Headlines

ಕುತ್ತಿಗೆಯಲ್ಲಿದ್ದ 30 ಗ್ರಾಂ ಚಿನ್ನದ ಸರ ನಾಪತ್ತೆ , ದೂರು ದಾಖಲು |ಶಾಪಿಂಗ್ ಮಾಡಿದ್ದ ವ್ಯಕ್ತಿಯ ಬ್ಯಾಂಕ್‌ ಖಾತೆಯಿಂದ ಹಣ ಮಾಯ

ಮನೆಗೆ ಬಂದ ಬಳಿಕ ಮಹಿಳೆಗೆ ಆಘಾತ; ಕುತ್ತಿಗೆಯಲ್ಲಿದ್ದ 30 ಗ್ರಾಂ ಚಿನ್ನದ ಸರ ನಾಪತ್ತೆ , ದೂರು ದಾಖಲು ಆನ್ ಲೈನ್ ಶಾಪಿಂಗ್ ಮಾಡಿದ್ದ ವ್ಯಕ್ತಿಯ ಬ್ಯಾಂಕ್‌ ಖಾತೆಯಿಂದ ₹1.45 ಲಕ್ಷ ಮಾಯ A 65-year-old woman lost a 30-gram gold chain worth ₹1.60 lakh while returning home from work in Shivamogga. A case has been registered at Kote Police Station, and an investigation is…

Read More

ರಿಪ್ಪನ್ ಪೇಟೆ: ಕಾರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ :ಬೈಕ್ ಸವಾರನ ಸ್ಥಿತಿ ಗಂಭೀರ

ರಿಪ್ಪನ್ ಪೇಟೆ: ಪಟ್ಟಣದ ತೀರ್ಥಹಳ್ಳಿ ರಸ್ತೆಯ ಜ್ಯೋತಿ ಮಾಂಗಲ್ಯ ಮಂಟಪ್ಪದ ಬಳಿಯಲ್ಲಿ ಬೈಕ್ ಹಾಗೂ ಕಾರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರನಿಗೆ ತೀವ್ರವಾದ ಪೆಟ್ಟಾಗಿ ಪಟ್ಟಣದ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಗೆ ಪ್ರಥಮ ಚಿಕಿತ್ಸೆ ಮಾಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ರಿಪ್ಪನ್ ಪೇಟೆ ಮಾರ್ಗದಿಂದ ಬರುತ್ತಿದ್ದ ಮಾರುತಿ ಆಲ್ಟೋ ಕಾರ್ ತೀರ್ಥಹಳ್ಳಿ ಮಾರ್ಗದಿಂದ ಬರುತ್ತಿದ್ದ ಸ್ಕೂಟಿ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಜ್ಜುಗುಜ್ಜಾಗಿದ್ದು ಸ್ಕೂಟಿ ಸವಾರ ಮುಸ್ತಾಫಾ ಗೆ ತೀವ್ರತರನಾದ…

Read More

ದರೋಡೆಗೆ ಹೊಂಚು ಹಾಕಿದ್ದ ಇಬ್ಬರು ಆರೋಪಿಗಳ ಬಂಧನ | Crime News

ದರೋಡೆಗೆ ಹೊಂಚು ಹಾಕಿದ್ದ ಇಬ್ಬರು ಆರೋಪಿಗಳ ಬಂಧನ  ರಾತ್ರಿ ವೇಳೆ ಮಚ್ಚು, ಚಾಕು, ಖಾರದ ಪುಡಿ ಹಿಡಿದುಕೊಂಡು ಡಕಾಯಿತಿಗೆ ಸಂಚು ರೂಪಿಸಿದ್ದ ಗ್ಯಾಂಗ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ಆರೋಪಿಗಳು ಸಿಕ್ಕಿಬಿದ್ದಿದ್ದು ಮೂವರು ಪರಾರಿಯಾಗಿದ್ದಾರೆ. ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ಪುರದಾಳು ರಸ್ತೆಯಲ್ಲಿ ಐವರು ಯುವಕರು ದಾರಿಯಲ್ಲಿ ಹೋಗುವವರನ್ನು ತಡೆದು, ಡಕಾಯಿತಿಗೆ ಹೊಂಚು ಹಾಕುತ್ತಿದ್ದಾರೆ ಎಂದು ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆ ರಾತ್ರಿ 11.30ರ ಹೊತ್ತಿಗೆ ಪುರದಾಳು ರಸ್ತೆಯಲ್ಲಿ ಗ್ಯಾಂಗ್ ಇದ್ದ…

Read More

Ripponpete | ಹೊಸನಗರ ರಸ್ತೆಯ ಹಳೇ ಬಾರ್ ಬಳಿ ಯುವಕನ ಶವ ಪತ್ತೆ

Ripponpete | ಹೊಸನಗರ ರಸ್ತೆಯ ಹಳೇ ಬಾರ್ ಬಳಿ ಯುವಕನ ಶವ ಪತ್ತೆ  ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಹಳೇ ಗವಿಸಿದ್ದೇಶ್ವರ ಬಾರ್ ಬಳಿಯಲ್ಲಿ ಮಲಗಿರುವ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಮೃತ ಯುವಕನನ್ನು ಶಿನ್ಸ್ ಜೋಸೇಫ್ ಎನ್ನಲಾಗುತಿದ್ದು ಈತನು ಕಳೆದ 20 ವರ್ಷಗಳ ಹಿಂದೆ ರಿಪ್ಪನ್‌ಪೇಟೆಯಲ್ಲಿ ವಾಸವಾಗಿದ್ದು ಪ್ರಸ್ತುತ ಎನ್ ಆರ್ ಪುರ ನಿವಾಸಿಯಾಗಿದ್ದಾನೆ. ಕಳೆದೆರಡು ತಿಂಗಳುಗಳಿಂದ ರಿಪ್ಪನ್‌ಪೇಟೆಯಲ್ಲಿ ಸ್ನೇಹಿತರೊಂದಿಗೆ ಇದ್ದ ಈತನು ಭಾನುವಾರ ರಾತ್ರಿ ಹೊಸನಗರ ರಸ್ತೆಯ ಹಳೇ ಗವಿಸಿದ್ದೇಶ್ವರ ಬಾರ್ ಬಳಿಯಲ್ಲಿ…

Read More

ಕಾರ್ಗಲ್ ನಲ್ಲಿ ಎಸಿಬಿ ದಾಳಿ ಕಂದಾಯ ನಿರೀಕ್ಷಕ ಕೃಷ್ಣಮೂರ್ತಿ ಬಂಧನ..

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಭಾರಂಗಿ ಹೋಬಳಿಯ ನಾಡ ಕಚೇರಿ ಮೇಲೆ ಶಿವಮೊಗ್ಗ ಎಸಿಬಿ ಡಿವೈಎಸ್ಪಿ ಲೋಕೇಶ್ ನೇತೃತ್ವದಲ್ಲಿ ದಾಳಿ ನಡೆಸಿದ್ದು ಕಂದಾಯ ನಿರೀಕ್ಷಕ ಕೃಷ್ಣಮೂರ್ತಿಯನ್ನು ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಕಾನೂರು ನಿವಾಸಿ ಹತ್ತಿರ ಕುಟುಂಬದ ಆಸ್ತಿ ಹಿಸ್ಸೆ ವಿಚಾರಕ್ಕೆ ಸಂಬಂಧಿಸಿದಂತೆ ಖಾತೆಯನ್ನು ಮಾಡಿಕೊಡಲು ಕೃಷ್ಣಮೂರ್ತಿ 15000 ರೂ  ಲಂಚದ ಬೇಡಿಕೆ ಇಟ್ಟಿದ್ದರು ಇಂದು 8000 ನಗದು ರೂಪದಲ್ಲಿ ಸ್ವೀಕರಿಸುತ್ತಿರುವ ಅಂತಹ ಸಂದರ್ಭದಲ್ಲಿ ಎಸಿಬಿ ಡಿವೈಎಸ್ ಪಿಲೋಕೇಶ್ ಮತ್ತು  ತಂಡ ದಾಳಿ ನಡೆಸಿದ್ದು ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ…

Read More

ನ್ಯಾಷನಲ್ ಪ್ಲಸ್ ಸೈಜ಼್ ಬ್ಯೂಟಿ ಸ್ಪರ್ಧೆಗೆ ಆಯ್ಕೆಯಾದ ಹೊಸನಗರದ ಸೀಮಾ ಕಿರಣ್ :

ಬೆಂಗಳೂರಿನಲ್ಲಿ ಜುಲೈ30 ರಂದು ನಡೆದ ಮಾವಿನ್ ಪ್ಲಸ್ ಇಂಡಿಯಾ ಬ್ಯೂಟಿ ಪೆಜೆನ್ಟ್ ಅಡಿಷನ್ ನಲ್ಲಿ ಹೊಸನಗರದ ಜೆಸಿಐ ಕೊಡಚಾದ್ರಿ ಅಧ್ಯಕ್ಷೆ ಸೀಮಾ ಶೆರಾವೊ ನ್ಯಾಷನಲ್ ಬ್ಯೂಟಿ ಪೆಜೆನ್ಟ್ ಗೆ ಆಯ್ಕೆಯಾಗಿದ್ದು, ಕರ್ನಾಟಕ ರಾಜ್ಯದ ಪ್ರತಿನಿಧಿಯಾಗಿ ಭಾಗವಹಿಸಲಿದ್ದಾರೆ. ನ್ಯಾಶನಲ್ ಬ್ಯೂಟಿ ಪೆಜೆನ್ಟ್ ಸೆ.22 ರಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದ್ದು ಸೀಮಾ ಶೆರಾವೊ ರಾಜ್ಯದ ಪ್ರತಿನಿಧಿಯಾಗಿ ಭಾಗವಹಿಸಲಿದ್ದಾರೆ. ಹೊಸನಗರದ ಸೀಮಾ 11 ವರ್ಷದಿಂದ ಹೊಸನಗರದ ಸಿಯಂಟೋ ಬ್ಯೂಟಿ ಸಲೂನ್ ನಡೆಸುತ್ತಿದ್ದು, 20 -22ರ ಜೆಸಿಐ ಹೊಸನಗರ ಕೊಡಚಾದ್ರಿಯ…

Read More

ಹೊಸನಗರದ ನೂತನ ತಹಶೀಲ್ದಾರ್ ಆಗಿ ರಶ್ಮಿ ಹೆಚ್ ಜಿ ಅಧಿಕಾರ ಸ್ವೀಕಾರ|Hosanagara

ಹೊಸನಗರದ ನೂತನ ತಹಶೀಲ್ದಾರ್ ಆಗಿ ರಶ್ಮಿ ಹೆಚ್ ಜಿ ಅಧಿಕಾರ ಸ್ವೀಕಾರ|Hosanagara ಹೊಸನಗರ : ಸುಮಾರು 4 ತಿಂಗಳುಗಳ ಕಾಲ ಹೊಸನಗರ ತಾಲ್ಲೂಕು ಕಛೇರಿಯ ತಹಶೀಲ್ದಾರ್ ಹುದ್ದೆ ಖಾಲಿಯಿದ್ದು ತಾಲ್ಲೂಕು ಕಛೇರಿಯ ಗ್ರೇಡ್2 ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋರವರು ಪ್ರಭಾರ ತಹಶೀಲ್ದಾರ್ ಆಗಿ ಕಾರ್ಯರ್ವಹಿಸುತ್ತಿದ್ದರು. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ರಶ್ಮಿ ಹೆಚ್.ಜೆಯವರು ಅಲ್ಲಿಂದ ವರ್ಗಾವಣೆಗೊಂಡು ಹೊಸನಗರ ತಹಶೀಲ್ದಾರ್‌ರಾಗಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಅಧಿಕಾರ ಸ್ವೀಕರಿಸಿ ತಹಶೀಲ್ದಾರ್ ರಶ್ಮಿ ಪತ್ರಕರ್ತರೊಂದಿಗೆ ಮಾತನಾಡಿ, ಹೊಸನಗರ ತಾಲ್ಲೂಕಿನಲ್ಲಿರುವ ಯಾವುದೇ…

Read More

ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ ಕಳವು – ದೇವಸ್ಥಾನದ ಸಿಸಿ ಕ್ಯಾಮರಾ ಹಾಗೂ ಡಿವಿಆರ್ ನ್ನು ಪುಷ್ಕರಣಿಗೆ ಎಸೆದ ಭೂಪರು|theft

ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ ಕಳವು – ದೇವಸ್ಥಾನದ ಸಿಸಿ ಟಿವಿಯನ್ನು ಪುಷ್ಕರಣಿಗೆ ಎಸೆದ ಭೂಪರು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗುಳುಗುಳಿ ಶಂಕರ ಗ್ರಾಮದ ಇತಿಹಾಸ ಪ್ರಸಿದ್ದ  ಶಂಕರೇಶ್ವರ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ ಘಟನೆ ನಡೆದಿದೆ. ಕಿಟಕಿಯ ರಾಡ್ ತುಂಡರಿಸಿ ದೇವಸ್ಥಾನದ ಒಳಹೊಕ್ಕಿರುವ ಖತರ್ ನಾಕ್‌ ಕಳ್ಳರು ಹುಂಡಿಯನ್ನು ಒಡೆದು ಹಣವನ್ನು ಕದ್ದಿದ್ದಾರೆ. ಕಳ್ಳತನದ ಬಳಿಕ ದೇವಸ್ಥಾನದಲ್ಲಿ ಭದ್ರತೆ ಹಿನ್ನಲೆಯಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾ ಹಾಗೂ ಡಿವಿಆರ್ ನ್ನು ಕಿತ್ತು ಅಲ್ಲೆ ಸಮೀಪದಲ್ಲಿರುವ ಪುಷ್ಕರಣಿಗೆ ಎಸೆದು ಹೋಗಿದ್ದಾರೆ….

Read More

ಖಾಸಗಿ ವೀಡಿಯೋ ಚಿತ್ರಿಸಿ ಮಹಿಳೆಗೆ ಬ್ಲ್ಯಾಕ್ ಮೇಲ್ – ಪ್ರಕರಣ ದಾಖಲು|cybercrime

ಶಿವಮೊಗ್ಗ : ಮಹಿಳೆಯೊಬ್ಬಳ ಅಶ್ಲೀಲ ವಿಡಿಯೋ ಮತ್ತು ಚಿತ್ರಗಳನ್ನು ಮೊಬೈಲ್ ನಲ್ಲಿ ಚಿತ್ರಿಸಿ ತನ್ನ ಬಳಿ ಬರುವಂತೆ ಬ್ಲ್ಯಾಕ್ ಮೇಲ್ ಮಾಡಿ, ಮಹಿಳೆಯ ಸಂಬಂಧಿಕರಿಗೆ ಆ ಖಾಸಗಿ ಫೋಟೊ, ವಿಡಿಯೋಗಳನ್ನು ಶೇರ್ ಮಾಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ವ್ಯಕ್ತಿಯು ಮಹಿಳೆಯೊಂದಿಗೆ ಸಲುಗೆಯಿಂದ ವರ್ತಿಸಿದ್ದು, ಬೆಂಗಳೂರಿನಲ್ಲಿದ್ದಾಗ ಮಹಿಳೆಯ ಖಾಸಗಿ ಫೋಟೊ ಮತ್ತು ವಿಡಿಯೋಗಳನ್ನು ಚಿತ್ರೀಕರಿಸಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಮಹಿಳೆಯು ಶಿವಮೊಗ್ಗದಲ್ಲಿ ವಾಸವಿದ್ದು ಆಕೆಗೆ ಕರೆ ಮಾಡಿ ತನ್ನೊಂದಿಗೆ ಬಂದಿರುವಂತೆ ಒತ್ತಡ ಹೇರುತ್ತಿದ್ದ. ಇಲ್ಲದ್ದಿದ್ದರೆ ಸಂಬಂಧಿಕರಿಗೆ ಖಾಸಗಿ…

Read More

RIPPONPETE | ಲಕ್ಷಾಂತರ ರೂ ಮೌಲ್ಯದ ಸಾಗುವಾನಿ ಮರಗಳ ಅಕ್ರಮ ಕಡಿತಲೆ – ನಾಟ ವಶಕ್ಕೆ

RIPPONPETE | ಲಕ್ಷಾಂತರ ರೂ ಮೌಲ್ಯದ ಸಾಗುವಾನಿ ಮರಗಳ ಅಕ್ರಮ ಕಡಿತಲೆ – ನಾಟ ವಶಕ್ಕೆ ರಿಪ್ಪನ್‌ಪೇಟೆ: ಅರಸಾಳು ವಲಯ ಅರಣ್ಯ ವ್ಯಾಪ್ತಿಯ ಅರಸಾಳು ಗ್ರಾಮದ ಸರ್ವೆ ನಂ.94 ರ ಅರಣ್ಯ ಪ್ರದೇಶದಲ್ಲಿ ಅಪರಿಚಿತ ಮರಗಳ್ಳರು ಅಕ್ರಮವಾಗಿ ಲಕ್ಷಾಂತರ ರೂ ಮೌಲ್ಯದ ಸಾಗುವಾನಿ ಮರಗಳನ್ನು ಕಡಿತಲೆ ಮಾಡಿರುವ ಘಟನೆ ನಡೆದಿದೆ. ಅರಸಾಳು ವ್ಯಾಪ್ತಿಯ ಮಾಣಿಕೆರೆ ಗ್ರಾಮದಲ್ಲಿ ಆನೆಗಳ ನಿಗ್ರಹಕ್ಕಾಗಿ ತೆಗೆದಿರುವ ಬೃಹದಾಕಾರದ ಟ್ರಂಚ್ ದಾಟಿ ದಟ್ಟಾರಣ್ಯದಲ್ಲಿ 70 ರಿಂದ 80 ವರ್ಷದ ಬೃಹದಾಕಾರದ 5 ಮರಗಳನ್ನು ಮರಗಳ್ಳರು…

Read More