ರಿಪ್ಪನ್‌ಪೇಟೆ – NREG ಯೋಜನೆಯಡಿ ಕ್ರೀಯಾ ಯೋಜನೆಯ ವಿಶೇಷ ಗ್ರಾಮಸಭೆ

ರಿಪ್ಪನ್‌ಪೇಟೆ : 2025-26ನೇ ಸಾಲಿನ ಎನ್.ಆರ್.ಈ.ಜಿ ಯೋಜನೆಯಡಿ ಇಂದು ಗ್ರಾಮ ಪಂಚಾಯ್ತಿ ಗ್ರಾಮ ಕ್ರಿಯಾ ಯೋಜನೆಯನ್ನು ತಯಾರಿಸುವ ವಿಶೇಷ ಗ್ರಾಮ ಸಭೆಯು ಗ್ರಾಮಾಧ್ಯಕ್ಷೆ ಧನಲಕ್ಷ್ಮಿ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಯ ನೋಡಲ್ ಆಧಿಕಾರಿಯಾಗಿ ಹೊಸನಗರ ತಾಲ್ಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಶೇಷಾಚಲ ಭಾಗವಹಿಸಿ ಸರ್ಕಾರದ ಯೋಜನೆಯ ಕುರಿತು ನಾಗರೀಕರಿಗೆ ಜಾಗೃತಿ ಮೂಡಿಸಿ ಸೌಲಭ್ಯದ ಸದ್ಬಳಕೆಗೆ ಕರೆ ನೀಡಿದರು. ಈ ಸಂಧರ್ಭದಲ್ಲಿ ರಿಪ್ಪನ್‌ಪೇಟೆ ಪೊಲೀಸ್ ವಸತಿ ಗೃಹಕ್ಕೆ ರಸ್ತೆ ನಿರ್ಮಾಣ ಮಾಡುವ ವಿಚಾರದಲ್ಲಿ ಸಾಮಾಜಿಕ ಹೋರಾಟಗಾರ ಟಿ…

Read More

ಅಡಕೆ ತೋಟದಲ್ಲಿ ವಿದ್ಯುತ್ ಸ್ಪರ್ಶದಿಂದ ಕಾರ್ಮಿಕ ಸಾವು

ಅಡಕೆ ತೋಟದಲ್ಲಿ ವಿದ್ಯುತ್ ಸ್ಪರ್ಶದಿಂದ ಕಾರ್ಮಿಕ ಸಾವು ಶಿವಮೊಗ್ಗ : , ಸೆಪ್ಟೆಂಬರ್ 17: ವಿದ್ಯುತ್ ಸ್ಪರ್ಶದಿಂದ ಕಾರ್ಮಿಕನೋರ್ವ ಮೃತಪಟ್ಟ ಘಟನೆ, ಶಿವಮೊಗ್ಗ ತಾಲೂಕಿನ ಹೊಳಲೂರು ಗ್ರಾಮದ ಅಡಕೆ ತೋಟವೊಂದರಲ್ಲಿ ನಡೆದಿದೆ. ಹರಮಘಟ್ಟ ಗ್ರಾಮದ ನಿವಾಸಿ ವೆಂಕಟೇಶ್ (45) ಮೃತಪಟ್ಟ ಕಾರ್ಮಿಕ ಎಂದು ಗುರುತಿಸಲಾಗಿದೆ. ವಿದ್ಯುತ್ ಸ್ಪರ್ಶದಿಂದ ಗಂಭೀರ ಸ್ಥಿತಿಯಲ್ಲಿದ್ದ ವೆಂಕಟೇಶ್ ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷಿಸಿದ ವೈದ್ಯರು ಕಾರ್ಮಿಕ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಮೃತ ಕಾರ್ಮಿಕನು…

Read More

ಜನಪ್ರತಿನಿಧಿ ಹಾಗೂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ನಶಿಸುತ್ತಿದೆ ಇತಿಹಾಸ ಪ್ರಸಿದ್ದ ಆಂಜನೇಯ ದೇವಸ್ಥಾನ :

ತೀರ್ಥಹಳ್ಳಿ : ತಾಲೂಕಿನ ಮಾಳೂರು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿರುವ ಶಿವಮೊಗ್ಗ – ತೀರ್ಥಹಳ್ಳಿಯ ಮುಖ್ಯ ರಸ್ತೆಯ ಪಕ್ಕದಲ್ಲಿರುವ ಮುಜರಾಯಿ ಇಲಾಖೆಗೆ ಸಂಬಂಧಪಟ್ಟ ಇತಿಹಾಸ ಪ್ರಸಿದ್ದ ಆಂಜನೇಯ ದೇವಸ್ಥಾನ ಸರ್ಕಾರದ ಯಾವುದೇ ಸೌಲಭ್ಯವಿಲ್ಲದೆ ನಶಿಸುತ್ತಿದೆ. ಆಂಜನೇಯ ದೇವಸ್ಥಾನದಲ್ಲಿ ಪ್ರತಿದಿನ ಪೂಜೆ ಏನೋ ನೆಡೆಯುತ್ತಿದೆ. ಆದರೆ ಸರ್ಕಾರದಿಂದ ಯಾವುದೇ ಸೌಲಭ್ಯ ಕೂಡ ದೇವಸ್ಥಾನಕ್ಕೆ ದೊರಕುತ್ತಿಲ್ಲ. ಚುನಾವಣೆ ಸಮಯದಲ್ಲಿ ದೇವಸ್ಥಾನಕ್ಕೆ ಹಲವು ಬಾರಿ ಈಗಿನ ಗೃಹ ಸಚಿವರು ಅದ ಆರಗ ಜ್ಞಾನೇಂದ್ರ  ಮತ್ತು ಮಾಜಿ ಶಾಸಕರು ಆಗಿರುವ ಕಿಮ್ಮನೆ ರತ್ನಾಕರ್ ಭೇಟಿ ನೀಡಿದ ದೇವಸ್ಥಾನವನ್ನು…

Read More

ಬೇಕರಿಯಲ್ಲಿ ಜ್ಯೂಸ್ ಕುಡಿದ ನಂತರ ಹಣ ಕೇಳಿದ್ದಕ್ಕೆ ಕೊಡಲಿಯಿಂದ ಹಲ್ಲೆ ಮಾಡಿದ ಭೂಪ

Man attacked with axe after asking for money after drinking juice at bakery ಬೇಕರಿಯಲ್ಲಿ ಜ್ಯೂಸ್ ಕುಡಿದ ನಂತರ ಹಣ ಕೇಳಿದ್ದಕ್ಕೆ ಕೊಡಲಿಯಿಂದ ಹಲ್ಲೆ ಮಾಡಿದ ಭೂಪ Man attacked with axe after asking for money after drinking juice at bakery Man attacked with axe after asking for money after drinking juice at bakery ಬೇಕರಿಯಲ್ಲಿ ಜ್ಯೂಸ್ ಕುಡಿದ ನಂತರ ಹಣ ಕೇಳಿದ್ದಕ್ಕೆ…

Read More

ರಿಪ್ಪನ್‌ಪೇಟೆಯಲ್ಲಿ ಅಕ್ರಮ ಮರಳು ಸಾಗಣೆ: ಟಿಪ್ಪರ್ ಲಾರಿ ವಶಕ್ಕೆ

Ripponpete police seized a tipper lorry involved in illegal sand transportation during a late-night raid near Gavaturu on the Hosanagara–Shivamogga road ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಪಟ್ಟಣದ ಪಿಎಸ್‌ಐ ರಾಜುರೆಡ್ಡಿ ಅವರ ನೇತೃತ್ವದಲ್ಲಿ ಭಾನುವಾರ ರಾತ್ರಿ ಖಚಿತ ಮಾಹಿತಿಯ ಆಧಾರದಲ್ಲಿ ಹೊಸನಗರ ರಸ್ತೆಯ ಗವಟೂರು ಸಮೀಪ ದಾಳಿ ನಡೆಸಲಾಗಿದ್ದು, ಹೊಸನಗರದಿಂದ ಶಿವಮೊಗ್ಗಕ್ಕೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ…

Read More

ಸಾಗರ : ಏಕಾಏಕಿ ಬಾಲಕನಿಗೆ ಗುಮ್ಮಿದ ಗೂಳಿ – ವೀಡಿಯೋ ವೈರಲ್|sagara

ದಾರಿಯಲ್ಲಿ ಹೋಗುತ್ತಿದ್ದ ಗೂಳಿ ಅಪ್ರಚೋದಿತವಾಗಿ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಪುಟ್ಟ ಬಾಲಕನ ಮೇಲೆ ದಾಳಿ ನಡೆಸಿ, ಆತನನ್ನು ಕ್ಷಣ ಮಾತ್ರದಲ್ಲಿ ಕೊಂಬುಗಳಿಂದ ಎತ್ತಿ ಬಿಸಾಕಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ನೆಹರೂ ನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ. ಸಹೋದರರು ಸೈಕಲ್ ನಲ್ಲಿ ಆಟವಾಡುತ್ತಿರುವುದನ್ನು ನೋಡುತ್ತಿದ್ದ ಬಾಲಕನ ಮೇಲೆ ಗೂಳಿ ದಾಳಿ ನಡೆಸಿರುವ ಘಟನೆ ನೆಹರು ನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ.  ಗಾಯಾಳು ಬಾಲಕನನ್ನು 6 ವರ್ಷದ ನಜಾನ್ ಆಲಿಖಾನ್ ಎಂದು ತಿಳಿದು ಬಂದಿದೆ.ಮನೆಯ ಸಮೀಪವೇ ಏಕಾಏಕಿ ಗೂಳಿ  ದಾಳಿ…

Read More

ಶಾಸಕ ಬೇಳೂರು ಗೋಪಾಲಕೃಷ್ಣ ಬಗ್ಗೆ ಮಾತನಾಡುವ ಮುನ್ನ ಎಚ್ಚರವಿರಲಿ -ಜಿಲ್ಲಾ ಕಾಂಗ್ರೆಸ್ ಮುಖಂಡ ನಾಗರಾಜ್ ಕಡೇಕಲ್ | Hosanagara

ಶಾಸಕ ಬೇಳೂರು ಗೋಪಾಲಕೃಷ್ಣ ಬಗ್ಗೆ ಮಾತನಾಡುವ ಮುನ್ನ ಎಚ್ಚರವಿರಲಿ -ಜಿಲ್ಲಾ ಕಾಂಗ್ರೆಸ್ ಮುಖಂಡ ನಾಗರಾಜ್ ಕಡೇಕಲ್ ಸಾಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಬೇಳೂರು ಗೋಪಾಲಕೃಷ್ಣ ರವರ ವೈಯಕ್ತಿಕ ಜೀವನದ ಬಗ್ಗೆ ಮಾತನಾಡುವ ಮುನ್ನ ಬಿಜೆಪಿ ಪಕ್ಷದ ಮುಖಂಡರು ಎಚ್ಚರಿಕೆಯಿಂದರಬೇಕು ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡ ನಾಗರಾಜ್ ಕಡೇಕಲ್ ಹೇಳಿದರು. ಹೊಸನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಸಾಗರದ ಶಾಸಕರು ಮೋಜು-ಮಸ್ತಿಗೆ ವಿದೇಶಕ್ಕೆ ಹೋಗುತ್ತಾರೆಂದು ಸುಖಾಸುಮ್ಮನೆ ಆರೋಪಿಸುವ ಬಿಜೆಪಿಯವರು ತುಚ್ಚ ಹೇಳಿಕೆ ನೀಡಿ ತಮ್ಮದೇ ಗೌರವ ಕಳೆದುಕೊಳ್ಳಬಾರದು, ಶಾಸಕರು…

Read More

ಗಣಪತಿ ಹಬ್ಬ : ಶಾಂತಿ – ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಸಜ್ಜು , 80 ಕಿಡಿಗೇಡಿಗಳ ಗಡಿಪಾರು | ಎಸ್ಪಿ ಮಿಥುನ್ ಕುಮಾರ್  ಮಾಹಿತಿ

ಗಣಪತಿ ಹಬ್ಬ : ಶಾಂತಿ – ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಸಜ್ಜು , 80 ಕಿಡಿಗೇಡಿಗಳ ಗಡಿಪಾರು | ಎಸ್ಪಿ ಮಿಥುನ್ ಕುಮಾರ್  ಮಾಹಿತಿ ಶಿವಮೊಗ್ಗ: ಗೌರಿ ಮತ್ತು ಗಣೇಶ ಹಬ್ಬಗಳ ಹಿನ್ನಲೆಯಲ್ಲಿ ಗಣಪತಿ ಸಮಿತಿಗಳೊಂದಿಗೆ ಶಾಂತಿ ಸಭೆಗಳಿಗೆ ಚಾಲನೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಅವರು ಗಣಪತಿ ಸಮಿತಿಗಳಿಗೆ ಶಾಂತಿಯುತ ಮತ್ತು ವೈಭವದ ಹಬ್ಬ ಆಚರಣೆಗೆ ಸಲಹೆ ಸೂಚನೆಗಳನ್ನು ನೀಡಿದರು. ಕೋಟೆ ರಸ್ತೆಯ ಹಿಂದೂ ಮಹಾಸಭಾ ಸಮಿತಿಯೊಂದಿಗೆ ಶಾಂತಿಸಭೆ ಪ್ರಾರಂಭಿಸಿದ…

Read More

ರಂಜಾನ್ ಉಪವಾಸ ತಿಂಗಳ ಪ್ರಥಮ‌ ಚಂದ್ರ ದರ್ಶನ – ಗುರುವಾರದಿಂದ ಉಪವಾಸ ಆಚರಣೆ|Ramzan

ರಂಜಾನ್ ಮಾಸದ ಚಂದ್ರ ದರ್ಶನವಾದ ಹಿನ್ನೆಲೆ ನಾಳೆಯಿಂದ ಕೇರಳ ಮತ್ತು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ರಂಜಾನ್ ಉಪವಾಸ ಆರಂಭವಾಗಲಿದೆ. ಇಂದು ರಂಝಾನ್ ತಿಂಗಳ ಚಂದ್ರ ದರ್ಶನ ವಾಗಿರುವುದರಿಂದ ಮಾರ್ಚ್ 23 (ಗುರುವಾರ) ರಂದು ರಂಝಾನ್ ಉಪವಾಸ ವ್ರತ ಪ್ರಾರಂಭವಾಗುತ್ತದೆ, ಮುಸ್ಲಿಮರ ಪವಿತ್ರ ರಮಝಾನ್‌ ಉಪವಾಸ ತಿಂಗಳ ಪ್ರಥಮ ಚಂದ್ರದರ್ಶನವು ಇಂದು ಕೇರಳದ ಕಲ್ಲಿಕೋಟೆಯ ಕಾಪಾಡ್ ಎಂಬಲ್ಲಿ ಆಗಿದೆ. ಈ ಹಿನ್ನೆಲೆಯಲ್ಲಿ ಗುರುವಾರದಿಂದ ರಂಝಾನ್ ಉಪವಾಸ ಆಚರಿಸಲು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್ ಪರವಾಗಿ…

Read More

ಬಸ್ ಮತ್ತು ಬೈಕ್ ನಡುವೆ ಅಪಘಾತ – ಇಬ್ಬರು ಯುವಕರು ಸ್ಥಳದಲ್ಲೇ ಸಾವು|accident

ಶಿವಮೊಗ್ಗದ ಕುಂಸಿ ಬಳಿಯ ಕೆರೆ ಎರಿ ಮೇಲೆ ಶ್ರೀನಿವಾಸ್ ಬಸ್ ಹಾಗೂ ಬೈಕ್ ನಡುವೆ ರಸ್ತೆ ಅಪಘಾತ ವಾಗಿದ್ದು ಬೈಕ್ ಸವಾರರಿಬ್ಬರು ಸ್ಥಳದಲ್ಲೆ ಮೃತಪಟ್ಟ ಘಟನೆ ವರದಿಯಾಗಿದೆ. ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಹೋಗುತ್ತಿದ್ದ ಶ್ರೀನಿವಾಸ್ ಬಸ್ ಹಾಗೂ ಹೊಸನಗರ ದಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಬೈಕ್ ಗಳ ನಡುವೆ ಈ ಘಟನೆ ನಡೆದಿದೆ.  ಮೃತಪಟ್ಟ ಯುವಕರು ಶಿವಮೊಗ್ಗದ ಗುರುಪುರ ಮತ್ತು ಇಂದಿರಾ ನಗರದ ನಿವಾಸಿಗಳು ಎಂದು ತಿಳಿದು ಬಂದಿದೆ. ಮೃತದೇಹವನ್ನು ಶಿವಮೊಗ್ಗದ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.  ಸ್ಥಳಕ್ಕೆ ಕುಂಸಿ  ಠಾಣೆ…

Read More