Headlines

ಹೊಸನಗರ : ಬಿದನೂರಿನ ಮಾಷುಂಷಾ ವಲಿಯುಲ್ಲಾ ದರ್ಗಾದ ನೂತನ ಸಮಿತಿ ರಚನೆ|nagara

ಹೊಸನಗರ : ತಾಲೂಕಿನ ಬಿದನೂರು ನಗರದಲ್ಲಿರುವ ಇತಿಹಾಸ ಪ್ರಸಿದ್ಧ ಹಝ್ರತ್ ಶೇಖುಲ್ ಮಾಷುಂಷಾ ವಲಿಯುಲ್ಲಾ ದರ್ಗಾದ ಸಮಿತಿಯ ನೂತನ ಅಧ್ಯಕ್ಷರಾಗಿ ಹಾಜಿ ಜಿ ಮಹಮ್ಮದ್ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಇಂದು ನಗರದ ಮಾಷುಂಷಾ ವಲಿಯುಲ್ಲಾ ದರ್ಗಾದ ಆವರಣದಲ್ಲಿ ಜಿಲ್ಲಾ ವಕ್ಪ್ ಅಧಿಕಾರಿ ಮೆಹತಾಬ್ ಸಮ್ಮುಖದಲ್ಲಿ ನಡೆದ ಸಮಿತಿಯ 3 ನೇ ವರ್ಷದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ನೂತನ ಸಮಿತಿಯನ್ನು ರಚಿಸಲಾಯಿತು. ಈ ಸಂಧರ್ಭದಲ್ಲಿ ವಿನಾಯಕ ಉಡುಪ ,ಆರ್ ಎ ಚಾಬುಸಾಬ್,ಸಾಧಿಕ್ ಕಚ್ಚಿಗೆ ಬೈಲ್, ಜಿ ರಹೆಮಾನ್…

Read More

ರಿಪ್ಪನ್ ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಗ್ರಾಪಂ ಸದಸ್ಯ ಆಸೀಫ಼್ ಭಾಷಾಸಾಬ್ ಅವಿರೋಧ ಆಯ್ಕೆ :

ಹೊಸನಗರ: ರಿಪ್ಪನ್ ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಅವಿರೋಧವಾಗಿ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಕಾಂಗ್ರೆಸ್ ಯುವ ಮುಖಂಡ ಆಸೀಫ಼್ ಭಾಷಾಸಾಬ್ ಆಯ್ಕೆಯಾಗಿದ್ದಾರೆ. ಇಂದು ಹೊಸನಗರದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಪದಗ್ರಹಣ ಹಾಗೂ ಜವಬ್ದಾರಿ ಹಂಚಿಕೆ ಸಭೆಯಲ್ಲಿ ತಾಲೂಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ ಜಿ ನಾಗರಾಜ್  ಅವರು ಈ ನೇಮಕಾತಿ ಆದೇಶ ಹೊರಡಿಸಿದ್ದು,ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್ ಉಪಸ್ಥಿತಿಯಲ್ಲಿ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪರವರು ಆದೇಶದ ಪ್ರತಿಯನ್ನು ಆಸೀಫ಼್ ಭಾಷಾಸಾಬ್ ಅವರಿಗೆ ಹಸ್ತಾಂತರಿಸಿದರು. ಆಸೀಫ಼್…

Read More

ರೈಲ್ವೆ ಗೇಟ್ ಗೆ ಡಿಕ್ಕಿಯಾಗಿ ಕಾರು ಪಲ್ಟಿ|accident

ರೈಲ್ವೆ ಗೇಟ್ ಗೆ ಡಿಕ್ಕಿಯಾಗಿ ಕಾರು ಪಲ್ಟಿ ಶಿವಮೊಗ್ಗ – ಇಲ್ಲಿನ ಬೊಮ್ಮನಕಟ್ಟೆ ರೈಲ್ವೆ ಗೇಟ್‌ನ ಕಂಬಕ್ಕೆ ಡಿಕ್ಕಿಯಾಗಿ ಕಾರು ಪಲ್ಟಿಯಾದ ಘಟನೆ ಸಂಭವಿಸಿದೆ. ನವುಲೆ ಕಡೆಯಿಂದ ಬಂದ ಕಾರು ಏಕಾಏಕಿ ರೈಲ್ವೆ ಗೇಟ್‌ಗೆ ಡಿಕ್ಕಿಯಾದ ಹಿನ್ನಲೆಯಲ್ಲಿ ಕಾರು ಪಲ್ಟಿಯಾಗಿದೆ.ಕಾರನ್ನು ಮಹಿಳೆಯೊಬ್ಬರು ಚಲಾಯಿಸುತಿದ್ದು ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಕಾರಿನಲ್ಲಿ ಮಹಿಳೆ ಮತ್ತು ಅವರ ಮಗಳು ಇದ್ದರು ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ…

Read More

Crime News | ಇನ್ನೊವಾ ಕಾರಿನಲ್ಲಿ ಒಣ ಗಾಂಜಾ ,ಮಚ್ಚು ,ಡ್ರ್ಯಾಗರ್ ಪತ್ತೆ – ಆರೋಪಿ ಪೊಲೀಸರ ಬಲೆಗೆ!

Crime News | ಕಾರಿನಲ್ಲಿ ಒಣ ಗಾಂಜಾ ,ಮಚ್ಚು ,ಡ್ರ್ಯಾಗರ್ ಪತ್ತೆ – ಆರೋಪಿ ಪೊಲೀಸರ ಬಲೆಗೆ! ಇನ್ನೋವಾ ಕಾರಿನಲ್ಲಿ ಗಾಂಜಾ ಹಾಗೂ ಮಾರಕಾಸ್ತ್ರಗಳನ್ನು ಕೊಂಡೊಯ್ಯುತ್ತಿದ್ದ ಆರೋಪದ ಮೇರೆಗೆ ಪೊಲೀಸರು ಓರ್ವನನ್ನು ಬಂಧಿಸಿದ ಘಟನೆ ಶಿವಮೊಗ್ಗ ನಗರದ ಹಳೇ ಮಂಡ್ಲಿ ಪಂಪ್ ಹೌಸ್ ಸಮೀಪ ಜ. 17 ರಂದು ನಡೆದಿದೆ. ಶಿವಮೊಗ್ಗದ(Shivamogga) ಮಾರ್ನಾಮಿಬೈಲ್ ಬಡಾವಣೆ ನಿವಾಸಿ ಹರ್ಬಾಜ್ ಯಾನೆ ಹಜರತ್ ಯಾನೆ ಅರ್ಬಾಜ್ ಖಾನ್ (23) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯಿಂದ 440 ಗ್ರಾಂ ತೂಕದ…

Read More

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ-1 ಆರಂಭ | 7.10 ಲಕ್ಷ ವಿದ್ಯಾರ್ಥಿಗಳು ನೋಂದಣಿ

Second PUC Exam-1 begins from tomorrow across Karnataka with over 7.10 lakh students registered. Authorities ensure smooth and fair conduct of examinations statewide. ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ-1 ಆರಂಭ | 7.10 ಲಕ್ಷ ವಿದ್ಯಾರ್ಥಿಗಳು ನೋಂದಣಿ ನಿಗದಿತ ವೇಳಾಪಟ್ಟಿಯಂತೆ ಫೆ.28ರಿಂದ ರಾಜ್ಯಾದ್ಯಂತ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 (2nd puc exam- 1) ಆರಂಭವಾಗಲಿದ್ದು, ಈ ಬಾರಿ 7,10,363 ವಿದ್ಯಾರ್ಥಿಗಳು (Students) ನೋಂದಾಯಿಸಿಕೊಂಡಿದ್ದಾರೆ. ಮಾ.17ರವರೆಗೆ ನಡೆಯುವ…

Read More

ಹುಂಚದಕಟ್ಟೆಯಲ್ಲಿ ಹಳ್ಳಿ ಭೇಟಿ ಮತ್ತು ಗ್ರಾಮ ವಾಸ್ತವ್ಯ : ಅಕ್ರಮ ಮದ್ಯ ಮಾರಾಟದ ವಿರುದ್ದ ಸಿಡಿದೆದ್ದ ಮಹಿಳೆಯರು,ತಬ್ಬಿಬ್ಬಾದ ಅಬಕಾರಿ ಅಧಿಕಾರಿ

ಮನೆ-ಮನೆಗಳಲ್ಲಿ ಆಕ್ರಮ ಮಧ್ಯ ಮಾರಾಟ ಮಾಡಲಾಗುತ್ತಿದ್ದು ಯುವಜನಾಂಗ ಮತ್ತು ವಿದ್ಯಾರ್ಥಿಗಳು ದುಶ್ಚಟಕ್ಕೆ ಬಲಿಯಾಗುತ್ತಿದ್ದಾರೆ.ಶಾಲಾ ಅವರಣದ ತುಂಬ ಮಧ್ಯದ ಬಾಟಲ್ ಮತ್ತು ಪೌಚು ಪ್ಯಾಕೇಟ್‌ಗಳ ರಾಶಿಯೇ ಬಿದ್ದಿರುತ್ತದೆ ಶಾಲೆ ಅರಂಭಕ್ಕೂ ಮುನ್ನ ಮಕ್ಕಳಿದ ಅದನ್ನು ಅರಿಸುವುದೇ ಕೆಲಸವಾಗಿದೆ.ಈ ಬಗ್ಗೆ ಗ್ರಾಮ ಸಭೆ ಮತ್ತು ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗುತ್ತಿಲ್ಲ  ಅಬಕಾರಿ ಅಧಿಕಾರಿಗಳು ಅಂಗಡಿ ಮನೆಗಳ ಬಳಿ ಬಂದು ಹಪ್ತಾ ವಸೂಲಿ ಮಾಡಿಕೊಂಡು ಹೋಗುತ್ತಾರೆಯೇ ಹೊರತು ಮಧ್ಯಮಾರಾಟ ತಡೆಯುತ್ತಿಲ್ಲ ಎಂದು ಅಬಕಾರಿ ಅಧಿಕಾರಿಗಳ ಕಾರ್ಯವೈಖರಿಗೆ ಮಹಿಳೆಯರು ಗರಂ ಅಗುವ ಮೂಲಕ…

Read More

Sagara | ನಿವೃತ್ತ ಮೆಸ್ಕಾಂ ಇಂಜಿನಿಯರ್ ಮನೆಗೆ ನುಗ್ಗಿ 9ಲಕ್ಷ ರೂ. ಮೌಲ್ಯದ ನಗನಗದು ದೋಚಿದ ಕಳ್ಳರು

Sagara | ನಿವೃತ್ತ ಮೆಸ್ಕಾಂ ಇಂಜಿನಿಯರ್ ಮನೆಗೆ ನುಗ್ಗಿ 9ಲಕ್ಷ ರೂ. ಮೌಲ್ಯದ ನಗನಗದು ದೋಚಿದ ಕಳ್ಳರು ಸಾಗರ : ಪಟ್ಟಣದ ವಿಜಯನಗರದ ಬಾಪಟ್ ಕಲ್ಯಾಣ ಮಂಟಪ ಹಿಂಭಾಗದ ರಸ್ತೆಯ ನಿವೃತ್ತ ಮೆಸ್ಕಾಂ ಇಂಜಿನಿಯರ್ ನಾಗರಾಜ್ ಎಂಬುವವರ ಮನೆಗೆ ನುಗ್ಗಿರುವ ಕಳ್ಳರು ಸುಮಾರು 9 ಲಕ್ಷ ರೂ. ಮೌಲ್ಯದ ನಗನಾಣ್ಯ ದೋಚಿರುವ ಘಟನೆಗೆ ಸಂಬಂಧಪಟ್ಟಂತೆ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿವೃತ್ತ ಮೆಸ್ಕಾಂ ಇಂಜಿನೀಯರ್ ನಾಗರಾಜ್ ಮತ್ತವರ ಕುಟುಂಬ ಕಾರ್ಯಕ್ರಮ ನಿಮಿತ್ತ ನ. 24ರಂದು ಸಿದ್ದಾಪುರ ಸಮೀಪದ…

Read More

ಮಲೆನಾಡಿಗರ ನಿದ್ರೆಗೆಡಿಸಿರುವ ಮಂಗನ ಖಾಯಿಲೆ :ಇಂದು ಜಿಲ್ಲೆಯಲ್ಲಿ ಎರಡನೇ ಪ್ರಕರಣ ದಾಖಲು

 ಆಯನೂರಿನ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರಲ್ಲಿ ಮಂಗನಕಾಯಿಲೆ (ಕೆಎಫ್‌ಡಿ) ಪತ್ತೆಯಾಗಿದೆ. ಇದೇ ತಿಂಗಳಲ್ಲಿ ಕಂಡುಬಂದ ಎರಡನೇ ಪ್ರಕರಣ ಇದಾಗಿದೆ‌. ಶಾಲೆಯ ಶಿಕ್ಷಕ ರಾಘವೇಂದ್ರ ಅವರಲ್ಲಿ ಸೋಂಕು ಪತ್ತೆಯಾಗಿದ್ದು, ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಒಂದು ವಾರದಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೌದು, ಮಲೆನಾಡಿಗರನ್ನು ಈ ಪರಿ ನಿದ್ದೆಗೆಡುವಂತೆ ಮಾಡಿದೆ ಮಂಗನ ಕಾಯಿಲೆ. ಕ್ಯಾಸನೂರ್ ಡಿಸೀಸ್ ಎಂದೂ ಕರೆಯಲ್ಪಡುವ ಮಂಗನ ಕಾಯಿಲೆ ಈಗಾಗಲೇ ಜಿಲ್ಲೆಯಲ್ಲಿ ಇಬ್ಬರಲ್ಲಿ ಆವರಿಸಿದೆ. ಏನಿದು ಮಂಗನ ಕಾಯಿಲೆ? ಮಂಗನ ಕಾಯಿಲೆ ಕೆ ಎಫ್…

Read More

ಕರುಣೆಯಿಲ್ಲದ ಗ್ರಾಮಾಡಳಿತ : 25 ವರ್ಷಗಳಿಂದ ಆಶ್ರಯ ಮನೆಗಾಗಿ ಬಡ ಮಹಿಳೆಯೊಬ್ಬರ ಅಲೆದಾಟ

ಗ್ರಾಮೀಣ ಭಾಗದ ಬಡ ಜನತೆ ಹಾಗೂ ನಿರ್ಗತಿಕರು ತಮ್ಮ ಸ್ವಂತ ವಾಸದ ಮನೆಯಲ್ಲಿ ಬದುಕಲಿ ಎಂಬ ಸದುದ್ದೇಶದಿಂದ ಸರಕಾರ ಆಶ್ರಯ ಯೋಜನೆ ಜಾರಿಗೊಳಿಸಿದ್ದರು ಸಹ ಗ್ರಾಮಾಡಳಿತ ನಿರ್ಲಕ್ಷದಿಂದ ಆಶ್ರಯ ಮನೆಗಾಗಿ ಕಳೆದ 25 ವರ್ಷಗಳಿಂದ ಮಹಿಳೆಯೊಬ್ಬರಿಗೆ ಅಲೆದಾಡಿಸುತ್ತಿದೆ. ಹುಂಚ ಹೋಬಳಿಯ ಅಳಲೆ ಕೊಪ್ಪ ಗ್ರಾಮದ  ಮಹಿಳೆ ಇಂದಿರಾ ಎಂಬುವರು ಸಾವಿರಾರು ಬಾರಿ ಗ್ರಾಮಪಂಚಾಯತಿಗೆ ಅಲೆದರು ಸಹ ಅಲ್ಲಿನ ಗ್ರಾಮಾಡಳಿತ ಇದುವರೆಗೂ ಬಡ ಮಹಿಳೆಯ ಮೇಲೆ ಯಾಕೋ ಕರುಣೆಯನ್ನು ತೋರಿಸಿಲ್ಲ. ಸರ್ಕಾರ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವುದು ಗ್ರಾಮಾಡಳಿತದ ಜವಾಬ್ದಾರಿ…

Read More

ಜಲ್ ಜೀವನ್ ಮಿಷನ್ ಪೈಪ್ ಕಳವು ಪ್ರಕರಣ ಭೇದಿಸಿದ ಪೊಲೀಸರು: ₹7.92 ಲಕ್ಷ ಮೌಲ್ಯದ ಪೈಪ್ ವಶ

ಜಲ್ ಜೀವನ್ ಮಿಷನ್ ಪೈಪ್ ಕಳವು ಪ್ರಕರಣ ಭೇದಿಸಿದ ಪೊಲೀಸರು: ₹7.92 ಲಕ್ಷ ಮೌಲ್ಯದ ಪೈಪ್ ವಶ Holehonnur Police in Bhadravathi taluk arrested a man accused of stealing 18 bundles of Jal Jeevan Mission pipes. Pipes worth ₹7.92 lakh were recovered from the accused. ಶಿವಮೊಗ್ಗ: ಜಲ್ ಜೀವನ್ ಮಿಷನ್ ಯೋಜನೆಯ ಕಾಮಗಾರಿಗೆ ಬಳಸಲಾಗುತ್ತಿದ್ದ ಪೈಪ್‌ಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪೊಲೀಸರು…

Read More