Ripponpete | ಪಡಿತರ ವಿತರಣೆಯಲ್ಲಿ ಲೋಪ – ಬಾಳೂರು ನ್ಯಾಯಬೆಲೆ ಅಂಗಡಿಗೆ ಜಿಲ್ಲಾ ಆಹಾರ ಇಲಾಖೆ ಆಧಿಕಾರಿ ದಿಡೀರ್ ಭೇಟಿ – ಪರಿಶೀಲನೆ
ಬಾಳೂರು ನ್ಯಾಯಬೆಲೆ ಅಂಗಡಿಗೆ ಜಿಲ್ಲಾ ಆಹಾರ ಇಲಾಖೆ ಆಧಿಕಾರಿ ದಿಡೀರ್ ಭೇಟಿ – ಪರಿಶೀಲನೆ ರಿಪ್ಪನ್ಪೇಟೆ;-ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಾಲುಗುಡ್ಡೆ(ಬಾಳೂರು) ನ್ಯಾಯಬೆಲೆ ಅಂಗಡಿಯಲ್ಲಿ ಸರ್ಕಾರದ ಪಡಿತರ ವಿತರಣೆಯಲ್ಲಿ ದಲಿತ ಮಹಿಳಾ ಫಲಾನುಭವಿಗೆ ಅನ್ನ ಅಂತ್ಯೋದಯ ಅಕ್ಕಿ ವಿತರಣೆಯಲ್ಲಿ ವಂಚನೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಇಂದು ಜಿಲ್ಲಾ ಆಹಾರ ಇಲಾಖೆಯ ಉಪನಿರ್ದೇಶಕ ಅವಿನ್ ಅರ್ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸುವ ಮೂಲಕ ವಂಚಿತ ದಲಿತ ಮಹಿಳೆಗೆ ಸೂಕ್ತ ಪರಿಹಾರ ಕೊಡಿಸಿ ನ್ಯಾಯಬೆಲೆ ಅಂಗಡಿಯ ವಿರುದ್ದ ಕಾನೂನು…


