ಮೂಲಭೂತ ಸೌಕರ್ಯಕ್ಕಾಗಿ ಈಚಲುಕೊಪ್ಪ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ | Election Boycott
ಮೂಲಭೂತ ಸೌಕರ್ಯಕ್ಕಾಗಿ ಈಚಲುಕೊಪ್ಪ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ | Election Boycott ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ಈಚಲುಕೊಪ್ಪ ಗ್ರಾಮದಲ್ಲಿ ಚುನಾವಣೆ ಬಹಿಷ್ಕಾರದ ಕೂಗು ಕೇಳಿ ಬಂದಿದೆ. ಇನ್ನೇನು ಲೋಕಸಭಾ ಚುನಾವಣೆಗೆ 7 ದಿನ ಬಾಕಿ ಇರುವಾಗಲೇ ನಮ್ಮೂರಿಗೆ ಚುನಾವಣಾ ಪ್ರಚಾರಕ್ಕೆ ಯಾರೂ ಬರಬಾರದೆಂದು ಗ್ರಾಮಸ್ಥರು ನಿರ್ಬಂಧ ವಿಧಿಸಿ ಪ್ಲೆಕ್ಸ್ ಅಳವಡಿಸಿದ್ದಾರೆ. ಶರಾವತಿ ಮುಳುಗಡೆಯಿಂದಾಗಿ ಆಸ್ತಿಪಾಸ್ತಿ ಮನೆಮಠ ಕಳೆದುಕೊಂಡು ನೆಲೆಯರಸಿ ಈಚಲುಕೊಪ್ಪ, ಬಗ್ಗಳ, ಹಲುಸಾಲೆ ಮಳವಳ್ಳಿ, (ಕಾಪೇರ ಮನೆ )ಗಳಿಗೆ ಬಂದ 40ಕ್ಕೂ ಹೆಚ್ಚು…