Headlines

Ripponpete | ಜಿ.ಎಸ್.ಬಿ.ಸಮಾಜದವರಿಂದ ಸಂಸದ ಬಿ.ವೈ.ರಾಘವೇಂದ್ರರಿಗೆ ಸನ್ಮಾನ

Ripponpete | ಜಿ.ಎಸ್.ಬಿ.ಸಮಾಜದವರಿಂದ ಸಂಸದ ಬಿ.ವೈ.ರಾಘವೇಂದ್ರರಿಗೆ ಸನ್ಮಾನ ರಿಪ್ಪನ್‌ಪೇಟೆ;-ಜಿ.ಎಸ್.ಬಿ.ಸಮಾಜದವರಿಗೆ ಸರ್ಕಾರದಿಂದ ಅನುದಾನ ಕೊಟ್ಟಿಲ್ಲ ಮುಂದಿನ ದಿನಗಳಲ್ಲಿ ಆ ಸಮಾಜದವರಿಗೂ  ಸರ್ಕಾರದ ಆನುದಾನವನ್ನು ಕೊಡಿಸುವುದಾಗಿ ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು. ರಿಪ್ಪನ್‌ಪೇಟೆಯ ಜಿ.ಎಸ್.ಬಿ.ಕಲ್ಯಾಣ ಮಂದಿರದಲ್ಲಿ  ಖಾಸಗಿ ಕಾರ್ಯಕ್ರಮಕ್ಕೆ ಭಾಗವಹಿಸಿದ ಸಂದರ್ಭದಲ್ಲಿ “ಜಿ.ಎಸ್.ಬಿ.ಸಮಾಜದವರ ಸನ್ಮಾನ ಸ್ವೀಕರಿಸಿ ಮಾತನಾಡಿ ಜಿಲ್ಲೆಯಲ್ಲಿನ ಸಣ್ಣ ಪುಟ್ಟ ಜನಾಂಗದ  ಸಮಾಜಭಾಂದವರು  ಸಮುದಾಯ ಭವನ ನಿರ್ಮಾಣಕ್ಕಾಗಿ ಸರ್ಕಾರದ ಅನುದಾನವನ್ನು ಪಡೆದಿದ್ದಾರೆ.ಅದರೆ  ಜಿ.ಎಸ್.ಬಿ.ಸಮಾಜದವರಿಗೆ ಮಾತ್ರ ಆನುದಾನ ನೀಡುವಲ್ಲಿ ನಿರ್ಲಕ್ಷಿಸಿದಂತಾಗಿದೆ.ಮುಂದಿನ ದಿನಗಳಲ್ಲಿ ಆ ಸಮಾಜಕ್ಕೂ ಅನುದಾನ ಕೊಡಿಸುವ ಭರವಸೆಯನ್ನು…

Read More

ಪೊಲೀಸರ ಭರ್ಜರಿ ಕಾರ್ಯಾಚರಣೆ – ಬೈಕ್ ಕಳ್ಳರ ಬಂಧನ : 5.80 ಲಕ್ಷ ರೂ.ಮೌಲ್ಯದ 16 ಬೈಕ್ ವಶಕ್ಕೆ

ಪೊಲೀಸರ ಭರ್ಜರಿ ಕಾರ್ಯಾಚರಣೆ – ಬೈಕ್ ಕಳ್ಳರ ಬಂಧನ : 5ಲಕ್ಷ 80 ಸಾವಿರ ರೂ.ಮೌಲ್ಯದ 16 ಬೈಕ್ ವಶಕ್ಕೆ ಭದ್ರಾವತಿ : ನಗರದ ವಿವಿಧ ಬಡಾವಣೆಗಳಲ್ಲಿ ಬೈಕ್ ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ 5 ಲಕ್ಷ 80 ಸಾವಿರ ರೂ.ಮೌಲ್ಯದ ವಿವಿಧ ಕಂಪನಿಯ 16 ಬೈಕ್ ವಶಪಡಿಸಿಕೊಳ್ಳಲಾಗಿದೆ. ಭದ್ರಾವತಿ ಉಪವಿಭಾಗದಲ್ಲಿ ಬೈಕ್ ಕಳ್ಳತನ ಮಾಡುತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ 16 ಬೈಕ್ ನ್ನು ವಶಪಡಿಸಿಕೊಂಡಿದ್ದಾರೆ. ಬೈಕ್ ಕಳ್ಳತನ ಮಾಡುತಿದ್ದ ಅರೋಪಿಗಳಾದ ಅಬ್ದುಲ್…

Read More

Hosanagara | ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಲಾರಿ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆಉರುಳಿದ ಲಾರಿ – ತಪ್ಪಿದ ಭಾರಿ ಅನಾಹುತ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಹಳ್ಳಕ್ಕೆ ಉರುಳಿರುವ ಘಟನೆ ಹೊಸನಗರ ತಾಲೂಕಿನ ಮುಂಬಾರು ಗ್ರಾಮದ ಬಳಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಹೊಸನಗರ ಕಡೆಗೆ ತೆರಳುತಿದ್ದ ಬೋರ್ ವೆಲ್ ಕೊರೆಯುವ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿ ಬಿದ್ದಿದೆ.ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ.  ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೇ ಪ್ರಾಣಾಪಯ ಆಗಿರುವುದಿಲ್ಲ ಎಂದು ತಿಳಿದುಬಂದಿದೆ. ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ…

Read More

Thirthahalli | ಬೈಕ್ ಶೋ ರೂಮ್ ನಲ್ಲಿ ಆಕಸ್ಮಿಕ ಬೆಂಕಿ – ಎರಡು ಬೈಕ್ ಸಂಪೂರ್ಣ ಸುಟ್ಟು ಭಸ್ಮ

Thirthahalli | ಬೈಕ್ ಶೋ ರೂಮ್ ನಲ್ಲಿ ಆಕಸ್ಮಿಕ ಬೆಂಕಿ – ಎರಡು ಬೈಕ್ ಸಂಪೂರ್ಣ ಸುಟ್ಟು ಭಸ್ಮ ತೀರ್ಥಹಳ್ಳಿ : ಪಟ್ಟಣದ ಆಗುಂಬೆ ಬಸ್ ನಿಲ್ದಾಣದಲ್ಲಿರುವ ಬೈಕ್ ಶೋ ರೂಮ್ ಖಂಡಿಲ್ ಮೋಟಾರ್ಸ್ ಗೆ ಭಾನುವಾರ ಮಧ್ಯಾಹ್ನ ಏಕಾಏಕಿ ಬೆಂಕಿ ಹತ್ತಿಕೊಂಡು ಶೋ ರೂಮ್ ಒಳಗಿದ್ದ 20 ಕ್ಕೂ ಹೆಚ್ಚು ಹೊಸ ಬೈಕ್ ಗಳಿಗೆ ಡ್ಯಾಮೇಜ್ ಆಗಿದೆ ಹಾಗೂ ಎರಡು ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಭಾನುವಾರ ರಜಾ ದಿನವಾದ ಹಿನ್ನಲೆಯಲ್ಲಿ ಶೋ ರೂಮ್ ರಜೆ…

Read More

ಹುಡುಗಿ ಹೆಸರಲ್ಲಿ ಫೇಸ್‌ಬುಕ್ ಸ್ನೇಹಿತನಿಗೆ ಬರೋಬ್ಬರಿ ₹6.87 ಲಕ್ಷ ರೂ.ವಂಚನೆ – ಯುವಕನ ಬಂಧನ

ಹುಡುಗಿ ಹೆಸರಲ್ಲಿ ಫೇಸ್‌ಬುಕ್ ಸ್ನೇಹಿತನಿಗೆ ಬರೋಬ್ಬರಿ ₹6.87 ಲಕ್ಷ ರೂ.ವಂಚಿಸಿದ ಭೂಪ! ಹುಡುಗಿಯಂತೆ ನಟಿಸಿ ವ್ಯಕ್ತಿಯೊಬ್ಬರಿಗೆ 6.87 ಲಕ್ಷ ರೂ.ಗಳನ್ನು ವಂಚಿಸಿದ ಆರೋಪದ ಮೇಲೆ ಶಿವಮೊಗ್ಗದ ಯುವಕನೊಬ್ಬನನ್ನು ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್ (ಸಿಇಎನ್) ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿರುವ ಆರೋಪಿ ಸುಜೇಂದ್ರ (21) ಎಂಬಾತ ಸಿರಾ ಪಟ್ಟಣದ ವಿದ್ಯಾನಗರದ ನಿವಾಸಿ ಭರತ್‌ಕುಮಾರ್ ಎಂಬಾತನ ಜತೆ ಫೇಸ್‌ಬುಕ್‌ನಲ್ಲಿ ಫ್ರೆಂಡ್ ಶಿಪ್ ಮಾಡಿಕೊಂಡಿದ್ದ.ನಕಲಿ ಖಾತೆ ಮೂಲಕ ಹುಡುಗಿಯಂತೆ ವರ್ತಿಸುತ್ತಿದ್ದ. ಭರತ್…

Read More

Ripponpete | ಕೇಂದ್ರ ಸರ್ಕಾರದ ಯೋಜನೆ ಜನಸಾಮಾನ್ಯರಿಗೂ ತಲುಪಲಿ – ಬಿ ವೈ ಆರ್

ಕೇಂದ್ರ ಸರ್ಕಾರದ ಯೋಜನೆ ಜನಸಾಮಾನ್ಯರಿಗೂ ತಲುಪಲಿ – ಬಿ ವೈ ಆರ್ ರಿಪ್ಪನ್ ಪೇಟೆ:  ಸ್ವಾತಂತ್ರ್ಯ ಬಂದು ಆರು ದಶಕದಲ್ಲಿ ಕಾಣದ ಅಭಿವೃದ್ಧಿ, ಕೇವಲ 09 ವರ್ಷಗಳಲ್ಲಿ ಗ್ರಾಮೀಣ ಪ್ರದೇಶದ ಕಟ್ಟ ಕಡೆಯ ವ್ಯಕ್ತಿಗೂ ತಲುಪಿರುವುದು ಕೇಂದ್ರದ ಮೋದಿಜಿ ಸರ್ಕಾರದ ಸಾಧನೆಯಾಗಿದೆ ಎಂದು  ಶಿವಮೊಗ್ಗ ಲೋಕಸಭಾ ಕ್ಷೇತ್ರದ  ಸಂಸದ  ಬಿ ವೈ ರಾಘವೇಂದ್ರ  ಹೇಳಿದರು. ಪಟ್ಟಣದ ಭೂಪಾಳ ಚಂದ್ರಶೇಖರಯ್ಯ ಸಭಾಭವನದಲ್ಲಿ ಆಯೋಜಿಸಿದ್ದ ಕೇಂದ್ರದ ವಿಕಸಿತ ಸಂಕಲ್ಪ ಯಾತ್ರೆ ಗೆ ಚಾಲನೆ ನೀಡಿ ಅವರು ಮಾತನಾಡಿ ಅಭಿವೃದ್ಧಿಯನ್ನು ಹೊಂದಿದ,…

Read More

Ripponpete | ಜುಮ್ಮಾ ಮಸೀದಿ ಮುಂಭಾಗ ತೆರೆಯಲು ಹೊರಟಿದ್ದ ಸಿಎಲ್ 7 ಬಾರ್ ರದ್ದು – ಶಾಸಕರಿಗೆ ಅಭಿನಂದನೆ

Ripponpete | ಜುಮ್ಮಾ ಮಸೀದಿ ಮುಂಭಾಗ ತೆರೆಯಲು ಹೊರಟಿದ್ದ ಸಿಎಲ್ 7 ಬಾರ್ ರದ್ದು – ಶಾಸಕರಿಗೆ ಅಭಿನಂದನೆ ರಿಪ್ಪನ್‌ಪೇಟೆ : ಪಟ್ಟಣದ ಹೊಸನಗರ ರಸ್ತೆಯ ಜುಮ್ಮಾ ಮಸೀದಿ ಮುಂಭಾಗದ ಖಾಸಗಿ ಕಟ್ಟಡದಲ್ಲಿ ತೆರೆಯಲು ಹೊರಟಿದ್ದ ಸಿಎಲ್ 7 ಬಾರ್ ಅಂಡ್ ರೆಸ್ಟೋರೆಂಟ್ ಗೆ ವ್ಯಾಪಕ ವಿರೋದ ವ್ಯಕ್ತವಾದ ಹಿನ್ನೆಲೆಯಲ್ಲಿ ಕಟ್ಟಡದ ಮಾಲೀಕ ಬಾಡಿಗೆ ಕರಾರನ್ನು ರದ್ದು ಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಇಂದು ಜುಮ್ಮಾ ಮಸೀದಿ ಸಮಿತಿ ವತಿಯಿಂದ ಮಸೀದಿಯ ಮುಂಭಾಗ ಬಾರ್ ತೆರೆಯದಂತೆ ಅವಿರತವಾಗಿ ಶ್ರಮಿಸಿ…

Read More

Hosanagara | ಪೋಷಕರು ಉಪನ್ಯಾಸಕರೊಂದಿಗೆ ಕೈಜೋಡಿಸಿದರೆ ವಿದ್ಯಾರ್ಥಿಗಳನ್ನು ಜಗತ್ತಿನ ಆಸ್ತಿಯನ್ನಾಗಿಸಬಹುದು – ಡಾ. ಕೆ ಉಮೇಶ್

Hosanagara | ಪೋಷಕರು ಉಪನ್ಯಾಸಕರೊಂದಿಗೆ ಕೈಜೋಡಿಸಿದರೆ ವಿದ್ಯಾರ್ಥಿಗಳನ್ನು ಜಗತ್ತಿನ ಆಸ್ತಿಯನ್ನಾಗಿಸಬಹುದು – ಡಾ. ಕೆ ಉಮೇಶ್ ಹೊಸನಗರ : ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಕೇವಲ ಪ್ರಾಧ್ಯಾಪಕರಾದ ನಾವುಗಳು ಮಾತ್ರ ಪ್ರಯತ್ನ ಪಟ್ಟರೆ ಸಾಲದು ಪೋಷಕರಾದ ನೀವುಗಳು ನಮ್ಮೊಂದಿಗೆ ಕೈ ಜೋಡಿಸಿದರೆ ನಿಮ್ಮ ಮಕ್ಕಳನ್ನೆಲ್ಲಾ ಜಗತ್ತಿನ ಆಸ್ತಿಯನ್ನಾಗಿ ಮಾಡಬಹುದು ಎಂದು ಪ್ರಾಂಶುಪಾಲ ಡಾ.ಕೆ.ಉಮೇಶ್ ಅಭಿಪ್ರಾಯಪಟ್ಟರು. ಮೂರುವರೆ ದಶಕದಿಂದ ಸಾವಿರಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಿರುವ ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೋಷಕರು ಮತ್ತು ಪ್ರಾಧ್ಯಾಪಕರ ಸಭೆ ನೆಡೆಯಿತು.ಪೋಷಕರ ಸಂಘದ…

Read More

ನಗ್ನ ವೀಡಿಯೋ ಲೀಕ್ ಮಾಡುವುದಾಗಿ ಮಹಿಳೆಗೆ ಬೆದರಿಕೆ – ಕಾರು ಚಾಲಕನ ಮೇಲೆ ದಾಖಲಾಯ್ತು ಕೇಸ್ | BDVT

ನಗ್ನ ವೀಡಿಯೋ ಲೀಕ್ ಮಾಡುವುದಾಗಿ ಮಹಿಳೆಗೆ ಬೆದರಿಕೆ – ಕಾರು ಚಾಲಕನ ಮೇಲೆ ದಾಖಲಾಯ್ತು ಕೇಸ್ | BDVT ಮಹಿಳೆಯೊಂದಿಗೆ ಸಲುಗೆ ಬೆಳೆಸಿ ವಿಡಿಯೋ ಕಾಲ್‌ನಲ್ಲಿ ಮಾತನಾಡುವಾಗ ಆಕೆಯ ನಗ್ನ ಚಿತ್ರಗಳನ್ನು ರೆಕಾರ್ಡ್ ಮಾಡಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿದ್ದ ಕಾರು ಚಾಲಕನ ವಿರುದ್ಧ  ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಭದ್ರಾವತಿಯ ನಿವಾಸಿಯೊಬ್ಬರು ದೂರು ನೀಡಿದ್ದು ಶಿವಮೊಗ್ಗದ ವ್ಯಕ್ತಿ ವಿರುದ್ಧ ಕೇಸ್ ದಾಖಲಾಗಿದೆ.  ಕಳೆದ ವರ್ಷ ಮಹಿಳೆಯ ಕುಟುಂಬದವರು ದೇವಸ್ಥಾನಕ್ಕೆ ಹೋಗುವ ಸಲುವಾಗಿ ಕಾರೊಂದನ್ನ…

Read More

Ripponpete | ಪಡಿತರ ವಿತರಣೆಯಲ್ಲಿ ಲೋಪ – ಬಾಳೂರು ನ್ಯಾಯಬೆಲೆ ಅಂಗಡಿಗೆ ಜಿಲ್ಲಾ ಆಹಾರ ಇಲಾಖೆ ಆಧಿಕಾರಿ ದಿಡೀರ್ ಭೇಟಿ – ಪರಿಶೀಲನೆ

ಬಾಳೂರು ನ್ಯಾಯಬೆಲೆ ಅಂಗಡಿಗೆ ಜಿಲ್ಲಾ ಆಹಾರ ಇಲಾಖೆ ಆಧಿಕಾರಿ ದಿಡೀರ್ ಭೇಟಿ – ಪರಿಶೀಲನೆ  ರಿಪ್ಪನ್‌ಪೇಟೆ;-ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಾಲುಗುಡ್ಡೆ(ಬಾಳೂರು) ನ್ಯಾಯಬೆಲೆ ಅಂಗಡಿಯಲ್ಲಿ ಸರ್ಕಾರದ ಪಡಿತರ ವಿತರಣೆಯಲ್ಲಿ ದಲಿತ ಮಹಿಳಾ ಫಲಾನುಭವಿಗೆ ಅನ್ನ ಅಂತ್ಯೋದಯ ಅಕ್ಕಿ ವಿತರಣೆಯಲ್ಲಿ ವಂಚನೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಇಂದು ಜಿಲ್ಲಾ ಆಹಾರ ಇಲಾಖೆಯ ಉಪನಿರ್ದೇಶಕ ಅವಿನ್ ಅರ್ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸುವ ಮೂಲಕ ವಂಚಿತ ದಲಿತ ಮಹಿಳೆಗೆ ಸೂಕ್ತ ಪರಿಹಾರ ಕೊಡಿಸಿ ನ್ಯಾಯಬೆಲೆ ಅಂಗಡಿಯ ವಿರುದ್ದ ಕಾನೂನು…

Read More
Exit mobile version