Headlines

ಸ್ನೇಹಿತರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ: ಮಾತಿನ ಚಕಮಕಿಯಲ್ಲಿ ಚಾಕು ಇರಿತ, ಓರ್ವ ಸಾವು

ಸ್ನೇಹಿತರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ: ಮಾತಿನ ಚಕಮಕಿಯಲ್ಲಿ ಚಾಕು ಇರಿತ, ಓರ್ವ ಸಾವು Vinod, who was seriously injured in the stabbing, died on the spot. Police said that the accused Vikram fled the scene after the incident. ಶಿವಮೊಗ್ಗ: ಸ್ನೇಹಿತರಿಬ್ಬರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಶಿವಮೊಗ್ಗ ನಗರದ ಹೊರವಲಯದ ಮಲವಗೊಪ್ಪದ ಪೆಟ್ರೋಲ್ ಬಂಕ್ ಸಮೀಪ ಶನಿವಾರ ರಾತ್ರಿ ಸಂಭವಿಸಿದೆ. ವಿನೋದ್ ಹಾಗೂ ವಿಕ್ರಮ್…

Read More

ರಿಪ್ಪನ್ ಪೇಟೆ : ಜೇನಿ ಗ್ರಾಪಂ ಮಾಜಿ ಸದಸ್ಯರಾದ ಹೊ ಮ ಲೋಕಪ್ಪ ಗೌಡ ನಿಧನ

ರಿಪ್ಪನ್ ಪೇಟೆ : ಇಲ್ಲಿನ ಕೋಟೆತಾರಿಗ ನಿವಾಸಿ ಜೇನಿ ಗ್ರಾಮ ಪಂಚಾಯತಿ ಮಾಜಿ ಸದಸ್ಯರಾದ ಹೊ ಮ ಲೋಕಪ್ಪಗೌಡ ರವರು ವಯೋಸಹಜ ಕಾಯಿಲೆಯಿಂದ ಮೃತರಾಗಿದ್ದಾರೆ. ಸುಮಾರು 15 ದಿನಗಳಿಂದ ಆರೋಗ್ಯದಲ್ಲಿ ಏರುಪೇರಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಇಂದು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ ಮೃತರು ಹೊಸನಗರ ತಾಲೂಕ್ ಒಕ್ಕಲಿಗ ಸಂಘದ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.ಜೇನಿ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯರಾಗಿದ್ದರು. ಮೃತರು ಪುತ್ರ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ. ಮೃತರ…

Read More

ರೈತರ ಮೇಲಿನ ದೌರ್ಜನ್ಯ ಸಹಿಸುವುದಿಲ್ಲ..ವಿರೇಶ್ ಆಲುವಳ್ಳಿ

ಹೆದ್ದಾರಿಪುರ ಗ್ರಾ ಪಂ,ಕಗಚಿಯಲ್ಲಿ ಕಂದಾಯ ಭೂಮಿಯಲ್ಲಿ ರೈತರು ಬೆಳೆ ಬೆಳೆದಿರುವ ಜಮೀನಿನಲ್ಲಿ ಅರಣ್ಯ ಇಲಾಖೆಯವರು ಈಪಿಟಿ ಟ್ರಂಚ್ ಹೊಡೆಯುತಿದ್ದು   ರೈತರು ದೂರವಾಣಿ ಕರೆ ಮೂಲಕ ತಾಲೂಕ್ ಪಂಚಾಯತ್ ಮಾಜಿ ಅಧ್ಯಕ್ಷರಾದ ವಿರೇಶ್ ಆಲುವಳ್ಳಿ ಯವರಿಗೆ ತಿಳಿಸಿದಾಗ ತಕ್ಷಣ ಸ್ಥಳಕ್ಕೆ ಬೇಟಿ ನೀಡಿದ ವಿರೇಶ್ ಆಲುವಳ್ಳಿರವರು ಟ್ರಂಚ್ ಹೊಡೆಯುವುದನ್ನು ನಿಲ್ಲಿಸಿದರು.. ಅರಣ್ಯ ಇಲಾಖೆಯ ಮುಖ್ಯಸ್ಥರಿಗೆ ಸ್ಥಳದಲ್ಲೇ ಕರೆ ಮಾಡಿ ರೆವೆನ್ಯೂ ಜಾಗದಲ್ಲಿ ಬೆಳೆ ಬೆಳೆಯುವ ರೈತರಿಗೆ ಹಕ್ಕುಪತ್ರ ಇಲ್ಲದೇ ಇರುವುದು ನಮ್ಮ ವ್ಯವಸ್ಥೆಯ ತಪ್ಪು ಅವರ ಮೇಲೆ ಅರಣ್ಯ…

Read More

ಖಾತೆ ಬದಲಾವಣೆಗೆ 25 ಸಾವಿರ ರೂ ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ (VA)

ಖಾತೆ ಬದಲಾವಣೆಗೆ 25 ಸಾವಿರ ರೂ ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ (VA) 25 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಗ್ರಾಮಲೆಕ್ಕಿಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗ ಕಸಬಾ ಹೋಬಳಿ ಗ್ರಾಮ ಲೆಕ್ಕಿಗ ಸಂಜಯ್ ಮೋಹಿತೆ ಬಲೆಗೆ ಬಿದ್ದವರು. ಪೌತಿ ಖಾತೆ ಮಾಡಿಕೊಡಲು ಕಿರಣ್ ಎಂಬುವರಿಂದ 25 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಕಿರಣ್ ಅವರ ಅಜ್ಜ ಮರಣ ಹೊಂದಿದ್ದು, ಅವರ ಹೆಸರಿನಲ್ಲಿರುವ 2 ಎಕರೆ…

Read More

ತೋಟದ ಕೆಲಸಕ್ಕೆ ಹೋದ ರೈತ ಮಹಿಳೆ ಹಳ್ಳಕ್ಕೆ ಬಿದ್ದು ಸಾವು : ತಡರಾತ್ರಿ ಮೃತದೇಹ ಪತ್ತೆ

ತೋಟದ ಕೆಲಸಕ್ಕೆ ಹೋದ ರೈತ ಮಹಿಳೆಯೊಬ್ಬರು ಹಳ್ಳದಲ್ಲಿ ಕೊಚ್ಚಿಹೋಗಿರುವ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಮೇಲಿನಕುರುವಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಳುಗೋಡು ಗ್ರಾಮದಲ್ಲಿ ನಡೆದಿದೆ. ಮೃತ ದುರ್ಧೈವಿಯನ್ನು ಭವಾನಿ ಶಂಕರ್ ನಾರಾಯಣ(52) ಎಂದು ಗುರುತಿಸಲಾಗಿದೆ. ಸುಳುಗೋಡು ಗ್ರಾಮದ ಬಾಳೆಹಿತ್ತಲು ಹಳ್ಳದಲ್ಲಿ ಭವಾನಿ ರವರು ಎಂದಿನಂತೆ ಬೆಳಿಗ್ಗೆ ತೋಟಕ್ಕೆ ಕೆಲಸಕ್ಕೆ ಹೋಗಿದ್ದಾರೆ ಆದರೆ ಸಂಜೆಯವರೆಗೂ ಮನೆಗೆ ಬಾರದಿದ್ದಾಗ ಕುಟುಂಬದವರು ಇವರನ್ನು ಹುಡುಕಲು ಪ್ರಾರಂಭಿಸಿದ್ದು  ಎಷ್ಟೇ ಹುಡುಕಿದರೂ ಇವರ ಸುಳಿವು ಸಿಗಲಿಲ್ಲ.ತಡರಾತ್ರಿಯವರೆಗೂ ಹುಡುಕಿದಾಗ ರಾತ್ರಿ ಹನ್ನೊಂದರ ಸಮಯಕ್ಕೆ ಹಳ್ಳದಲ್ಲಿ ಇವರ ಮೃತದೇಹ…

Read More

ಭರ್ಜರಿ 19 ಗಂಟೆಗಳ ಭಾರಿ ಜನಸ್ತೋಮದ ಮೆರವಣಿಗೆ ಬಳಿಕ ರಿಪ್ಪನ್‌ಪೇಟೆ ಗಣಪತಿ ತಾವರೆಕೆರೆಯಲ್ಲಿ ಜಲಸ್ಥಂಭನ

ಭರ್ಜರಿ 19 ಗಂಟೆಗಳ ಭಾರಿ ಜನಸ್ತೋಮದ ಮೆರವಣಿಗೆ ಬಳಿಕ ರಿಪ್ಪನ್‌ಪೇಟೆ ಗಣಪತಿ ತಾವರೆಕೆರೆಯಲ್ಲಿ ಜಲಸ್ಥಂಭನ ರಿಪ್ಪನ್‌ಪೇಟೆ : ಪಟ್ಟಣದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ವತಿಯಿಂದ ಪ್ರತಿಷ್ಠಾಪಿಸಿದ್ದ 58 ನೇ ವರ್ಷದ  ಗಣೇಶೋತ್ಸವದ ಗಣಪತಿ ವಿಸರ್ಜನೆ 19 ಗಂಟೆಗಳ ಕಾಲ ನಡೆದ ರಾಜಬೀದಿ ಉತ್ಸವವು ಶಾಂತಿಯುತವಾಗಿ ನೆರವೇರಿತು. ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಪ್ರತಿಷ್ಠಾಪಿಸಿದ್ದ ಗಣಪತಿ ಮೂರ್ತಿಯ ವಿಸರ್ಜನೆಗೂ ಮುನ್ನ ಭರ್ಜರಿ 19 ಗಂಟೆಗಳ ಕಾಲ ರಾಜಬೀದಿ ಉತ್ಸವ ನಡೆಯಿತು.ಶನಿವಾರ ಸಂಜೆ 5.30 ಕ್ಕೆ…

Read More

ಶಿಕಾರಿಪುರದ ಅಂಜನಾಪುರ ಜಲಾಶಯಕ್ಕೆ ಸಂಸದ ಬಿ ವೈ ರಾಘವೇಂದ್ರ ರವರಿಂದ ಬಾಗಿನ ಅರ್ಪಣೆ:

ಶಿಕಾರಿಪುರ: ಇಲ್ಲಿನ ಅಂಜನಾಪುರ ಜಲಾಶಯಕ್ಕೆ ಸಂಸದರಾದ ಶ್ರೀ ಬಿ ವೈ ರಾಘವೇಂದ್ರರವರು ಭಾಗಿನ ಸಮರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ವರುಣ ದೇವ ಪ್ರತಿ ವರ್ಷ ಇದೇ ರೀತಿ ಕೃಪೆ ತೋರಬೇಕು. ಇದರಿಂದ ಮಳೆ-ಬೆಳೆಯಾಗಿ ರೈತ ಸಂತಸದಿಂದ ಇರುತ್ತಾನೆ. ರೈತರ ಅನುಕೂಲಕ್ಕೆ ಸಾಕಷ್ಟು ಯೋಜನೆಯನ್ನು ಮಾಡಿದ್ದೇವೆ, ಮುಂದೆ ಹಣಕಾಸಿನ ಸ್ಥಿತಿಗತಿ ನೋಡಿಕೊಂಡು ಮತ್ತಷ್ಟು ಮಾಡುತ್ತೇವೆ ಎಂದರು. ಈ ಸಂಧರ್ಭದಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಶ್ರೀ ಗುರುಮೂರ್ತಿ ರವರು,ಶ್ರೀಮತಿ ತೇಜಸ್ವಿನಿ ರಾಘವೇಂದ್ರ ರವರು,ಸೇರಿದಂತೆ ಪ್ರಮುಖರು ಈ ಸಂದರ್ಭದಲ್ಲಿ…

Read More

ಬಿಬಿಎ ವಿದ್ಯಾರ್ಥಿ ನೇಣು ಬಿಗಿದುಕೊಂಡು ಸಾವು

ಬಿಬಿಎ ವಿದ್ಯಾರ್ಥಿ ನೇಣು ಬಿಗಿದುಕೊಂಡು ಸಾವು ಶಿವಮೊಗ್ಗದಲ್ಲಿ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಹೊಸಮನೆ 6 ನೇ ತಿರುವಿನ ನಿವಾಸಿ ಮನೋಜ್ (22) ಮೃತ ದುರ್ಧೈವಿಯಾಗಿದ್ದಾನೆ. ಶಿವಮೊಗ್ಗದ JNNC ಕಾಲೇಜಿನಲ್ಲಿ ಬಿಬಿಎ ಓದುತ್ತಿದ್ದ ಮನೋಜ್ ನೇಣಿಗೆ ಶರಣಾಗಿದ್ದಾನೆ. ಈತ ಕಾಂಗ್ರೆಸ್ ಮುಖಂಡ ಫ್ಲವರ್ ಕುಮಾರ್ ಅವರ ಪುತ್ರನಾಗಿದ್ದಾನೆ. ಆತ್ಮಹತ್ಯೆಗೆ ಯಾವುದೇ ನಿಖರ ಕಾರಣ ತಿಳಿದುಬಂದಿಲ್ಲ,ನಿನ್ನೆ ಸಂಜೆಯೇ ಯುವಕನ ಮೃತದೇಹವನ್ನು ಮೆಗ್ಗಾನ್ ಮರಣೋತ್ತರ ಪರೀಕ್ಷೆಗೆ ಸಾಗಿಸಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ…

Read More

ಪ್ರೀತಿಸಿ ಮದುವೆಯಾದ ಏಳೇ ತಿಂಗಳಲ್ಲಿ ಯುವತಿ ಅನುಮಾನಸ್ಪದವಾಗಿ ಸಾವು|

ಪ್ರೀತಿಸಿ ಮದುವೆಯಾದ ಏಳೇ ತಿಂಗಳಲ್ಲಿ ಯುವತಿ ಸಾವು, ಇಷ್ಟಪಟ್ಟು ಪ್ರೀತಿ ಮದುವೆಯಾದ ಏಳೇ ತಿಂಗಳಿಗೆ ನವವಿವಾಹಿತೆ ಅನುಮಾಸ್ಪದವಾಗಿ ಮೃತಪಟ್ಟಿದ್ದಾಳೆ. ಗಣಪತಿ ಹಬ್ಬಕ್ಕೆಂದು ತವರು ಮನೆಗೆ ಹೋದ್ದಾಕೆಯನ್ನು ಪತಿ ರಾತ್ರೋರಾತ್ರಿ ಶಿವಮೊಗ್ಗ ತಾಲೂಕಿನ ಹರಿಗೆ ಗ್ರಾಮದಲ್ಲಿ ತನ್ನ ನಿವಾಸಕ್ಕೆ ಕರೆದುಕೊಂಡು ಬಂದಿದ್ದಾರೆ. ಬಳಿಕ ಏನಾಯ್ತೋ ಏನೋ ನವವಿವಾಹಿತೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಜೀವಬಿಟ್ಟಿದ್ದಾಳೆ.  ಪ್ರೀತಿಸಿ ಮದುವೆಯಾದ  ಏಳೇ ತಿಂಗಳಿಗೆ ನವವಿವಾಹಿತೆ ಅನುಮಾನಸ್ಪದ ಸಾವನ್ನಪ್ಪಿದ್ದಾಳೆ. ಶಿವಮೊಗ್ಗದ ಎನ್ ಟಿ ರಸ್ತೆಯ ಶಾರದಾ ನಗರದ ನವವಿವಾಹಿತೆ ನಮಿತಾ (22) ಮೃತಪಟ್ಟಿದ್ದು, ಗಣೇಶ…

Read More

ಉದ್ಯೋಗಾಂಕ್ಷಿಗಳಿಗೆ ಶುಭ ಸುದ್ದಿ – ನಾಳೆ(24-01-2023) ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ

ಶಿವಮೊಗ್ಗದಲ್ಲಿ ನಾಳೆ ಜ.24 ರಂದು ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳ ನಡೆಯಲಿದೆ. ಹೆಸರಾಂತ ಖಾಸಗಿ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿವೆ. ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ, 2ನೇ ಅಡ್ಡರಸ್ತೆ, ಸಾಗರ ರಸ್ತೆ, ಇಲ್ಲಿ ಉದ್ಯೋಗ ಮೇಳ ನಡೆಯಲಿದೆ. ಎಸ್‌ಎಸ್‌ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ಪಾಸ್ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡೇಟಾ (ರೆಸ್ಯೂಮ್)…

Read More
Exit mobile version