Headlines

ರಿಪ್ಪನ್‍ಪೇಟೆಯ ರಾಮಕೃಷ್ಣ ವಿದ್ಯಾಲಯದ 5 ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಸ್ಥಾನ

ರಿಪ್ಪನ್‍ಪೇಟೆಯ ರಾಮಕೃಷ್ಣ ವಿದ್ಯಾಲಯದ 5 ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಸ್ಥಾನ ಬೆಂಗಳೂರು: 2025–26ನೇ ಸಾಲಿನ ರಾಜ್ಯಮಟ್ಟದ 14 ಮತ್ತು 17 ವರ್ಷ ವಯೋಮಿತಿಯೊಳಗಿನ ಬಾಲಕಿಯರ ಕಬ್ಬಡ್ಡಿ ಕ್ರೀಡಾಕೂಟದಲ್ಲಿ ರಿಪ್ಪನ್‍ಪೇಟೆಯ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರು ದಿಟ್ಟ ಪ್ರದರ್ಶನ ನೀಡಿದ್ದು, ಎರಡೂ ವಿಭಾಗಗಳಲ್ಲಿ ದ್ವಿತೀಯ ಸ್ಥಾನ ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಈ ಸ್ಪರ್ಧೆಯಲ್ಲಿ ಮಿಂಚಿದ ಐದು ಪ್ರತಿಭಾವಂತ ವಿದ್ಯಾರ್ಥಿನಿಯರು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವ ಅಪರೂಪದ ಸಾಧನೆ ಮಾಡಿದ್ದಾರೆ. ಆಯ್ಕೆಯಾದ ಕ್ರೀಡಾಪಟುಗಳು: 1. ಶ್ರೇಯಾ ಬಿ.ಆರ್ — 10ನೇ ತರಗತಿ…

Read More

ಮಳೆಗಾಲದಲ್ಲಿ ಯಾವುದೇ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡುವಂತಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ | ದೊಂಬೇಕೊಪ್ಪ ಮನೆ ಹಾನಿ ಸ್ಥಳಕ್ಕೆ ಭೇಟಿ | GKB

ಮಳೆಗಾಲದಲ್ಲಿ ಯಾವುದೇ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡುವಂತಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ | ದೊಂಬೇಕೊಪ್ಪ ಮನೆ ಹಾನಿ ಸ್ಥಳಕ್ಕೆ ಭೇಟಿ ಹೊಸನಗರ: ಮುಂಗಾರು ಮಳೆ ಉತ್ತಮವಾಗಿ ಆರಂಭಗೊಳ್ಳುವ ನಿರೀಕ್ಷೆಯಿದ್ದು, ಮಳೆಯಿಂದ ಆಗಬಹುದಾದ ತೊಂದರೆಗಳ ಬಗ್ಗೆ ಸ್ಥಳೀಯ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಅಧಿಕಾರಿಗಳಿಗೆ ಸೂಚಿಸಿದರು. ತಾಲ್ಲೂಕಿನ ಹರತಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಂಬೇಕೊಪ್ಪ ಗ್ರಾಮದಲ್ಲಿ ನಿನ್ನೆಯ ಬಾರಿ ಮಳೆಗೆ ಮನೆ ಕಳೆದುಕೊಂಡ ಮಣಿ ಕುಟುಂಬ ಬೇಟಿ ಮಾಡಿ ಸಾಂತ್ವಾನ ಹಾಗೂ…

Read More

Ripponpete | ಬಿ ವೈ ರಾಘವೇಂದ್ರ ನಾಲ್ಕು ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ

Ripponpete | ಬಿ ವೈ ರಾಘವೇಂದ್ರ ನಾಲ್ಕು ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ  ರಿಪ್ಪನ್‌ಪೇಟೆ;-ಜಾತಿ ಬೇದ ಭಾವನೆ ಇಲ್ಲದೆ ಸದಾ ಕ್ಷೇತ್ರದ ಮತದಾರರ ಮತ್ತು ಅಭಿವೃದ್ದಿಯ ಮೂಲದೇಯದೊಂದಿಗೆ ಶ್ರಮಿಸುತ್ತಿರುವ ಸಂಸದ ಬಿ.ವೈ. ರಾಘವೇಂದ್ರರವರ ಈ ಭಾರಿಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಬೆಂಬಲದಿಂದಾಗಿ ನಾಲ್ಕು ಲಕ್ಷಕ್ಕೂ ಆಧಿಕ ಮತಗಳಿಸುವ ಮೂಲಕ ಜಯಭೇರಿ ಸಾಧಿಸಲಿದ್ದಾರೆಂದು ಜನತಾದಳ (ಎಸ್)ರಾಜ್ಯ ಜನತಾದಳ ಮುಖಂಡರಾದ ಆರ್.ಎ. ಚಾಬುಸಾಬ್‌ರವರು ಹೇಳಿದರು. ರಿಪ್ಪನ್‌ಪೇಟೆಯಲ್ಲಿ  ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿ ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಯ ಹರಿಕಾರ, ಉತ್ತಮ ಕೆಲಸಗಾರ, ಪ್ರಾಮಾಣಿಕರಾಗಿರುವ…

Read More

ಹೆದ್ದಾರಿಯಲ್ಲಿ ಮೂರು ಬೈಕ್ ಗಳ ನಡುವೆ ಡಿಕ್ಕಿ – ಮೂವರಿಗೆ ಗಂಭೀರ ಗಾಯ|accident

ಶಿವಮೊಗ್ಗದ ಆಯನೂರು ಸಮೀಪ ಮೂರು ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರಿಗೆ ಗಾಯಗಳಾಗಿವೆ.  ಇವತ್ತು ಬೆಳಗ್ಗೆ ವೀರಣ್ಣನ ಬೆನವಳ್ಳಿ ಸಮೀಪ ಈ ಘಟನೆ ಸಂಭವಿಸಿದೆ. ಆಯನೂರು ಕಡೆಯಿಂದ ಶಿವಮೊಗ್ಗ ಕಡೆ ಬೈಕ್​ವೊಂದು ಬರುತ್ತಿತ್ತು. ಅದೇ ಸಂದರ್ಭದಲ್ಲಿ ಶಿವಮೊಗ್ಗದ ಕಡೆಯಿಂದ ಎರಡು ಬೈಕ್​ಗಳು ಆಯನೂರು ಕಡೆಗೆ ಹೋಗುತ್ತಿತ್ತು. ಈ ಮಧ್ಯೆ ಒಂದು ಬೈಕ್​ ಸವಾರ ಟರ್ನ್​ ತೆಗೆದುಕೊಂಡಿದ್ದಾನೆ ಎನ್ನಲಾಗಿದ್ದು, ಹಿಂದಿನಿಂದ ಬರುತ್ತಿದ್ದ ಬೈಕ್​ ಮುಂದಿನ ಬೈಕ್​ಗೆ ಡಿಕ್ಕಿ ಹೊಡೆದಿದೆ.  ಇದೇ ವೇಳೆ ಆಯನೂರು…

Read More

ಕಾಡುಹಂದಿ ಬೇಟೆಯಾಡಿ ಮಾಂಸ ಮಾರಾಟಕ್ಕೆ ಯತ್ನ; ಆರೋಪಿ ಅಂದರ್, 27 ಕೆಜಿ ಮಾಂಸ ಜಪ್ತಿ

ಕಾಡುಹಂದಿ ಬೇಟೆಯಾಡಿ ಮಾಂಸ ಮಾರಾಟಕ್ಕೆ ಯತ್ನ; ಆರೋಪಿ ಅಂದರ್, 27 ಕೆಜಿ ಮಾಂಸ ಜಪ್ತಿ Forest department officials arrested a man in Gama village, Shikaripura, for poaching a wild boar and seized 27 kg of raw meat prepared for illegal sale. ​ಶಿಕಾರಿಪುರ: ತಾಲ್ಲೂಕಿನ ಗಾಮ ಗ್ರಾಮದಲ್ಲಿ ಕಾಡುಹಂದಿಯನ್ನು ಬೇಟೆಯಾಡಿ, ಮನೆಯಲ್ಲೇ ಅದರ ಮಾಂಸವನ್ನು ಸಾರ್ವಜನಿಕರಿಗೆ ಮಾರಾಟ ಮಾಡಲು ಸಿದ್ಧತೆ ನಡೆಸಿದ್ದ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು…

Read More

ಎರಡು ಕಾರುಗಳು,ಬಸ್ ಮತ್ತು ಬೈಕ್ ನಡುವೆ ಸರಣಿ ಅಪಘಾತ : ನಾಲ್ವರಿಗೆ ತೀವ್ರ ಗಾಯ-ಮೆಗ್ಗನ್ ಗೆ ದಾಖಲು |Accident

ಎರಡು ಕಾರುಗಳು, ಬಸ್ಸು ಮತ್ತು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿ, ನಾಲ್ವರು ಗಾಯಗೊಂಡಿರುವ ಘಟನೆ ಸಾಗರ ತಾಲೂಕಿನ ಕುಗ್ವೆ ಕ್ರಾಸ್ ಬಳಿ ಸಂಜೆ ಸಂಭವಿಸಿದೆ.  ಕುಗ್ವೆ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ವ್ಯಾಗನಾರ್ ಕಾರು, ಬೈಕ್, ಕಾರು ಮತ್ತು ಬಸ್ಸಿಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಜೋಗ ನಿವಾಸಿಗಳಾದ ಕೃಷ್ಣಮೂರ್ತಿ, ಬಾಲಕೃಷ್ಣ, ಮಧು ಮತ್ತು ಶ್ರೀಧರ್ ಎಂಬುವವರಿಗೆ ತೀವ್ರ ಗಾಯವಾಗಿದೆ. ಅವರನ್ನು ಕೂಡಲೆ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ…

Read More

ರಿಪ್ಪನ್‌ಪೇಟೆ ಪೊಲೀಸರ ಭರ್ಜರಿ ಕಾರ್ಯಾಚರಣೆ – ಅಡಿಕೆ,ರಬ್ಬರ್ ಕಳ್ಳರ ಬಂಧನ |Crime News

ರಿಪ್ಪನ್‌ಪೇಟೆ ಪೊಲೀಸರ ಭರ್ಜರಿ ಕಾರ್ಯಾಚರಣೆ – ಅಡಿಕೆ,ರಬ್ಬರ್ ಕಳ್ಳರ ಬಂಧನ ರಿಪ್ಪನ್‌ಪೇಟೆ : ಪಟ್ಟಣದ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನೆಯಲ್ಲಿ ಒಣಗಿಸಿಡುತಿದ್ದ ಅಡಿಕೆ,ರಬ್ಬರ್ ಕಳ್ಳತನ ಮಾಡುತಿದ್ದ ಕಳ್ಳರ ಜಾಲವೊಂದನ್ನು ಭೇದಿಸಿ ಇಬ್ಬರು ಆರೋಪಿಗಳನ್ನು ಮಾಲು ಹಾಗೂ ವಾಹನ ಸಮೇತ ಬಂಧಿಸಿದ್ದಾರೆ. ಆರೋಪಿಗಳಾದ ರಾಘವೇಂದ್ರ @ರಾಘು ಹರತಾಳು, ಶ್ರೀಧರ್ ನಂಜವಳ್ಳಿ ರವರನ್ನು ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳಾದ ಪ್ರವೀಣ್ ಶಿವಪುರ , ನಾಗಭೂಷಣ್@ನಾಗ ಶಿವಪುರ ಮತ್ತು ಪ್ರತಾಪ್ ಪರಾರಿಯಾಗಿದ್ದಾರೆ. ಇತ್ತೀಚೆಗೆ ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳಂದೂರು ಗ್ರಾಮದ…

Read More

ಶಿವಮೊಗ್ಗ: ಒತ್ತುವರಿ ಕೆರೆಗಳನ್ನು ತೆರವುಗೊಳಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಯಿಂದ ಖಡಕ್ ಆದೇಶ:

ಶಿವಮೊಗ್ಗ: ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೆರೆಗಳ ಒತ್ತುವರಿ ತೆರವು ಪ್ರಗತಿ ಪರಿಶೀಲನೆ ನಡೆಸಿದರು. ರಾಷ್ಟ್ರೀಯ ಹಸಿರು ಪ್ರಾಧಿಕಾರದ ಆದೇಶದಂತೆ ಜಿಲ್ಲಾ ಮಟ್ಟದಲ್ಲಿ ಈ ಕುರಿತಾದ ಸಮಿತಿಯನ್ನು ರಚಿಸಲಾಗಿದೆ. ಎಲ್ಲಾ ಕೆರೆಗಳ ಸರ್ವೇ ಕಾರ್ಯವನ್ನು ಹಂತ ಹಂತವಾಗಿ ಪೂರ್ಣಗೊಳಿಸಲು ಎಲ್ಲಾ ತಹಶೀಲ್ದಾರ್ ಕ್ರಮ ವಹಿಸಬೇಕು. ಪ್ರತಿ ತಿಂಗಳು…

Read More

ಶಂಕಿತ ಡೆಂಗ್ಯೂ ಜ್ವರಕ್ಕೆ 6 ವರ್ಷದ ಬಾಲಕ ಬಲಿ | dengue

ಶಂಕಿತ ಡೆಂಗ್ಯೂ ಜ್ವರಕ್ಕೆ 6 ವರ್ಷದ ಬಾಲಕ ಬಲಿ | dengue ಸಾಗರ : ಶಂಕಿತ ಡೆಂಗ್ಯೂ ಜ್ವರಕ್ಕೆ 06 ವರ್ಷದ ಬಾಲಕ ಬಲಿಯಾದ ಘಟನೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಡೆದಿದೆ. ಜನ್ನತ್ ನಗರದ ಮಹಮ್ಮದ್ ನಯಾನ್ (06) ಮೃತ ಬಾಲಕ. ಕಳೆದ ಐದು ದಿನದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಈತನನ್ನು ಸ್ಥಳೀಯ ವೈದ್ಯರ ಬಳಿ ಕರೆದುಕೊಂಡು ಚಿಕಿತ್ಸೆ ನೀಡಲಾಯಿತು. ಶುಕ್ರವಾರ ಬಾಲಕನಿಗೆ ತೀವ್ರ ಜ್ವರ, ವಾಂತಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ…

Read More

RIPPONPETE | ಗಣಪತಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ | ಖಾಕಿಯಿಂದ ಬಿಗಿ ಭದ್ರತೆ

RIPPONPETE | ಗಣಪತಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ | ಖಾಕಿಯಿಂದ ಬಿಗಿ ಭದ್ರತೆ ರಿಪ್ಪನ್‌ಪೇಟೆ:– ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸೇವಾ ಸಮಿತಿಯ 58ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಕೆಲವೇ ಹೊತ್ತಿನಲ್ಲಿ ವಿಸರ್ಜನಾ ಪೂರ್ವ ಪೂಜೆ ನೆರವೇರಲಿದ್ದು, ಬಳಿಕ ಮೆರವಣಿಗೆಗೆ ಚಾಲನೆ ನೀಡಲಾಗುತ್ತದೆ. ರಾಜಬೀದಿ ಉತ್ಸವದ ಅಂಗವಾಗಿ ಗಣಪತಿ ಸ್ವಾಮಿಯ ರಥವನ್ನು ಭಕ್ತರು ಅದ್ಧೂರಿಯಾಗಿ ಅಲಂಕರಿಸಿದ್ದು,…

Read More