Headlines

ಆಂಧಕಾರದ ಕತ್ತಲು ದೂರಮಾಡಿ ಬೆಳಕು ಮೂಡಿಸುವುದೇ ಕಾರ್ತಿಕಾ ದೀಪೋತ್ಸವ – ಮೂಲೆಗದ್ದೆ ಶ್ರೀಗಳು | moolegadde

ಆಂಧಕಾರದ ಕತ್ತಲು ದೂರಮಾಡಿ ಬೆಳಕು ಮೂಡಿಸುವುದೇ ಕಾರ್ತಿಕಾ ದೀಪೋತ್ಸವ – ಮೂಲೆಗದ್ದೆ ಶ್ರೀಗಳು   ರಿಪ್ಪನ್‌ಪೇಟೆ : ನಮ್ಮಲ್ಲಿರುವ ಆಂಧಕಾರದ ಕತ್ತಲು ದೂರಮಾಡಿ ಬೆಳಕು ಮೂಡಿಸುವುದೇ ಕಾರ್ತಿಕಾ ದೀಪೋತ್ಸವ ಮಣ್ಣಿನ ಪಣತೆಯ ದೀಪಾರಾಧನೆ ಭಾರತೀಯ ಸಂಸ್ಕೃತಿಯ ಪ್ರತೀಕ ಎಂದು ಸದಾನಂದ ಶಿವಯೋಗಾಶ್ರಮದ ಮೂಲೆಗದ್ದೆ ಮಠದ ಆಭಿನವ ಚನ್ನಬಸವ ಮಹಾಸ್ವಾಮಿಜಿ ಹೇಳಿದರು. ಸದಾನಂದಶಿವಯೋಗಾಶ್ರಮದ ಮೂಲೆಗದ್ದೆ ಮಠದಲ್ಲಿ ಆಯೋಜಿಸಲಾದ ಲಿಂಗೈಕ್ಯ ಪೂಜೆ ಶ್ರೀಗಳ ಪುಣ್ಯಾರಾಧನಾ ಕಾರ್ತಿಕಾ ದೀಪೋತ್ಸವ ಕರ್ತೃ ಗದ್ದುಗೆಗೆ ವಿಶೇಷ ಪೂಜೆ ಮಾವಿನಹೊಳೆಯಲ್ಲಿ ತಪ್ಪೋತ್ಸವ ಕಾರ್ಯಕ್ರಮದ ದಿವ್ಯಸಾನಿಧ್ಯವಹಿಸಿ ಆಶೀರ್ವಚನ…

Read More

Ripponpete | ಗವಟೂರಿನಲ್ಲಿ ಕಾರು ಮತ್ತು ಸ್ಕೂಟಿ ನಡುವೆ ಅಪಘಾತ – ಮಹಿಳೆಯ ಕಾಲು ಮುರಿತ

Ripponpete | ಗವಟೂರಿನಲ್ಲಿ ಕಾರು ಮತ್ತು ಸ್ಕೂಟಿ ನಡುವೆ ಅಪಘಾತ – ಮಹಿಳೆಯ ಕಾಲು ಮುರಿತ ರಿಪ್ಪನ್‌ಪೇಟೆ : ಇಲ್ಲಿನ ಗವಟೂರಿನಲ್ಲಿ ಕಾರು ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತವಾಗಿ ಸ್ಕೂಟಿಯಲ್ಲಿದ್ದ ಮಹಿಳೆಯ ಕಾಲು ಮುರಿತವಾದ ಘಟನೆ ನಡೆದಿದೆ. ಹೊಸನಗರ ಕಡೆಯಿಂದ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಹಾಗೂ ಹಳಿಯೂರು ರಸ್ತೆಯಿಂದ ಮುಖ್ಯ ರಸ್ತೆಗೆ ಬಂದ ಸ್ಕೂಟಿಗೆ ಡಿಕ್ಕಿಯಾಗಿದೆ. ಬೈಕ್ ನಲ್ಲಿ ದೊಡ್ಡಿನಕೊಪ್ಪ ಗ್ರಾಮದ ಚಂದ್ರಬಾಬು ಮತ್ತು ಲಕ್ಷ್ಮಿ ದಂಪತಿಗಳು ಪ್ರಯಾಣಿಸುತಿದ್ದು ಘಟನೆಯಲ್ಲಿ ಲಕ್ಷಿ ರವರ ಬಲಗಾಲು…

Read More

ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆಗಳು ಸಹಕಾರಿ – ಪಿಎಸ್‌ಐ ಪ್ರವೀಣ್ ಎಸ್ ಪಿ | Neharu cricketers

ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆಗಳು ಸಹಕಾರಿ – ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ : ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆಗಳು ಸಹಕಾರಿಯಾಗಿವೆ ಎಂದು ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಪಟ್ಟಣದ ಹೊಸನಗರ ರಸ್ತೆಯ ಆರ್ ಸಿಸಿ ಕ್ರೀಡಾಂಗಣದಲ್ಲಿ ನೆಹರು ಕ್ರಿಕೆಟರ್ಸ್ ಆಯೋಜಿಸಿದ್ದ ಹೊನಲು ಬೆಳಕಿನ 30 ಗಜದ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿ ಕ್ರೀಡೆಯೂ ಜೀವನದ ಒಂದು ಭಾಗವಾಗಿದ್ದು ಸ್ಪರ್ಧಾತ್ಮಕ ಮನೋಭಾವನೆ ಮೂಡಿಸುತ್ತದೆ. ನೀತಿ ನಿಯಮಗಳ ಸಂವಹನೆಯೊಂದಿಗೆ ಶಿಸ್ತಿನ ಅರಿವು ಉಂಟಾಗುತ್ತದೆ….

Read More

ಸಾಮಾಜಿಕ ಜಾಲತಾಣದಲ್ಲಿ ಭದ್ರಾವತಿ ಶಾಸಕರ ವಿರುದ್ಧ ಪೋಸ್ಟ್ – ಬಿಜೆಪಿ ಕಾರ್ಯಕರ್ತನ ಕಾರು ಜಖಂ | Bdvt

ಸಾಮಾಜಿಕ ಜಾಲತಾಣದಲ್ಲಿ ಭದ್ರಾವತಿ ಶಾಸಕರ ವಿರುದ್ಧ ಪೋಸ್ಟ್ – ಬಿಜೆಪಿ ಕಾರ್ಯಕರ್ತನ ಕಾರು ಜಖಂ  ಫೇಸ್ ಬುಕ್ ನಲ್ಲಿ ಭದ್ರಾವತಿ ಶಾಸಕರ ವಿರುದ್ದ ಬರೆದುಕೊಂಡಿದ್ದ ಬಿಜೆಪಿ ಕಾರ್ಯಕರ್ತನ ಕಾರಿನ ಗ್ಲಾಜುಗಳನ್ನ ಪುಡಿ ಪುಡಿ ಮಾಡಲಾಗಿದೆ.‌ ಇದರಿಂದ ಮತ್ತೊಂದು ಬಲಪ್ರಯೋಗದ ರಾಜಕಾರಣಕ್ಕೆ ಭದ್ರಾವತಿ ಸಾಕ್ಷಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ ವಿರುದ್ದ ಬರೆದುಕೊಂಡಿದ್ದ ಬಿಜೆಪಿ ಯುವ‌ ಮೋರ್ಚಾ ಕಾರ್ಯಕರ್ತ ಗೋಕುಲ್ ಅವರ ಮನೆಯ ಮುಂದೆ ನಿಂತಿದ್ದ ಸ್ವಿಫ್ಟ್ ಕಾರಿನ ಗ್ಲಾಜುಗಳನ್ನ ಒಂದೇ ಬೈಕಿನಲ್ಲಿ ಬಂದ ಮೂವರು ಕಿಡಿಗೇಡಿಗಳು…

Read More

ಬಂಗಾರಪ್ಪ ಕುಟುಂಬದ ಮಧು ಮತ್ತು ಕುಮಾರ್ ಒಂದಾಗಲಿ – ಹರತಾಳು ಹಾಲಪ್ಪ | haratalu halappa

ಬಂಗಾರಪ್ಪ ಕುಟುಂಬದ ಮಧು ಮತ್ತು ಕುಮಾರ್ ಒಂದಾಗಲಿ – ಹರತಾಳು ಹಾಲಪ್ಪ | haratalu halappa ಸಾಗರ : ನಾವೆಲ್ಲರೂ ಬಂಗಾರಪ್ಪನವರ ಗರಡಿಯಲ್ಲಿ ಬೆಳೆದು ಬಂದವರು. ನನಗೂ ಕುಮಾರ ಬಂಗಾರಪ್ಪ ಹಾಗೂ ಮಧು ಬಂಗಾರಪ್ಪ ಒಂದಾದರೆ, ಗುರುಗಳಾದ ಬಂಗಾರಪ್ಪನವರ ಕುಟುಂಬ ಒಟ್ಟಾದರೆ ಸಂತೋಷವಿದೆ ಎಂದು ಮಾಜಿ ಸಚಿವ ಎಚ್.ಹಾಲಪ್ಪ ಹರತಾಳು ಪ್ರತಿಕ್ರಿಯಿಸಿದ್ದಾರೆ. ಮಾದ್ಯಮದವರೊಂದಿಗೆ ಶನಿವಾರದಂದು ಸಂವಾದ ನಡೆಸಿದ ಅವರು, ಕಟ್ಟಾ ಬಿಜೆಪಿಗನಾಗಿ ಈ ಮಾತನ್ನು ಹೇಳಲು ಬಯಸುವುದಿಲ್ಲ.ಆದರೆ ಒಬ್ಬ ಈಡಿಗನಾಗಿ ಹಾಗೇನಾದರೂ ಅವರಿಬ್ಬರೂ ಮತ್ತೆ ಒಗ್ಗೂಡಿದರೆ ಖುಷಿಯ…

Read More

ಡಿ.18ರಂದು ರಾಮನಸರ ಶ್ರೀ ನಾಗದೇವತೆ ಕ್ಷೇತ್ರದಲ್ಲಿ ‘ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ

ಡಿ.18ರಂದು ರಾಮನಸರ ಶ್ರೀ ನಾಗದೇವತೆ ಕ್ಷೇತ್ರದಲ್ಲಿ ‘ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ ರಿಪ್ಪನ್‌ಪೇಟೆ : ಗರ್ತಿಕೆರೆ ಸಮೀಪದ ರಾಮನಸರ ಶ್ರೀ ನಾಗದೇವತೆ ಕ್ಷೇತ್ರದಲ್ಲಿ ಡಿ.18ರ ಸೋಮವಾರ 17ನೇ ವರ್ಷದ ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ ಆಯೋಜಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ದೇವಸ್ಥಾನದ ವ್ಯವಸ್ಥಾಪಕರಾದ ಸುನಂದ, ಚಂದ್ರಶೇಖರ್(ಪುಟ್ಟ) ಹಾಗೂ ನಾಗರಾಜ್ ರಾಮನರಸ ಅವರು, ಅಂದು ಬೆಳಿಗ್ಗೆ ದೇವರಿಗೆ ಗಣಹೋಮ, ಪಂಚ ವಿಂಶತಿ ಕಲಶ, ಕಲಾತತ್ವ ಅಧಿವಾಸ ಹೋಮ ನಡೆಯಲಿದೆ. ಮಧ್ಯಾಹ್ನ ಅನ್ನ ಸಂತರ್ಪಣೆ, ಆಶ್ಲೇಷ ಬಲಿ, ರಾತ್ರಿ…

Read More

ರಾಜ್ಯಕ್ಕೆ ಬೆಳಕು ಕೊಟ್ಟ ಶರಾವತಿ ಸಂತ್ರಸ್ತರಿಗೆ ಭೂ ಹಕ್ಕು ಕೊಡಿ: ಸಿಎಂಗೆ ಸಚಿವ ಮಧು ಬಂಗಾರಪ್ಪ ಮನವಿ | MB

ಜಾಗ ಬಿಟ್ಟು ರಾಜ್ಯಕ್ಕೆ ಬೆಳಕು ಕೊಟ್ಟ ಶರಾವತಿ ಸಂತ್ರಸ್ತರಿಗೆ ಭೂ ಹಕ್ಕು ಕೊಡಿ: ಸಿಎಂಗೆ ಸಚಿವ ಮಧು ಬಂಗಾರಪ್ಪ ಮನವಿ ಶರಾವತಿ ಸಂತ್ರಸ್ತರಿಗೆ ಭೂ ಹಕ್ಕು ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಸಮುದಾಯದ ಪರವಾಗಿ ಕೈ ಮುಗಿದು ಮನವಿ ಮಾಡಿದರು. ಪ್ರದೇಶ ಆರ್ಯ ಈಡಿಗ ಸಂಘ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಈಡಿಗ, ಬಿಲ್ಲವ ಮತ್ತು ನಾಮದಾರಿ ಸೇರಿ 26 ಪಂಗಡಗಳ ಬೃಹತ್…

Read More

ಯುವಕನ ಕೊಲೆಗೈದು ಆಗುಂಬೆ ಘಾಟಿಯಲ್ಲಿ ಎಸೆದ ಹಂತಕರು – ಏನಿದು ಪ್ರಕರಣ..?? ಈ ಸುದ್ದಿ ನೋಡಿ| Crime News

ಯುವಕನ ಕೊಲೆಗೈದು ಆಗುಂಬೆ ಘಾಟಿಯಲ್ಲಿ ಎಸೆದ ಹಂತಕರು – ಏನಿದು ಪ್ರಕರಣ..?? ಈ ಸುದ್ದಿ ನೋಡಿ ಆಗುಂಬೆ ಘಾಟಿಯಲ್ಲಿ ಅಸ್ಥಿಪಂಜರದ ಸ್ಥಿತಿಯಲ್ಲಿ ಶವವೊಂದು ಪತ್ತೆಯಾಗಿದ್ದು,ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸಂಪ್ಯ ಪೊಲೀಸ್ ಸ್ಟೇಷನ್​ನ ಪೊಲೀಸರು ಈ ಶವವನ್ನು ಪತ್ತೆ ಹಚ್ಚಿದ್ದಾರೆ.  ಮೂಲತಃ ಬಾಗಲಕೋಟೆಯ ಜಿಲ್ಲೆ ಬಾದಾಮಿ ಮೂಲದ ವ್ಯಕ್ತಿಯ ಶವ ಇದಾಗಿದೆ. ಅಲ್ಲದೆ ಶವಪತ್ತೆ ಮಾಡುವ ಮೂಲಕ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.  ಬಾಗಲಕೋಟೆ ಜಿಲ್ಲೆಯ ಬಾದಾಮಿ ಹನುಮಂತಪ್ಪ (22) ಎಂಬ ಯುವಕನ ಕೊಳೆತ ಶವ…

Read More

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ – ಇಬ್ಬರು ಶಿಕ್ಷಕರ ಸಸ್ಪೆಂಡ್ | harassment

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ – ಇಬ್ಬರು ಶಿಕ್ಷಕರ ಸಸ್ಪೆಂಡ್ | harassment Shikaripura | ಶಾಲಾ ವಿದ್ಯಾರ್ಥಿನಿಯರಿಗೆ  ಲೈಂಗಿಕ ಕಿರುಕುಳ‌ ನೀಡಿದ ಆರೋಪ ಹಿನ್ನೆಲೆಯಲ್ಲಿ ಇಬ್ಬರು ಶಿಕ್ಷಕರನ್ನ ಅಮಾನತು ಮಾಡಿ ಡಿಡಿಪಿಐ ಆದೇಶಿಸಿದ್ದಾರೆ. ಶಿಕಾರಿಪುರ ತಾಲೂಕಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸಹಾಯಕ ಶಿಕ್ಷಕ ಶಾಂತಕುಮಾರ್ ಹಾಗೂ ಮುಖ್ಯ ಶಿಕ್ಷಕ ನಾಗರಾಜ್ ಕೋರಿ ಅವರನ್ನು ಅಮಾನತುಗೊಳಿಸಲಾಗಿದೆ. ಶಿಕ್ಷಕ ಶಾಂತಕುಮಾರ್ ಲೈಂಗಿಕ ಕಿರುಕುಳ‌ ನೀಡಿರುವುದಾಗಿ ಆರೋಪಿಸಲಾಗಿದ್ದು, ಪ್ರಕರಣದ ಬಗ್ಗೆ ದೂರು ನೀಡಿದರೂ ಗಂಭೀರವಾಗಿ ಪರಿಗಣಿಸದೇ ಕರ್ತವ್ಯ ಲೋಪ ಎಸಗಿದ್ದಾರೆ…

Read More

ಬೀದಿನಾಯಿಗಳ ದಾಳಿಯಿಂದ ಸ್ವಲ್ಪದರಲ್ಲೇ ಪಾರಾದ ಬಾಲಕಿ – ವೀಡಿಯೋ ವೈರಲ್ | Soraba

ಬೀದಿನಾಯಿಗಳ ದಾಳಿಯಿಂದ ಸ್ವಲ್ಪದರಲ್ಲೇ ಪಾರಾದ ಬಾಲಕಿ – ವೀಡಿಯೋ ವೈರಲ್  ಪುಟ್ಟ ಬಾಲಕಿಯೊಬ್ಬಳು ಬೀದಿ ನಾಯಿಗಳ ದಾಳಿಯಿಂದ ಸ್ವಲ್ಪದರಲ್ಲೇ ಪಾರಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಬಾಲಕಿಯೊಬ್ಬಳು ಮನೆಯ ಬಾಗಿಲು ತೆರೆದುಕೊಂಡು ಹೊರಕ್ಕೆ ಬರುತ್ತಾಳೆ. ರಸ್ತೆಯ ಇನ್ನೊಂದು ಬದಿಗೆ ಹೋಗಬೇಕಿದ್ದ ಬಾಲಕಿ ಗುಡುಗುಡು ಅಂತಾ ಓಡಿ ಬರುತ್ತಾಳೆ. ಇತ್ತ ಇನ್ನೊಂದು ಬದಿಯಲ್ಲಿ ನಾಲ್ಕು ಬೀದಿ ನಾಯಿಗಳು ನಿಂತಿರುತ್ತವೆ. ಇವುಗಳ ಪೈಕಿ…

Read More