Hosanagara | ಬೈಕ್ ಹಾಗೂ ಲಾರಿ ನಡುವೆ ಅಪಘಾತ ಪ್ರಕರಣ – ಬೈಕ್ ಸವಾರ ಗರ್ತಿಕೆರೆಯ ಶಮಂತ್ ಸ್ಥಳದಲ್ಲಿಯೇ ಸಾವು
Hosanagara | ಬೈಕ್ ಹಾಗೂ ಲಾರಿ ನಡುವೆ ಅಪಘಾತ ಪ್ರಕರಣ – ಬೈಕ್ ಸವಾರ ಗರ್ತಿಕೆರೆಯ ಶಮಂತ್ ಸ್ಥಳದಲ್ಲಿಯೇ ಸಾವು ಹೊಸನಗರ ಸಮೀಪದ ಮಾವಿನಹೊಳೆ ಕ್ರಾಸ್ ನಲ್ಲಿ ಕಂಟೇನರ್ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತ ಪ್ರಕರಣದಲ್ಲಿ ಮೃತಪಟ್ಟ ಯುವಕನನ್ನು ಗರ್ತಿಕೆರೆ ಮೂಲದ ಸುಮಂತ್ ಎಂದು ಗುರುತಿಸಲಾಗಿದೆ. ಹೊಸನಗರ ಕಡೆಯಿಂದ ಸಾಗರ ಕಡೆಗೆ ತೆರಳುತ್ತಿದ್ದ ಕಂಟೇನರ್ ಲಾರಿ ಮತ್ತು ಸಾಗರ ಕಡೆಯಿಂದ ಹೊಸನಗರ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ…