Thirthahalli | ಗಣಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ – ಅಂತ್ಯಕ್ರಿಯೆಗೂ ಮುನ್ನವೇ ಆರೋಪಿಯನ್ನು ಬಂಧಿಸಿದ ಪೊಲೀಸ್

Thirthahalli | ಗಣಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ – ಅಂತ್ಯಕ್ರಿಯೆಗೂ ಮುನ್ನ ಆರೋಪಿಯನ್ನು ಬಂಧಿಸಿದ ಪೊಲೀಸ್ ತೀರ್ಥಹಳ್ಳಿ : ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಬೆಂಗಳೂರು ಪೊಲೀಸರು ಓರ್ವ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಈತ ಪ್ರತಿಮಾ ಅವರ ಹಳೆ ಕಾರು ಚಾಲಕನಾಗಿದ್ದ. ಹಲವು ವರ್ಷಗಳಿಂದ ಕಾರು ಚಾಲಕನಾಗಿದ್ದ ಕಿರಣ್ ನನ್ನು ಪ್ರತಿಮಾ ಅವರು ತೆಗೆದುಹಾಕಿದ್ದರು. ಕೆಲಸದಿಂದ ತೆಗದುಹಾಕಿದ್ದಕ್ಕೆ ಕೊಲೆ ಮಾಡಿರುವುದಾಗಿ ಅನುಮಾನ ಮೂಡಿದೆ. ಅಕ್ರಮ ಕಲ್ಲು ಗಣಿಗಾರಿಕೆ…

Read More

ರಾಷ್ಟ್ರಮಟ್ಟದ ಹ್ಯಾಂಡ್‌ಬಾಲ್‌ಗೆ ಲಕ್ಷ್ಮೀ ಸುರೇಶ್ ಸತ್ಯಪ್ಪನವರ್ ಆಯ್ಕೆ

ರಾಷ್ಟ್ರಮಟ್ಟದ ಹ್ಯಾಂಡ್‌ಬಾಲ್‌ಗೆ ಲಕ್ಷ್ಮೀ ಸುರೇಶ್ ಸತ್ಯಪ್ಪನವರ್ ಆಯ್ಕೆ |ಶಿಗ್ಗಾವಿ ತಾಲ್ಲೂಕಿನ ಜಕ್ಕನಕಟ್ಟಿಗೆ ಹೆಮ್ಮೆಯ ಸಾಧನೆ ಬಂಕಾಪುರ್: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಜಕ್ಕನಕಟ್ಟಿ ಗ್ರಾಮದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿ ಲಕ್ಷ್ಮೀ ಸುರೇಶ್ ಸತ್ಯಪ್ಪನವರ್ ರಾಷ್ಟ್ರಮಟ್ಟದ ಹ್ಯಾಂಡ್‌ಬಾಲ್‌ಗೆ ಆಯ್ಕೆಯಾಗುವ ಮೂಲಕ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ರಾಜಸ್ಥಾನದ ಚಿತ್ತೋರಗಢದಲ್ಲಿ ನಡೆಯುತ್ತಿರುವ 69ನೇ ರಾಷ್ಟ್ರಮಟ್ಟದ 14 ವರ್ಷದೊಳಗಿನ ಬಾಲಕಿಯರ ಹ್ಯಾಂಡ್‌ಬಾಲ್ ಚಾಂಪಿಯನ್‌ಶಿಪ್ನಲ್ಲಿ ಲಕ್ಷ್ಮೀ ಅವರು ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿ ಸ್ಪರ್ಧಿಸುತ್ತಿದ್ದಾರೆ. ಶಿಸ್ತಿನ ತರಬೇತಿ, ನಿರಂತರ ಅಭ್ಯಾಸ…

Read More

ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಶ್ರೀಕಾಂತ್ ಪುನರಾಯ್ಕೆ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರಲ್ಲಿ ಹೊಸ ಹುಮ್ಮಸು ಹುಟ್ಟಿಸಿದೆ : ಆರ್ ಎನ್ ಮಂಜುನಾಥ್

ಶಿವಮೊಗ್ಗ: ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಶಿವಮೊಗ್ಗ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ಎಂ ಶ್ರೀಕಾಂತ್   ರವರು ಪುನರ್ ಆಯ್ಕೆಯಾಗಿರುವುದಕ್ಕೆ ಹೊಸನಗರ ತಾಲೂಕಿನ ಜೆಡಿಎಸ್ ಮುಖಂಡರಾದ ಆರ್ ಎನ್ ಮಂಜುನಾಥ್ ಹರ್ಷ ವ್ಯಕ್ತ ಪಡಿಸಿದ್ದಾರೆ.  ಯುವಕರ ಕಣ್ಮಣಿ, ಬಡವರ ಬಂಧುವಾದ ಎಂ ಶ್ರೀಕಾಂತ್  ನಾಯಕರನ್ನು ಸೃಷ್ಟಿಮಾಡುವ ನಾಯಕತ್ವದ ಗುಣವನ್ನು ಹೊಂದಿರುವ ಉನ್ನತ ಹೃದಯವಂತ ವ್ಯಕ್ತಿ. ಜಿಲ್ಲೆಯ ಯುವಕರ ಪಾಲಿಗೆ ಅಣ್ಣನ ಸ್ಥಾನದಲ್ಲಿದ್ದು, ಜಿಲ್ಲಾ ಜೆಡಿಎಸ್ ಅಧ್ಯಕ್ಷರಾಗಿ ಪುನರ್ ಆಯ್ಕೆಯಾಗಿರುವುದು ಅಭಿನಂದನೀಯ ಅವರಿಗೆ ಹೊಸನಗರ ಕಾರ್ಯಕರ್ತರ ಪರವಾಗಿ ಹಾರ್ದಿಕ ಅಭಿನಂದನೆಗಳು…

Read More

ಮನಸ್ಸುಗಳನ್ನು ಕಟ್ಟುವ ಪ್ರಕ್ರಿಯೆಯೇ ರಂಗಭೂಮಿ – ಡಾ. ರತ್ನಾಕರ ಸಿ ಕುನುಗೋಡು|Ripponpet news

ಮನಸ್ಸುಗಳನ್ನು ಕಟ್ಟುವ ಪ್ರಕ್ರಿಯೆಯೇ ರಂಗಭೂಮಿ- ಡಾ. ರತ್ನಾಕರ ಸಿ ಕುನುಗೋಡು.  ರಿಪ್ಪನ್ ಪೇಟೆ :  ಎಲ್ಲ ಭೇದಗಳನ್ನು ಅಳಿಸಿ ಸಮತೆಯ ಕಣ್ಣಲ್ಲಿ ಒಡೆದ ಮನಸ್ಸುಗಳನ್ನು ಕಟ್ಟುವ ಸಮರ್ಥ ಮಾಧ್ಯಮ ರಂಗಭೂಮಿ. ರಂಗಭೂಮಿಯ ಮುಖಾಂತರ ಆರೋಗ್ಯಕರ ಮನಸ್ಸುಳ್ಳ ಯುವಜನತೆಯನ್ನು ರೂಪಿಸುವ ತುರ್ತು ಇದೆ ಎಂದು ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಡಾ. ರತ್ನಾಕರ ಸಿ ಕುನುಗೋಡು ಹೇಳಿದರು. ದಿ. ರೇಣುಕಪ್ಪಗೌಡ ಪ್ರತಿಷ್ಠಾನ, ಮಲೆನಾಡು ಕಲಾತಂಡ ಮಸರೂರು ಹಾಗ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ …

Read More

ಅವ್ಯವಸ್ಥೆಯ ಆಗರ ರಿಪ್ಪನ್ ಪೇಟೆಯ ನಾಡಕಚೇರಿ : ಸೌಲಭ್ಯಗಳಿಗೆ ಅರ್ಜಿ ಸಲ್ಲಿಸಲು ಸಾರ್ವಜನಿಕರ ಹರಸಾಹಸ

ರಿಪ್ಪನ್ ಪೇಟೆ:  ತಾಲ್ಲೂಕಿನಲ್ಲಿಯೇ ಅತೀ ದೊಡ್ಡ ಹೋಬಳಿ ರಿಪ್ಪನ್ ಪೇಟೆ ವ್ಯಾಪ್ತಿಯ ನಾಡಕಛೇರಿಯಲ್ಲಿನ ಅವ್ಯವಸ್ಥೆಯಿಂದ ಜನಸಾಮಾನ್ಯರು ಪ್ರತಿದಿನ ಪರದಾಡುವಂತಾಗಿದೆ. ರಿಪ್ಪನ್ ಪೇಟೆ ಹೋಬಳಿ ವ್ಯಾಪ್ತಿಯು ಸುಮಾರು ಮೂವತ್ತು ಸಾವಿರಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದೆ. ತಾಂತ್ರಿಕ ಸಮಸ್ಯೆಗಳಿಂದಾಗಿ ಸಾಮಾಜಿಕ ಭದ್ರತಾ ಯೋಜನೆಯ ವಿಧವಾ ವೇತನ, ವೃದ್ಯಾಪ್ಯ ವೇತನ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಬೆಳೆ ದೃಡೀಕರಣ ಪತ್ರ, ಜಮೀನು ಸರ್ವೇಗಾಗಿ ಭೂ ಮಾಪನಾ ಅರ್ಜಿ ಸಲ್ಲಿಕೆ, ವಾಸಸ್ಥಳ, ವಂಶವೃಕ್ಷ, ಅತ್ಯವಶ್ಯಕ ದೃಡೀಕರಣ ಪತ್ರಗಳು ಸೇರಿ ವಿವಿಧ ಯೋಜನೆಗಳ ಸೌಲಭ್ಯಗಳಿಗಾಗಿ…

Read More

ಮೂಲಭೂತ ಸೌಕರ್ಯವನ್ನು ಕಲ್ಪಿಸುವುದು ಜನ ಪ್ರತಿನಿಧಿಗಳಾದ ನಮ್ಮ ಕರ್ತವ್ಯ: ಬಿ ವೈ ರಾಘವೇಂದ್ರ

ಶಿವಮೊಗ್ಗ : ಜಿಲ್ಲೆಯ ವಿವಿಧ ಹಳೆಯ ಕೈಗಾರಿಕೆಗಳು ಕೆಲವು ಕಾರಣಕ್ಕೆ ಮುಚ್ಚುವ ಸ್ಥಿತಿ ಬಂದಿದೆ ಆದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಜಿಲ್ಲೆಯಿಂದ ಕೈಗಾರಿಕಾ ಉದ್ಯಮಿಗಳ ಸಹಕಾರದಿಂದ ಉತ್ಪನ್ನಗಳು ತಲುಪುತ್ತಿದೆ, ಇಲ್ಲಿನ ಉದ್ಯಮಿಗಳಿಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸುವುದು ಜನ ಪ್ರತಿನಿಧಿಗಳಾದ ನಮ್ಮ ಕರ್ತವ್ಯವಾಗಿದೆ ಆದ್ದರಿಂದ ನಮ್ಮ ಸೇವೆ ಮತ್ತು ಕೆಲಸಗಳು ಉತ್ತಮ ಗುಣಮಟ್ಟದಾಗಿರಲಿ ಎಂದು ಸಂಸದರಾದ ಬಿ.ವೈ ರಾಘವೇಂದ್ರ ಅವರು ತಿಳಿಸಿದರು. ಶಿವಮೊಗ್ಗ ಮಹಾನಗರ ಪಾಲಿಕೆ ಮತ್ತು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ…

Read More

ಬಿಎಸ್‌ಎನ್‌ಎಲ್‌ನಿಂದ ₹1.34 ಲಕ್ಷದ ಸ್ಯಾಟಲೈಟ್ ಫೋನ್ ಬಿಡುಗಡೆ: ಎಷ್ಟೇ ದುಡ್ಡಿದ್ದರೂ ಎಲ್ಲರೂ ಖರೀದಿಸಲು ಸಾಧ್ಯವಿಲ್ಲ! ಕಾರಣವೇನು?

ಬಿಎಸ್‌ಎನ್‌ಎಲ್‌ನಿಂದ ₹1.34 ಲಕ್ಷದ ಸ್ಯಾಟಲೈಟ್ ಫೋನ್ ಬಿಡುಗಡೆ: ಎಷ್ಟೇ ದುಡ್ಡಿದ್ದರೂ ಎಲ್ಲರೂ ಖರೀದಿಸಲು ಸಾಧ್ಯವಿಲ್ಲ! ಕಾರಣವೇನು? BSNL has launched a satellite phone in India priced at ₹1,34,166. Here’s how it works, its features, who can buy it, and why DoT approval is mandatory. ನವದೆಹಲಿ: ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸಂಸ್ಥೆ ಬಿಎಸ್‌ಎನ್‌ಎಲ್ (BSNL) ಭಾರತದಲ್ಲಿ ಹೊಸ ಸ್ಯಾಟಲೈಟ್ ಫೋನ್‌ನ್ನು ಪರಿಚಯಿಸಿದೆ. ಈ ಫೋನ್‌ನ ಬೆಲೆ ₹1,34,166…

Read More

ದಿವ್ಯಾಂಗ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್ ;‌ ಪ್ರಕರಣದ ದಿಕ್ಕನ್ನೇ ಬದಲಿಸಿದ FSIL ರಿಪೋರ್ಟ್

ದಿವ್ಯಾಂಗ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್ ;‌ ಪ್ರಕರಣದ ದಿಕ್ಕನ್ನೇ ಬದಲಿಸಿದ FSIL ರಿಪೋರ್ಟ್ ರಾಮನಗರ ತಾಲೂಕಿನ ಭದ್ರಾಪುರದ ಹಕ್ಕಿಪಿಕ್ಕಿ ಕಾಲೋನಿಯ ಖುಷಿ ಸಾವಿನ ಪ್ರಕರಣಕ್ಕೆ ಇದೀಗ ಭಾರೀ ಟ್ವಿಸ್ಟ್‌ ಸಿಕ್ಕಿದೆ. ಎಫ್‌ಎಸ್‌ಎಲ್‌ ವರದಿ ಬಂದಿದ್ದು, ಬಾಲಕಿಯ ಮೇಲೆ ಯಾವುದೇ ಅತ್ಯಾಚಾರ ನಡೆದಿಲ್ಲ ಎಂದು ತಿಳಿದುಬಂದಿದೆ. ಕಳೆದ ನಾಲ್ಕೈದು ದಿನಗಳಿಂದ 14 ವರ್ಷದ ಬಾಲಕಿ ಖುಷಿ ಎಂಬಾಕೆಯ ಸಾವಿನ ಕುರಿತು ಪ್ರತಿಭಟನೆಗಳು ನಡೆದಿದ್ದವು. ಬಾಲಕಿಯ ಕುಟುಂಬಸ್ಥರು ಹಾಗೂ ಸಂಬಂಧಿಕರು ನಾಲ್ಕು ಮಂದಿ ಬಾಲಕಿಯನ್ನು…

Read More

ಕಬ್ಬಡಿ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಹೆದ್ದಾರಿಪುರ ಶಿವ ರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳು

ಕಬ್ಬಡಿ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಹೆದ್ದಾರಿಪುರ ಶಿವ ರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳು ಹೊಸನಗರದ ನೆಹರೂ ಮೈದಾನದಲ್ಲಿ ಶನಿವಾರ ನಡೆದ ತಾಲ್ಲೂಕು ಮಟ್ಟದ 14 ವರ್ಷದ ವಯೋಮಿತಿಯ ಬಾಲಕರ ವಿಭಾಗದ ಕ್ರೀಡಾಕೂಟದಲ್ಲಿ ಹೆದ್ದಾರಿಪುರ ಶ್ರೀ ಶಿವ ರಾಮಕೃಷ್ಣ ಇಂಟರ್‌ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳು ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಫೈನಲ್ ಪಂದ್ಯದಲ್ಲಿ ನಡೆದ ರೋಚಕ ಹಣಾಹಣಿಯಲ್ಲಿ ಹೆದ್ದಾರಿಪುರ ಶ್ರೀ ಶಿವರಾಮಕೃಷ್ಣ ಇಂಟರ್‌ನ್ಯಾಷನಲ್ ಶಾಲೆಯ ಕಬ್ಬಡಿ ತಂಡ ಗೆಲವು ಪಡೆಯಿತು. ಶಾಲಾ ಮಕ್ಕಳ…

Read More

ಹೆತ್ತ ತಾಯಿಯ ಮನೆಯಲ್ಲಿಯೇ ಕಳ್ಳತನ ಮಾಡಿದ ಮಗ – ಬಂಧನ|Theft

ಹೆತ್ತ ತಾಯಿಯ ಮನೆಗೆ ಕನ್ನ ಹಾಕಿದ ಮಗನನ್ನು ಶಿವಮೊಗ್ಗ ಜಿಲ್ಲೆಯ ತುಂಗಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಗೋಪಾಳದ ಶ್ರೀರಾಮನಗರದ ಗಿರೀಶ್ ಅಲಿಯಾಸ್ ಸುಣ್ಣ ಬಂಧಿತ ಮನೆ ಕಳ್ಳ. ಆರೋಪಿಯು ತನ್ನ ತಾಯಿ ಮನೆಯಲ್ಲಿಲ್ಲದ ವೇಳೆ ಕಳ್ಳತನ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮನೆಯಲ್ಲಿ ಕಳ್ಳತನವಾಗಿರುವ ಬಗ್ಗೆ ಗಿರೀಶ್​ ತಾಯಿ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಗಿರೀಶ್​​ ಕದ್ದಿರುವ ಅನುಮಾನದಿಂದ ವಿಚಾರಣೆ ನಡೆಸಿದಾಗ ಕೃತ್ಯ ಒಪ್ಪಿಕೊಂಡಿದ್ದಾನೆ. ಈತ ಹಮಾಲಿ ಕೆಲಸ ಮಾಡುತ್ತಿದ್ದು,…

Read More