Headlines

ಮೂಲಭೂತ ಸೌಕರ್ಯಕ್ಕಾಗಿ ಈಚಲುಕೊಪ್ಪ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ | Election Boycott

ಮೂಲಭೂತ ಸೌಕರ್ಯಕ್ಕಾಗಿ ಈಚಲುಕೊಪ್ಪ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ | Election Boycott ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ಈಚಲುಕೊಪ್ಪ ಗ್ರಾಮದಲ್ಲಿ ಚುನಾವಣೆ ಬಹಿಷ್ಕಾರದ ಕೂಗು ಕೇಳಿ ಬಂದಿದೆ. ಇನ್ನೇನು ಲೋಕಸಭಾ ಚುನಾವಣೆಗೆ 7 ದಿನ ಬಾಕಿ ಇರುವಾಗಲೇ ನಮ್ಮೂರಿಗೆ ಚುನಾವಣಾ ಪ್ರಚಾರಕ್ಕೆ ಯಾರೂ ಬರಬಾರದೆಂದು ಗ್ರಾಮಸ್ಥರು ನಿರ್ಬಂಧ ವಿಧಿಸಿ ಪ್ಲೆಕ್ಸ್ ಅಳವಡಿಸಿದ್ದಾರೆ. ಶರಾವತಿ ಮುಳುಗಡೆಯಿಂದಾಗಿ  ಆಸ್ತಿಪಾಸ್ತಿ ಮನೆಮಠ ಕಳೆದುಕೊಂಡು ನೆಲೆಯರಸಿ ಈಚಲುಕೊಪ್ಪ, ಬಗ್ಗಳ, ಹಲುಸಾಲೆ ಮಳವಳ್ಳಿ, (ಕಾಪೇರ ಮನೆ )ಗಳಿಗೆ ಬಂದ 40ಕ್ಕೂ ಹೆಚ್ಚು…

Read More

RIPPONPETE | ನಿರ್ಲಕ್ಷ್ಯದಿಂದ ಜಾನುವಾರು ಸಾಗಣೆ – ಚಾಲಕನ ಅಜಾಗರೂಕತೆಗೆ ಹಸು ಬಲಿ

ನಿರ್ಲಕ್ಷ್ಯದಿಂದ ಜಾನುವಾರು ಸಾಗಣೆ – ಚಾಲಕನ ಅಜಾಗರೂಕತೆಗೆ ಹಸು ಬಲಿ ರಿಪ್ಪನ್ ಪೇಟೆ : ಜಾನುವಾರು ಸಾಗಣೆ ಪ್ರಕರಣದಲ್ಲಿ ನಿರ್ಲಕ್ಷ್ಯ ಚಾಲನೆಯಿಂದ ಹಸುವೊಂದು ಮೃತಪಟ್ಟ ಘಟನೆ ಅರಸಾಳು ವ್ಯಾಪ್ತಿಯಲ್ಲಿ ಇಂದು ನಡೆದಿದೆ. ರಿಪ್ಪನ್‌ಪೇಟೆ ದಿಕ್ಕಿನಿಂದ ಅರಸಾಳು ಕಡೆಗೆ ಸಂಚರಿಸುತ್ತಿದ್ದ ಟಾಟಾ ಏಸ್ (KA 40 B 1570) ವಾಹನದಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ  ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ವಾಹನ ಚಾಲಕ ಹಾಗೂ ಸಹಚರರನ್ನು ಪೊಲೀಸರು ವಶಕ್ಕೆ ಪಡೆದರು….

Read More

ಆಗುಂಬೆ ಬಳಿಯಲ್ಲಿ ದನದ ಕೊಟ್ಟಿಗೆಗೆ ತಗುಲಿದ ಬೆಂಕಿ | Fire

ಆಗುಂಬೆ ಬಳಿಯಲ್ಲಿ ದನದ ಕೊಟ್ಟಿಗೆಗೆ ತಗುಲಿದ ಬೆಂಕಿ  | Fire ತೀರ್ಥಹಳ್ಳಿ ತಾಲೂಕಿನ ಆಗುಂಬೆ ಹೋಬಳಿಯ ಹೊನ್ನೇತಾಳು ಗ್ರಾಂ ಪಂ ವ್ಯಾಪ್ತಿಯ ಹುಂಚಿಕೊಪ್ಪದ ಶಿವಪ್ಪ ನಾಯ್ಕ್ ಅವರಿಗೆ ಸೇರಿದ ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿರುವ ಘಟನೆ ನಡೆದಿದೆ. ಗ್ರಾಮಸ್ಥರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಕೊಟ್ಟಿಗೆಯ ಹುಲ್ಲಿನ ಪಕಾಸಿ , ತೊಲೆ, ಬೆಂಗಟೆ ಹಂಚು ಸಂಪೂರ್ಣ ಉರಿದು ಹೋಗಿದೆ. ಅಂದಾಜು ಎಪ್ಪತ್ತು ಸಾವಿರ ಮಲ್ಯದ ವಸ್ತುಗಳು ಹಾನಿಯಾಗಿವೆ ಎಂದು…

Read More

ಕೆಂಚನಾಲ | ರೈಲ್ವೆ  ಹಳ್ಳಿ ದಾಟಲು ಪಾದಚಾರಿಗಳಿಗೆ ಅವಕಾಶಕ್ಕೆ ಅಗ್ರಹ – ಶಾಸಕರ ಮನವಿಗೆ ಸ್ಪಂದನೆ

Kenchanala | Demand for pedestrians to cross the railway village – Response to the request of the MLA ಕೆಂಚನಾಲ | ರೈಲ್ವೆ  ಹಳ್ಳಿ ದಾಟಲು ಪಾದಚಾರಿಗಳಿಗೆ ಅವಕಾಶಕ್ಕೆ ಅಗ್ರಹ – ಶಾಸಕರ ಮನವಿಗೆ ಸ್ಪಂದನೆ Since there are Gram Panchayat offices, upon our request to leave a gap of 1 or 2 feet for pedestrians to walk at the place…

Read More

ಶಿವಮೊಗ್ಗ – ಹರಕೆರೆ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದ ಕೋಟ್ಯಾಂತರ ರೂ ವಶ|election

Shivamogga ಮಾ.31: ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಹರಕೆರೆ ಚೆಕ್ ಪೋಸ್ಟ್ ನಲ್ಲಿ 1 ಕೋಟಿ 39 ಲಕ್ಷ ರೂ ನಗದು ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಕರ್ನಾಟಕ ಸಾರ್ವತ್ರಿಕ ಚುನಾವಣೆ ಹಿನ್ನಲೆ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದಿದ್ದು, ವಾಹನಗಳನ್ನು ತಪಾಸಣೆ ನಡೆಸುತ್ತಿರುವ ವೇಳೆ ಯಾವುದೇ ದಾಖಲೆಯಿಲ್ಲದೆ ಹರಕೆರೆ ಚೆಕ್ ಪೋಸ್ಟ್ ನಲ್ಲಿ ಸಾಗಿಸುತ್ತಿದ್ದ ಬೊಲೆರೋ ವಾಹನದಲ್ಲಿ 1 ಕೋಟಿ 39 ಲಕ್ಷ ರೂ. ಹಣ ಪತ್ತೆಯಾಗಿದೆ. ಕಾರು ತಪಾಸಣೆ ನಡೆಸಿದಾಗ 1 ಕೋಟಿ ರೂ. ನಗದು…

Read More

ಗ್ರಾಪಂ ಅಧ್ಯಕ್ಷೆಯ ಮನೆಯ ಸುತ್ತಮುತ್ತ ವಾಮಾಚಾರ !! ಅಕ್ರಮ ಮರಳು ಸಾಗಾಟಕ್ಕೆ ವಿರೋದಿಸಿದ್ದೇ ಈ ಘಟನೆಗೆ ಕಾರಣವಾಯ್ತಾ..!!??|Hosanagara

ಗ್ರಾಪಂ ಅಧ್ಯಕ್ಷೆಯ ಮನೆಯ ಸುತ್ತಮುತ್ತ ವಾಮಾಚಾರ !! ಅಕ್ರಮ ಮರಳು ಸಾಗಾಟಕ್ಕೆ ವಿರೋದಿಸಿದ್ದೇ ಈ ಘಟನೆಗೆ ಕಾರಣವಾಯ್ತಾ..!!?? ಹೊಸನಗರ: ತಾಲೂಕಿನ ಪುರಪ್ಪೆಮನೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಸುಜಾತ ದಿನೇಶ್ ರವರ ಮನೆಯ ಸುತ್ತಮುತ್ತ ಅನಾಮಿಕರು ಭಾರೀ ವಾಮಾಚಾರ ನಡೆಸಿರುವ ಘಟನೆ ನಡೆದಿದೆ. ಮಂಗಳವಾರ ತಡರಾತ್ರಿ ಈ ಘಟನೆ ಸಂಭವಿಸಿದ್ದ ಬುಧವಾರ ಬೆಳಗ್ಗೆ ಮನೆ ಮಾಲೀಕರ ಗಮನಕ್ಕೆ ಬಂದಿದೆ. ಗ್ರಾಮದಲ್ಲಿ ಅಕ್ರಮ ಮರಳು  ಸಾಗಾಣಿಕೆ ಅವ್ಯಾಹತವಾಗಿ ನಡೆಯುತ್ತಿದ್ದು, ಶಾಲಾ ಮಕ್ಕಳಿಗೆ ಇದರಿಂದ ತೊಂದರೆ ಆಗುಬಹುದು ಎಂದು ಮರಳು ಸಾಗಾಣಿಕೆ…

Read More

ಸಾಲದ ಹಣ ವಾಪಾಸ್ ಕೇಳಿದ್ದಕ್ಕೆ ಮಹಿಳೆಯ ಬರ್ಬರ ಹತ್ಯೆ: ತಾಯಿ-ಮಗಳು-ಮಗ ಬಂಧನ

ಸಾಲದ ಹಣ ವಾಪಾಸ್ ಕೇಳಿದ್ದಕ್ಕೆ ಮಹಿಳೆಯ ಬರ್ಬರ ಹತ್ಯೆ: ತಾಯಿ-ಮಗಳು-ಮಗ ಬಂಧನ ಸಾಲದ ಹಣ ವಾಪಾಸ್ ಕೇಳಿದ್ದಕ್ಕೆ ಮಹಿಳೆಯ ಬರ್ಬರ ಹತ್ಯೆ: ತಾಯಿ-ಮಗಳು-ಮಗ ಬಂಧನ ಸಾಲದ ಹಣ ವಾಪಾಸ್ ಕೇಳಿದ್ದಕ್ಕೆ ಮಹಿಳೆಯ ಬರ್ಬರ ಹತ್ಯೆ: ತಾಯಿ-ಮಗಳು-ಮಗ ಅರೆಸ್ಟ್ 15 ಸಾವಿರ ಸಾಲದ ಹಣ ವಾಪಾಸ್ ಕೊಡುವಂತೆ ಹೇಳಿದ್ದಕ್ಕೆ ತಾಯಿ-ಮಗಳು-ಅಪ್ರಾಪ್ತ ಮಗ ಸೇರಿ ಮಹಿಳೆಯನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಅಂಜನಾ ದಡ್ಡಿಕರ್ ಹತ್ಯೆಯಾದ ಮಹಿಳೆ. ಗಣೇಶ್ ಪುರದ ಅಪಾರ್ಟ್ ಮೆಂಟ್ ನಲ್ಲಿ ಅಂಜನಾ ಅವರನ್ನು…

Read More
Black electrical tower

Duis mattis vehicula consequat

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಕೃಷ್ಣ ಮೃಗದ ಚರ್ಮ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯ ಮಾಲು ಸಮೇತ ಬಂಧನ

ಶಿವಮೊಗ್ಗ ಜಿಲ್ಲೆಯ ಆನಂದಪುರದ ದಾಸಕೊಪ್ಪ ಬಸ್ ನಿಲ್ದಾಣದ ಬಳಿ ಕೃಷ್ಣ ಮೃಗ ಚರ್ಮಗಳ ಮಾರಾಟದಲ್ಲಿ ತೊಡಗಿರುವ ವ್ಯಕ್ತಿಯನ್ನು ಅರಣ್ಯ ಸಂಚಾರಿದಳದ ಪೋಲೀಸರು ಬಂಧಿಸಿದ್ದಾರೆ. ಆನಂದಪುರದ ದಾಸಕೊಪ್ಪ ಬಸ್ ನಿಲ್ದಾಣದಲ್ಲಿ ಕೃಷ್ಣ ಮೃಗದ ಚರ್ಮ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಸಾಗರ ಅರಣ್ಯ ಸಂಚಾರಿ ದಳದವರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಶಿಕಾರಿಪುರ ತಾಲೂಕಿನ ಮಳವಳ್ಳಿ ತಾಂಡದ ಮುರಳೀಧರ್ ನಾಯ್ಕ್ ಬಂಧಿತ ವ್ಯಕ್ತಿ. ಈತನಿಂದ ಕೃಷ್ಣ ಮೃಗದ ಚರ್ಮಗಳನ್ನು ಮಾಲು ಸಮೇತ  ವಶಪಡಿಸಿಕೊಂಡು,ಪ್ರಕರಣ ದಾಖಲಿಸಿದ್ದಾರೆ. ಪೋಲೀಸ್ ಅರಣ್ಯ ಸಂಚಾರಿದಳದ ಸಬ್…

Read More

ಹುತಾತ್ಮ ಯೋಧ ಮಂಜುನಾಥ್ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ – ನಾಳೆ ಸಾರ್ವಜನಿಕ ದರ್ಶನ, ಅಂತ್ಯಕ್ರಿಯೆ :

ಹುತಾತ್ಮ ಯೋಧ ಮಂಜುನಾಥ್ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ – ನಾಳೆ ಸಾರ್ವಜನಿಕ ದರ್ಶನ, ಅಂತ್ಯಕ್ರಿಯೆ : ಸಿದ್ದತೆ ಬಗ್ಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ಹೇಳಿದ್ದೇನು..!? ಹೊಸನಗರ : ಪ್ಯಾರಚೂಟ್ ನಿಷ್ಕ್ರಿಯಗೊಂಡು ಹುತಾತ್ಮರಾದ ಪ್ಯಾರಾ ಇನ್ಸ್ಟ್ರಕ್ಟರ್ ಮಂಜುನಾಥ್ ಅವರ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದು ನಾಳೆ ಬೆಳಿಗ್ಗೆ ಹೊಸನಗರದ ಮಾವಿನಕೊಪ್ಪದಿಂದ ಸಂಕೂರಿನಲ್ಲಿರುವ ಅವರ ಮನೆಯವರೆಗೂ ಪಾರ್ಥೀವ ಶರೀರದ ಮೆರವಣಿಗೆ ಸಾಗಲಿದೆ ಎಂದು ತಹಶೀಲ್ದಾರ್ ರಶ್ಮಿ ಹಾಲೇಶ್ ತಿಳಿಸಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ…

Read More