವರ್ಷದ ಜೂನ್ 1 ರಿಂದ ಜುಲೈ 30 ರವರೆಗೆ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು, ತೊರೆಗಳು, ನದಿಗಳು ಮತ್ತು ನದಿಗಳು ಮೀನು ಹಿಡಿಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮೀನುಗಾರಿಕೆ ಉಪ…

Read More

Ripponpete | ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆ

Ripponpete | ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆ  ರಿಪ್ಪನ್‌ಪೇಟೆ : ಸಾಲಬಾಧೆ ತಾಳಲರದೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಕೆಂಚನಾಲ ಗ್ರಾಮದ ಕೊಲ್ಲೂರಪ್ಪ (55) ಮೃತ ದುರ್ಧೈವಿಯಾಗಿದ್ದಾರೆ. ಕೊಲ್ಲೂರಪ್ಪನವರಿಗೆ ಕೆಂಚನಾಲ ಗ್ರಾಮದ ಸರ್ವೇ ನಂ:50/3 ರಲ್ಲಿ 1 ಎಕ್ಕರೆ 18 ಗುಂಟೆ ತರಿ ಜಮೀನಿರುವೆ. ಅದರಲ್ಲಿ ಸ್ವಲ್ಪ ಅಡಿಕೆ ಮತ್ತು ಸ್ವಲ್ಪ ಶುಂಠಿಯನ್ನು ಹಾಕಿರುತ್ತಾರೆ. ಸದರಿ ಜಮೀನಿನಲ್ಲಿ ಅಡಿಕೆ ಹಾಕುವ ಸಲುವಾಗಿ ಅಲ್ಲಿ ಇಲ್ಲಿ ಸಾಲ ಮಾಡಿ ಬೋರ್ ವೆಲ್ ಕೊರೆಯಿಸಿ ನಂತರ…

Read More

ಎಂಜಿನಿಯರಿಂಗ್‌ ಸೀಟ್‌ ಬ್ಲಾಕಿಂಗ್‌’ ಜಾಲದ ಹತ್ತು ಆರೋ‍ಪಿಗಳ ಬಂಧನ

ಎಂಜಿನಿಯರಿಂಗ್‌ ಸೀಟ್‌ ಬ್ಲಾಕಿಂಗ್‌’ ಜಾಲದ ಹತ್ತು ಆರೋ‍ಪಿಗಳ ಬಂಧನ ಸರ್ಕಾರದ ಕೋಟಾದಡಿ ಬರುವ ಎಂಜಿನಿಯರಿಂಗ್‌ ಸೀಟುಗಳನ್ನು ಬ್ಲಾಕ್‌ ಮಾಡಿ ಖಾಸಗಿ ಕಾಲೇಜುಗಳಿಗೆ ಲಾಭ ಮಾಡಿಕೊಟ್ಟು ಅರ್ಹ ಅಭ್ಯರ್ಥಿಗಳಿಗೆ ವಂಚಿಸುತ್ತಿದ್ದ ಆರೋಪದಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಹೊರಗುತ್ತಿಗೆ ನೌಕರ, ಮೂವರು ಮಧ್ಯವರ್ತಿಗಳು ಹಾಗೂ ಎಂಜಿನಿಯರಿಂಗ್ ಕಾಲೇಜುಗಳ ಸಿಬ್ಬಂದಿ ಸೇರಿದಂತೆ ಹತ್ತು ಮಂದಿಯನ್ನು ಮಲ್ಲೇಶ್ವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೆಇಎ ಹೊರಗುತ್ತಿಗೆ ನೌಕರ, ಯಶವಂತಪುರದ ನಿವಾಸಿ ಬಿ.ಎಸ್‌.ಅವಿನಾಶ್‌ (36), ತುಮಕೂರಿನ ಚಿಕ್ಕನಾಯಕನಹಳ್ಳಿ ನಿವಾಸಿ ಟಿ.ಎಂ.ಶ್ರೀಹರ್ಷ(42),…

Read More