Headlines

ಆನಂದಪುರ : ಲಾರಿಯ ಸೈಡ್ ಡೋರ್ ಕಟ್ಟಾಗಿ ರೈಲ್ವೆ ಹಳಿಯ ಮೇಲೆ ಬಿದ್ದ ಮರದ ಪೋಲ್ಸ್ ಗಂಟೆಗೂ ಅಧಿಕ ಕಾಲ ಟ್ರಾಫಿಕ್ ಜಾಮ್.!

ಶಿವಮೊಗ್ಗ : ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಎಡೆಹಳ್ಳಿಯ ರೈಲ್ವೆ ಕ್ರಾಸಿಂಗ್ 105 ಲೆವೆಲ್ ನಲ್ಲಿ ಬಟ್ಟೆಮಲ್ಲಪ್ಪ ದಿಂದ ದಾಂಡೇಲಿಗೆ ಹೋಗುತ್ತಿದ್ದ ಮರದ ಪೋಲ್ಸ್ ತುಂಬಿದ ಲಾರಿಯ ಸೈಡ್ ಡೋರ್ ಕಟ್ಟಾಗಿ ನೂರಾರು ಮರದ ಪೋಲ್ಸ್ ಗಳು ರೈಲ್ವೆ ಹಳಿ ಮೇಲೆ ಬಿದ್ದು 1ಗಂಟೆಗೂ ಅಧಿಕ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.  ಸ್ಥಳಕ್ಕೆ ಆಗಮಿಸಿದ ರೈಲ್ವೆ ಸಿಬ್ಬಂದಿಗಳು ಹಾಗೂ ಆನಂದ ಪುರದ ಪೊಲೀಸ್ ಸಿಬ್ಬಂದಿಗಳು ಮತ್ತು ಸ್ಥಳೀಯ ನೂರಕ್ಕೂ ಹೆಚ್ಚು ಗ್ರಾಮಸ್ಥರ ನೆರವಿನಿಂದ ರೈಲ್ವೆ ಹಳಿಯ ಮೇಲೆ…

Read More

ರಿಪ್ಪನ್ ಪೇಟೆ ಬಾಲಕಿಯರ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಯರ ಹಾಸ್ಟೆಲ್ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ : ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ದಿಢೀರ್ ಭೇಟಿ :

ರಿಪ್ಪನ್ ಪೇಟೆ: ಪಟ್ಟಣದ ಹಳೆ ಸಂತೆ ಮಾರ್ಕೆಟ್ ರಸ್ತೆಯಲ್ಲಿರುವ ಮೆಟ್ರಿಕ್-ನಂತರದ ವಿದ್ಯಾರ್ಥಿನಿಯರ ನಿಲಯದಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ಅವ್ಯವಸ್ಥೆಯ ದೂರಿನ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನ  ಸಾಗರದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ ನೀಡಿ ವಿದ್ಯಾರ್ಥಿಗಳ ತೊಂದರೆಗಳನ್ನು  ಕುಂದುಕೊರತೆಗಳನ್ನು ಆಲಿಸಿದರು.  ಮಾಜಿ ಶಾಸಕರು ವಿದ್ಯಾರ್ಥಿನಿಯರ ನಿಲಯಕ್ಕೆ ಭೇಟಿ ನೀಡುತ್ತಿದ್ದಂತೆ ವಿದ್ಯಾರ್ಥಿಗಳು ಹಾಸ್ಟೆಲ್ ವಾರ್ಡನ್ ಹಾಗೂ ಕಳಪೆ  ಆಹಾರದ ಬಗ್ಗೆ ಅಡುಗೆ ತಯಾರಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.  ವಿದ್ಯಾರ್ಥಿನಿಯರ ದೂರಿನ ಆಧಾರದ ಮೇಲೆ ಮಾಜಿ ಶಾಸಕರು ವಾರ್ಡನ್ ಹಾಗೂ…

Read More

ಶಾಂತಿ ಸುವ್ಯವಸ್ಥೆಯಿಂದ ಹಬ್ಬಗಳನ್ನು ಆಚರಿಸಿ – ಡಿವೈಎಸ್ಪಿ|ಗಣೇಶೋತ್ಸವದ ಹಿನ್ನಲೆ ಈದ್ ಮಿಲಾದ್ ಆಚರಣೆ ಮುಂದೂಡಿಕೆಗೆ ಮಸೀದಿ ಸಮಿತಿ ನಿರ್ಧಾರ|dysp

ರಿಪ್ಪನ್‌ಪೇಟೆ :ಗೌರಿ ಗಣೇಶ ಹಬ್ಬ ಸೇರಿದಂತೆ ಈದ್‌ಮಿಲಾದ್ ಹಬ್ಬವನ್ನು ಶಾಂತಿ ಸುವ್ಯವಸ್ಥೆಯಿಂದ ಆಚರಿಸಬೇಕು.ಹಬ್ಬದ ಮೆರವಣಿಗೆ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಡಿಜೆ ಬಳಸುವಂತಿಲ್ಲ ಎಂದು ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್‌ಪಿ.ಗಜಾನನ ವಾಮನ ಸುತಾರ್ ಹೇಳಿದರು. ರಿಪ್ಪನ್‌ಪೇಟೆಯ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಈದ್‌ಮಿಲಾದ್ ಮತ್ತು ಗಣೇಶೋತ್ಸವ ಹಬ್ಬಗಳ ಆಚರಣೆಯ ಅಂಗವಾಗಿ ಸಾರ್ವಜನಿಕರಿಗೆ ವಿವಿಧ ಸಂಘ ಸಂಸ್ಥೆ ಹಾಗೂ ಮುಸ್ಲಿಂ ಸಮುದಾಯದ ಮುಖಂಡರಿಗೆ ಆಯೋಜಿಸಲಾದ ಶಾಂತಿ ಸಭೆಯನ್ನು ಉದ್ದೇಶಿಸಿ ಮಾತನಾಡಿ ಎಲ್ಲಾ ಸಮುದಾಯದವರು ಎಲ್ಲಾ ಹಬ್ಬಗಳನ್ನು ಶಾಂತಿಯಿಂದ ಆಚರಣೆ ಮಾಡುತ್ತಾ…

Read More

ಶಿವಮೊಗ್ಗದ ಮೆಡಿಕಲ್ ಕಾಲೇಜಿನ ವೈದ್ಯೆ ಗೆ 1 ಕೋಟಿ 81 ಲಕ್ಷ  ರೂ ವಂಚನೆ

ಶಿವಮೊಗ್ಗದ ಮೆಡಿಕಲ್ ಕಾಲೇಜಿನ ವೈದ್ಯೆ ಗೆ 1 ಕೋಟಿ 81 ಲಕ್ಷ  ರೂ ವಂಚನೆ ಶಿವಮೊಗ್ಗ : ನಗರದ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನ ಕಾರ್ಯನಿರ್ವಹಿಸುವ  ವೈದ್ಯೆ ಗೆ  1 ಕೋಟಿ 81 ಲಕ್ಷದ 33 ಸಾವಿರದ 770 ರೂಗಳ ಮೋಸ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ನಗರದ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನ ಕಾರ್ಯನಿರ್ವಹಿಸುವ ವೈದ್ಯೆ ಒಬ್ಬರಿಗೆ ಒಬ್ಬ ಅಪರಿಚಿತ ವ್ಯಕ್ತಿ ದಿನಾಂಕ 26/4 /2025 ರಂದು ಕರೆ ಮಾಡಿ ನಾವು ಬುಲ್ ಮಾರ್ಕೆಟ್  ಎಂಬ‌ ಕಂಪನಿ…

Read More

ಹೈಕಮಾಂಡ್ ನಿಂದ ಯಾವುದೇ ಒತ್ತಡ ಇಲ್ಲ: ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿದ್ದೇನೆ:ಹಂಗಾಮಿ ಸಿಎಂ ಬಿ ಎಸ್ ವೈ

ಬೆಂಗಳೂರು: ನನಗೆ ಕೇಂದ್ರ ನಾಯಕರಿಂದ ಯಾವುದೇ ಒತ್ತಡ ಬಂದಿಲ್ಲ. ಹೊಸಬರಿಗೆ ಅವಕಾಶ ಸಿಗಬೇಕೆಂದು ಸ್ವಯಂಪ್ರೇರಿತವಾಗಿ ರಾಜೀನಾಮೆ ಕೊಟ್ಟಿದ್ದೇನೆ ಎಂದು ಹಂಗಾಮಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು. ರಾಜೀನಾಮೆ ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಎರಡು ವರ್ಷ ಸಿಎಂ ಆಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಕೇಂದ್ರದ ನಾಯರಿಗೆ ಧನ್ಯವಾದ ಸಲ್ಲಿಸುತ್ತೇನೆ. ಪ್ರಧಾನಿ ಮೋದಿ, ಪಕ್ಷದ ಅಧ್ಯಕ್ಷ ನಡ್ಡಾ ಮತ್ತು ಕೇಂದ್ರ ಸಚಿವರಾದ ಅಮಿತ್ ಶಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇನ್ನು ಮುಂದಿನ ಸಿಎಂಗೆ ಯಾರ ಹೆಸರನ್ನು…

Read More

ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣವೇ ನಿಜವಾದ ಶಿಕ್ಷಣ : ಮುರುಘರಾಜೇಂದ್ರ ಮಹಾಸ್ವಾಮೀಜಿ

Jagadguru Dr. Mallikarjuna Murugharajendra Swamiji emphasized the importance of value-based education for children during the SSLC farewell and parents’ padapuja program held at Sri Gurubasaveshwara Kannada and English Medium School in Ripponpet. ರಿಪ್ಪನ್‌ಪೇಟೆ: ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ದೊರೆತರೆ ಅದೇ ನಿಜವಾದ ಶಿಕ್ಷಣವಾಗುತ್ತದೆ. ತಂದೆ-ತಾಯಿ, ಗುರು ಹಾಗೂ ಹಿರಿಯರ ಮೇಲೆ ತೋರುವ ಭಕ್ತಿ-ಶ್ರದ್ಧೆಯೇ ನಮ್ಮ ಮುಂದಿನ ಜೀವನಕ್ಕೆ ದಾರಿದೀಪವಾಗುತ್ತದೆ ಎಂದು ಆನಂದಪುರ ಮುರುಘಾರಾಜೇಂದ್ರ ಮಠದ…

Read More

HUMCHA | ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ – ಸ್ವಚ್ಛತಾ ಕಾರ್ಯಕ್ರಮ

HUMCHA | ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ – ಸ್ವಚ್ಛತಾ ಕಾರ್ಯಕ್ರಮ ಅಕ್ಟೋಬರ್‌ 2 ರಂದು ಮಹಾತ್ಮ ಗಾಂಧಿ ಹಾಗೂ ಭಾರತದ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಸ್ಮರಿಸುವ ಹಿನ್ನೆಲೆಯಲ್ಲಿ ದೇಶದಾದ್ಯಂತ ವಿವಿಧ ಕಾರ್ಯಕ್ರಮಗಳು ನಡೆಯುತ್ತವೆ. ಇದೇ ಅಂಗವಾಗಿ ಇಂದು ಸ್ವಗ್ರಾಮ ಹಿತರಕ್ಷಣಾ ವೇದಿಕೆ ವತಿಯಿಂದ ಹುಂಚ ಭಾಗದಲ್ಲಿ ವಿಶೇಷ ಸ್ವಚ್ಛತಾ ಅಭಿಯಾನ ನಡೆಸಲಾಯಿತು. ಕಾರ್ಯಕ್ರಮದ ಭಾಗವಾಗಿ ಹುಂಚ ಪ್ರಾಥಮಿಕ ಆರೋಗ್ಯ ಕೇಂದ್ರ, ಹುಂಚ ಆಸ್ಪತ್ರೆಯ ಮುಂಭಾಗದ ಬಸ್…

Read More

ಅಪ್ರಾಪ್ತನಿಂದ ಬೈಕ್ ಚಾಲನೆ – ತಂದೆಗೆ ಬಿತ್ತು ಭಾರಿ ದಂಡ | ಅಪ್ರಾಪ್ತರಿಗೆ ಬೈಕ್ ಕೊಡುವ ಪೋಷಕರೇ ಹುಷಾರ್ | Thirthahalli

ಅಪ್ರಾಪ್ತನಿಂದ ಬೈಕ್ ಚಾಲನೆ – ತಂದೆಗೆ ಬಿತ್ತು ಭಾರಿ ದಂಡ | ಅಪ್ರಾಪ್ತರಿಗೆ ಬೈಕ್ ಕೊಡುವ ಪೋಷಕರೇ ಹುಷಾರ್ | Thirthahalli ಅಪ್ರಾಪ್ತರಿಗೆ ಬೈಕ್ ಕೊಡಬಾರದು ಎಂದು ಹಲವು ಬಾರಿ ಎಚ್ಚರಿಕೆ ನೀಡಿದರೂ ಕೂಡ ಪೋಷಕರು ಎಚ್ಚೆತ್ತುಕೊಂಡಿಲ್ಲ. ಅಪ್ರಾಪ್ತರಿಗೆ ಬೈಕ್ ಕೊಟ್ಟರೆ 25 ಸಾವಿರಕ್ಕೂ ಹೆಚ್ಚು ದಂಡ ವಿಧಿಸಲಾಗುತ್ತದೆ. ಇದೀಗ ಅಪ್ರಾಪ್ತ ಮಗನಿಗೆ ಬೈಕ್ ಕೊಟ್ಟ ತಂದೆಗೆ ಕೋರ್ಟ್ 25 ಸಾವಿರ ದಂಡ ವಿಧಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದಿದೆ. ಬೈಕ್ ಚಲಾಯಿಸಿದ 17 ವರ್ಷದ…

Read More

ಹೊಸನಗರ : SSLC ಪರೀಕ್ಷೆ ಬರೆದು ತಂದೆಯ ಅಂತ್ಯ ಸಂಸ್ಕಾರ ವೀಡಿಯೋ ಕಾಲ್‌ ಮೂಲಕ ವೀಕ್ಷಿಸಿದ ವಿದ್ಯಾರ್ಥಿನಿ- ಹೃದಯವಿದ್ರಾವಕ ಘಟನೆ

ವಿದ್ಯಾರ್ಥಿನಿಯೊಬ್ಬಳು SSLC ಪರೀಕ್ಷೆ ಬರೆದು ಹೋರಬಂದು, ತಂದೆ ಅಂತ್ಯಸಂಸ್ಕಾರವನ್ನು ವಿಡಿಯೋ ಕಾಲ್ ಮೂಲಕ ವೀಕ್ಷಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗೇರುಪುರದ ಹಿಂದುಳಿದ ವರ್ಗಗಳ ಇಂದಿರಾಗಾಂಧಿ ವಸತಿ ಶಾಲೆಯ ವಿದ್ಯಾರ್ಥಿನಿ ಆರ್ಶಿಯಾ ಮನಿಯಾರ್ ತಂದೆಯನ್ನು ಕಳೆದುಕೊಂಡ ದುರ್ದೈವಿಯಾಗಿದ್ದಾರೆ. ಕೊಪ್ಪಳ ಮೂಲದ ವಿದ್ಯಾರ್ಥಿನಿ ಅರ್ಶಿಯಾ ಳ ತಂದೆ ಅಬಿದ್ ಪಾಷಾ. ಕಳೆದ ರಾತ್ರಿ ಹೃದಯಾಘಾತದಿಂದ ಸಾವನಪ್ಪಿದ್ದಾರೆ.ವಿಷಯ ತಿಳಿದ ಶಿಕ್ಷಕರು ರಾತ್ರಿಯೇ ವಿದ್ಯಾರ್ಥಿನಿಯನ್ನು ಕೊಪ್ಪಳಕ್ಕೆ ಕರೆದುಕೊಂಡು ಹೋಗಿ ಮೃತದೇಹದ ದರ್ಶನ ಮಾಡಿಸಿ ಇಂದು ಬೆಳಿಗ್ಗೆ ಪರೀಕ್ಷೆಯ…

Read More

ರಿಪ್ಪನ್‌ಪೇಟೆಯ ಯೋಧ ಸಂದೀಪ್ ಅಸ್ಸಾಂನಲ್ಲಿ ಕರ್ತವ್ಯದಲ್ಲಿದ್ದಾಗ ಸಾವು|Rpet

ರಿಪ್ಪನ್‌ಪೇಟೆ : ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತಿದ್ದ ಪಟ್ಟಣದ ಶಬರೀಶನಗರದ ನಿವಾಸಿ ಸಂದೀಪ್(27) ಅಸ್ಸಾಂ ನ ಮಣಿಪುರದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಮಣಿಪುರದ ಅಸ್ಸಾಂ ರೈಫಲ್ಸ್ ನಲ್ಲಿ ಕಾರ್ಯ ನಿರ್ವಹಿಸುತಿದ್ದ ಸಂದೀಪ್ ರಿಪ್ಪನ್‌ಪೇಟೆ ಗ್ರಾಪಂ ಸದಸ್ಯರಾದ ವಿನೋದಮ್ಮ ರವರ ಪುತ್ರರಾಗಿದ್ದು ಕಳೆದ 2 ವರ್ಷದಿಂದ ಸೇನೆಯಲ್ಲಿ ಕಾರ್ಯನಿರ್ವಹಿಸುತಿದ್ದರು. ನಕ್ಸಲರ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಸಂದೀಪ್ ಮೃತಪಟ್ಟಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದೆ ಆದರೆ ಬಲ್ಲ ಮೂಲಗಳ ಪ್ರಕಾರ  ಇಂದು ಮುಂಜಾನೆ  ತಾನು ಕರ್ತವ್ಯ ನಿರ್ವಹಿಸುತಿದ್ದ ಪ್ರದೇಶದಲ್ಲಿ…

Read More
Exit mobile version