Ripponpete | ಅನಧಿಕೃತ ಕಟ್ಟಡಗಳ ತೆರವು ವಿಳಂಬ | ಝಣ ಝಣ ಕಾಂಚಾನಕ್ಕೆ ಮರುಳಾದ್ರಾ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು..!!??
Ripponpete | ಅನಧಿಕೃತ ಕಟ್ಟಡಗಳ ತೆರವು ವಿಳಂಬ | ಝಣ ಝಣ ಕಾಂಚಾನಕ್ಕೆ ಮರುಳಾದ್ರಾ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು..!!?? ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ಪೇಟೆ ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆ ಕಾಮಗಾರಿಗೆ ಅಡ್ಡಲಾಗಿರುವ ಕಟ್ಟಡವನ್ನು ತೆರವುಗೊಳಿಸುವಲ್ಲಿ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಮಲ್ಲಿಕಾರ್ಜುನ್ ನಿರ್ಲಕ್ಷ್ಯ ತೋರುತ್ತಿರುವು ಹಲವಾರು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ.. ಪಟ್ಟಣದ ಪಿಡಿಓ ಮದುಸೂಧನ್ ಅನಧಿಕೃತ ಕಟ್ಟಡವನ್ನು ತೆರವುಗೊಳಿಸಲು ಲೋಕೋಪಯೋಗಿ ಇಲಾಖೆಯ ಸಹಕಾರಕ್ಕಾಗಿ ಕಾಯುತಿದ್ದು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ತೆರವು ಕಾರ್ಯಾಚರಣೆ ವಿಳಂಬವಾಗುತ್ತಿದೆ.ಇದೇ ತಿಂಗಳ 20 ರವರೆಗೆ…