Headlines

ನಿವೇಶನ ಖರೀದಿಸುವಾಗ ಇರಲಿ ಎಚ್ಚರ ! ನಕಲಿ ದಾಖಲೆ ಸೃಷ್ಟಿಸಿ ಮೋಸದ ದಂಧೆಕೋರರ ಬಗ್ಗೆ ಹುಷಾರ್..| Real estate fraud

ನಿವೇಶನ ಖರೀದಿಸುವಾಗ ಇರಲಿ ಎಚ್ಚರ ! ನಕಲಿ ದಾಖಲೆ ಸೃಷ್ಟಿಸಿ ಮೋಸಗೈಯುವ ದಂಧೆಕೋರರ ಬಗ್ಗೆ ಹುಷಾರ್.. ಶಿವಮೊಗ್ಗ: ಕನಸಿನ ಮನೆ ನಿರ್ಮಿಸಬೇಕೆಂಬ ಮಹತ್ವಾಕಾಂಕ್ಷೆಯಿಂದ ತರಾತುರಿಯಲ್ಲಿ ಸೈಟ್‌ ಖರೀದಿಸಿ, ಕೊನೆಗೆ ಅವೆಲ್ಲವೂ ನಕಲಿ ದಾಖಲೆಗಳೆಂದು ತಿಳಿದು ಮೋಸ ಹೋಗುತ್ತಿರುವ ಹಲವು ಘಟನೆಗಳು ಜಿಲ್ಲೆಯಲ್ಲಿ ನಡೆಯುತ್ತಿವೆ. ನಿವೇಶನ ಖರೀದಿಯಲ್ಲಿ ನಕಲಿ ದಾಖಲೆಗಳ ಹಾವಳಿ ಹೆಚ್ಚಾಗಿದೆ. ಕಡಿಮೆ ದರದಲ್ಲಿ ನಗರದ ಹೃದಯ ಭಾಗದಲ್ಲಿ ನಿವೇಶನ ಸಿಗುತ್ತದೆಂಬ ಆಸೆಯಿಂದ ಜನರು ಯಾರದೋ ಬಳಿ ನಿವೇಶನ ಖರೀದಿಸಿ ಪೇಚಿಗೆ ಬೀಳುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ 2021ರಿಂದ…

Read More

ಮುರುಘಾ ಮಠದಲ್ಲಿ ಐತಿಹಾಸಿಕ ಕಂಚಿನ ದೀಪ ರಥೋತ್ಸವ – ಪದ್ಮಶ್ರೀ ಮಂಜಮ್ಮ ಜೋಗತಿಗೆ ಕೆಳದಿ ರಾಣಿ ಚೆನ್ನಮ್ಮ ಪ್ರಶಸ್ತಿ | murugha matt

ಮುರುಘಾ ಮಠದಲ್ಲಿ ಐತಿಹಾಸಿಕ ಕಂಚಿನ ದೀಪ ರಥೋತ್ಸವ – ಪದ್ಮಶ್ರೀ ಮಂಜಮ್ಮ ಜೋಗತಿಗೆ ಕೆಳದಿ ರಾಣಿ ಚೆನ್ನಮ್ಮ ಪ್ರಶಸ್ತಿ | murugha matt ಸಾಗರ (Sagara) ತಾಲೂಕಿನ ಆನಂದಪುರ ಮುರುಘಾಮಠದಲ್ಲಿ ಮಂಗಳವಾರ ಐತಿಹಾಸಿಕ ಕಂಚಿನ ದೀಪ ರಥೋತ್ಸವ ನಿಮಿತ್ತ ಭಾವೈಕ್ಯ ಸಮ್ಮೇಳನ ವೈಭವದಿಂದ ನಡೆಯಿತು. ಪ್ರತಿ ವರ್ಷ ಶ್ರೇಷ್ಠ ಸಾಧಕಿ ಮಹಿಳೆಗೆ ಕೆಳದಿ ರಾಣಿ ಚೆನ್ನಮ್ಮ ರಾಣಿ ಪ್ರಶಸ್ತಿ ನೀಡಲಾಗುತ್ತಿದ್ದು ಈ ವರ್ಷ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜಾನಪದ ಕಲಾವಿದೆ ಮಂಜಮ್ಮ ಜೋಗತಿಗೆ ಕೆಳದಿ ರಾಣಿ ಚೆನ್ನಮ್ಮ…

Read More

ನೀರುಪಾಲಾಗಿದ್ದ ವ್ಯಕ್ತಿ ಶವವಾಗಿ ಪತ್ತೆ | person who was drowning was found dead

ನೀರುಪಾಲಾಗಿದ್ದ ವ್ಯಕ್ತಿ ಶವವಾಗಿ ಪತ್ತೆ  ಸೊರಬ :  ನಿನ್ನೆ ನೀರುಪಾಲಾಗಿದ್ದ ವ್ಯಕ್ತಿ ಇಂದು ಶವವಾಗಿ ಪತ್ತೆಯಾಗಿದ್ದಾರೆ. ನಿನ್ನೆ ಕೆರೆಯಲ್ಲಿ ಕೈಕಾಲು ತೊಳೆಯಲು ಹೋಗಿದ್ದ ವ್ಯಕ್ತಿ ನೀರುಪಾಲಾಗಿದ್ದರು. ಇಂದು ಶವವಾಗಿ ಪತ್ತೆಯಾಗಿದ್ದಾರೆ. ಸೊರಬ ತಾಲೂಕಿನ ಬಿದರೆಗೇರಿ ಗ್ರಾಮದ ಮಂಜಪ್ಪ (45) ತೂಬುಹೊಂಡದಲ್ಲಿ ಕೈಕಾಲು ತೊಳೆಯಲು ನೀರಿಗೆ ಇಳಿದಿದ್ದರು. ನೀರಿಗೆ ಇಳಿದ ವ್ಯಕ್ತಿ ಮತ್ತೆ ಮೇಲೆ ಬಂದಿರಲಿಲ್ಲ. ನಿನ್ನೆ ಸಂಜೆ 4-5 ರ ಸಮಯದಲ್ಲಿ ಈ ಘಟನೆ ನಡೆದಿದೆ. ಆತನಿಗಾಗಿ ಅಗ್ನಿಶಾಮಕದಳದಿಂದ ಶೋಧಕಾರ್ಯ ನಡೆದಿದೆ. ಇಂದು ಮಂಜಪ್ಪನವರ ಮೃತದೇಹ ಪತ್ತೆಯಾಗಿದೆ….

Read More

ಬ್ಯಾಂಕ್ ಸಿಬ್ಬಂದಿಗಳು ಎಂದು ಹೇಳಿ ಮನೆಗೆ ನುಗ್ಗಿ ಹಲ್ಲೆಗೈದು ದರೋಡೆ | Crime News

ಬ್ಯಾಂಕ್ ಲೋನ್ ಸಿಬ್ಬಂದಿಗಳು ಎಂದು ಹೇಳಿ ಮನೆಗೆ ನುಗ್ಗಿ ಹಲ್ಲೆಗೈದು  ದರೋಡೆ | Crime News ಬ್ಯಾಂಕ್ ಲೋನ್ ಸಿಬ್ಬಂದಿ ಎಂದು ಹೇಳಿಕೊಂಡು ಮನೆಗೆ ಬಂದ ಕಳ್ಳರ ತಂಡ ನೀರು ಕೇಳುವ ನೆಪದಲ್ಲಿ ದರೋಡೆ ಮಾಡಿರುವ ಘಟನೆ ನಡೆದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ನಡೆದಿದೆ. ಘಟನೆಯ ಹಿನ್ನಲೆ : ಸೋಮವಾರ ಸುಮಾರು  01:15 ಗಂಟೆ ಸಮಯದಲ್ಲಿ ಯಾರೋ ಎರಡು ಜನ ಅಪರಿಚಿತರು ಮನೆಯ ಕಾಂಪೌಂಡ್‌ ಚಿಲಕವನ್ನು ತಗೆದು  ಒಳಬಂದಿದ್ದಾರೆ. ಮನೆಗೆ ಬಂದ ಅಪರಿಚಿತರನ್ನು ದೂರುದಾರರು ಯಾರು…

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ|excise

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಹರತಾಳು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಯ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಹರತಾಳು ಗ್ರಾಮದ ರಾಘವೇಂದ್ರ ಎಂಬುವವರ ಮನೆಯ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ರಾಘವೇಂದ್ರ ಎಂಬಾತನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು…

Read More

HOSANAGARA | ಅಕ್ರಮ ಮರ ಕಡಿತಲೆ – ಅರಣ್ಯ ಸಂಚಾರಿ ದಳ ದಾಳಿ : ಲಕ್ಷಾಂತರ ರೂ ಮೌಲ್ಯದ ನಾಟ ವಶಕ್ಕೆ..!!

ಅಕ್ರಮವಾಗಿ ಅಕೇಶಿಯ ಮರ ಕಡಿತಲೆ ಮಾಡಿ ದಾಸ್ತಾನು ಮಾಡಿದ್ದ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಲಕ್ಷಾಂತರ ಮೌಲ್ಯದ ನಾಟವನ್ನು ಪೊಲೀಸ್ ಅರಣ್ಯ ಸಂಚಾರಿ ದಳ ವಶಪಡಿಸಿಕೊಂಡ ಘಟನೆ ಹೊಸನಗರ ತಾಲೂಕಿನ ಹೊಸನಾಡು ಗ್ರಾಮದಲ್ಲಿ ನಡೆದಿದೆ. ಖಚಿತ ಮಾಹಿತಿಯನ್ನು ಆಧರಿಸಿದ ದಾಳಿ ಪೊಲೀಸ್ ಅರಣ್ಯ ಸಂಚಾರಿ ದಳ ಹೊಸನಗರ ತಾಲೂಕಿನ ಹೊಸನಾಡು ಗ್ರಾಮದ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಕಟಾವ್ ಮಾಡಿ ಇರಿಸಿದ್ದ ಲಕ್ಷಾಂತರ ರೂ ಮೌಲ್ಯದ ಅಕೇಶಿಯ ಮರಗಳನ್ನು ವಶಕ್ಕೆ ಪಡೆದು ಆರೋಪಿತರ ಮೇಲೆ ಪ್ರಕರಣ ದಾಖಲಿಸಿದೆ….

Read More

Hombuja | ಪಂಚನದಿಗಳ ಉಗಮಸ್ಥಾನ ಶ್ರೀ ಕುಮದ್ವತಿ ತೀರ್ಥದ 5ನೇ ವರ್ಷದ ದೀಪೋತ್ಸವ

ಪಂಚನದಿಗಳ ಉಗಮಸ್ಥಾನ ಶ್ರೀ ಕುಮದ್ವತಿ ತೀರ್ಥದ 5ನೇ ವರ್ಷದ ದೀಪೋತ್ಸವ ರಿಪ್ಪನ್‌ಪೇಟೆ : “ಪ್ರಾಚೀನ ತೀರ್ಥಕ್ಷೇತ್ರಗಳು ಪ್ರಕೃತಿ-ಪರಿಸರ ರಕ್ಷಣೆಯ ಸಂದೇಶ ಸಾರುವ ಐಹಿತ್ಯ ಹೊಂದಿವೆ. ನದಿಗಳ ಮೂಲವಾಗಿರುವ ಕುಮದ್ವತಿ ತೀರ್ಥವು ಪ್ರಕೃತಿಯ ಒಡಲಿನಿಂದ ಜಲಧಾರೆಯನ್ನು ಮಾನವ ಕುಲಕ್ಕೆ ಮತ್ತು ಪ್ರಾಣಿ ಪಕ್ಷಿಗಳಿಗೆ ನೀಡುವ ಅಪೂರ್ವ ತಾಣವಾಗಿದೆ” ಎಂದು ಹೊಂಬುಜ ಶ್ರೀಕ್ಷೇತ್ರ ಹೊಂಬುಜದ ಪೀಠಾಧಿಪತಿಗಳಾದ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರು ತಿಳಿಸಿದರು. ಅವರು ಶ್ರೀಕ್ಷೇತ್ರದಲ್ಲಿ ಭಗವಾನ ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ…

Read More

ರೈಲ್ವೆ ನಿಲ್ದಾಣದಲ್ಲಿ ಛಿದ್ರಗೊಂಡ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ | Railway

ರೈಲ್ವೆ ನಿಲ್ದಾಣದಲ್ಲಿ ಛಿದ್ರಗೊಂಡ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ | ಶಿವಮೊಗ್ಗ : ಇಲ್ಲಿನ ರೈಲುನಿಲ್ದಾಣದಲ್ಲಿ ಭದ್ರಾವತಿ ಕಡೆಗೆ ಹೋಗುವ ಕೊನೆಯ ರೈಲ್ವೆ ಟ್ರಾಕ್ ಮೇಲೆ ಸುಮಾರು 30 ವರ್ಷದ ಅಪರಿಚಿತ ಗಂಡಸಿನ ಶವವೊಂದು ಪತ್ತೆಯಾಗಿದೆ.  ಕರ್ತವ್ಯದಲ್ಲಿದ್ದ ಕೀ ಮ್ಯಾನ್ ಟ್ರ್ಯಾಕ್ ಪರಿಶೀಲನೆ ವೇಳೆಯಲ್ಲಿ ಶವ ಪತ್ತೆಯಾಗಿದೆ. ಶವವು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ಶೈತ್ಯಗಾರದಲ್ಲಿರುತ್ತದೆ. ಮೃತ ವ್ಯಕ್ತಿಯ ಚಹರೆ ಸುಮಾರು 5.8 ಅಡಿ ಎತ್ತರ, ಸಾದಾ ಕಪ್ಪು ಮೈಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು, ತಲೆಯಲ್ಲಿ…

Read More

SAGARA | ಕಳ್ಳತನ ಪ್ರಕರಣ ಹೆಚ್ಚುತ್ತಿದ್ದರೂ ಕೈಕಟ್ಟಿ ಕುಳಿತ ಪೊಲೀಸರು; ಗ್ರಾಮಸ್ಥರ ಪ್ರತಿಭಟನೆ

ಕಳ್ಳತನ ಪ್ರಕರಣ ಹೆಚ್ಚುತ್ತಿದ್ದರೂ ಕೈಕಟ್ಟಿ ಕುಳಿತ ಪೊಲೀಸರು; ಗ್ರಾಮಸ್ಥರ ಪ್ರತಿಭಟನೆ ಸಾಗರ : ಎಡಜಿಗಳೇಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಳೆದ ಒಂದು ತಿಂಗಳಿಂದಲೂ ನಡೆಯುತ್ತಿರುವ ಕಳ್ಳತನ ಪ್ರಕರಣಗಳಲ್ಲಿ ಸೂಕ್ತ ಕ್ರಮಕ್ಕೆ ಪೊಲೀಸರು ಮುಂದಾಗುತ್ತಿಲ್ಲ ಎಂದು ಆರೋಪಿಸಿ ಎಡಜಿಗಳೇಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗ್ರಾಮಸ್ಥರು ಡಿವೈಎಸ್‌ಪಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. ಎಡಜಿಗಳೇಮನೆ ಗ್ರಾಮದ ಸುಮಾರು ೫೦ಕ್ಕೂ ಹೆಚ್ಚಿನ ಗ್ರಾಮಸ್ಥರ ತಂಡದ ನೇತೃತ್ವ ವಹಿಸಿ ಮಾತನಾಡಿದ ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ಸಾಗರ ನಗರದಿಂದ…

Read More

Ripponpete | ಅನ್ಯ ಭಾಷೆಯ ವ್ಯಾಮೂಹ ಸಲ್ಲ – ವೀರೇಶ್ ಆಲುವಳ್ಳಿ

ಅನ್ಯ ಭಾಷೆಯ ವ್ಯಾಮೂಹ ಸಲ್ಲ – ವೀರೇಶ್ ಆಲುವಳ್ಳಿ ರಿಪ್ಪನ್‌ಪೇಟೆ : ಕನ್ನಡ ನಾಡಿನ ಭಾಷೆ  ಮತ್ತು ನಮ್ಮ ಸಂಸ್ಕೃತಿ ಎಲ್ಲರನ್ನು ಆಕರ್ಷಿಸುವಂತಹದ್ದು.ಅದರೆ ನಾವುಗಳು ಅನ್ಯ ಭಾಷೆಯ ವ್ಯಾಮೂಹದಿಂದಾಗಿ ನಮ್ಮ ಮಾತೃ ಭಾಷೆ ಕನ್ನಡವನ್ನು ಮಾತನಾಡದೇ ಬೇರೆ ಭಾಷೆಯನಾಡುತ್ತಾ ಮಕ್ಕಳಿಗೆ ಅದನ್ನು ಕಲಿಸುತ್ತಿರುವುದರ ಬಗ್ಗೆ ತಾಲ್ಲೂಕ್ ಪಂಚಾಯ್ತಿ ಮಾಜಿ ಅಧ್ಯಕ್ಷ ವೀರೇಶ್ ಅಲುವಳ್ಳಿ ಕಳವಳ ವ್ಯಕ್ತ ಪಡಿಸಿದರು. ರಿಪ್ಪನ್‌ಪೇಟೆಯ ಕಲಾಕೌಸ್ತೂಭ ಕನ್ನಡ ಸಂಘದ 30 ನೇ ವರ್ಷದ ವಾರ್ಷೀಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ…

Read More
Exit mobile version