Headlines

ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಅಡ್ಡಿ – ರಕ್ಷಣೆಗಾಗಿ ಅಂಗಲಾಚುತ್ತಿರುವ ಪ್ರೇಮಿಗಳು | Caste barrier for lovers married in love

ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಅಡ್ಡಿ – ರಕ್ಷಣೆಗಾಗಿ ಅಂಗಲಾಚುತ್ತಿರುವ ಪ್ರೇಮಿಗಳು  ಶಿವಮೊಗ್ಗ:  ಪ್ರೀತಿ ಮಾಡಬಾರದು, ಮಾಡಿದರೆ ಜಗಕೆ ಹೆದರಬಾರದು’ ಹಾಡಿನಂತೆ ಪ್ರೇಮಿಗಳಿಬ್ಬರು ಪ್ರೀತಿ ಮಾಡಿ ಎಲ್ಲರನ್ನೂ ಎದುರಿಸಿ ನಿಂತಿದ್ದಾರೆ, ಇದೀಗ ಈ ಪ್ರೇಮಿಗಳು ಜಾತಿ ಕಾರಣಕ್ಕೆ ಭಯದಲ್ಲೇ ಬದುಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು ಶಿವಮೊಗ್ಗ ನಗರದ ನವುಲೆ ನಿವಾಸಿಗಳಾದ ಲೇಖನ ಹಾಗೂ ಬಸವರಾಜ್ ಕಳೆದ ಎರಡು ವರ್ಷದಿಂದ ಪ್ರೀತಿ ಮಾಡಿದ್ದರು. ಇದೀಗ ಪ್ರೀತಿ ಮಾಡಿದ ಪರಸ್ಪರ ಒಪ್ಪಿಗೆ ಮೇರೆಗೆ ಕಳೆದ ನಾಲ್ಕು ದಿನದ ಹಿಂದೆ ಮದುವೆಯಾಗಿದ್ದಾರೆ….

Read More

ಕುತೂಹಲ ಘಟ್ಟದತ್ತ ಹುಂಚ ವ್ಯವಸಾಯ ಸೇವಾ ಸಹಕಾರ ಸಂಘದ ಚುನಾವಣೆ – ಆರ್ ಎಂಎಂ ಗೆ ಪ್ರತಿಷ್ಟೆಯ ಚುನಾವಣೆ..!!!RMM

ಹುಂಚಾ ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ ಚುನಾವಣೆ. ನಾಳೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಅರ್ ಎಮ್ ಎಮ್ ಗೆ ಪ್ರತಿಷ್ಟೆ, ಪ್ರಸಕ್ತ ಸದಸ್ಯರ ಹೊಂದಾಣಿಕೆ ಅಸ್ತ್ರ, ಹಲವಾರು ಹೊಸಬರ ನಾಮಪತ್ರ ಸಲ್ಲಿಕೆ ಪ್ರತ್ಯಾಸ್ತ್ರ ಕುತೂಹಲ ಘಟ್ಟದತ್ತ ಹುಂಚಾ ಸೊಸೈಟಿ ಚುನಾವಣೆ ಹುಂಚ : ಸದಾ ಒಂದಿಲ್ಲೊಂದು ವಿವಾದಗಳಿಂದ ಹೊಸನಗರ ತಾಲ್ಲೂಕಿನ ಬಹು ವಿವಾದಿತ ಸೊಸೈಟಿ ಎಂಬ ಹೆಸರಾಗಿದ್ದ ಹುಂಚಾ ವ್ಯವಸಾಯ  ಸಹಕಾರ ನಿಯಮಿತದ ಚುನಾವಣ ಕಣ ರಂಗೇರಿದ್ದು ನಾಳೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಈ ಚುನಾವಣೆಯೂ…

Read More

ಹೊಸನಗರ ತಾಲೂಕಿನಾದ್ಯಂತ ನಾಳೆ(14-07-2022) ಶಾಲೆಗಳಿಗೆ ರಜೆ ಘೋಷಣೆ :

ಹೊಸನಗರ ತಾಲೂಕಿನ ಎಲ್ಲಾ ಶಾಲೆಗಳಿಗೆ ನಾಳೆ (14-07-2022)ರಂದು ರಜೆ ಘೋಷಿಸಲಾಗಿದೆ. ಮಳೆಯ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೇಲೆಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ.ಮತ್ತೊಮ್ಮೆ ಪರಿಸ್ಥಿತಿ ಪರಿಶೀಲಿಸಿ ತಹಶೀಲ್ದಾರ್,ಹೊಸನಗರ ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳ ಸಹಮತದೊಂದಿಗೆ ಇಡೀ ಹೊಸನಗರ ತಾಲ್ಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ದಿನಾಂಕ _14-07-2022 ರಂದು ರಜೆ ನೀಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಚ್ ಆರ್ ಕೃಷ್ಣಮೂರ್ತಿ ತಿಳಿಸಿದ್ದಾರೆ. ಈ ಮೊದಲು ನಗರ ಹೋಬಳಿಗೆ ಮಾತ್ರ ರಜೆ ಘೋಷಿಸಲಾಗಿತ್ತು ಆದರೆ ಇನ್ನುಳಿದ ಹೋಬಳಿಗಳ ಪೋಷಕರ ಒತ್ತಡ ಹಾಗೂ ಮಳೆಯ…

Read More

Ripponpete | ಪಟ್ಟಣದ ಹೆಸರಾಂತ ವೈದ್ಯ ಡಾ. ಮಂಜುನಾಥ್ ರಾವ್ (ಕಿರಣ್ ಡಾಕ್ಟರ್) ನಿಧನ

Ripponpete | ಪಟ್ಟಣದ ಹೆಸರಾಂತ ವೈದ್ಯ ಡಾ. ಮಂಜುನಾಥ್ ರಾವ್ (ಕಿರಣ್ ಡಾಕ್ಟರ್) ನಿಧನ ರಿಪ್ಪನ್‌ಪೇಟೆ ; ವಿಶ್ರಾಂತ ವೈದ್ಯರೂ ಹಾಗೂ ಜಿ ಎಸ್ ಬಿ ಸಮಾಜದ ಹಿರಿಯರಾದ ಡಾ. ಮಂಜುನಾಥ್ ರಾವ್ ( ಕಿರಣ್ ಡಾಕ್ಟರ್) ಇಂದು ಬೆಳಗ್ಗೆ 3:30 ಕ್ಕೆ ತೀರ್ಥಹಳ್ಳಿಯಲ್ಲಿರುವ ನಿವಾಸದಲ್ಲಿ ದೈವಾಧೀನರಾಗಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಕಿರಣ್ ಕ್ಲಿನಿಕ್ ಎಂಬ ಹೆಸರಿನ ಚಿಕಿತ್ಸಾ ಕೇಂದ್ರದಲ್ಲಿ ಮೂವತ್ತು ವರ್ಷಕ್ಕೂ ಅಧಿಕ ಕಾಲ ಜನರ ಸೇವೆ ಸಲ್ಲಿಸಿದ್ದರು.ಬಡವರಿಗೆ ಉಚಿತವಾಗಿ ಸೇವೆ ನೀಡುತಿದ್ದರು. ವೈದ್ಯಕೀಯ ವೃತ್ತಿಯಲ್ಲಿ ಗಣನೀಯ ಸೇವೆ…

Read More

ಶವವಾಗಿ ಪತ್ತೆಯಾದ ಪ್ರಕಾಶ್ ಟ್ರಾವೆಲ್ಸ್ ಮಾಲೀಕ : ಸತತ ಮೂರು ದಿನಗಳ ಕಾರ್ಯಾಚರಣೆ ನಂತರ ಪತ್ತೆ

ಸಾಗರದ ಪ್ರಕಾಶ್ ಟ್ರಾವೆಲ್ಸ್ ಮಾಲಿಕ ಪ್ರಕಾಶ್ ರವರ ಶವ ಕೊನೆಗೂ ಪಟಗುಪ್ಪ ಹೊಳೆಯಲ್ಲಿ  ಪತ್ತೆಯಾಗಿದೆ. ಕಳೆದ ಶುಕ್ರವಾರ ಸಂಜೆ ನಾಪತ್ತೆಯಾಗಿದ್ದ ಪ್ರಕಾಶ್,ಶನಿವಾರ ಅವರ ಮೊಬೈಲ್ ಹಾಗೂ ಕಾರು ಪಟಗುಪ್ಪೆ ಸೇತುವೆ ಬಳಿ ಪತ್ತೆಯಾಗಿದ್ದವು.ಕೂಡಲೇ ಕ್ಷಿಪ್ರ ಕಾರ್ಯಾಚರಣೆಗಿಳಿದಿದ್ದ ಅಗ್ನಿಶಾಮಕದಳ ಹಾಗೂ ಮುಳುಗು ತಜ್ಞರಿಂದ ಶೋಧ ಕಾರ್ಯ ನಡೆದಿತ್ತು.ಆದರೆ ಮೂರು ದಿನ ಸತತವಾಗಿ ಶೋಧ ಕಾರ್ಯ ನಡೆಸಿದರು ಪತ್ತೆಯಾಗಿರಲಿಲ್ಲ. ಸೋಮವಾರ ಬೆಳ್ಳಗ್ಗೆ ಪ್ರಕಾಶ್ ಅವರ ಶವ ಪಟಗುಪ್ಪೆ ಹೊಳೆಯಲ್ಲಿಯೇ ಪತ್ತೆಯಾಗಿದೆ. ಅವರ ಹಿತೈಷಿಗಳು ಮತ್ತು ಕುಟುಂಬಸ್ಥರು ಈ ಪ್ರಕರಣದ ಹಿಂದೆ…

Read More

ಸೆರೆಯಿಂದ ತಪ್ಪಿಸಿಕೊಳ್ಳುತ್ತಿದ್ದ ಚಿರತೆಯ ಬಾಲ ಹಿಡಿದು ಬಲೆಗೆ ಬೀಳಿಸಿದ ಯುವಕ

ಸೆರೆಯಿಂದ ತಪ್ಪಿಸಿಕೊಳ್ಳುತ್ತಿದ್ದ ಚಿರತೆಯ ಬಾಲ ಹಿಡಿದು ಬಲೆಗೆ ಬೀಳಿಸಿದ ಯುವಕ ತುಮಕೂರು: ಜನರ ಕೂಗಾಟದಿಂದ ಬಲೆಗೆ ಬೀಳದೆ ತಪ್ಪಿಸಿಕೊಳ್ಳಲು ಯತ್ನಿಸಿದ ಚಿರತೆಯನ್ನು ಅದರ ಬಾಲ ಹಿಡಿದು ಯುವಕನೊಬ್ಬ ಬಲೆಗೆ ಬೀಳಿಸಿದ ಘಟನೆ ತಿಪಟೂರು ತಾಲೂಕಿನ ಕೆರೆಗೋಡಿ ರಂಗಾಪುರ ಗ್ರಾಮದ ಬಳಿ ಸೋಮವಾರ ನಡೆದಿದೆ. ಹಲವು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಚಿರತೆಯನ್ನು ಗ್ರಾಮಸ್ಥರ ನೆರವಿನೊಂದಿಗೆ ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.ರಂಗಾಪುರ ಗ್ರಾಮದ ಪುರಲೇಹಳ್ಳಿ ರಸ್ತೆ ಕುಮಾರಣ್ಣ ಎಂಬವರ ತೋಟದಲ್ಲಿ ಪ್ರತ್ಯಕ್ಷವಾಗಿದ್ದ ಸುಮಾರು ನಾಲ್ಕೈದು ವರ್ಷದ ಚಿರತೆಯನ್ನು ಸೆರೆ ಹಿಡಿಯಲು…

Read More

ದೇಶಾದ್ಯಂತ 100ಕ್ಕೂ ಹೆಚ್ಚು ಕಡೆ ಎನ್ ಐಎ(NIA) ದಾಳಿ : ಶಿವಮೊಗ್ಗದಲ್ಲಿಯೂ ಕೆಲ ಸಂಘಟನೆಯ ಮುಖಂಡರ ಮನೆ ಮೇಲೆ ದಾಳಿ

 ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಇವತ್ತು ಬೆಂಗಳೂರು, ಮಂಗಳೂರು ಮತ್ತು ಶಿವಮೊಗ್ಗ ಸೇರಿದಂತೆ ದೇಶಾದ್ಯಂತ 100ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ. ವಿವಿಧ ಸಂಘಟನೆಗೆ ಸೇರಿದ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದಲ್ಲಿ ಬೆಳಗಿನ ಜಾವ ಎನ್ ಐಎ(NIA) ದಾಳಿ ನಡೆದಿದೆ.  ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲಷ್ಕರ್ ಮೊಹಲ್ಲಾದ ಮನೆಯೊಂದರ ಮೇಲೆ ಬೆಳಗಿನ ಜಾವ ದಾಳಿಯಾಗಿದೆ. ಸಂಘಟನೆಯೊಂದರ ಮುಖಂಡನ್ನು ವಶಕ್ಕೆ ಪಡೆದು, ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ. ಎರಡು ತಂಡವಾಗಿ ದಾಳಿ ನಡೆಸಿದ ಎನ್ಐಎ…

Read More

ಹೊಸನಗರ : SSLC ಪರೀಕ್ಷೆ ಬರೆದು ತಂದೆಯ ಅಂತ್ಯ ಸಂಸ್ಕಾರ ವೀಡಿಯೋ ಕಾಲ್‌ ಮೂಲಕ ವೀಕ್ಷಿಸಿದ ವಿದ್ಯಾರ್ಥಿನಿ- ಹೃದಯವಿದ್ರಾವಕ ಘಟನೆ

ವಿದ್ಯಾರ್ಥಿನಿಯೊಬ್ಬಳು SSLC ಪರೀಕ್ಷೆ ಬರೆದು ಹೋರಬಂದು, ತಂದೆ ಅಂತ್ಯಸಂಸ್ಕಾರವನ್ನು ವಿಡಿಯೋ ಕಾಲ್ ಮೂಲಕ ವೀಕ್ಷಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗೇರುಪುರದ ಹಿಂದುಳಿದ ವರ್ಗಗಳ ಇಂದಿರಾಗಾಂಧಿ ವಸತಿ ಶಾಲೆಯ ವಿದ್ಯಾರ್ಥಿನಿ ಆರ್ಶಿಯಾ ಮನಿಯಾರ್ ತಂದೆಯನ್ನು ಕಳೆದುಕೊಂಡ ದುರ್ದೈವಿಯಾಗಿದ್ದಾರೆ. ಕೊಪ್ಪಳ ಮೂಲದ ವಿದ್ಯಾರ್ಥಿನಿ ಅರ್ಶಿಯಾ ಳ ತಂದೆ ಅಬಿದ್ ಪಾಷಾ. ಕಳೆದ ರಾತ್ರಿ ಹೃದಯಾಘಾತದಿಂದ ಸಾವನಪ್ಪಿದ್ದಾರೆ.ವಿಷಯ ತಿಳಿದ ಶಿಕ್ಷಕರು ರಾತ್ರಿಯೇ ವಿದ್ಯಾರ್ಥಿನಿಯನ್ನು ಕೊಪ್ಪಳಕ್ಕೆ ಕರೆದುಕೊಂಡು ಹೋಗಿ ಮೃತದೇಹದ ದರ್ಶನ ಮಾಡಿಸಿ ಇಂದು ಬೆಳಿಗ್ಗೆ ಪರೀಕ್ಷೆಯ…

Read More

ಪೋಕ್ಸೋ ಪ್ರಕರಣದಲ್ಲಿ ತನ್ನ ಪರ ತೀರ್ಪು ಬರುವ ಮುನ್ನವೇ ಆತ್ಮಹತ್ಯೆ ಮಾಡಿಕೊಂಡ ಯುವಕ :

 ಪೋಕ್ಸೋ‌ ಪ್ರಕರಣದಲ್ಲಿ ತನ್ನ ಪರ ತೀರ್ಪು ಬರುವ ಮುನ್ನವೇ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ. ಮದನ ಕುಮಾರ್ (25) ಎಂಬಾತ ನಿನ್ನೆ ತನ್ನ ಗ್ರಾಮದಲ್ಲಿ ನೇಣಿಗೆ ಶರಣಾಗಿದ್ದಾನೆ. ಮದನ್ ಕುಮಾರ್ ವಿರುದ್ದ ಅದೇ ಗ್ರಾಮದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಎಂಬ ಆರೋಪದ ಮೇಲೆ ಪೋಕ್ಸೋ ಪ್ರಕರಣ ಕಳೆದ ಐದಾರು ವರ್ಷದ ಹಿಂದೆ ದಾಖಲಾಗಿತ್ತು. ನಂತರ ಮದನ ಕುಮಾರ್​ನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಜಾಮೀನಿನ ಮೇಲೆ ಹೊರ ಬಂದಿದ್ದ. ಪ್ರಕರಣದಲ್ಲಿ…

Read More

ಕೊಲೆ ಪ್ರಕರಣದ ಆರೋಪಿಗೆ ಕಠಿಣ ಜೈಲು ಶಿಕ್ಷೆ

ಕೊಲೆ ಪ್ರಕರಣದ ಆರೋಪಿಗೆ ಕಠಿಣ ಜೈಲು ಶಿಕ್ಷೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಯುವಕನೋರ್ವನಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ, ಶಿವಮೊಗ್ಗದ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಶಿವಮೊಗ್ಗದ ಟ್ಯಾಂಕ್ ಮೊಹಲ್ಲಾದ ನಿವಾಸಿಯಾದ ಅಜ್ಗರ್ ಖಾನ್ (21) ಶಿಕ್ಷೆಗೊಳಗಾದ ಯುವಕ ಎಂದು ಗುರುತಿಸಲಾಗಿದೆ. ಅಪರಾಧಿಗೆ  ಜೈಲು ಶಿಕ್ಷೆಯ ಜೊತೆಗೆ 10 ಸಾವಿರ ರೂ. ದಂಡ ಕೂಡ ನ್ಯಾಯಾಲಯ ವಿಧಿಸಿದೆ. ನ್ಯಾಯಾಧೀಶರಾದ ಯಶವಂತ್ ಕುಮಾರ್ ರವರು 8-10-2025 ರಂದು ಈ…

Read More