Headlines

ತುಂಬಿದ ಹಳ್ಳ ದಾಟುವಾಗ ಕಾಲುಜಾರಿ ಬಿದ್ದು ಕೃಷಿಕ ಸಾವು..!! A farmer while crossing a filled ditch..!!

ತುಂಬಿದ ಹಳ್ಳ ದಾಟುವಾಗ ಕಾಲುಜಾರಿ ಬಿದ್ದು ಕೃಷಿಕ ಸಾವು..!!  ತೀರ್ಥಹಳ್ಳಿ: ತಾಲೂಕಿನಲ್ಲಿ ಪುಷ್ಯ ಮಳೆಯ ಆರ್ಭಟ ಹೆಚ್ಚಾಗಿದ್ದು ಈ ಮಳೆಗೆ ತಾಲೂಕಿನಲ್ಲಿ ಮೂರನೇ ಬಲಿಯಾಗಿದೆ. ದೇವಂಗಿ ಬಳಿ ಉಂಟೂರು ಹಳ್ಳ ದಾಟುವಾಗ ತೇಲಿ ಹೋಗಿ ರೈತರೊಬ್ಬರು ಮೃತಪಟ್ಟಿದ್ದಾರೆ. ಬುಧವಾರ ತೋಟದ ಪಕ್ಕದ ಹಳ್ಳದಲ್ಲಿ ಶವ ಸಿಕ್ಕಿದೆ.ಕೃಷ್ಣಮೂರ್ತಿ ನಾಯ್ಕ್ (55) ಮೃತಪಟ್ಟ ವ್ಯಕ್ತಿ. ಇವರು ಮಂದಾರ್ತಿ ಮೇಳದ ಪ್ರಸಿದ್ಧ ಯಕ್ಷಗಾನ ಕಲಾವಿದ ಪ್ರಸನ್ನ ಅವರ ತಂದೆ ಎಂದು ತಿಳಿದು ಬಂದಿದೆ.  ಮೃತರು ಪತ್ನಿ, ಒಂದು ಹೆಣ್ಣು ಮತ್ತು ಒಂದು…

Read More

ಶಾಲಾ ಮೈದಾನದಲ್ಲಿ ಜೂಜಾಟ – ಹತ್ತು ಮಂದಿ ವಶಕ್ಕೆ|arrested

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿಯ ಸರ್ಕಾರಿ ಶಾಲೆಯ ಮೈದಾನದಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ, ಜೂಜಿನಲ್ಲಿ ತೊಡಗಿದ್ದ ಆರೋಪದ ಮೇರೆಗೆ 10 ಜನರನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಬಂಧಿತರಿಂದ 25,300 ರೂ.ಹಾಗೂ ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಡಿವೈಎಸ್ಪಿ ಗಜಾನನ ವಾಮನ ಸುತಾರ ಮಾರ್ಗದರ್ಶನದಲ್ಲಿ ಸಬ್ ಇನ್ಸ್ ಪೆಕ್ಟರ್ ಗಳಾದ ರಂಗನಾಥ್, ಗಾದಿ ಲಿಂಗಪ್ಪ ನೇತೃತ್ವದ ಪೊಲೀಸ್ ತಂಡ ಕಾರ್ಯಾಚರಣೆಯಲ್ಲಿ ಭಾಗಿಯಾಗಿತ್ತು….

Read More

ಬಿಜೆಪಿಗೆ ಬಂಡಾಯವಾಗಿ ಸ್ಪರ್ಧಿಸಿದರೆ ಕೆ ಎಸ್ ಈಶ್ವರಪ್ಪ ಮನೆ ಮುಂದೆ ಧರಣಿಗೆ ಚಿಂತನೆ – ಮಾಜಿ ಶಾಸಕ ಬಿ ಸ್ವಾಮಿರಾವ್ | Election

ಬಿಜೆಪಿಗೆ ಬಂಡಾಯವಾಗಿ ಸ್ಪರ್ಧಿಸಿದರೆ ಕೆ ಎಸ್ ಈಶ್ವರಪ್ಪ ಮನೆ ಮುಂದೆ ಧರಣಿಗೆ ಚಿಂತನೆ – ಮಾಜಿ ಶಾಸಕ ಬಿ ಸ್ವಾಮಿರಾವ್  ರಿಪ್ಪನ್‌ಪೇಟೆ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಕೆ ಎಸ್ ಈಶ್ವರಪ್ಪ ಬಂಡಾಯವಾಗಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದರೆ ಅವರ ಮನೆಯ ಮುಂದೆ ಧರಣಿ ನಡೆಸಲು ಚಿಂತನೆ ನಡೆಸಿದ್ದೇವೆ ಎಂದು ಮಾಜಿ ಶಾಸಕ ಬಿ ಸ್ವಾಮಿರಾವ್ ಹೇಳಿದರು. ಪಟ್ಟಣದ ಸತ್ಕಾರ್ ಸಭಾಂಗಣದಲ್ಲಿ ಆಯೋಜಿಸಿದ್ದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆಯ ಮತದಾರರ ಆಶೀರ್ವಾದದಿಂದ ಮೂರು ಬಾರಿ…

Read More

ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡಕ್ಕಾಗಿ ನಾವು ಅಭಿಯಾನ.

  ರಿಪ್ಪನ್ ಪೇಟೆ: ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಗುರುವಾರ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡಕ್ಕಾಗಿ ನಾವು ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.  ಕಾರ್ಯಕ್ರಮದಲ್ಲಿ ಕನ್ನಡದ ಉಪನ್ಯಾಸಕ ರಾಜು ಶಿವಪುರ ಮಾತನಾಡಿ ಈ ಬಾರಿಯ ರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಲು ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕನ್ನಡಕ್ಕಾಗಿ ನಾವು ಎಂಬ ವಿಭಿನ್ನ ಅಭಿಯಾನ ಹಮ್ಮಿಕೊಂಡಿದೆ ಪ್ರತಿಯೊಬ್ಬರು ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಲು ಕೈಜೋಡಿಸಬೇಕೆಂದರು.  ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆ ತನ್ನದೇ ಆದ ಭಾಷಾ ಸಂಸ್ಕೃತಿ…

Read More

ಮದ್ಯ ಸೇವಿಸಿ ವಾಹನ ಚಲಾಯಿಸಿದ ಇಬ್ಬರಿಗೆ ಬಿತ್ತು ಭಾರಿ ದಂಡ | Drunk & Drive

ಮದ್ಯ ಸೇವಿಸಿ ವಾಹನ ಚಲಾಯಿಸಿದ ಇಬ್ಬರಿಗೆ ಬಿತ್ತು ಭಾರಿ ದಂಡ ಸೊರಬ : ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದ ಇಬ್ಬರು ವಾಹನ ಚಾಲಕರಿಗೆ ಮಂಗಳವಾರ ಪ್ರತ್ಯೇಕ ಪ್ರಕರಣದಲ್ಲಿ ಜೆಎಂಎಫ್ ನ್ಯಾಯಾಲಯ ತಲಾ ಹತ್ತು ಸಾವಿರ ದಂಡ ವಿಧಿಸಿದೆ. ಪಟ್ಟಣದಲ್ಲಿ ಶುಕ್ರವಾರ ರಾತ್ರಿ ಸುಮಾರಿನಲ್ಲಿ ಸೊರಬ ಪಿಎಸ್ಐ ನಾಗರಾಜ ನೇತೃತ್ವದ ತಂಡ ವಾಹನಗಳ ತಪಾಸಣೆ ವೇಳೆ ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದವರನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಜೆಎಂಎಫ್ ನ್ಯಾಯಾಲಯ ವಿಜೇತ…

Read More

ಶಾಲೆಯ ಕುಡಿಯುವ ನೀರಿನ ಟ್ಯಾಂಕ್ ಗೆ ಕಳೆನಾಶಕ ಹಾಕಿದ ಕ್ರೂರ ಕೃತ್ಯ: ಸಿಎಂ ಸಿದ್ದರಾಮಯ್ಯ ಖಂಡನೆ

ಶಾಲೆಯ ಕುಡಿಯುವ ನೀರಿನ ಟ್ಯಾಂಕ್ ಗೆ ಕಳೆನಾಶಕ ಹಾಕಿದ ಕ್ರೂರ ಕೃತ್ಯ: ಸಿಎಂ ಸಿದ್ದರಾಮಯ್ಯ ಖಂಡನೆ ಹೊಸನಗರ ತಾಲ್ಲೂಕಿನ ಹೂವಿನಕೋಣೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕ್ರೂರ ಘಟನೆ ರಾಜ್ಯಾದ್ಯಾಂತ ಆತಂಕ ಉಂಟುಮಾಡಿದೆ. ಶಾಲೆಯ ನೀರಿನ ಟ್ಯಾಂಕ್‌ಗೆ ಅಪರಿಚಿತ ಕಿಡಿಗೇಡಿಗಳು ಕಳೆನಾಶಕ ಹಾಕಿರುವ ಘಟನೆನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ. ಸಿದ್ದರಾಮಯ್ಯ ಪೋಸ್ಟ್ ನಲ್ಲೇನಿದೆ..!?? ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೂವಿನಕೋಣೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣವನ್ನು…

Read More

ಪಂಚರ್ ಹಾಕುವ ವೇಳೆ ಬೈಕ್ ಡಿಕ್ಕಿಯಾಗಿ ಲಾರಿ ಚಾಲಕ ಸಾವು

ಪಂಚರ್ ಹಾಕುವ ವೇಳೆ ಬೈಕ್ ಡಿಕ್ಕಿಯಾಗಿ ಲಾರಿ ಚಾಲಕ ಸಾವು ಶಿಕಾರಿಪುರ : ಲಾರಿ ಪಂಚರ್ ಆಗಿದ್ದ ಕಾರಣ ಟಯರ್ ಬದಲಾವಣೆ  ಮಾಡುತ್ತಿರುವ ವೇಳೆ ಬೈಕ್ ಒಂದು ಗುದ್ದಿದ ಪರಿಣಾಮ ರಸ್ತೆಯಲ್ಲಿಲಾರಿ ಚಾಲಕ ದುರ್ಮರಣ ಹೊಂದಿದ ಘಟನೆ ಇಂದು ಸಂಜೆ ನಡೆದಿದೆ. ತೀರ್ಥಹಳ್ಳಿಯ ಯಡೇಹಳ್ಳಿಕೆರೆಯ ರಮೇಶ್ (54 ವರ್ಷ ) ಮೃತ ದುರ್ಧೈವಿ. ಶಿಕಾರಿಪುರ ಸಮೀಪದ ಕೆಂಗಟ್ಟಿ ಮತ್ತು ಸಿದ್ದನ್ಪುರ ಗ್ರಾಮದ ಮುಖ್ಯ ರಸ್ತೆಯ ಬಳಿ ಲಾರಿ ಪಂಚರ್ ಆಗಿದ್ದಕ್ಕಾಗಿ ಲಾರಿಯನ್ನು ರಸ್ತೆಯ ಎಡಭಾಗದಲ್ಲಿ ನಿಲ್ಲಿಸಿಕೊಂಡು ಟಯರ…

Read More

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸೌಹಾರ್ಧ ಸಹಕಾರಿ ಸಂಘದ ನಿರ್ದೇಶಕರ ಅವಿರೋಧ ಆಯ್ಕೆ|thithahalli

ತೀರ್ಥಹಳ್ಳಿ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸೌಹಾರ್ಧ ಸಹಕಾರಿ ಸಂಘ ತೀರ್ಥಹಳ್ಳಿಯ 2023-2028ರ ಅವಧಿಯ ಆಡಳಿತ ಮಂಡಳಿಯ ಚುನಾವಣೆಗೆ ಮಹಾಬಲೇಶ್ವರ ಹೆಗಡೆ ಟೀಂನ ಎಲ್ಲಾ 17 ಜನ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಈ ಬಗ್ಗೆ ಸಹಕಾರ ವಿಭಾಗದ ಸಹಾಯಕ ನಿಬಂಧಕರಾದ ಎನ್.ಜಿ.ರುದ್ರಪ್ಪ, ಫಲಿತಾಂಶವನ್ನು ಘೋಷಣೆ ಮಾಡಿರುತ್ತಾರೆ. ಅವಿರೋಧವಾಗಿ ಆಯ್ಕೆಯಾದ ನಿರ್ದೇಶಕರು 1) ಮಹಾಬಲೇಶ್ವರ ಹೆಗಡೆ ತಿಮ್ಮಪ್ಪ 2)ತಿಮ್ಮಪ್ಪ ಎಂ ಎಸ್  3)ಪುಟ್ಟಪ್ಪ ಕೆ ವಿ 4)ಸತೀಶ್ ರಾಮಕೃಷ್ಣ ಹೆಗಡೆ 5)ಆನಂದ್ ಎಂ ಸಿ  6)ಶ್ರೀಕಾಂತ್…

Read More

ಆಟವಾಡುತ್ತಾ ರಸ್ತೆಗೆ ಬಂದ ಪುಟ್ಟ 6 ವರ್ಷದ ಬಾಲಕ – ಕ್ಷಣಾರ್ಧದಲ್ಲೇ ಕಾರು ಡಿಕ್ಕಿ, ದಾರುಣ ಸಾವು

ಆಟವಾಡುತ್ತಾ ರಸ್ತೆಗೆ ಬಂದ ಪುಟ್ಟ 6 ವರ್ಷದ ಬಾಲಕ – ಕ್ಷಣಾರ್ಧದಲ್ಲೇ ಕಾರು ಡಿಕ್ಕಿ, ದಾರುಣ ಸಾವು A six-year-old boy was killed after being hit by a car while playing near the roadside at Gundugadde in Thirthahalli taluk, Shivamogga district. Police have registered a case and are investigating the tragic accident. ತೀರ್ಥಹಳ್ಳಿ: ಆಟವಾಡುತ್ತಾ ಏಕಾಏಕಿ ರಸ್ತೆಗೆ ಬಂದಿದ್ದ 6 ವರ್ಷದ ಬಾಲಕನಿಗೆ…

Read More

ನೇಣಿಗೆ ಕೊರಳೊಡ್ಡಲು ಮುಂದಾದ ವ್ಯಕ್ತಿ | ವೀಡಿಯೋ ಕಾಲ್ ನಲ್ಲಿ ಆತ್ಮ*ಹತ್ಯೆ ಬಗ್ಗೆ ಮಾಹಿತಿ | ಅಷ್ಟರಲ್ಲಿ ಮನೆಗೆ ಬಂದ ಪೊಲೀಸ್‌, ಆಗಿದ್ದೇನು?

ಫ್ಯಾನಿಗೆ ಕೊರಳೊಡ್ಡಲು ಮುಂದಾದ ವ್ಯಕ್ತಿ | ವೀಡಿಯೋ ಕಾಲ್ ನಲ್ಲಿ ಆತ್ಮ*ಹತ್ಯೆ ಬಗ್ಗೆ ಮಾಹಿತಿ | ಅಷ್ಟರಲ್ಲಿ ಮನೆಗೆ ಬಂದ ಪೊಲೀಸ್‌, ಆಗಿದ್ದೇನು? ಶಿವಮೊಗ್ಗ: ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಳ್ಳಲು ಯತ್ನಿಸಿದ್ದ ವ್ಯಕ್ತಿಯನ್ನು ಪೊಲೀಸರು ರಕ್ಷಿಸಿದ್ದಾರೆ. ಶಿವಮೊಗ್ಗ ನಗರದ ಆಲ್ಕೊಳ ಬಡಾವಣೆಯ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಳ್ಳುವುದಾಗಿ ವ್ಯಕ್ತಿಯೊಬ್ಬರು ತಮ್ಮ ಸಂಬಂಧಿಕರಿಗೆ ವಿಡಿಯೋ ಕಾಲ್‌ನಲ್ಲಿ ತಿಳಿಸಿದ್ದರು. ಈ ಕುರಿತು ಮಾಹಿತಿ ಪಡೆದ 112 ಇಆರ್‌ಎಸ್‌ಎಸ್‌ ಸಿಬ್ಬಂದಿ ಜಗದೀಶ್ ಮತ್ತು ಚಾಲಕ ಮಂಜುನಾಥ್…

Read More