Headlines

ಶಿವಮೊಗ್ಗದಲ್ಲಿ ಖಾಸಗಿ ಆಸ್ಪತ್ರೆ ಸಿಬ್ಬಂದಿಯ ಭೀಕರ ಕೊಲೆ|ನಡುರಸ್ತೆಯಲ್ಲಿ ಮೃತದೇಹ ಪತ್ತೆ|Murder

ಶಿವಮೊಗ್ಗ ನಗರದ ಜೈಲ್ ರಸ್ತೆಯ ಇಡ್ಲಿ ಹೌಸ್ ಪಕ್ಕದ ತಿರುವಿನ ವೆಂಕಟೇಶ ನಗರ ತಿರುವಿನ ಆರಂಭದ ಮನೆಯೊಂದರ ಮುಂದೆ ಇಂದು ಮುಂಜಾನೆ ಯುವಕನೊಬ್ಬನನ್ನು ಕೊಲೆ ಮಾಡಲಾಗಿದೆ. ಆತನ ಹೊಟ್ಟೆಗೆ ಚಾಕುವಿನಿಂದ ತಿವಿದಿದ್ದಾರೆ. ಮೃತ ವ್ಯಕ್ತಿಯನ್ನು ಗಾಂಧಿನಗರದ ನಿವಾಸಿ ಹಾಗೂ ಶಿವಮೊಗ್ಗ ನಗರದ ಭಾರತ್ ನ್ಯೂರೋ ಕ್ಲಿನಿಕ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಜಯ್ ಎಂ.ವಿ.ಎಂದು ಹೇಳಲಾಗುತ್ತಿದೆ. ಆತನಿಗೆ ಸುಮಾರು 34 ವರ್ಷ ವಯಸ್ಸು ಎನ್ನಲಾಗಿದೆ. ಗಾಂಧಿನಗರದ ನಿವಾಸಿಯಾದ ಆತನಿಗೆ ನಿನ್ನೆ ರಾತ್ರಿ ಎರಡು ಮೂವತ್ತರ ಹೊತ್ತಿಗೆ ಆಸ್ಪತ್ರೆಯಿಂದ ಫೋನ್…

Read More

ಅಪ್ಪನ ಸಾವಿನ ಸುದ್ದಿ ಮುಚ್ಚಿಟ್ಟು ಮಗಳ ಮದುವೆ  -ಮಗಳ ಮದುವೆ ದಿನವೇ ಮಸಣಕ್ಕೆ ಸೇರಿದ ಹೃದಯವಿದ್ರಾವಕ ಘಟನೆ

ಅಪ್ಪನ ಸಾವಿನ ಸುದ್ದಿ ಮುಚ್ಚಿಟ್ಟು ಮಗಳ ಮದುವೆ  -ಮಗಳ ಮದುವೆ ದಿನವೇ ಮಸಣಕ್ಕೆ ಸೇರಿದ ಹೃದಯವಿದ್ರಾವಕ ಘಟನೆ ಮಗಳ ಮದುವೆಯ ಸಂಭ್ರಮದಲ್ಲಿದ್ದ ತಂದೆಯೊಬ್ಬರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆದರೆ ಮದುವೆಯ ಬಳಿಕ ತಂದೆ ಸಾವಿನ ಸುದ್ದಿ ಕುಟುಂಬಸ್ಥರಿಗೆ ತಿಳಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ಆಪ್ತಮಿತ್ರನಿಗೆ ಮಗಳ ಮದುವೆಯ ಲಗ್ನಪತ್ರಿಕೆ ಕೊಡಲು ಹೋದ ತಂದೆ ಮಾರ್ಗ ಮಧ್ಯೆ ಅಪಘಾತದಿಂದ ಸಾವನ್ನಪ್ಪಿದ ವಿಷಯವೇ ಗೊತ್ತಿಲ್ಲದ ಮಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ. ನಿನ್ನೆ ಹಾಗೂ ಇವತ್ತು ತರೀಕೆರೆ…

Read More

ಕಲ್ಯಾಣಮಂಟಪದಲ್ಲಿ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ

ಕಲ್ಯಾಣಮಂಟಪದಲ್ಲಿ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಕಲ್ಯಾಣಮಂಟಪದಲ್ಲಿ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ Gold ornaments worth Rs 5 lakh stolen from Kalyana Mantapa Gold ornaments worth Rs 5 lakh stolen from Kalyana Mantapa ಕಲ್ಯಾಣ ಮಂಟಪದ ಕೊಠಡಿಯಲ್ಲಿ ಇಟ್ಟಿದ್ದ ಬ್ಯಾಗ್‌ನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ಶಿವಮೊಗ್ಗ ನಗರದ ಮದಾರಿಪಾಳ್ಯದ ಹೆವೆನ್‌ ಪ್ಯಾಲೆಸ್‌ ಕಲ್ಯಾಣ ಮಂಟಪದಲ್ಲಿ ಸಂಭವಿಸಿದೆ. ಅರಸೀಕೆರೆಯ ಮೆಹಬೂಬ ಪಾಷಾ…

Read More

ಸೆರೆಯಿಂದ ತಪ್ಪಿಸಿಕೊಳ್ಳುತ್ತಿದ್ದ ಚಿರತೆಯ ಬಾಲ ಹಿಡಿದು ಬಲೆಗೆ ಬೀಳಿಸಿದ ಯುವಕ

ಸೆರೆಯಿಂದ ತಪ್ಪಿಸಿಕೊಳ್ಳುತ್ತಿದ್ದ ಚಿರತೆಯ ಬಾಲ ಹಿಡಿದು ಬಲೆಗೆ ಬೀಳಿಸಿದ ಯುವಕ ತುಮಕೂರು: ಜನರ ಕೂಗಾಟದಿಂದ ಬಲೆಗೆ ಬೀಳದೆ ತಪ್ಪಿಸಿಕೊಳ್ಳಲು ಯತ್ನಿಸಿದ ಚಿರತೆಯನ್ನು ಅದರ ಬಾಲ ಹಿಡಿದು ಯುವಕನೊಬ್ಬ ಬಲೆಗೆ ಬೀಳಿಸಿದ ಘಟನೆ ತಿಪಟೂರು ತಾಲೂಕಿನ ಕೆರೆಗೋಡಿ ರಂಗಾಪುರ ಗ್ರಾಮದ ಬಳಿ ಸೋಮವಾರ ನಡೆದಿದೆ. ಹಲವು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಚಿರತೆಯನ್ನು ಗ್ರಾಮಸ್ಥರ ನೆರವಿನೊಂದಿಗೆ ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.ರಂಗಾಪುರ ಗ್ರಾಮದ ಪುರಲೇಹಳ್ಳಿ ರಸ್ತೆ ಕುಮಾರಣ್ಣ ಎಂಬವರ ತೋಟದಲ್ಲಿ ಪ್ರತ್ಯಕ್ಷವಾಗಿದ್ದ ಸುಮಾರು ನಾಲ್ಕೈದು ವರ್ಷದ ಚಿರತೆಯನ್ನು ಸೆರೆ ಹಿಡಿಯಲು…

Read More

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಅರಸಾಳು ಹೊನ್ನಪ್ಪ ಹೃದಯಘಾತದಿಂದ ನಿಧನ

ರಿಪ್ಪನ್ ಪೇಟೆ : ಅರಸಾಳು ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಅರಸಾಳು ಹೊನ್ನಪ್ಪ ಎಂ. ಬಿ.(76) ಇಂದು ಸಂಜೆ 4 ಗಂಟೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಘಾತದಿಂದ ನಿಧನರಾಗಿದ್ದಾರೆ. ಕಳೆದ ಕೆಲವು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಹೊನ್ನಪ್ಪ ರವರು ಪಕ್ಷದ ಕಾರ್ಯ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದ್ದರು. ಮೃತರು ಪತ್ನಿ.ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ನಾಳೆ ಮಧ್ಯಾಹ್ನ ಅರಸಾಳು ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು…

Read More

ವಿವಾಹಿತ ಮಹಿಳೆಯ ಬಲಾತ್ಕಾರಕ್ಕೆ ಯತ್ನ – ಪಂಚಾಯತಿ ಕರೆದು ಪತಿಯ ಮೇಲೆ ಹಲ್ಲೆ – ಐವರ ಮೇಲೆ FIR

ವಿವಾಹಿತ ಮಹಿಳೆಯ ಬಲಾತ್ಕಾರಕ್ಕೆ ಯತ್ನ – ಪಂಚಾಯತಿ ಕರೆದು ಪತಿಯ ಮೇಲೆ ಹಲ್ಲೆ – ಐವರ ಮೇಲೆ FIR ಶಿರಾಳಕೊಪ್ಪ: ವಿವಾಹಿತ ಮಹಿಳೆಯ ಮೇಲೆ ಕಣ್ಣು ಹಾಕಿ ಆಕೆಯ ಬಲತ್ಕಾರಕ್ಕೆ ಯತ್ನಿಸಿದ ವ್ಯಕ್ತಿಯ ವಿರುದ್ಧ ಪಂಚಾಯತಿ ನಡೆಸಿದ ಪತಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಶಿರಾಳಕೊಪ್ಪದ ರಾಗಿಕೊಪ್ಪದಲ್ಲಿ ನಡೆದಿದೆ. 30 ವರ್ಷದ ವಿವಾಹಿತ ಮಹಿಳೆಯ ಪತಿ ಕೆಲಸದ ಮೇಲೆ ದೆಹಲಿಗೆ ಹೋಗುತ್ತಿದ್ದು 15 ದಿನಗಳವರೆಗೆ ಮನೆಗೆ ಬರುತ್ತಿರಲಿಲ್ಲ. ಇದನ್ನು ದುರುಪಯೋಗ ಪಡಿಸಿಕೊಳ್ಳುವ ಯೋಜನೆಯಲ್ಲಿದ್ದ ಎದುರಿನ ಮನೆಯ ೩೮…

Read More

ಖಬರ್‌ಸ್ಥಾನದಲ್ಲಿ ಮರ ಕಡಿದ ವಿಚಾರಕ್ಕೆ ಎರಡು ಕೋಮುಗಳ ನಡುವೆ ಭುಗಿಲೆದ್ದ ಸಂಘರ್ಷ! ಎಸ್​ಪಿ ಮಿಥುನ್ ಕುಮಾರ್ ಹೇಳಿದ್ದೇನು..??| Crime News

ಖಬರ್‌ಸ್ಥಾನದಲ್ಲಿ ಮರ ಕಡಿದ ವಿಚಾರಕ್ಕೆ ಎರಡು ಕೋಮುಗಳ ನಡುವೆ ಭುಗಿಲೆದ್ದ ಸಂಘರ್ಷ! ಎಸ್​ಪಿ ಮಿಥುನ್ ಕುಮಾರ್ ಹೇಳಿದ್ದೇನು..?? ಶಿವಮೊಗ್ಗ (Shivamogga) : ಮುಸ್ಲಿಂ ಖಬರ್ ಸ್ಥಾನದ ಜಾಗದಲ್ಲಿ ಮರ ಕಡಿದ ವಿಚಾರಕ್ಕೆ ವ್ಯಕ್ತಿಯ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ(assault) ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ(bhadravathi) ತಾಲೂಕಿನ ಜಂಬರಘಟ್ಟೆಯಲ್ಲಿ ನಡೆದಿದೆ. ಹೊಸ ಜಂಬಘಟ್ಟೆ ನಿವಾಸಿ ರವಿ (20) ಹಲ್ಲೆಗೊಳಗಾದ ವ್ಯಕ್ತಿ.ಹಲ್ಲೆ ನಡೆಸಿದ ಬಳಿಕ ಯುವಕರು ಪರಾರಿಯಾಗಿದ್ದಾರೆ. ಜೀವನೋಪಾಯಕ್ಕಾಗಿ ಕುರಿಗಳನ್ನ ಸಾಕಿರುವ ರವಿ. ಮನೆಯಲ್ಲಿ ಕುರಿ ಕಟ್ಟುವ ಗೂಟ ಮುರಿದ ಕಾರಣ…

Read More

Ripponpete | ಬಿ ವೈ ರಾಘವೇಂದ್ರ ನಾಲ್ಕು ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ

Ripponpete | ಬಿ ವೈ ರಾಘವೇಂದ್ರ ನಾಲ್ಕು ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ  ರಿಪ್ಪನ್‌ಪೇಟೆ;-ಜಾತಿ ಬೇದ ಭಾವನೆ ಇಲ್ಲದೆ ಸದಾ ಕ್ಷೇತ್ರದ ಮತದಾರರ ಮತ್ತು ಅಭಿವೃದ್ದಿಯ ಮೂಲದೇಯದೊಂದಿಗೆ ಶ್ರಮಿಸುತ್ತಿರುವ ಸಂಸದ ಬಿ.ವೈ. ರಾಘವೇಂದ್ರರವರ ಈ ಭಾರಿಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಬೆಂಬಲದಿಂದಾಗಿ ನಾಲ್ಕು ಲಕ್ಷಕ್ಕೂ ಆಧಿಕ ಮತಗಳಿಸುವ ಮೂಲಕ ಜಯಭೇರಿ ಸಾಧಿಸಲಿದ್ದಾರೆಂದು ಜನತಾದಳ (ಎಸ್)ರಾಜ್ಯ ಜನತಾದಳ ಮುಖಂಡರಾದ ಆರ್.ಎ. ಚಾಬುಸಾಬ್‌ರವರು ಹೇಳಿದರು. ರಿಪ್ಪನ್‌ಪೇಟೆಯಲ್ಲಿ  ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿ ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಯ ಹರಿಕಾರ, ಉತ್ತಮ ಕೆಲಸಗಾರ, ಪ್ರಾಮಾಣಿಕರಾಗಿರುವ…

Read More

ಕುಂಸಿ ಪೊಲೀಸ್ ಠಾಣೆಗೆ ದಿಡೀರ್ ಭೇಟಿ ನೀಡಿ ಗೃಹ ಸಚಿವರು

ಕುಂಸಿ ಪೊಲೀಸ್ ಠಾಣೆಗೆ ದಿಡೀರ್ ಭೇಟಿ ನೀಡಿ ಗೃಹ ಸಚಿವರು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಕುಂಸಿ ಪೊಲೀಸ್‌ ಠಾಣೆಗೆ ದಿಢೀರ್‌ ಭೇಟಿ ನೀಡಿ ಠಾಣೆಯ ಸುತ್ತಲು ಓಡಾಡಿ, ಕಡತಗಳನ್ನು ಪರಿಶೀಲಿಸಿ ಪೊಲೀಸ್‌ ಸಿಬ್ಬಂದಿಗೆ ಸಲಹೆ ನೀಡುವುದರ ಜೊತೆಗೆ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಶಿವಮೊಗ್ಗದಿಂದ ಕಾಗೋಡು ತಿಮ್ಮಪ್ಪ ರವರನ್ನು ಭೇಟಿಯಾಗಲು ಸಾಗರಕ್ಕೆ ತೆರಳುವ ಮಾರ್ಗ ಮಧ್ಯೆ ಕುಂಸಿ ಪೊಲೀಸ್‌ ಠಾಣೆಗೆ ಗೃಹ ಸಚಿವ ಡಾ. ಪರಮೇಶ್ವರ್‌ ಹಠಾತ್‌ ಭೇಟಿ ನೀಡಿದ್ದರು. ಪೊಲೀಸ್‌ ಠಾಣೆಯ ಒಳಾಂಗಣವನ್ನು ಗೃಹ…

Read More

ಸೋರುತಿದೆ ರಾಷ್ಟ್ರಕವಿ ಕುವೆಂಪು ಓದಿದ ಶಾಲೆ

ಸೋರುತಿದೆ ರಾಷ್ಟ್ರಕವಿ ಕುವೆಂಪು ಓದಿದ ಶಾಲೆ ತೀರ್ಥಹಳ್ಳಿ : ರಾಷ್ಟ್ರಕವಿ ಕುವೆಂಪು ಅವರು ಓದಿದ ಶಾಲೆ ಈಗ ನಿರ್ವಹಣೆ ಇಲ್ಲದೆ ಸೋರುತ್ತಿದೆ. ಶತಮಾನದ ಇತಿಹಾಸ ಇದ್ದಂತಹ ಶಾಲೆಯಲ್ಲಿ ಈಗ ಸಂಪೂರ್ಣ ನೀರಿನ ಹೊಳೆ ಹರಿಯುತ್ತಿದೆ. ಸರ್ಕಾರಿ ಶಾಲೆಗೆ ಇದೆಂತಹ ಅವಸ್ಥೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತೀರ್ಥಹಳ್ಳಿ ಪಟ್ಟಣದ ಅಂಚೆ ಕಛೇರಿ ಪಕ್ಕದಲ್ಲಿ ಇರುವ ಶತಮಾನದ ಇತಿಹಾಸ ಹೊಂದಿದ, ಅದರಲ್ಲೂ ರಾಷ್ಟ್ರ ಕವಿ ಕುವೆಂಪು ಅವರು ಓದಿದ್ದ ಶಾಲೆಯಲ್ಲಿ ಸರಿಯಾದ ನಿರ್ವಹಣೆ ಇಲ್ಲದೆ ಮಳೆಗಾಲದಲ್ಲಿ ಸೋರುತ್ತಿದೆ. ಶಾಲೆಯಲ್ಲಿ…

Read More
Exit mobile version