Headlines

ಶಿವಮೊಗ್ಗದಲ್ಲಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ

ಶಿವಮೊಗ್ಗದಲ್ಲಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ ಶಿವಮೊಗ್ಗ ನಗರದಲ್ಲಿ ವ್ಯಕ್ತಿಯೊಬ್ಬನನ್ನ ಬರ್ಬರ ಹತ್ಯೆಗೈದಿರುವ ಘಟನೆ ನಡೆದಿದೆ. ನಗರದ ಹಳೆಬೊಮ್ಮನ ಕಟ್ಟೆಯ ಮಾರಮ್ಮಗುಡಿ ಸಮೀಪದ ಗ್ಯಾರೇಜ್‌ ಒಂದರ ಬಳಿಯಲ್ಲಿ ಕಬಡ ರಾಜೇಶ್‌ ಶೆಟ್ಟಿ ಎಂಬಾತನನ್ನ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದೆ. ಸುಮಾರು ಒಂದು ಗಂಟೆ ಸುಮಾರಿಗೆ ಈ ಕೊಲೆ ನಡೆದಿದ್ದು ವಿನೋಬನಗರ ಪೊಲೀಸರು ದೌಡಾಯಿಸಿದ್ದಾರೆ. ನವುಲೆ ಆನಂದನ ಸಹಚರ ಆಗಿದ್ದ ರಾಜೇಶ್ ಶೆಟ್ಟಿ ಬಸವನ ಗುಡಿಯ ಕ್ಯಾಸೆಟ್ ಅಂಗಡಿ ಮಾಲೀಕ ರಾಘುಶೆಟ್ಟಿ ಮರ್ಡರ್ ಕೇಸ್ ನಲ್ಲಿದ್ದ ಎನ್ನಲಾಗುತಿದ್ದು,ಇತ್ತೀಚೆಗಷ್ಟೇ ತನ್ನ ವಿರೋಧಿ…

Read More

BSNL ನೆಟ್‌ವರ್ಕ್ ಇಲ್ಲದೆ ಗ್ರಾಹಕರ ಪರದಾಟ – ರಿಪ್ಪನ್‌ಪೇಟೆ BSNL ಕಛೇರಿಯಲ್ಲಿ ಸಿಬ್ಬಂದಿಗಳೇ ಇಲ್ಲಾ…!!!!

ಹೊಸನಗರ : ಅತಿ ಹೆಚ್ಚು ಗ್ರಾಹಕರನ್ನು ಹೊಂದಿರುವ ಹೊಸನಗರ ತಾಲೂಕಿನಲ್ಲಿ ಬಿಎಸ್‌ಎನ್ಎಲ್ ಸಂಪರ್ಕ ವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು, ಕಳೆದ 10 ದಿನಗಳಿಂದ ನೆಟ್‌ವರ್ಕ್ ಇಲ್ಲದೆ ಗ್ರಾಹಕರು ಪರದಾಡುವಂತಾಗಿದೆ. ಇಡೀ ಹೊಸನಗರ ತಾಲೂಕಿನಲ್ಲಿ ಬಿಎಸ್‌ಎನ್‌ಎಲ್ ಸಂಪರ್ಕ ವ್ಯವಸ್ಥೆ ಹದಗೆಟ್ಟಿರುವುದರಿಂದ ಗ್ರಾಹಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೇ ನೂರಾರು ರೂಪಾಯಿ ಕರೆನ್ಸಿ ಹಾಕಿಸಿಕೊಂಡಿರುವ ಗ್ರಾಹಕರಿಗೆ ತಮ್ಮ ದಿನನಿತ್ಯದ ವ್ಯವಹಾರ ಮಾಡಲು ಕಿರಿಕಿರಿ ಅನುಭವಿಸುತ್ತಿದ್ದಾರೆ.ಹಣ ಪಾವತಿ ವ್ಯವಸ್ಥೆ ಮೊಬೈಲ್‌ನಲ್ಲಿ ಬಂದ ಮೇಲಂತೂ ಸಾರ್ವಜನಿಕರು ಹಣವನ್ನು ಇಟ್ಟುಕೊಳ್ಳುವುದೇ ಕಡಿಮೇಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ವ್ಯವಹಾರ…

Read More

ನವ ವಿವಾಹಿತ ಮಹಿಳೆ ನೇಣು ಬಿಗಿದುಕೊಂಡು ಸಾವು|crime news

ಶಿವಮೊಗ್ಗ : ಇಲ್ಲಿನ ಮಿಳಘಟ್ಟದ ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೌಟುಂಬಿಕ ಕಾರಣ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮಳಘಟ್ಟದ ಸಂಗೀತ (21) ಮೃತ ಮಹಿಳೆ. ಇವರು ಎರಡು ವರ್ಷಗಳ ಹಿಂದಷ್ಟೇ ಮಿಳಘಟ್ಟದ ನಿವಾಸಿ ಗುರೂಮೂರ್ತಿ ವಿವಾಹವಾಗಿದ್ದರು. ಮನೆಯಲ್ಲಿ ಒಬ್ಬರೇ ಇದ್ದಾಗ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಅಲ್ಲದೆ, ಪ್ರಕರಣ ದಾಖಲು ಮಾಡಿಕೊಂಡಿದ್ದು, ಕುಟುಂಬದವರ ವಿಚಾರಣೆ ಕೈಗೊಂಡಿದ್ದಾರೆ.  ಆಕೆಯ ಸಾವಿಗೆ ಸ್ಪಷ್ಟವಾದ…

Read More

ಹಸೆಮಣೆ ಏರಬೇಕಿದ್ದ ಪೊಲೀಸ್ ಸಿಬ್ಬಂದಿಯ ಬರ್ಬರ ಹತ್ಯೆ: ಮದುವೆ ಆಮಂತ್ರಣ ಪತ್ರಿಕೆ ಹಂಚಿ ಬರುವಾಗ ಅಡ್ಡಗಟ್ಟಿ ಕೊಲೆ

ಹಸೆಮಣೆ ಏರಬೇಕಿದ್ದ ಪೊಲೀಸ್ ಕಾನ್ಸ್ಟೇಬಲ್ ಬರ್ಬರ ಹತ್ಯೆ: ಮದುವೆ ಆಮಂತ್ರಣ ಪತ್ರಿಕೆ ಹಂಚಿ ಬರುವಾಗ ಅಡ್ಡಗಟ್ಟಿ ಕೊಲೆ ನ.11ರಂದು ಮದುವೆಯಾಗಬೇಕಿದ್ದ ಪೊಲೀಸ್ ಪೇದೆಯೋರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ದುದ್ದ ಗ್ರಾಮದ ಹೊರವಲಯದ ಡಾಬಾ ಸರ್ಕಲ್‌ನಲ್ಲಿ ಸೋಮವಾರ ರಾತ್ರಿ ನಡೆದಿದೆ. ಕೊಲೆಯಾದ ಪೇದೆ ಬಾಗೇಶಪುರ ಗ್ರಾಮದ ನಿವಾಸಿ ಹರೀಶ್ ವಿ (32) ಎಂದು ಗುರುತಿಸಲಾಗಿದ್ದು, ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಕೊಲೆಯಾದ ಹರೀಶ್ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯಲ್ಲಿ…

Read More

ಹಾಲುಗುಡ್ಡೆಯ ಕೇಶವ್ ಮೂರ್ತಿ ಗೌಡ ನಿಧನ

ಹಾಲುಗುಡ್ಡೆಯ ಕೇಶವ್ ಮೂರ್ತಿ ಗೌಡ ನಿಧನ ಹೊಸನಗರ ತಾಲೂಕ್ ಒಕ್ಕಲಿಗ ಸಂಘದ ಮಾಜಿ ನಿರ್ದೇಶಕರು ಹಾಗೂ ಸಮಾಜಮುಖಿ ವ್ಯಕ್ತಿತ್ವದ ಹಾಲುಗುಡ್ಡೆಯ ಕೇಶವ್ ಮೂರ್ತಿ ಗೌಡರು ಇಂದು ಬೆಳಗ್ಗೆ ನಿಧನರಾದರು. ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದರು. ಮೃತರು ಪತ್ನಿ , ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರ ಹೊಸನಗರ ತಾಲೂಕು ಒಕ್ಕಲಿಗ ಸಂಘದ ಎಲ್ಲಾ ಪದಾಧಿಕಾರಿಗಳು, ನಿರ್ದೇಶಕರು ಹಾಗೂ ಕುಲಬಾಂಧವರು ಆಘಾತ ವ್ಯಕ್ತಪಡಿಸಿ, ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು…

Read More

ರಿಪ್ಪನ್‌ಪೇಟೆ : ನೂತನವಾಗಿ ಕಟ್ಟಡ ಕಾರ್ಮಿಕರ ಸಂಘ ಅಸ್ತಿತ್ವಕ್ಕೆ|labour

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಗ್ರಾಮದಲ್ಲಿ ನೂತನವಾಗಿ ಕಟ್ಟಡ ಕಾರ್ಮಿಕರ ಸಂಘ ಸೋಮವಾರ ನೂತನವಾಗಿ ಅಸ್ತಿತ್ವಕ್ಕೆ ಬಂದಿದೆ. ಪಟ್ಟಣದ ಚೌಡೇಶ್ವರಿ ಬೀದಿಯ ಅಂಬೇಡ್ಕರ್ ಭವನದಲ್ಲಿ ನಡೆದ ಸರ್ವಸದಸ್ಯರ ಸಭೆಯಲ್ಲಿ‌ ನೂತನ ಸಂಘವನ್ನು ರಚನೆ ಮಾಡಿ ಸಂಘದ ಅಧ್ಯಕ್ಷರನ್ನಾಗಿ ಮಹಮ್ಮದ್ ಹುಸೇನ್ ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಪದಾಧಿಕಾರಿಗಳ ವಿವರ :  ಅಧ್ಯಕ್ಷರು : ಮಹಮ್ಮದ್ ಹುಸೇನ್  ಉಪಾಧ್ಯಕ್ಷರು : ದೇವೇಂದ್ರ ಆಚಾರ್ ಮತ್ತು ಶೌಕತ್ ಗೌರವಾಧ್ಯಕ್ಷರು : ರಮೇಶ್ ಆರ್ ಕಾರ್ಯಾಧ್ಯಕ್ಷರು : ಪ್ರಭಾಕರ್ ಆಚಾರ್…

Read More

ರಿಪ್ಪನ್‌ಪೇಟೆಯಲ್ಲಿ ಇಂದು ಆಳ್ವಾಸ್ ನುಡಿಸಿರಿ ಹಬ್ಬ – ಭರದ ಸಿದ್ದತೆ : 15 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ|Ripponpet

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಇಂದು ಆಳ್ವಾಸ್ ನುಡಿಸಿರಿ ಹಬ್ಬ ಆಯೋಜಿಸಲಾಗಿದೆ.ಈ ಕಾರ್ಯಕ್ರಮಕ್ಕೆ ಅಂದಾಜು 15 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ.ಕಾರ್ಯಕ್ರಮದ ಸಿದ್ದತೆ ಭರದಿಂದ ಸಾಗಿದೆ. ಇಂದು ಸಂಜೆ ಸರಿಯಾಗಿ 5 ಗಂಟೆಗೆ ಪಟ್ಟಣದ ಸಾಗರ ರಸ್ತೆಯ ಚಿನ್ನೆಗೌಡ ಕ್ರೀಡಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಆಳ್ವಾಸ್ ಸಾಂಸ್ಕೃತಿಕ ಪ್ರದರ್ಶನದಲ್ಲಿ ಆಂಧ್ರದ ಜನಪದ, ಬಂಜಾರ ನೃತ್ಯ, ಮಣಿಪುರಿ ಸ್ಟಿಕ್‌ಡ್ಯಾನ್ಸ್, ಶಾಸ್ತ್ರೀಯ ನೃತ್ಯ, ನವದುರ್ಗೆ, ಮಲ್ಲಕಂಬ ಮತ್ತು ರೋಪ್ ಕಸರತ್ತು, ಗುಜರಾತಿನ ಗಾರ್ಭ ಮತ್ತು ದಾಂಡಿಯಾ, ಮಣಿಪುರಿ ಧೋಲ್…

Read More

ರಿಪ್ಪನ್‌ಪೇಟೆ : ಬಾಳೂರು ತಿರುವಿನಲ್ಲಿ ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಗಾಯಾಳುಗಳು ಮೆಗ್ಗಾನ್ ಗೆ ರವಾನೆ|accident

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ವ್ಯಕ್ತಿಯೊಬ್ಬರಿಗೆ ಗಂಭೀರ ಗಾಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಾಳೂರು ಗ್ರಾಮದ ಹರತಾಳು ತಿರುವಿನಲ್ಲಿ ನಡೆದಿದೆ. ರಿಪ್ಪನ್‌ಪೇಟೆಯಿಂದ ಗೇರುಬೀಸು ಕಡೆ ತೆರಳುತಿದ್ದ ಟಿವಿಎಸ್ ಸ್ಟಾರ್ ಸಿಟಿ ಬೈಕ್ ಹಾಗೂ ಬಾಳೂರು ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ತೆರಳುತಿದ್ದ ಬಜಾಜ್ ಡಿಸ್ಕವರ್ ಬೈಕ್ ನಡುವೆ ಬಾಳೂರು ತಿರುವಿನ ಬಳಿಯಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಗೇರುಬೀಸು ನಿವಾಸಿ ಮೋಹನ್(22) ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಮತ್ತೊಂದು ಬೈಕ್ ನಲ್ಲಿದ್ದ ಶುಂಠಿ ಕೆಲಸಕ್ಕೆ…

Read More

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲು | ಪ್ರಕರಣದ ಬಗ್ಗೆ ಬಿಎಸ್ವೈ ಹೇಳಿದ್ದೇನು..?? BSY

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲು | ಪ್ರಕರಣದ ಬಗ್ಗೆ ಬಿಎಸ್ವೈ ಹೇಳಿದ್ದೇನು..?? ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಂತ್ರಸ್ತ ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಫೋಕ್ಸೋ ಕಾಯ್ದೆ ಸೆಕ್ಷನ್ 8, ಮತ್ತು ಐಪಿಸಿ ಸೆಕ್ಷನ್ 354(a) ಅಡಿ…

Read More

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು | Kagodu

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು | Kagodu ಶಿವಮೊಗ್ಗ : ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಕಾಗೋಡು ತಿಮ್ಮಪ್ಪ ಅವರಿಗೆ ಸಾಗರದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಾಣದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ನಗರದ ಖಾಸಗಿ ಮ್ಯಾಕ್ಸ್ ಆಸ್ಪತ್ರೆಗೆ ಬುಧವಾರ ಸಂಜೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ…

Read More