Headlines

ಹೊಸನಗರ ವಿಧಾನಸಭಾ ಕ್ಷೇತ್ರ ಪುನರ್ ಸ್ಥಾಪಿಸುವಂತೆ ಒತ್ತಾಯಿಸಿ ನಾಳೆ ರಸ್ತೆ ತಡೆ :

ಹೊಸನಗರ ವಿಧಾನಸಭೆ ಕ್ಷೇತ್ರ ಪುನರ್ ಸ್ಥಾಪಿಸುವ ಹೋರಾಟಕ್ಕೆ ಮತ್ತೆ ಕಹಳೆ ಮೊಳಗಿದ್ದು,ನಾಳೆ ಹೊಸನಗರದ ಹಳೆ ಕೋರ್ಟ್ ಸರ್ಕಲ್ ನಲ್ಲಿ ರಸ್ತೆ ತಡೆ ಹಮ್ಮಿಕೊಳ್ಳಲಾಗಿದೆ. ಹೊಸನಗರ ವಿಧಾನಸಭಾ ಕ್ಷೇತ್ರ ಕಳೆದುಕೊಂಡು ಹಲವು ವರುಷಗಳೇ ಕಳೆದು ಹೋಗಿದೆ. ಹೊಸನಗರ ಕ್ಷೇತ್ರ ರಾಜ್ಯದ ಅತಿ ದೊಡ್ಡ ಕ್ಷೇತ್ರವಾಗಿದೆ. 175 ಕಿ.ಮೀ. ಉದ್ದವಿರುವ ಈ ಕ್ಷೇತ್ರ ಈಗ ಸಾಗರ ಹಾಗೂ ತೀರ್ಥಹಳ್ಳಿ ಕ್ಷೇತ್ರಗಳಿಗೆ ಹಂಚಿ ಹೋಗಿದ್ದರಿಂದ ಹೊಸನಗರ ತಾಲೂಕು ಅನಾಥವಾಗಿ ಪರಿಣಮಿಸಿದೆ. 2001 ರ ಕುಲದೀಪ್ ಸಿಂಗ್ ಕಮಿಟಿ ವರದಿ ಪ್ರಕಾರ ಜನಸಂಖ್ಯಾ…

Read More

ಡಿ ಕೆ ಶಿವಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು : ಹೊಸನಗರ ಒಕ್ಕಲಿಗರ ಸಂಘ ಆಗ್ರಹ

ಡಿ ಕೆ ಶಿವಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು : ಹೊಸನಗರ ಒಕ್ಕಲಿಗರ ಸಂಘ ಆಗ್ರಹ ರಿಪ್ಪನ್ ಪೇಟೆ : ಹೊಸನಗರ ತಾಲ್ಲೂಕು ಒಕ್ಕಲಿಗರ ಸಂಘವು ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ವರಿಷ್ಠರಿಗೆ ಆಗ್ರಹಿಸಿದೆ. ಪತ್ರಿಕಾ ಪ್ರಕಟಣೆ ಹೊರಡಿಸಿರುವ ಹೊಸನಗರ ತಾಲೂಕ್ ಒಕ್ಕಲಿಗ ಸಂಘದ ನಾಯಕರು, ಸುಮಾರು 40 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ಶ್ರಮಿಸಿ, ಸಂಘಟನೆ ಬಲಪಡಿಸಿ 136 ಸ್ಥಾನಗಳನ್ನು ಗೆಲ್ಲುವ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತಂದ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿ ಹುದ್ದೆ…

Read More

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ ಸಂಗಮ ರಿಪ್ಪನ್‌ಪೇಟೆ : ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡುವ ಮೂಲಕ ಸುಸಂಸ್ಕೃತ ಸಮಾಜ ಮತ್ತು ಸದೃಢ ದೇಶ ನಿರ್ಮಾಣ ಮಾಡಬೇಕು ಹಾಗೆಯೇ ಉದ್ಯೋಗ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ನೀಡಿರುವ ಮೀಸಲಾತಿಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಸಲಹೆ ನೀಡಿದರು. ಪಟ್ಟಣದಲ್ಲಿ ಈದ್…

Read More

Shivamogga| ಅರಣ್ಯಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರಗ ಜ್ಞಾನೇಂದ್ರ ವಿರುದ್ಧ ಕ್ರಮಕ್ಕೆ ಆಗ್ರಹ|

Shivamogga| ಅರಣ್ಯಾಧಿಕಾರಿಗಳ ಕರ್ತವ್ಯಕ್ಕೆ ತೊಂದರೆ ನೀಡಿದ ಆರಗ ಜ್ಞಾನೇಂದ್ರ ವಿರುದ್ಧ ಕ್ರಮಕ್ಕೆ ಆಗ್ರಹ| ಕಾಡು ಕೋಣ, ಜಿಂಕೆ, ಅಕ್ರಮ ನಾಡು ಬಂದೂಕು, ಶ್ರೀಗಂಧ ಸಂಗ್ರಹಣೆ ಮಾಡಿದ್ದ ಆರೋಪಿಗಳನ್ನು ರಕ್ಷಿಸಲು ಶಾಸಕ ಆರಗ ಜ್ಞಾನೇಂದ್ರ ಅರಣ್ಯಾಧಿಕಾರಿಗಳ ಬೆದರಿಸಿ ದರ್ಪ ಮೆರೆದಿದ್ದಾರೆ. ಕೂಡಲೇ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕೆಪಿಸಿಸಿ ವನ್ಯಜೀವಿ ವಿಭಾಗದಿಂದ ಶಿವಮೊಗ್ಗ ಡಿಸಿಎಫ್‌ಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು. ತೀರ್ಥಹಳ್ಳಿ ತಾಲ್ಲೂಕಿನ ಹಣಗೆರೆಕಟ್ಟೆ ಬಳಿಯ ಬಸವನಗದ್ದೆ ಗ್ರಾಮದ ಮನೆಯೊಂದರಲ್ಲಿ ಅಕ್ರಮವಾಗಿ ಕಾಡುಕೋಣ, ಜಿಂಕೆ ಕೊಂಬುಗಳು, ನಾಡಬಂದೂಕು ಹಾಗೂ ಗಂಧದ ತುಂಡುಗಳನ್ನು ಮನೆಯ…

Read More

ಹೊಸನಗರದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ | ವಿದ್ಯುತ್ ಸಮಸ್ಯೆ ಬಗೆಹರಿಸಲು ತುರ್ತು ಕ್ರಮ ಕೈಗೊಳ್ಳಿ ; ಶಾಸಕ ಬೇಳೂರು ಗೋಪಾಲಕೃಷ್ಣ

ಹೊಸನಗರದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ | ವಿದ್ಯುತ್ ಸಮಸ್ಯೆ ಬಗೆಹರಿಸಲು ತುರ್ತು ಕ್ರಮ ಕೈಗೊಳ್ಳಿ ; ಶಾಸಕ ಬೇಳೂರು ಗೋಪಾಲಕೃಷ್ಣ ಹೊಸನಗರ ; ತಾಲೂಕಿನಲ್ಲಿ ಪದೇ ಪದೇ ವಿದ್ಯುತ್ ವ್ಯತ್ಯಯ ಆಗುತ್ತಿದೆ. ಜನಸಾಮಾನ್ಯರು ರೋಸಿ ಹೋಗಿದ್ದಾರೆ. ಇಂತಹ ತಂತ್ರಜ್ಞಾನದ ಬೆಳವಣಿಗೆಯ ಕಾಲದಲ್ಲಿಯೂ ವಿದ್ಯುತ್ ಇಲ್ಲದೇ ಜನರು ಪರದಾಡುವಂತಾಗಿರುವುದು ವಿಪರ‍್ಯಾಸ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಮೆಸ್ಕಾಂ ಕಾರ‍್ಯವೈಖರಿ ಕುರಿತು ಅಸಮಧಾನ ವ್ಯಕ್ತಪಡಿಸಿದರು. ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿ,ಹೊಸನಗರಕ್ಕೆ…

Read More

545 PSI ಹುದ್ದೆಗಳ ಮರು ಪರೀಕ್ಷೆ ಜ.23ಕ್ಕೆ ಮುಂದೂಡಿಕೆ

545 PSI ಹುದ್ದೆಗಳ ಮರು ಪರೀಕ್ಷೆ ಜ.23ಕ್ಕೆ ಮುಂದೂಡಿಕೆ ಇದೇ ಡಿಸೆಂಬರ್​ 23ಕ್ಕೆ ನಿಗದಿಯಾಗಿದ್ದ 545 PSI ಹುದ್ದೆಗಳ ಮರು ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡಲಾಗಿದ್ದು, ಜನವರಿ 23ಕ್ಕೆ ಪರೀಕ್ಷೆ ನಡೆಯಲಿದೆ. ಇಂದಿನಿಂದ ಚಳಿಗಾಲ ಅಧಿವೇಶನ ಆರಂಭವಾಗಿದ್ದು, ಬೆಳಗಾವಿಯ ಸುವರ್ಣಸೌಧದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್​ ಅವರು ಪರೀಕ್ಷೆ ಮುಂದೂಡಿರುವುದಾಗಿ ಘೋಷಿಸಿದರು. ಮರು ಪರೀಕ್ಷೆಯನ್ನು ಮುಂದೂಡುವಂತೆ ಆಡಳಿತ ಮತ್ತು ವಿಪಕ್ಷಗಳ ಸದಸ್ಯರು ಆಗ್ರಹಿಸಿದ ಹಿನ್ನೆಲೆಯಲ್ಲಿ ಡಿ.23ರಿಂದ ಜ. 23ಕ್ಕೆ ಮುಂದೂಡಿರುವುದಾಗಿ ಪರಮೇಶ್ವರ್​ ಮಾಹಿತಿ ನೀಡಿದರು. ಪೊಲೀಸ್​…

Read More

ಸಾಗರ ತಾಲೂಕನ್ನು ಜಿಲ್ಲೆಯನ್ನಾಗಿ ಘೋಷಿಸುವಂತೆ ಆಗ್ರಹ – ವಿವಿಧ ಸಂಘಟನೆಗಳ ಒಕ್ಕೂಟದಿಂದ ಸಾಗರ ಸಂಪೂರ್ಣ ಬಂದ್ ! ವಿವಿಧೆಡೆ ಟೈರ್ ಗೆ ಬೆಂಕಿ

ಸಾಗರ ತಾಲೂಕನ್ನು ಜಿಲ್ಲೆಯನ್ನಾಗಿ ಘೋಷಿಸುವಂತೆ ಆಗ್ರಹ – ವಿವಿಧ ಸಂಘಟನೆಗಳ ಒಕ್ಕೂಟದಿಂದ ಸಾಗರ ಸಂಪೂರ್ಣ ಬಂದ್ ! ವಿವಿಧೆಡೆ ಟೈರ್ ಗೆ ಬೆಂಕಿ Demand to declare Sagar Taluk as a district – Complete bandh in Sagar by a coalition of various organizations! Tires set on fire in various places ಸಾಗರವನ್ನು ನೂತನ ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳ ಒಕ್ಕೂಟ ಮಂಗಳವಾರ ಸಾಗರ ಬಂದ್‌ಗೆ…

Read More

ಜನಿವಾರ ಪ್ರಕರಣ – ತಪ್ಪಿತಸ್ತರ ವಿರುದ್ದ ಸೂಕ್ತ ಕ್ರಮಕ್ಕೆ ಶಾಸಕ ಬೇಳೂರು ಆಗ್ರಹ

ಜನಿವಾರ ಪ್ರಕರಣ – ತಪ್ಪಿತಸ್ತರ ವಿರುದ್ದ ಸೂಕ್ತ ಕ್ರಮಕ್ಕೆ ಶಾಸಕ ಬೇಳೂರು ಆಗ್ರಹ ಜನಿವಾರ ತೆಗೆಸಿದ ಪ್ರಕರಣ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಪ್ಪಿತಸ್ತರು ಯಾರೇ ಆಗಿದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಒತ್ತಾಯಿಸಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಧರ್ಮದ ಧಾರ್ಮಿಕ ಭಾವನೆಗಳಿಗೆ ಘಾಸಿಯುಂಟು ಮಾಡುವ ಕೆಲಸ ಯಾರೂ ಮಾಡಬಾರದು.ಸಿಇಟಿ ಪರೀಕ್ಷೆ ತಪಾಸಣೆ ನೆಪದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಪ್ರಕರಣವನ್ನು ನಾನು…

Read More

Accident | ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ – ಓರ್ವ ಸಾವು, ಇನ್ನೋರ್ವ ಗಂಭೀರ

Accident | ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ – ಓರ್ವ ಸಾವು, ಇನ್ನೋರ್ವ ಗಂಭೀರ ತೀರ್ಥಹಳ್ಳಿ : ಯಡೂರು ಸಮೀಪ ಮತ್ತಿಗ ಬಳಿ ಮೀನು ಹಿಡಿಯಲು ಹೋಗಿ ವಾಪಾಸ್ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ಇಬ್ಬರ ಸ್ಥಿತಿ ಗಂಭೀರವಾಗಿ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿತ್ತು. ಅದರಲ್ಲಿ ಓರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಅತಿಶಯ (23) ವರ್ಷ ಮೃತಪಟ್ಟ ಯುವಕ. ತೀರ್ಥಹಳ್ಳಿಯಿಂದ ಐವರು ಮೀನು ಹಿಡಿಯಲು ಕಾರಿನಲ್ಲಿ ಹೋಗಿದ್ದರು. ವಾಪಾಸ್ ಬರುವಾಗ ಕಾರು ಪಲ್ಟಿಯಾಗಿ…

Read More

ಮರ ಬಿದ್ದು ರಸ್ತೆ ಸಂಚಾರ ಹಾಗೂ ವಿದ್ಯುತ್ ಸಂಪರ್ಕ ಕಡಿತ:

ರಿಪ್ಪನ್ ಪೇಟೆ: ಇಲ್ಲಿಗೆ ಸಮೀಪದ ಪೂಜಾರದಿಂಬ ಎಂಬಲ್ಲಿ  ರಸ್ತೆ ಮೇಲೆ ಮರ ಬಿದ್ದು ಬಟ್ಟೆಮಲ್ಲಪ್ಪ ರಿಪ್ಪನ್ ಪೇಟೆ ರಸ್ತೆಸಂಪರ್ಕ ಕಡಿತಗೊಂಡಿದೆ.  ಮರ ಬಿದ್ದ ಸ್ಥಳದಲ್ಲಿ ವಿದ್ಯುತ್ ಕಂಬವಿದ್ದು, ವಿದ್ಯುತ್ ವಯರ್ ಗಳು ತುಂಡಾಗಿ ಬಿದ್ದಿದ್ದು ವಿದ್ಯುತ್ ಸಂಪರ್ಕ ಕೂಡ ಕಡಿತಗೊಂಡಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.  ಸಂಬಂಧಪಟ್ಟ ಇಲಾಖೆ ಸೂಕ್ತಕ್ರಮ ಕೈಗೊಂಡು ವಿದ್ಯುತ್ ಸಂಪರ್ಕ ಸರಿಪಡಿಸುವುದರೊಂದಿಗೆ, ಮರ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ವರದಿ: ದೇವರಾಜ್ ರಿಪ್ಪನ್ ಪೇಟೆ ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ…

Read More