Headlines

ಸ್ನೇಹಿತರ ಎಣ್ಣೆ ಪಾರ್ಟಿ ವೇಳೆ ಕಿರಿಕ್ : ಕೊಲೆಯಲ್ಲಿ ಅಂತ್ಯ

ಸ್ನೇಹಿತರ ಎಣ್ಣೆ ಪಾರ್ಟಿ ವೇಳೆ ಕಿರಿಕ್ : ಕೊಲೆಯಲ್ಲಿ ಅಂತ್ಯ ಶಿವಮೊಗ್ಗ ನಗರ ಹೊರವಲಯದ ಬೊಮ್ಮನಕಟ್ಟೆಯಲ್ಲಿ ಸ್ನೇಹಿತರ ನಡುವೆ ನಡೆದ ಎಣ್ಣೆ ಪಾರ್ಟಿ ಕೊಲೆಯಲ್ಲಿ ಅಂತ್ಯಗೊಂಡಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಕುಡಿದ ಮತ್ತಿನಲ್ಲಿ ನಡೆದ ಜಗಳದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ್ದಾನೆ. ಶಿವಮೊಗ್ಗದ ಬೊಮ್ಮನಕಟ್ಟೆಯ ಇ-ಬ್ಲಾಕ್‌ನಲ್ಲಿ ಈ ಘಟನೆ ನಡೆದಿದೆ. ಬೊಮ್ಮನಕಟ್ಟೆ ಎ-ಬ್ಲಾಕ್ ನಿವಾಸಿ ಪವನ್ (28) ಕೊಲೆಯಾದ ಯುವಕ. ಪವನ್ ತನ್ನ ಸ್ನೇಹಿತ ಶಿವಕುಮಾರ್ ಅವರ ಮನೆಗೆ ರಾತ್ರಿ ಪಾರ್ಟಿ ನಿಮಿತ್ತ ಹೋಗಿದ್ದ. ಪಾರ್ಟಿ ವೇಳೆ…

Read More

ರಿಪ್ಪನ್ ಪೇಟೆಯಲ್ಲಿ ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ

ರಿಪ್ಪನ್ ಪೇಟೆಯಲ್ಲಿ ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ | ಪರಸ್ಪರ ಸಾಮರಸ್ಯದಿಂದ ಸಮಾಜದಲ್ಲಿ‌ ನೆಮ್ಮದಿ ಸಾಧ್ಯ – ಮುನೀರ್ ಸಖಾಫ಼ಿ ರಿಪ್ಪನ್ ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸ್ಜಿದ್ ನ ಮುಸ್ಲಿಂ ಬಾಂಧವರುಗಳು ಧರ್ಮಗುರುಗಳಾದ  ಮುನೀರ್ ಸಖಾಫಿ ಮತ್ತು ಮೌಲಾನ ರಫ಼ೀದ್ ಹಜರತ್ ರವರ ನೇತೃತ್ವದಲ್ಲಿ ರಂಜಾನ್ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಿದರು. ಹೊಸನಗರ ರಸ್ತೆಯಿಂದ ಮೆರವಣಿಗೆ ಹೊರಟು ಸಾಗರ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕಳೆದ…

Read More

ಹೊಸನಗರ ಪಟ್ಟಣ ಹಾಗೂ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ವ್ಯತ್ಯಯ | MESCOM

ಹೊಸನಗರ ಪಟ್ಟಣ ಹಾಗೂ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ವ್ಯತ್ಯಯ | MESCOM ಹೊಸನಗರ : ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆಯ ಪ್ರಕಟಣೆ ತಿಳಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಹಿನ್ನೆಲೆಯಲ್ಲಿ ಮತ್ತು ಸಾಗರ-ಹೊಸನಗರ ಮಾರ್ಗ ನಿರ್ವಹಣೆ ಕಾಮಗಾರಿ ಹಿನ್ನೆಲೆಯಲ್ಲಿ ಏ.24ರಂದು ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ಪಟ್ಟಣ ಸೇರಿದಂತೆ ತಾಲೂಕಿನ ಜೇನಿ, ಮಾರುತಿಪುರ, ರಾಮಚಂದ್ರಾಪುರ, ಮೇಲಿನಬೆಸಿಗೆ ಮತ್ತು ಸೊನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿದ್ಯುತ್…

Read More

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|accident

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ರಿಪ್ಪನ್‌ಪೇಟೆ : ಇಲ್ಲಿನ ಬೆನವಳ್ಳಿ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಉರುಳಿ ಬಿದ್ದಿರುವ ಘಟನೆ ನಡೆದಿದೆ. ಹೊಸನಗರದಿಂದ ಶಿವಮೊಗ್ಗಕ್ಕೆ ತೆರಳುತಿದ್ದ ಮಾರುತಿ ಸ್ವಿಫ್ಟ್ ಡಿಜ಼ೈರ್ ಕಾರು ದೂನ ಹಾಗೂ ಬೆನವಳ್ಳಿ ನಡುವೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಉರುಳಿಬಿದ್ದಿದೆ. ಕಾರಿನಲ್ಲಿ ಹೊಸನಗರ ಮೂಲದ ಕುಟುಂಬವೊಂದರ ಐವರು ಪ್ರಯಾಣಿಸುತಿದ್ದರು ಇಬ್ಬರು ಮಹಿಳಾ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ.ಉಳಿದವರು ಅದೃಷ್ಟವಶಾತ್ ಪಾರಾಗಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ…

Read More

RIPPONPETE | ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿ ಕಳಪೆ – ಬಿಜೆಪಿ ಗಂಭೀರ ಆರೋಪ , ಪ್ರತಿಭಟನೆಯ ಎಚ್ಚರಿಕೆ

RIPPONPETE | ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿ ಕಳಪೆ – ಬಿಜೆಪಿ ಗಂಭೀರ ಆರೋಪ , ಪ್ರತಿಭಟನೆಯ ಎಚ್ಚರಿಕೆ ರಿಪ್ಪನ್‌ಪೇಟೆ : ಸಾಗರ ರಸ್ತೆಯ ಎಪಿಎಂಸಿ ಯಾರ್ಡ್ ನಿಂದ ವಿನಾಯಕ ವೃತ್ತ ಮತ್ತು ತೀರ್ಥಹಳ್ಳಿ ರಸ್ತೆ  ದ್ವಿ ಪಥ ರಸ್ತೆ ಕಾಮಗಾರಿ ಸಂಪೂರ್ಣವಾಗಿ ಕಳಪೆಯಾಗಿದೆ ಎಂದು ರಿಪ್ಪನ್ ಪೇಟೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎನ್ ಸತೀಶ್ ಗಂಭೀರ ಆರೋಪ ಮಾಡಿದ್ದಾರೆ. ಪಟ್ಟಣದ ವಿನಾಯಕ ವೃತ್ತದ ಸತ್ಕಾರ್ ಸಭಾಂಗಣದಲ್ಲಿ ಪತ್ರೀಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು 2022 ರಲ್ಲಿ…

Read More

ಸ್ಲೀಪರ್ ಬಸ್’ನಲ್ಲಿ ವಿಷ ಕುಡಿದು ಮಲಗಿದ ಪ್ರೇಮಿಗಳು – ಯುವತಿ ಮೃತ್ಯು|sleeper bus

ಸ್ಲೀಪರ್ ಬಸ್’ನಲ್ಲಿ ವಿಷ ಕುಡಿದು ಮಲಗಿದ ಪ್ರೇಮಿಗಳು: ಯುವತಿ ಮೃತ್ಯು ಬಸ್ ನಲ್ಲಿ ವಿಷ ಕುಡಿದು ಪ್ರೇಮಿಗಳು ಮಲಗಿದ್ದು, ಯುವತಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಗರದ ಚಳಗೇರಿ ಟೋಲ್ ಬಳಿ ಇರುವ ಗ್ರೀನ್ ಪ್ಯಾಲೇಸ್ ಹೋಟೆಲ್ ಬಳಿ ನಡೆದಿದೆ. ಹೇಮಾ (20) ಮೃತಪಟ್ಟ ಯುವತಿ. ಇತ್ತ ಯುವಕ ಚೇತರಿಸಿಕೊಂಡಿದ್ದಾನೆ. ಘಟನೆಯ ಹಿನ್ನಲೆ: ಬಿ.ಕಾಂ ಫೈನಲ್ ಇಯರ್ ವಿದ್ಯಾರ್ಥಿನಿಯಾಗಿದ್ದ ಬೆಂಗಳೂರು ಮೂಲದ ಹೇಮಾಳಿಗೆ ಬಾಗಲಕೋಟೆ ಮೂಲದ ಅಖಿಲ್ ಜೊತೆ ಪ್ರೇಮಾಂಕುರವಾಗಿತ್ತು. ಇಬ್ಬರೂ ಒಬ್ಬರನ್ನೊಬ್ಬರು ಪರಸ್ಪರ ಪ್ರೀತಿಸುತ್ತಿದ್ದರು….

Read More

ಭಾರಿ ಮಳೆಯ ಹಿನ್ನಲೆ – ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ನಾಳೆ ರಜೆ ಘೋಷಣೆ|Rain

ಭಾರಿ ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಸೋಮವಾರ ರಜೆ ಘೋಷಿಸಿ ಡಿಡಿಪಿಐ ಪರಮೇಶ್ವರಪ್ಪ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಸುರಕ್ಷತೆ ಹಿತದೃಷ್ಠಿಯಿಂದ ಜಿಲ್ಲಾಧಿಕಾರಿಗಳ ರವರ ಸೂಚನೆ ಮೇರೆಗೆ ಜು. 24 ರಂದು ಶಿವಮೊಗ್ಗ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.  ಈ ರಜೆಯನ್ನು ಮುಂದಿನ ರಜಾ ದಿನದಲ್ಲಿ ತರಗತಿ ನಡೆಸುವ ಮೂಲಕ ಶಾಲಾ ದಿನಗಳನ್ನು ಮರು ಹೊಂದಾಣಿಕೆ…

Read More

ಕೋಮುಗಲಭೆಯಲ್ಲ, ಜೂಜಿನ ವೇಳೆ ನಡೆದ ಗಲಾಟೆ : ವಿಡಿಯೋ ಸಹಿತ ಬಿಜೆಪಿಗೆ ಭದ್ರಾವತಿ ಶಾಸಕ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆ ದಿನವಾದ ಸೋಮವಾರ ಸಂಜೆ ಸಾವರ್ಕರ್​ ಫ್ಲೆಕ್ಸ್​ ತೆರವು ವಿವಾದದಲ್ಲಿ ಪ್ರೇಮ್​ಸಿಂಗ್​ ಎಂಬಾತನಿಗೆ ಮುಸ್ಲಿಂ ಯುವಕರು ಚಾಕುವಿನಿಂದ ಇರಿದ ಪ್ರಕರಣ ಸಂಬಂಧ ಶಿವಮೊಗ್ಗದಲ್ಲಿ ಪ್ರಕ್ಷ್ಯಬ್ಧ ಸ್ಥಿತಿ ನಿರ್ಮಾಣಗೊಂಡಿದೆ. ಇದರ ಬೆನ್ನಲ್ಲೇ ಅಂದರೆ ಮಂಗಳವಾರ ಭದ್ರಾವತಿಯಲ್ಲಿ ಹಿಂದು ಯುವಕ ಸುನೀಲ್​ ಎಂಬಾತನ ಮೇಲೆ ಅನ್ಯಕೋಮಿನ ಯುವಕನಿಂದ ಹಲ್ಲೆ ನಡೆದಿತ್ತು. ಇದು ಶಿವಮೊಗ್ಗ ಜಿಲ್ಲೆ ಮಾತ್ರವಲ್ಲ, ರಾಜ್ಯವನ್ನೇ ತಲ್ಲಣಗೊಳಿಸಿತ್ತು. ಇದೀಗ ಸುನೀಲ್​ ಮೇಲಿನ ಹಲ್ಲೆ ಪ್ರಕರಣ ಕುರಿತು ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್​, ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಭದ್ರಾವತಿ…

Read More

ಸಾಮೂಹಿಕ ವಿವಾಹದ ನೆಪದಲ್ಲಿ ಬಾಲ್ಯವಿವಾಹ – ಅಧಿಕಾರಿಗಳ ದಾಳಿ, ಎರಡು ಜೋಡಿ ವಿವಾಹ ಸ್ಥಗಿತ

ಸಾಮೂಹಿಕ ವಿವಾಹದ ನೆಪದಲ್ಲಿ ಬಾಲ್ಯವಿವಾಹ – ಅಧಿಕಾರಿಗಳ ದಾಳಿ, ಎರಡು ಜೋಡಿ ವಿವಾಹ ಸ್ಥಗಿತ ಶಿವಮೊಗ್ಗ: ನಗರದ ಶುಭ ಮಂಗಳ ಕಲ್ಯಾಣ ಮಂಟಪದಲ್ಲಿ ಸಾಮೂಹಿಕ ವಿವಾಹದ ನೆಪದಲ್ಲಿ ನಡೆಯುತ್ತಿದ್ದ ಇಬ್ಬರು ಅಪ್ರಾಪ್ತರ ಮದುವೆ ಕಾರ್ಯಕ್ರಮವನ್ನು ತಹಶೀಲ್ದಾರ್ ನೇತೃತ್ವದ ತಂಡ ತಡೆದ ಘಟನೆ ಇಂದು ನಡೆಯಿತು. ತಹಶೀಲ್ದಾರ್ ರಾಜೀವ್ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಂಗಾಬಾಯಿ ಮತ್ತು ರೇಖಾ ವಲಯ ಮೇಲ್ವಿಚಾರಕರು, ಮಕ್ಕಳ ಸಹಾಯವಾಣಿ ಸಿಬ್ಬಂದಿ ಹಾಗೂ ವಿನೋಬನಗರ ಪೊಲೀಸ್ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ದಾಖಲಾತಿಗಳನ್ನು ಪರಿಶೀಲಿಸಿದಾಗ…

Read More

ಬೇಳೂರು ಗೋಪಾಲಕೃಷ್ಣ ನಾಮಪತ್ರ ಸಲ್ಲಿಕೆ – ಸಾಗರದಲ್ಲಿ ಪ್ರೀತಿಯಿಂದ ಹರಿದು ಬಂದ ಅಭಿಮಾನಿಗಳ ಜನಸಾಗರ|nomination

ಸಾಗರ : ವಿಧಾನಸಭಾ ಕ್ಷೇತ್ರದಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರು ಮೊದಲು ಸಾಗರದ ಗಣಪತಿ ದೇವಸ್ಥಾನದಲ್ಲಿ ದಂಪತಿ ಸಮೇತ ಪೂಜೆ ಸಲ್ಲಿಸಿ ಕಾಂಗ್ರೆಸ್ ಕಚೇರಿ ಮೂಲಕ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ನಂತರ ಮಾಧ್ಯಮಗಳಿಗೆ ಮಾತನಾಡಿದ, ಗೋಪಾಲಕೃಷ್ಣ ಬೇಳೂರು, ಇವತ್ತು ಒಳ್ಳೆಯ ದಿನ ಎಂದು ನಾಮಪತ್ರ ಸಲ್ಲಿಸಿದ್ದೆನೆ. ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಬಳಿಕ ಕಾಂಗ್ರೆಸ್ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದೇನೆ. ಸರಳವಾಗಿ ನಾಮಪತ್ರ ಸಲ್ಲಿಸುವ ಉದ್ದೇಶದಿಂದ ಯಾವ ಕಾರ್ಯಕರ್ತರಿಗೂ ಕರೆ ಕೊಟ್ಟಿಲ್ಲ. ಅದರೂ,…

Read More