Headlines

ವರದಕ್ಷಿಣೆ ಕಿರುಕುಳದಿಂದ ಬೇಸತ್ತು ನವವಿವಾಹಿತೆ ಆತ್ಮಹತ್ಯೆ – ಪ್ರಕರಣ ದಾಖಲು|Dowry case

ನೂರಾರು ಕನಸು ಹೊತ್ತು ಮದುವೆಯಾಗಿದ್ದ ನವ ವಿವಾಹಿತೆ ವರದಕ್ಷಿಣೆ ಭೂತಕ್ಕೆ ಬಲಿಯಾಗಿರುವ ಘಟನೆ ಶಿವಮೊಗ್ಗ ಶಿಕಾರಿಪುರದ ಶಿರಾಳಕೊಪ್ಪದ ಉಡುಗುಣಿ ಗ್ರಾಮದಲ್ಲಿ ನಡೆದಿದೆ. ನವವಿವಾಹಿತೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕಳೆದ ವರ್ಷವಷ್ಟೇ ಮದುವೆಯಾಗಿದ್ದ ಸಂಗೀತಾ ಅನುಮಾನಸ್ಪದವಾಗಿ ಸಾವನಪ್ಪಿದ್ದು, ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಂಡ, ಅತ್ತೆ ಮಾವನ ಕಿರುಕುಳಕ್ಕೆ ಅಮಾಯಕ ಜೀವ ಬಲಿಯಾಗಿದ್ದು, ಸಂಗೀತಾ ನೂರಾರು ಕನಸು ಹೊತ್ತು ಹರೀಶ್ ಎಂಬಾತನ ಜೊತೆ ಮದುವೆಯಾಗಿದ್ದರು. ಸಂಗೀತಾ ಪೋಷಕರು ಚಿನ್ನ, ಹಣ ಕೊಟ್ಟು ಅದ್ದೂರಿಯಾಗಿ ಮದುವೆ ಮಾಡಿದ್ದರು. ಮದುವೆಯಾದ ಆರು ತಿಂಗಳಿಗೆ…

Read More

ವರದಕ್ಷಿಣೆ ಕಿರುಕುಳ, ವಿಷಸೇವಿಸಿ ಗೃಹಿಣಿ ಆತ್ಮಹತ್ಯೆ : ಗಂಡನ ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲು

 ವರದಕ್ಷಿಣೆ ಕಿರುಕುಳ ತಾಳದೇ ವಿಷಸೇವಿಸಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಾರಬೈಲು ಗ್ರಾಮದಲ್ಲಿ ನಡೆದಿದೆ. ವಿಷ ಸೇವಿಸಿ ಗಾನವಿ(27) ಎಂಬ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿಯ ಕುಟುಂಬಸ್ಥರೇ ಕೊಲೆ ಮಾಡಿದ್ದಾರೆಂದು ಪತಿಯ ಕುಟುಂಬಸ್ಥರ ವಿರುದ್ಧ ಗಾನವಿ ಪೋಷಕರು ಆರೋಪಿಸಿದ್ದಾರೆ.ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂದು ಯುಗಾದಿ ಹಬ್ಬ. ಹೊಸ ವರ್ಷದ ಸಂಭ್ರದಲ್ಲಿರಬೇಕಿದ್ದ ಕುಟುಂಬದಲ್ಲಿ ಸೂತಕದ ಛಾಯೆ ಆವರಿಸಿದೆ. ಯುಗಾದಿ ದಿನದಂದೇ ವರದಕ್ಷಿಣೆ ಕಿರುಕುಳಕ್ಕೆ ನೊಂದ ನವವಿವಾಹಿತೆ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ….

Read More

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ, ಹೊಸನಗರ ತಾಲೂಕಿನಲ್ಲಿದೆ 144 ಹುದ್ದೆ ! ಈ ಸುದ್ದಿ ನೋಡಿ

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ, ಹೊಸನಗರ ತಾಲೂಕಿನಲ್ಲಿದೆ 144 ಹುದ್ದೆ ! ಈ ಸುದ್ದಿ ನೋಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಗೌರವಧನ ಸೇವೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಸ್ಥಳೀಯ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಭದ್ರಾವತಿಯಲ್ಲಿ 19 ಅಂಗನವಾಡಿ ಕಾರ್ಯಕರ್ತೆಯರು ಮತ್ತು…

Read More

ಆರಗ ಜ್ಞಾನೇಂದ್ರರಿಗೆ ಮಂತ್ರಿ ಸ್ಥಾನ ನೀಡುವಂತೆ ತೀರ್ಥಹಳ್ಳಿ ತಾಲೂಕು ಬಿಜೆಪಿ ಮುಖಂಡರಿಂದ ಒಕ್ಕೊರಲ ಮನವಿ:

ತೀರ್ಥಹಳ್ಳಿ : ಶಾಸಕ ಆರಗ ಜ್ಞಾನೇಂದ್ರರಿಗೆ ಮಂತ್ರಿ ಸ್ಥಾನ‌ ನೀಡುವಂತೆ ತಾಲೂಕಿನ 500ಕ್ಕೂ ಹೆಚ್ಚು ಬಿಜೆಪಿ ಮುಖಂಡರುಗಳು ಇಂದು ಸಂಸದರಾದ ಬಿ.ವೈ.ರಾಘವೇಂದ್ರರನ್ನುಶಿಕಾರಿಪುರದ ಪ್ರವಾಸಿಮಂದಿರದಲ್ಲಿ ಭೇಟಿ ಮಾಡಿ ಮನವಿ ಮಾಡಿದರು.  ಸತತ 9 ಬಾರಿ ಕ್ಷೇತ್ರವನ್ನು ಪ್ರತಿನಿಧಿಸಿ 5 ಬಾರಿ ಶಾಸಕರಾಗಿರುವ ಸ್ನೇಹಮಯಿ ವ್ಯಕ್ತಿತ್ವದ ಆರಗ ಜ್ಞಾನೇಂದ್ರ ರವರು ಓರ್ವ ಹಿರಿಯ ಮುತ್ಸದ್ಧಿ ರಾಜಕಾರಣಿ.ಪಕ್ಷ ಅಧಿಕಾರದಲ್ಲಿರಲಿ ಬಿಡಲಿ ತಾಲೂಕಿನಲ್ಲಿ ತಮ್ಮದೇ ಕಾರ್ಯಶೈಲಿ ಹಾಗೂ ವಿಭಿನ್ನ ವ್ಯಕ್ತಿತ್ವದ ಮೂಲಕ ತಳಮಟ್ಟದ ಕಾರ್ಯಕರ್ತರನ್ನು ಒಗ್ಗೂಡಿಸುವುದರಲ್ಲಿ ಸಿದ್ದ ಹಸ್ತರು.ಕ್ಷೇತ್ರವನ್ನು ಸತತವಾಗಿ ಪ್ರತಿನಿಧಿಸುತ್ತಾ,ಪಕ್ಷ ಬಲವರ್ಧನೆಗೆ…

Read More

ಖಾತೆ ಮಾಡಿಕೊಡಲು ಲಂಚ ಪಡೆಯುತಿದ್ದ ಪಿಡಿಓ ಲೋಕಾಯುಕ್ತ ವಶಕ್ಕೆ..

ಖಾತೆ ಮಾಡಿಕೊಡಲು ಲಂಚ ಪಡೆಯುತಿದ್ದ ಪಿಡಿಓ ಲೋಕಾಯುಕ್ತ ವಶಕ್ಕೆ.. ಖಾತೆ ಮಾಡಿಕೊಡಲು ರೂ. 5000/-ಗಳ ಲಂಚ ಪಡೆಯುತ್ತಿದ್ದ ಶಿವಮೊಗ್ಗ ಜಿಲ್ಲೆ, ಸೊರಬ ತಾಲ್ಲೂಕು, ಇಂಡುವಳ್ಳಿ ಗ್ರಾ.ಪಂ.ನ ಪ್ರಭಾರ ಪಿಡಿಓ ಈಶ್ವರಪ್ಪರವನ್ನು ಟ್ರ‍್ಯಾಪ್ ಮಾಡಿ ಲಂಚದ ಹಣವನ್ನು ಜಪ್ತಿ ಪಡಿಸಿದ್ದು ಅಪಾದಿತ ಸರ್ಕಾರಿ ನೌಕರನನ್ನು ತನಿಖೆ ಸಂಬಂಧ ವಶಕ್ಕೆ ಪಡೆದ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಹೆಚ್.ಎಸ್.ಸುರೇಶ್ ರವರು ಪ್ರಕರಣದ ತನಿಖೆಯನ್ನು ಕೈಗೊಂಡಿರುತ್ತಾರೆ. ಮಹಮ್ಮದ್ ಗೌಸ್ ರವರ ತಂದೆ ಭಾಷಾ ಸಾಬ್‌ರವರು ಇಂಡುವಳ್ಳಿ ಗ್ರಾಮದಲ್ಲಿ ಜಮೀನನ್ನು…

Read More

Hosanagara | ಪೋಷಕರು ಉಪನ್ಯಾಸಕರೊಂದಿಗೆ ಕೈಜೋಡಿಸಿದರೆ ವಿದ್ಯಾರ್ಥಿಗಳನ್ನು ಜಗತ್ತಿನ ಆಸ್ತಿಯನ್ನಾಗಿಸಬಹುದು – ಡಾ. ಕೆ ಉಮೇಶ್

Hosanagara | ಪೋಷಕರು ಉಪನ್ಯಾಸಕರೊಂದಿಗೆ ಕೈಜೋಡಿಸಿದರೆ ವಿದ್ಯಾರ್ಥಿಗಳನ್ನು ಜಗತ್ತಿನ ಆಸ್ತಿಯನ್ನಾಗಿಸಬಹುದು – ಡಾ. ಕೆ ಉಮೇಶ್ ಹೊಸನಗರ : ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಕೇವಲ ಪ್ರಾಧ್ಯಾಪಕರಾದ ನಾವುಗಳು ಮಾತ್ರ ಪ್ರಯತ್ನ ಪಟ್ಟರೆ ಸಾಲದು ಪೋಷಕರಾದ ನೀವುಗಳು ನಮ್ಮೊಂದಿಗೆ ಕೈ ಜೋಡಿಸಿದರೆ ನಿಮ್ಮ ಮಕ್ಕಳನ್ನೆಲ್ಲಾ ಜಗತ್ತಿನ ಆಸ್ತಿಯನ್ನಾಗಿ ಮಾಡಬಹುದು ಎಂದು ಪ್ರಾಂಶುಪಾಲ ಡಾ.ಕೆ.ಉಮೇಶ್ ಅಭಿಪ್ರಾಯಪಟ್ಟರು. ಮೂರುವರೆ ದಶಕದಿಂದ ಸಾವಿರಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಿರುವ ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೋಷಕರು ಮತ್ತು ಪ್ರಾಧ್ಯಾಪಕರ ಸಭೆ ನೆಡೆಯಿತು.ಪೋಷಕರ ಸಂಘದ…

Read More

ರಿಪ್ಪನ್‌ಪೇಟೆಯಲ್ಲಿ ಸುರಿದ ಭಾರಿ ಮಳೆಗೆ ತತ್ತರಿಸಿದ ಜನತೆ : ಅಂಗಡಿ ಮುಗ್ಗಟ್ಟುಗಳಿಗೆ ನುಗ್ಗಿದ ನೀರು

ರಿಪ್ಪನ್‌ಪೇಟೆ : ಭಾರಿ ಗುಡುಗು ಸಿಡಿಲು ಮಳೆಯಿಂದ ತತ್ತರಿಸಿದ ಪಟ್ಟಣದ ಜನತೆ,ಕಳೆದ ಒಂದು ಗಂಟೆಯಿಂದ ನಿರಂತರವಾಗಿ ಸುರಿಯುತ್ತಿರುವ ಕುಂಭದ್ರೋಣ ಮಳೆ. ಪಟ್ಟಣದ ಸುತ್ತಮುತ್ತಲಿನ ಅರಸಾಳು ,ಬೆನವಳ್ಳಿ,ದೂನ,ಬಾಳೂರು ಸೇರಿದಂತೆ ಅನೇಕ ಹಳ್ಳಿಗಳಲ್ಲಿ ಭಾರಿ ಮಳೆ ಸುರಿದು ಜನಜೀವನ ಅಸ್ತವ್ಯಸ್ತ ವಾಗಿದೆ. ರಿಪ್ಪನ್‌ಪೇಟೆಯಲ್ಲಿ ಸುರಿದ ಭಾರಿ ಮಳೆಗೆ ರಸ್ತೆಯಲ್ಲಿ ನೀರು ಹರಿದು ಹಲವಾರು ಅಂಗಡಿಗಳಿಗೆ ನೀರು ನುಗ್ಗಿದೆ.ತೀರ್ಥಹಳ್ಳಿ ರಸ್ತೆಯಲ್ಲಿ ಪ್ರಭಾಕರ್ ಎಂಬುವವರ ಅಂಗಡಿಗೆ ನೀರು‌ ನುಗ್ಗಿದೆ. ರಸ್ತೆಯ ಮೇಲೆ ಹರಿಯುತ್ತಿರುವ ಭಾರಿ ಪ್ರಮಾಣದ ನೀರಿನಿಂದ ಸಂಚಾರ ಅಸ್ತವ್ಯಸ್ತವಾಗಿದ್ದು,ವಿದ್ಯುತ್ ವ್ಯತ್ಯಯ ಉಂಟಾಗಿದೆ….

Read More

ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು A 25-year-old youth from Hunsur died on the spot in a horrific head-on collision between a KSRTC bus and a bike near Sagara, Shivamogga. The bus driver reportedly fled the scene; police investigation is underway. ಸಾಗರ : ಇಲ್ಲಿನ ಸಿರಿವಂತೆ–ಗಾಳಿಪುರ ಮಾರ್ಗ ಮಧ್ಯೆ ಇಂದು ಮಧ್ಯಾಹ್ನ ಸಂಭವಿಸಿದ ಭೀಕರ…

Read More

ಮಂಗನ ಕಾಯಿಲೆಗೆ ವೃದ್ಧ ಬಲಿ

ಮಂಗನ ಕಾಯಿಲೆಗೆ ವೃದ್ಧ ಬಲಿ Elderly man dies from monkeypox ಸಾಗರ ತಾಲ್ಲೂಕಿನ ಗ್ರಾಮವೊಂದರ ವಯೋವೃದ್ಧರೊಬ್ಬರು ಮಂಗನ ಕಾಯಿಲೆಯಿಂದ ಮೃತಪಟ್ಟಿರುವ ದುರ್ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಕಳೆದ ಕೆಲವು ದಿನಗಳಿಂದ ತೀವ್ರ ವಾಂತಿ ಮತ್ತು ಜಲದೋಷದಿಂದ ಬಳಲುತ್ತಿದ್ದ ಅವರನ್ನು ತಕ್ಷಣವೇ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆಸ್ಪತ್ರೆಯಲ್ಲಿ ವೈದ್ಯರು ನಡೆಸಿದ ರಕ್ತಪರೀಕ್ಷೆಯಲ್ಲಿ ಮಂಗನ ಕಾಯಿಲೆ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಣಿಪಾಲ್‌ನ ಕಸ್ತೂರಬಾ ಆಸ್ಪತ್ರೆಗೆ…

Read More

ಚಂದ್ರಗುತ್ತಿ: ರೇಣುಕಾಂಬ ದೇವಸ್ಥಾನದ ಪ್ರಧಾನ ಅರ್ಚಕರಾದ ಅರ್ಚಕ್ ದತ್ತಾತ್ರೇಯ ಭಟ್ ನಿಧನ:

ಚಂದ್ರಗುತ್ತಿ: ಇಲ್ಲಿನ ಪುರಾಣ ಹಾಗೂ ಐತಿಹಾಸಿಕ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ್ದ ಅರ್ಚಕ್ ದತ್ತಾತ್ರೇಯ ಭಟ್ (80) ಭಾನುವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಶನಿವಾರ ತೀವ್ರವಾದ ಎದೆನೋವು ಕಾಣಿಕೊಂಡಿತ್ತು, ತಕ್ಷಣವೇ ಶಿರಸಿಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಭಾನುವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ. ಮೃತರು ಪುತ್ರರಾದ ಅರ್ಚಕ ಅರವಿಂದ್ ಭಟ್, ಅರ್ಚಕ ನಿರಂಜನ್ ಭಟ್ ಸೇರಿದಂತೆ ಪತ್ನಿ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಸಂತಾಪ:  ಶ್ರೀ…

Read More