ಆಂಧಕಾರದ ಕತ್ತಲು ದೂರಮಾಡಿ ಬೆಳಕು ಮೂಡಿಸುವುದೇ ಕಾರ್ತಿಕಾ ದೀಪೋತ್ಸವ – ಮೂಲೆಗದ್ದೆ ಶ್ರೀಗಳು | moolegadde
ಆಂಧಕಾರದ ಕತ್ತಲು ದೂರಮಾಡಿ ಬೆಳಕು ಮೂಡಿಸುವುದೇ ಕಾರ್ತಿಕಾ ದೀಪೋತ್ಸವ – ಮೂಲೆಗದ್ದೆ ಶ್ರೀಗಳು ರಿಪ್ಪನ್ಪೇಟೆ : ನಮ್ಮಲ್ಲಿರುವ ಆಂಧಕಾರದ ಕತ್ತಲು ದೂರಮಾಡಿ ಬೆಳಕು ಮೂಡಿಸುವುದೇ ಕಾರ್ತಿಕಾ ದೀಪೋತ್ಸವ ಮಣ್ಣಿನ ಪಣತೆಯ ದೀಪಾರಾಧನೆ ಭಾರತೀಯ ಸಂಸ್ಕೃತಿಯ ಪ್ರತೀಕ ಎಂದು ಸದಾನಂದ ಶಿವಯೋಗಾಶ್ರಮದ ಮೂಲೆಗದ್ದೆ ಮಠದ ಆಭಿನವ ಚನ್ನಬಸವ ಮಹಾಸ್ವಾಮಿಜಿ ಹೇಳಿದರು. ಸದಾನಂದಶಿವಯೋಗಾಶ್ರಮದ ಮೂಲೆಗದ್ದೆ ಮಠದಲ್ಲಿ ಆಯೋಜಿಸಲಾದ ಲಿಂಗೈಕ್ಯ ಪೂಜೆ ಶ್ರೀಗಳ ಪುಣ್ಯಾರಾಧನಾ ಕಾರ್ತಿಕಾ ದೀಪೋತ್ಸವ ಕರ್ತೃ ಗದ್ದುಗೆಗೆ ವಿಶೇಷ ಪೂಜೆ ಮಾವಿನಹೊಳೆಯಲ್ಲಿ ತಪ್ಪೋತ್ಸವ ಕಾರ್ಯಕ್ರಮದ ದಿವ್ಯಸಾನಿಧ್ಯವಹಿಸಿ ಆಶೀರ್ವಚನ…