Headlines

ಬಸ್ ನಿಲ್ದಾಣದಲ್ಲಿ ಕಂದಮ್ಮನನ್ನು ಬಿಸಾಡಿದ್ದ ಪೋಷಕರು ಅಂದರ್! ರಿಪ್ಪನ್‌ಪೇಟೆ ಪೊಲೀಸರ ಸಿನಿಮೀಯ ಶೈಲಿಯ ಕಾರ್ಯಾಚರಣೆ

ಬಸ್ ನಿಲ್ದಾಣದಲ್ಲಿ ಕಂದಮ್ಮನನ್ನು ಬಿಸಾಡಿದ್ದ ಪೋಷಕರು ಅಂದರ್! ರಿಪ್ಪನ್‌ಪೇಟೆ ಪೊಲೀಸರ ಸಿನಿಮೀಯ ಶೈಲಿಯ ಕಾರ್ಯಾಚರಣೆ Ripponpete Police cracked the newborn baby abandonment case within a week using tower dump analysis and technical investigation. A 21-year-old woman and a 20-year-old man from Sagar have been taken into custody for allegedly abandoning the infant at a bus stand near Gavaturu. ​ರಿಪ್ಪನ್‌ಪೇಟೆ:…

Read More

ಹಾಕಿ ಕ್ರೀಡೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿರುವ ರಿಪ್ಪನ್ ಪೇಟೆಯ ಯುವ ಪ್ರತಿಭೆ ಪೂಜಿತಾ

ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ, ಸತತ ಪರಿಶ್ರಮ, ನಿಖರ ಗುರಿ ಇದ್ದಲ್ಲಿ ಎಲ್ಲವೂ ಸಾಧ್ಯವೆಂದು ರಿಪ್ಪನ್ ಪೇಟೆಯ ಬರುವೆ ಗ್ರಾಮದ ಯುವತಿ ಹಾಕಿ ಕ್ಷೇತ್ರದಲ್ಲಿ ಸಾಧಿಸಿ ತೋರಿಸಿದ್ದಾಳೆ. ರಿಪ್ಪನ್‌ಪೇಟೆ ಬರುವೆ ಗ್ರಾಮದ ನಿವಾಸಿಗಳಾದ ನಾಗೇಶ್ ಗೌಡ ಹಾಗೂ ಪೂರ್ಣಿಮಾ ದಂಪತಿಗಳ ಮಗಳಾದ ಪೂಜಿತ ರಾಷ್ಟ್ರ ಮಟ್ಟದಲ್ಲಿ ಹಾಕಿ ಕ್ರೀಡೆಯಲ್ಲಿ ಮಿಂಚುತ್ತಿದ್ದಾಳೆ. ಕುಮಾರಿ ಪೂಜಿತ ಪ್ರಸ್ತುತ ಕರ್ನಾಟಕ ಮಹಿಳಾ ಹಾಕಿ ತಂಡದ ಸಹ ಆಟಗಾರ್ತಿಯಾಗಿದ್ದಾಳೆ. ಮಧ್ಯ ಪ್ರದೇಶದ ಭೂಫಾಲ್ ನಲ್ಲಿ ನಡೆಯುತ್ತಿರುವ ರಾಷ್ಟ್ರ ಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಕರ್ನಾಟಕ…

Read More

ಹೋಟೆಲ್‌ ಗೆ ಗೂಗಲ್ ರಿವ್ಯೂ ಹೆಸರಲ್ಲಿ ಯುವಕನಿಗೆ 26 ಲಕ್ಷ ರೂ. ವಂಚನೆ

ಹೋಟೆಲ್‌ ಗೆ ಗೂಗಲ್ ರಿವ್ಯೂ ಹೆಸರಲ್ಲಿ ಯುವಕನಿಗೆ 26 ಲಕ್ಷ ರೂ. ವಂಚನೆ ಗೂಗಲ್‌ನಲ್ಲಿ ಹೊಟೇಲ್‌ಗ‌ಳಿಗೆ ರಿವ್ಯೂ ಬರೆದರೆ ಹಣ ಸಂಪಾದಿಸಬಹುದೆಂದು ನಂಬಿಸಿ ಯುವಕನಿಗೆ 25.92 ಲಕ್ಷ ರೂ. ವಂಚಿಸಿರುವ ಬಗ್ಗೆ ಶಿವಮೊಗ್ಗದಲ್ಲಿ ದೂರು ದಾಖಲಾಗಿದೆ. ಟೆಲಿಗ್ರಾಂ ಗ್ರೂಪೊಂದಕ್ಕೆ ಸೇರಿದ್ದ ಶಿವಮೊಗ್ಗದ ಯುವಕನಿಗೆ ಹೊಟೇಲ್‌ ರಿವಿವ್ಯೂ ಮಾಡಿದರೆ ಅಧಿಕ ಲಾಭಾಂಶ ಸಂಪಾದಿಸಬಹುದು ಎಂದು ನಂಬಿಸಲಾಗಿತ್ತು. ರಿವ್ಯೂ ಬರೆಯಲು ಸೇರಿ ನಾನಾ ಕಾರಣಕ್ಕೆ ಯುವಕನಿಂದ ಹಣ ವರ್ಗಾಯಿಸಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ. ಜೂ.11ರಿಂದ ಜು.8ರ ವರೆಗೆ ಯುವಕ ತನ್ನ ಖಾತೆಯಿಂದ…

Read More

10ನೇ ತರಗತಿಯ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

10ನೇ ತರಗತಿಯ ವಿದ್ಯಾರ್ಥಿ ಹೃದಯಾಘಾತದಿಂದ ಸಾವು ಸೊರಬ : ಹೃದಯಾಘಾತದಿಂದ 10ನೇ ತರಗತಿಯ ವಿದ್ಯಾರ್ಥಿ ಮೃತಪಟ್ಟ ಘಟನೆ ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ನಡೆದಿದೆ. 10ನೇ ತರಗತಿ ವಿದ್ಯಾರ್ಥಿ ಜಯಂತ್ ರಜತಾದ್ರಯ್ಯ ಮೃತ ದುರ್ದೈವಿ. ಆನವಟ್ಟಿ ಜೂನಿಯರ್ ಕಾಲೇಜಿನಲ್ಲಿ ಓದುತ್ತಿದ್ದ ಜಯಂತ್ ಬೆಳಗ್ಗೆ ಶಾಲೆಗೆ ತೆರಳುವ ಸಂದರ್ಭದಲ್ಲಿ ಮೃತಪಟ್ಟಿದ್ದಾನೆ. ಜಯಂತ್ ಎಂದಿನಂತೆ ಬೆಳಗ್ಗೆ ಎದ್ದು ಶಾಲೆಗೆ ಹೋಗಲು ಮನೆಯಲ್ಲಿ ರೆಡಿಯಾಗುತ್ತಿದ್ದ ವೇಳೆಯಲ್ಲಿ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಜಯಂತ್​ನನ್ನು ಎಣ್ಣೆಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಆದರೆ ಅಷ್ಟೊತ್ತಿಗಾಗಲೇ…

Read More

ಅಲ್ಪಸಂಖ್ಯಾತರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲು ಮೋದಿ ಸೂಚನೆ ನೀಡಿದ್ದಾರೆ – ಬಿ ಎಸ್ ಯಡಿಯೂರಪ್ಪ|bsy

ಶಿವಮೊಗ್ಗ : ರಾಷ್ಟ್ರೀಯ ಕಾರ್ಯಕಾರಿಣಿ ಉತ್ತಮವಾಗಿ ನಡೆಯಿತು ದೇಶದ ಹಾಗೂ ರಾಜ್ಯಗಳ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆಯಾಗಿದ್ದು, ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳನ್ನು ಜೊತೆಗೆ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಅವರು ಸಲಹೆ ನೀಡಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬುಧವಾರ ಹೇಳಿಕೆ ನೀಡಿದ್ದಾರೆ. ಚುನಾವಣೆ ಗೆಲ್ಲಲು ಬೇಕಾದ ತಂತ್ರಗಾರಿಕೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಮೋದಿಯವರು ಸುಮಾರು ಒಂದೂವರೆ ಗಂಟೆಗಳ ಕಾಲ ಮಾರ್ಗದರ್ಶನ ಮಾಡಿದರು. ಬಹಳ ಉತ್ಸಾಹದಿಂದ ವಾಪಸ್ ಬಂದಿದ್ದೇವೆ. ಪಕ್ಷವನ್ನು ಬಲಪಡಿಸಿ, ರಾಜ್ಯದಲ್ಲಿ ಅಧಿಕಾರಕ್ಕೆ ನಾವು ಬರಲೇಬೇಕು.ಮೋದಿ,…

Read More

ಶಿವಮೊಗ್ಗ : ಅನ್ನದಾತರನ್ನು ಕೊಂದವರು ಅಧಿಕಾರದಲ್ಲಿರೋದು ಬೇಡ : ಕಾಂಗ್ರೆಸ್ ಮೌನ ಪ್ರತಿಭಟನೆ

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ರವರ ಅಧ್ಯಕ್ಷತೆಯಲ್ಲಿ ಶಿವಮೊಗ್ಗದ ಪಾರ್ಕ್‌ನಲ್ಲಿರೋ ಗಾಂದಿ ಪ್ರತಿಮೆಯ ಮುಂದೆ ಮೌನ ಪ್ರತಿಭಟನೆಯನ್ನ ನಡೆಸಲಾಯಿತು.  ಉತ್ತರ ಪ್ರದೇಶದ ಲಿಕ್ಕಿಂಪೂರ ಖೇರಿಯಲ್ಲಿ ನಡೆದ ಪ್ರತಿಭಟನಾ ನಿರತ ರೈತರ ಮೇಲೆ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ರವರ ಮಗ ಆಶಿಶ್ ಮಿಶ್ರಾ ಜೀಪನ್ನು ಹಾಯಿಸಿ ಹತ್ಯೆಗೈದವರ ವಿರುದ್ಧ ಮೌನ ಪ್ರತಿಭಟನೆ ಮಾಡಲಾಯಿತು. ಕೇಂದ್ರದಲ್ಲಿ ಅಧಿಕಾರದಲಿ ಮೋದಿ ನೇತೃತ್ವದ ಬಿ.ಜೆ.ಪಿ ಸರ್ಕಾರ ಇಷ್ಟು ದೊಡ್ಡ ಕೃತ್ಯದಲ್ಲಿ ಆರೋಪಿಯಾಗಿರೋ ಅಜಯ್‌ ಮಿಶ್ರ…

Read More

ಸಾಗರ ತಾಲ್ಲೂಕು ಬಿಜೆಪಿ ಎಸ್ ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪರಶುರಾಮ್ ಬೈಕ್ ಅಪಘಾತದಲ್ಲಿ ಸಾವು :

ಸಾಗರ ತಾಲೂಕಿನ ಯಳವರಸಿಯ ರೈಲ್ವೆ ಗೇಟ್ ಬಳಿ ಚಲಿಸುತ್ತಿದ್ದ ಬೈಕ್​ನಿಂದ ಬಿದ್ದು ಹಿಂಬದಿ ಸವಾರ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿದೆ.  ತ್ಯಾಗರ್ತಿ ನಿವಾಸಿ ಹಾಗೂ ಬಿಜೆಪಿ ತಾಲ್ಲೂಕು S.C ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಪರಶುರಾಮ್ ಇಂದು ಬೈಕ್ ಅಪಘಾತದಲ್ಲಿ ಮೃತಪಟ್ಟ ದುರ್ಧೈವಿಯಾಗಿದ್ದಾರೆ.  ಬೈಕ್ ಚಲಾಯಿಸುತ್ತಿದ್ದ ಬೈಕ್ ಚಾಲಕ ಮಂಜುಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಗಾಯಾಳುವಿಗೆ ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಂಜು ಹಾಗೂ ಪರಾಶುರಾಮ್ ಬೈಕ್ ನಲ್ಲಿ ಸಾಗರಕ್ಕೆ ಬರುತ್ತಿದ್ದಾಗ ರೈಲ್ವೆ ಗೇಟ್ ಬಳಿ…

Read More

ಪ್ರಾಮಾಣಿಕ ಶಿಕ್ಷಕ ವೃತ್ತಿಗೆ ನಿವೃತ್ತಿ ಇಲ್ಲ – ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ

ಪ್ರಾಮಾಣಿಕ ಶಿಕ್ಷಕ ವೃತ್ತಿಗೆ ನಿವೃತ್ತಿ ಇಲ್ಲ – ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ಅರಸಾಳು ಪ್ರೌಢಶಾಲೆಯ ನಿವೃತ್ತ ಶಿಕ್ಷಕಿ ಅನ್ನಪೂರ್ಣ ರವರಿಗೆ ಸನ್ಮಾನ ಕಾರ್ಯಕ್ರಮ ರಿಪ್ಪನ್ ಪೇಟೆ :  ಗುರುಗಳಿಗೆ ಈ ಸಮಾಜದಲ್ಲಿ ಉತ್ತಮ ಸ್ಥಾನ ಇದೆ. ಹರ ಮುನಿದರು ಗುರು ಹರಸುವನು, ಕಾಯುವವನು. ಗುರಿಯ ಮುಂದೆ, ಗುರು ಇದ್ದಾಗ ಆ ಕಾರ್ಯ ಸಫಲವಾಗುವುದು. ಹಾಗಾಗಿ ಶಿಕ್ಷಣ ಇಲಾಖೆಯ ಯಶಸ್ವಿ ಕಾರ್ಯಕ್ರಮದ ಹಿಂದೆ ಶಿಕ್ಷಕರ ಛಲ ಮತ್ತು ಆತ್ಮ ವಿಶ್ವಾಸ ಇದೆ ಎಂದು ಹೊಸನಗರ ತಾಲೂಕ್ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ಹೇಳಿದರು….

Read More

RIPPONPETE | ಅತಿಯಾದ ಕೆಲಸದ ಒತ್ತಡ,ಕಡಿಮೆ ಸಂಬಳ – ಆಶಾ ಕಾರ್ಯಕರ್ತೆಯರಿಂದ ಸಾಮೂಹಿಕ ರಾಜೀನಾಮೆ

RIPPONPETE | ಅತಿಯಾದ ಕೆಲಸದ ಒತ್ತಡ,ಕಡಿಮೆ ಸಂಬಳ – ಆಶಾ ಕಾರ್ಯಕರ್ತೆಯರಿಂದ ಸಾಮೂಹಿಕ ರಾಜೀನಾಮೆ ರಿಪ್ಪನ್ ಪೇಟೆ : ಅತಿಯಾದ ಕೆಲಸದ ಒತ್ತಡ ಹಾಗೂ ಕಡಿಮೆ ಸಂಬಳದಿಂದ ಬೇಸತ್ತ ಐದು ಜನ ಆಶಾ ಕಾರ್ಯಕರ್ತೆಯರು ಸಾಮೂಹಿಕವಾಗಿ ರಾಜೀನಾಮೆ ನೀಡಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಆಶಾ ಕಾರ್ಯಕರ್ತೆಯರಾದ ಶರಾವತಿ , ಪದ್ಮಾವತಿ , ನಗೀನಾ , ಸುಶೀಲ ಮತ್ತು ಹಸೀನಾ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ನಾವುಗಳು ಸುಮಾರು 16 ವರ್ಷದಿಂದ…

Read More

ತಾತ್ಕಾಲಿಕ ಮಿನಿ ಅಂಗನವಾಡಿ ಶೆಡ್ ತೆರವಿಗೆ ಮುಂದಾದ ಅರಣ್ಯಾಧಿಕಾರಿಗಳು : ಗ್ರಾಮಸ್ಥರಿಂದ ಪ್ರತಿಭಟನೆ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹೊಟ್ಯಾಳಪುರ ಗ್ರಾಮದ ಮಿನಿ ಅಂಗನವಾಡಿ ನಿರ್ಮಾಣಕ್ಕೆ ಅರಣ್ಯಾಧಿಕಾರಿಗಳು ಅಡ್ಡಗಾಲು ಹಾಕುತ್ತಿರುವ ಹಿನ್ನಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ಸುಮಾರು ಐದಾರು ವರ್ಷಗಳ ಹಿಂದೆ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಮ್ಮಡಿಕೊಪ್ಪ ಮಜರೆ ಹೊಟ್ಯಾಳಪುರ ಮಿನಿ ಅಂಗನವಾಡಿಯಲ್ಲಿ  ಮಗುವೊಂದಕ್ಕೆ ಹಾವು ಕಡಿದು ಸಾವನ್ನಪ್ಪಿರುವ ಘಟನೆ ನಡೆದಿತ್ತು. ಈ ಘಟನೆ ಜನಮಾನಸದಿಂದ ಮಾಸುವ ಮುನ್ನವೇ ಸರ್ಕಾರದಿಂದ ಸುಸಜ್ಜಿತ ಮಿನಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿತ್ತು ಆದರೆ ಜಾಗ ಇಲ್ಲದೆ ಕಟ್ಟಡ…

Read More