Headlines

ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶನಿವಾರ ರಜೆ ಘೋಷಣೆ | Rain

ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶನಿವಾರ ರಜೆ ಘೋಷಣೆ ಸಾಗರ ತಾಲೂಕಿನಾದ್ಯಂತ ಮಳೆಯ ಪ್ರಮಾಣ ಹೆಚ್ಚುತ್ತಿದ್ದು   ಶಾಲಾ ಮಕ್ಕಳ ಹಿತದೃಷ್ಟಿಯಿಂದ  ನಾಳೆ ದಿನಾಂಕ 20-07-2024 ರ ಶನಿವಾರದಂದು ಎಲ್ಲಾ ಪ್ರಾಥಮಿಕ ಶಾಲೆ,ಪ್ರೌಢಶಾಲೆ,ಪದವಿ ಪೂರ್ವ ಕಾಲೇಜು ,ಪದವಿ ಕಾಲೇಜು ,ಡಿಪ್ಲೊಮೊ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ  ರಜೆಯನ್ನು ಸಾಗರ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.

Read More

ಜನಸ್ನೇಹಿ ದಕ್ಷ ಪೋಲಿಸ್‌ ಅಧಿಕಾರಿ ಪಿಎಸ್ ಐ ಪ್ರವೀಣ್ ಎಸ್ ಪಿ

ಜನಸ್ನೇಹಿ ದಕ್ಷ ಪೋಲಿಸ್‌ ಅಧಿಕಾರಿ ಪಿಎಸ್ ಐ ಪ್ರವೀಣ್ ಎಸ್ ಪಿ ರಿಪ್ಪನ್ ಪೇಟೆ : ಪಟ್ಟಣದ ಪೊಲೀಸ್ ಠಾಣೆಯಲ್ಲಿ ಜನಸ್ನೇಹಿ ಪೋಲಿಸ್ ಅಧಿಕಾರಿಯಾಗಿ ಕೆಲಸ ನಿರ್ವಹಿಸಿ ಶಹಬ್ಬಾಸಗಿರಿ ಪಡೆದು ಆನಂದಪುರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿರುವ ಸನ್ನಡತೆಯ ದಕ್ಷ ಅಧಿಕಾರಿ ಪಿಎಸ್‍ಐ ಪ್ರವೀಣ್ ಮಾದರಿ ಅಧಿಕಾರಿಯಾಗಿದ್ದಾರೆ. ಹೌದು ಮೂಲತಃ ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದ ಮಾರಿಗುಡ್ಡ ನಿವಾಸಿಯಾಗಿರುವ ಪ್ರವೀಣ್ ಎಸ್ ಪಿ ಭಾರತೀಯ ಸೇನೆಯಲ್ಲಿ 17 ವರ್ಷಗಳ ಕಾಲ ಸುಧೀರ್ಘವಾಗಿ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿಗೊಂಡ ಇವರು ಕರ್ನಾಟಕ…

Read More

ರಿಪ್ಪನ್ ಪೇಟೆ ಸಮೀಪ ಭೀಕರ ರಸ್ತೆ ಅಪಘಾತ: ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ, ಶಿವಮೊಗ್ಗಕ್ಕೆ ರವಾನೆ

ರಿಪ್ಪನ್ ಪೇಟೆ ಸಮೀಪ ಭೀಕರ ರಸ್ತೆ ಅಪಘಾತ: ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ, ಶಿವಮೊಗ್ಗಕ್ಕೆ ರವಾನೆ More than ten people were injured in a serious road accident near Baluru, close to Ripponpet, after a collision between a Bolero pickup and a Canter lorry. The injured were shifted to Shivamogga for treatment. ರಿಪ್ಪನ್ ಪೇಟೆ :  ಸಮೀಪದ ಬಾಳೂರು ಬಳಿ ಶನಿವಾರ ಸಂಭವಿಸಿದ…

Read More

ಸಾಗರದ ಹಿರಿಯ ಪತ್ರಕರ್ತ ಕಛೇರಿಯಲ್ಲೇ ನೇಣಿಗೆ ಶರಣು|sagara

ಸಾಗರದ ಹಿರಿಯ ಪತ್ರಕರ್ತ ಕಛೇರಿಯಲ್ಲೇ ನೇಣಿಗೆ ಶರಣು ಸಾಗರ : ಪಟ್ಟಣದ ಹಿರಿಯ ಪತ್ರಕರ್ತರಾದ ಪಿ. ಆತ್ರಿ  ತಮ್ಮ ಮುದ್ರಣ ಕಛೇರಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪಟ್ಟಣದ ಹಳೇ ಮಥುರ ಹೋಟೆಲ್ ನ ಮೇಲ್ಭಾಗದಲ್ಲಿದ್ದ ಕಚೇರಿಯಲ್ಲಿಯೇ ನೇಣುಬಿಗಿದ ಸ್ಥಿತಿಯಲ್ಲಿ ಪಿ.ಅತ್ರಿ ಪತ್ತೆಯಾಗಿದ್ದು ಅವರ ಕುಟುಂಬ ಮತ್ತು ಆಪ್ತ ವಲಯದಲ್ಲಿ ತುಂಬಲಾಗದ ನಷ್ಟ ಉಂಟಾಗಿದೆ.‌ ಇವರ ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬರಬೇಕಿದೆ.‌ ಖ್ಯಾತ ಪತ್ರಕರ್ತ ಹಾಗೂ ಸಮಾಜಮುಖಿಯಾಗಿದ್ದ  ಬಿ. ಆತ್ರಿ  ನಮ್ಮನಗಲಿರುವುದನ್ನು ಕರ್ನಾಟಕ…

Read More

ಜನಪದ ವೈದ್ಯರತ್ನ ಮಂಗಳದ ನಾಟಿ ವೈದ್ಯ ಎಂ ಬಿ ಶಿವಣ್ಣಗೌಡ ಇನ್ನಿಲ್ಲ…

ಜನಪದ ವೈದ್ಯರತ್ನ ಮಂಗಳದ ನಾಟಿ ವೈದ್ಯ ಎಂ ಬಿ ಶಿವಣ್ಣಗೌಡ ಇನ್ನಿಲ್ಲ… ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ಮಂಗಳ ಗ್ರಾಮದ ಜನಪದ ವೈದ್ಯ ರತ್ನ ನಾಟಿ ವೈದ್ಯ ಎಂ ಬಿ ಶಿವಣ್ಣಗೌಡ ಇಂದು ಬೆಳಿಗ್ಗೆ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ನಾಲ್ಕೈದು ದಶಕಗಳಿಂದ ಪಾರಂಪರಿಕ ನಾಟಿ ವೈದ್ಯ ವೃತ್ತಿ ಯಲ್ಲಿ ಪ್ರಚಾರ ವಿಲ್ಲದೇ ಯಶಸ್ಸು ಕಂಡ ಮಂಗಳದ ಶಿವಣ್ಣ ಗೌಡರು ವಯೋಸಹಜ ಖಾಯಿಲೆಯಿಂದ ಇಂದು ಮುಂಜಾನೆ 4.45 ಕ್ಕೆ ದೈವಾಧೀನರಾಗಿದ್ದಾರೆ. ಮಲೆನಾಡಿನ ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನ…

Read More

ಗಣರಾಜ್ಯೋತ್ಸವ ಅಂಗವಾಗಿ ವಿದ್ಯಾರ್ಥಿಗಳಿಂದ ಸ್ವಾಮಿ ವಿವೇಕಾನಂದರ ವೇಷ ಭೂಷಣ ಧರಿಸಿ ಜನಾಕರ್ಷಕ  ಪಥಸಂಚಲನ

ಗಣರಾಜ್ಯೋತ್ಸವ ಅಂಗವಾಗಿ ವಿದ್ಯಾರ್ಥಿಗಳಿಂದ ಸ್ವಾಮಿ ವಿವೇಕಾನಂದರ ವೇಷ ಭೂಷಣ ಧರಿಸಿ ಜನಾಕರ್ಷಕ  ಪಥಸಂಚಲನ ರಿಪ್ಪನ್‌ಪೇಟೆ | 76 ನೇ ಗಣರಾಜ್ಯೋತ್ಸವ ಮತ್ತು ಸ್ವಾಮಿವಿವೇಕಾನಂದರ ಜಯಂತೋತ್ಸವ ಕಾರ್ಯಕ್ರಮದ ಅಂಗವಾಗಿ ಕೋಡೂರು ಬ್ಲಾಸಂ ಅಕಾಡಮಿ ಶಾಲಾ ವಿದ್ಯಾರ್ಥಿಗಳ ವೇಷ ಭೂಷಣ ಪಥಸಂಚಲನ ಸಾರ್ವಜನಿಕರನ್ನು ಅಕರ್ಷಿಸಿತು. ಕೋಡೂರು ಇತಿಹಾಸ ಪ್ರಸಿದ್ದ ಶ್ರೀಶಂಕರೇಶ್ವರ ದೇವಸ್ಥಾನದಿಂದ  ಸ್ವಾಮಿ ವಿವೇಕಾನಂದರ ವೇಷ ಭೂಷಣದೊಂದಿಗೆ ಮಕ್ಕಳ ಪಥ ಸಂಚಲನಕ್ಕೆ ತಾಲ್ಲೂಕ್ ಪಂಚಾಯ್ತಿ ಮಾಜಿ ಸದಸ್ಯ ಹಾಗೂ ಬ್ಲಾಸಂ ಅಕಾಡಮಿ ಆಧ್ಯಕ್ಷ ಚಂದ್ರುಮೌಳಿಗೌಡರು ಚಾಲನೆ ನೀಡಿ ಮಾತನಾಡಿ ದೇಶದ…

Read More

ತೀರ್ಥಹಳ್ಳಿ : ಅಕ್ರಮ ಮಧ್ಯ ಮಾರಾಟ ಪ್ರಶ್ನಿಸಿದ್ದ ಗ್ರಾಪಂ ಪಿಡಿಓ ಮೇಲೆ ಹಲ್ಲೆ : ಆರೋಪಿ ವಶಕ್ಕೆ

ತೀರ್ಥಹಳ್ಳಿ: ತಾಲೂಕಿನ ಮೇಳಿಗೆ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಕೆಳಕೆರೆ ನಾಗೇಶ್ ಎನ್ನುವ ವ್ಯಕ್ತಿಗೆ ಮದ್ಯ ಮಾರಾಟ ಮಾಡಬೇಡಿ ಎಂದಿದ್ದಕ್ಕೆ ಅಲ್ಲಿನ ಪಿಡಿಓ ಮೇಲೆ ಹಲ್ಲೆ ನೆಡೆಸಿದ್ದ ಕೆಳಕೆರೆ ನಾಗೇಶ್ ನನ್ನು ತೀರ್ಥಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೇಳಿಗೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಕೆಳಕೆರೆ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ನಾಗೇಶ್ ಗೆ ಮಹಿಳಾ ಪಿಡಿಓ ಅದರ ಬಗ್ಗೆ ಪ್ರಶ್ನಿಸಿದ್ದಾರೆ.  ಇದಕ್ಕೆ ನಾಗೇಶ್ ಪಿಡಿಓ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವರ ಮೇಲೆ ಹಲ್ಲೆ…

Read More

Ripponpete | ಗ್ರಾಮೀಣ ಜನತೆಯ ಆರೋಗ್ಯ ಜಾಗೃತಿಗೆ ಶಿಬಿರಗಳು ಸಹಕಾರಿ – ಪಿಎಸ್‌ಐ ಪ್ರವೀಣ್

ಗ್ರಾಮೀಣ ಜನತೆಯ ಆರೋಗ್ಯ ಜಾಗೃತಿಗೆ ಶಿಬಿರಗಳ ಸಹಕಾರಿ – ಪಿಎಸ್‌ಐ ಪ್ರವೀಣ್ ರಿಪ್ಪನ್‌ಪೇಟೆ : ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ವೈದ್ಯರು ಲಭ್ಯವಿದ್ದಾಗ ಶಿಬಿರದಲ್ಲಿ ಪಾಲ್ಗೊಂಡು ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಹಿಂದೂ ಮಹಾಸಭಾ ಪ್ರಾಂಗಣದಲ್ಲಿ ಕೆ ಎಸ್. ಹೆಗ್ಡೆ ಆಸ್ಪತ್ರೆ,ಮಂಗಳೂರು ಹಾಗೂ ಸಾಗರದ ನವಚೇತನ ವೇದಿಕೆ…

Read More

ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಕ್ರಿಯಾಸಮಾಧಿ | ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಕ್ರಿಯಾಸಮಾಧಿ | ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ  ವಿಧಿವಶರಾಗಿದ್ದು ಅವರನ್ನು ದಾವಣಗೆರೆಯ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ವೀರಶೈವ-ಲಿಂಗಾಯತ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಕ್ರಿಯಾಸಮಾಧಿ ಮಾಡಲಾಗಿದೆ. ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಕ್ರಿಯಾಸಮಾಧಿ ಮಾಡಲಾಯಿತು. ಮಣ್ಣಿನ ಬದಲಿಗೆ ವಿಭೂತಿ ಗಟ್ಟಿಗಳೊಂದಿಗೆ ಪಂಚಪೀಠದ ಸ್ವಾಮೀಜಿಗಳು ಸಮ್ಮುಖದಲ್ಲಿ…

Read More

ಸಮಾಜದಲ್ಲಿ ಪರಿವರ್ತನೆಯನ್ನು ತಂದ ಕೀರ್ತಿ ಹಾನಗಲ್ ಶಿವಕುಮಾರ ಸ್ವಾಮೀಜಿಗೆ ಸಲ್ಲುತ್ತದೆ : ಬಿ ಎಸ್ ಯಡಿಯೂರಪ್ಪ

ಶಿಕಾರಿಪುರ  : ಸಮಾಜದಲ್ಲಿನ ಮೂಢನಂಬಿಕೆ, ಅಸಮಾನತೆ ತೊಡೆದು ಪರಿವರ್ತನೆ ತಂದವರು ಹಾನಗಲ್ಲ ಶಿವಕುಮಾರ ಶ್ರೀಗಳು ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಇಂದು ಶಿಕಾರಿಪುರ ತಾಲೂಕು ಘಟಕದ ವತಿಯಿಂದ ಹಾನಗಲ್ ಶಿವಕುಮಾರ ಸ್ವಾಮಿಗಳ 154ನೇ ಜಯಂತಿ ಕಾರ್ಯಕ್ರಮವನ್ನು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ‌ ಅವರು ಉದ್ಘಾಟಿಸಿ ಮಾತನಾಡಿದರು. ಅಂಧ ಶ್ರದ್ಧೆಯಿಂದ ಬಡವನಾಗಿದ್ದ ಸಮಾಜಕ್ಕೆ ಆಚಾರದ ಅರಿವು, ಶರಣ ಸಂಸ್ಕೃತಿ ನೆಲೆಯಲ್ಲಿ ಪುನಶ್ಚೇತನಗೊಳಿಸಿದ್ದಾರೆ ಎಂದು ಹೇಳಿದರು. ಶೈಕ್ಷಣಿಕವಾಗಿ ಹಿಂದುಳಿದ ಸಮಾಜದಲ್ಲಿ ಗುಲಾಮಗಿರಿ, ಅನಕ್ಷರತೆಯಯನ್ನು ಗಮನಿಸಿ,…

Read More
Exit mobile version