Headlines

Accident | ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಆನಂದಪುರದ ಫೋಟೋಗ್ರಾಫರ್ ಅರುಣ್ ಸಾವು

Accident | ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಆನಂದಪುರದ ಫೋಟೋಗ್ರಾಫರ್ ಅರುಣ್ ಸಾವು ಸಾಗರ : ಇಲ್ಲಿನ ಬಸವನಹೊಳೆ ಸಮೀಪದಲ್ಲಿ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಆನಂದಪುರದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.  ಆನಂದಪುರ ಮೂಲದ ಫೋಟೋಗ್ರಾಫರ್  ಅರುಣ್  (30) ಸಾವನ್ನಪ್ಪಿರುವ ಮೃತ ಯುವಕನಾಗಿದ್ದಾನೆ. ಸಾಗರದಿಂದ ಆನಂದಪುರ ಕಡೆ ತೆರಳುತ್ತಿದ್ದ ಅರುಣ್ ರವರ ಬೈಕು ಹಾಗೂ ಆನಂದಪುರದಿಂದ ಸಾಗರದ ಕಡೆ ತೆರಳುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ…

Read More

ಬಿಜೆಪಿ ಪಕ್ಷ ಅಮಾಯಕರ ಶವದ ಮೇಲೆ ಸೌಧ ನಿರ್ಮಿಸಲು ಹೊರಟಿದೆ : ಚೇತನ್ ದಾಸ್ ಹೊಸಮನೆ ಗಂಭೀರ ಆರೋಪ

ಹೊಸನಗರ: ಬಿಜೆಪಿ ನೇತೃತ್ವದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಇನ್ನೊಬ್ಬರ ಶವದ ಮೇಲೆ ಸೌಧ ಕಟ್ಟಲು ಹೊರಟಿದೆ ಎಂದು ತಾಲ್ಲೂಕಿನ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚೇತನ್ ದಾಸ್ ಹೊಸಮನೆ ಗಂಭೀರ ಆರೋಪ ಮಾಡಿದ್ದಾರೆ. ಸರ್ಕಾರದ ಆಡಳಿತ ವ್ಯವಸ್ಥೆಯ ವಿರುದ್ಧ ಕಿಡಿಕಾರಿರುವ ಅವರು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಹಿಂದುತ್ವದ ಹೆಸರಲ್ಲೇ ಅಧಿಕಾರಕ್ಕೆ ಬಂದ ರಾಜ್ಯ ಹಾಗೂ ಕೇಂದ್ರ ಬಿಜೆಪಿಯ ನಾಯಕರೇ ನೀವು ಅಧಿಕಾರಕ್ಕೆ ಬಂದ ನಂತರ ದೇಶದ, ರಾಜ್ಯದ ಜನತೆ ಮನೆಯಿಂದ ಹೊರಗೆ ಬರಲು…

Read More

ಬಸ್ಸಿನ ECM ಬೋರ್ಡ್ ಸ್ಫೋಟ | ಬೆಂಕಿಯ ಕೆನ್ನಾಲಗೆ ಮಧ್ಯ ನಿಂತ ಒಬ್ಬ ಚಾಲಕ – 36 ಜೀವಗಳ ಪುನರ್ಜನ್ಮ

A major tragedy was averted in Shivamogga district when a private sleeper bus caught fire. Thanks to the driver’s timely decision and functional emergency exits, 36 passengers were rescued safely. ಬಸ್ಸಿನ ECM ಬೋರ್ಡ್ ಸ್ಫೋಟ | ಬೆಂಕಿಯ ಕೆನ್ನಾಲಗೆ ಮಧ್ಯ ನಿಂತ ಒಬ್ಬ ಚಾಲಕ – 36 ಜೀವಗಳ ಪುನರ್ಜನ್ಮ ಅನ್ನಪೂರ್ಣೇಶ್ವರಿ ಬಸ್ ಅಗ್ನಿ ಅವಘಡ –  ಚಾಲಕ ದೇವರಾಜ್ ಧೈರ್ಯಕ್ಕೆ ಸಲಾಂ ಶಿವಮೊಗ್ಗ…

Read More

ಹುಡುಗಿ ಹೆಸರಲ್ಲಿ ಫೇಸ್‌ಬುಕ್ ಸ್ನೇಹಿತನಿಗೆ ಬರೋಬ್ಬರಿ ₹6.87 ಲಕ್ಷ ರೂ.ವಂಚನೆ – ಯುವಕನ ಬಂಧನ

ಹುಡುಗಿ ಹೆಸರಲ್ಲಿ ಫೇಸ್‌ಬುಕ್ ಸ್ನೇಹಿತನಿಗೆ ಬರೋಬ್ಬರಿ ₹6.87 ಲಕ್ಷ ರೂ.ವಂಚಿಸಿದ ಭೂಪ! ಹುಡುಗಿಯಂತೆ ನಟಿಸಿ ವ್ಯಕ್ತಿಯೊಬ್ಬರಿಗೆ 6.87 ಲಕ್ಷ ರೂ.ಗಳನ್ನು ವಂಚಿಸಿದ ಆರೋಪದ ಮೇಲೆ ಶಿವಮೊಗ್ಗದ ಯುವಕನೊಬ್ಬನನ್ನು ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್ (ಸಿಇಎನ್) ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿರುವ ಆರೋಪಿ ಸುಜೇಂದ್ರ (21) ಎಂಬಾತ ಸಿರಾ ಪಟ್ಟಣದ ವಿದ್ಯಾನಗರದ ನಿವಾಸಿ ಭರತ್‌ಕುಮಾರ್ ಎಂಬಾತನ ಜತೆ ಫೇಸ್‌ಬುಕ್‌ನಲ್ಲಿ ಫ್ರೆಂಡ್ ಶಿಪ್ ಮಾಡಿಕೊಂಡಿದ್ದ.ನಕಲಿ ಖಾತೆ ಮೂಲಕ ಹುಡುಗಿಯಂತೆ ವರ್ತಿಸುತ್ತಿದ್ದ. ಭರತ್…

Read More

Ripponpete | ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ, ಜಾತ್ರೋತ್ಸವ , ಧಾರ್ಮಿಕ ಕಾರ್ಯಕ್ರಮ ಸಂಪನ್ನ

Ripponpete | ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ, ಜಾತ್ರೋತ್ಸವ , ಧಾರ್ಮಿಕ ಕಾರ್ಯಕ್ರಮ ಸಂಪನ್ನ ರಿಪ್ಪನ್‌ಪೇಟೆ;-ಪುರಾಣ ಪ್ರಸಿದ್ದ ರಿಪ್ಪನ್‌ಪೇಟೆಯ ಶ್ರೀಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಮತ್ತು ಜಗನ್ಮಾತೆ ಶ್ರೀಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ ಹಾಗೂ ಜಾತ್ರೋತ್ಸವವು ಮೇ.1 ರಿಂದ 4 ರವರೆಗೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯದೊಂದಿಗೆ ಆದ್ದೂರಿಯಾಗಿ ನಡೆದು ಇಂದು ಸಂಪನ್ನಗೊಂಡಿತು. ಶಿವಮೊಗ್ಗದ ವೇ.ಬ್ರ.ವಸಂತಭಟ್ ಇವರ ನೇತೃತ್ವದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕಚಂದ್ರಶೇಖರಭಟ್ ಮತ್ತು ಗುರುರಾಜಭಟ್ ಇವರ ಸಹಯೋಗದಲ್ಲಿ ಗಣಪತಿ ಮತ್ತು ಅಮ್ಮನವರಿಗೆ ಕುಂಭಾಭಿಷೇಕ.ಮಹಾಪೂಜೆ.ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗದೊಂದಿಗೆ ಧಾರ್ಮಿಕ…

Read More

ನಾಪತ್ತೆಯಾಗಿದ್ದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆ|Sagara news

ಸಾಗರ : ಶನಿವಾರ ದೇವಸ್ಥಾನಕ್ಕೆ ಹೋಗುತ್ತೇನೆಂದು ತೆರಳಿದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ನಗರದ ಹೊರಭಾಗದಲ್ಲಿ ಆ.13ರ ಭಾನುವಾರ ನಡೆದಿದೆ. ಮೃತ ಯುವಕನನ್ನು ಶ್ರೀಧರ ನಗರದ ಉಮೇಶ್(24) ಎಂದು ಗುರುತಿಸಲಾಗಿದೆ. ಶನಿವಾರದಂದು ಬೆಳಿಗ್ಗೆ 10 ಗಂಟೆ ಸಮಯದಲ್ಲಿ ಶ್ರೀಧರ ನಗರದಿಂದ ಶ್ರೀಗಂಧದ ಸಂಕೀರ್ಣದ ಸಮೀಪದ ಆಂಜನೇಯ ದೇವಸ್ಥಾನಕ್ಕೆ ನೀಲಿ ಶರ್ಟ್, ಕಪ್ಪು ಪ್ಯಾಂಟ್ ಧರಿಸಿ ತೆರಳಿದ್ದ ಉಮೇಶ್ ನಾಪತ್ತೆಯಾದ ಕುರಿತು ಗಾರೆ ಕೆಲಸದ ವೃತ್ತಿಯಲ್ಲಿರುವ ಅವನ ತಂದೆ ವಿನಾಯಕ ಎಂಬವರು ನಗರ ಠಾಣೆಯಲ್ಲಿ ದೂರು ಸಲ್ಲಿಸಿದ್ದರು….

Read More

ತೀರ್ಥಹಳ್ಳಿ : ವಿದ್ಯಾರ್ಥಿನಿಯ ಬೆತ್ತಲೆ ವಿಡಿಯೋ ಮಾಡಿ ಬ್ಲಾಕ್‌ಮೇಲ್: ABVP ಸಂಘಟನೆಯ ಅಧ್ಯಕ್ಷನ ಬಂಧನಕ್ಕೆ ಆಗ್ರಹ

ಕಾಲೇಜು ವಿದ್ಯಾರ್ಥಿನಿಯೊಬ್ಬರ ಬೆತ್ತಲೆ ವಿಡಿಯೋ ಮಾಡಿ ಹಣಕ್ಕಾಗಿ ಬ್ಲಾಕ್‌ಮೇಲ್‌ ಮಾಡುತ್ತಿದ್ದ ಬಿಜೆಪಿಯ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನ ತೀರ್ಥಹಳ್ಳಿ ತಾಲೂಕು ಅಧ್ಯಕ್ಷನನ್ನು ಬಂಧಿಸಬೇಕೆಂದು ಎನ್‌ಎಸ್‌ಯುಐ ಒತ್ತಾಯಿಸಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕು ಎಬಿವಿಪಿ ಅಧ್ಯಕ್ಷ ಪ್ರತೀಕ್ ಎಂಬಾತ ಯುವತಿಯೊಬ್ಬಳಿಗೆ ವಿಡಿಯೋ ಕಾಲ್‌ ಮಾಡಿ ನಗ್ನಳಾಗುವಂತೆ ಒತ್ತಾಯಿಸಿದ್ದಾರೆ. ಅದನ್ನು ವಿಡಿಯೋ ಮಾಡಿ ಹಣ ನೀಡುವಂತೆ ಬ್ಲಾಕ್‌ ಮಾಡಿದ್ದಾನೆ. ಹಣ ಕೊಡದಿದ್ದಾಗ ವಾಟ್ಸಾಪ್ ಗುಂಪುಗಳಲ್ಲಿ ವಿಡಿಯೋ ಷೇರ್ ಮಾಡಿ ವಿಕೃತಿ ಮೆರೆದಿದ್ದಾನೆ ಎಂದು ಆರೋಪಿಸಲಾಗಿದೆ. ಈ…

Read More

ಸಾಗರ ಬಳಿ ಭೀಕರ ಅಪಘಾತ : ಬೈಕ್ ಸವಾರ ಸಾವು, ಇನ್ನೊಬ್ಬನ ಸ್ಥಿತಿ ಗಂಭೀರ

ಸಾಗರ: ತಾಳಗುಪ್ಪದ ನಾಯರ್ ಪೆಟ್ರೋಲ್ ಬಂಕ್ ಬಳಿ ಶುಕ್ರವಾರ ಸಂಜೆ ಸುಮಾರಿಗೆ ದ್ವಿಚಕ್ರವಾಹನ ಅಪಘಾತವಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಶುಕ್ರವಾರ ಸಂಜೆ ಸಾಗರ ತಾಲೂಕಿನ ತಾಳಗುಪ್ಪದ ನಾಯರ್ ಪೆಟ್ರೋಲ್ ಬಂಕ್ ಬಳಿ ದ್ವಿಚಕ್ರ ವಾಹನ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.  ಮತ್ತೋರ್ವ ವ್ಯಕ್ತಿಗೆ ಬಲವಾದ ಪೆಟ್ಟು ಬಿದ್ದಿದೆ ಸಾಗರ ಉಪವಿಭಾಗ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತಪಟ್ಟ ವ್ಯಕ್ತಿ ಶಿವಮೊಗ್ಗ ಮೂಲದ…

Read More

ನಾಳೆ(09-12-2022) ಸಂಜೆ 7 ರಿಂದ 12 ಗಂಟೆ ರಿಪ್ಪನ್‌ಪೇಟೆ – ಆಯನೂರು ಮಾರ್ಗ ಬಂದ್ – ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಡಳಿತ ಪ್ರಕಟಣೆ|Ripponpet

ರಿಪ್ಪನ್‌ಪೇಟೆ : ಕುಂಸಿ – ಆನಂದಪುರ ರೈಲ್ವೆ ಮಾರ್ಗದ ಲೆವೆಲ್ ಕ್ರಾಸಿಂಗ್ ನಂ 92 ರಲ್ಲಿ ತಾಂತ್ರಿಕ ಪರಿಶೀಲನೆ ಇರುವುದರಿಂದ 12 ಗಂಟೆಗಳ ಕಾಲ ರಿಪ್ಪನ್‌ಪೇಟೆ ಯಿಂದ ಆಯನೂರು ಮಾರ್ಗ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ. ರೈಲ್ವೆ ಗೇಟ್ ಸಂಖ್ಯೆ 92 ರಲ್ಲಿ (ಆರಸಾಳು ಗ್ರಾಮದಲ್ಲಿರುವ ರೈಲ್ವೆ ಗೇಟ್) ತಾಂತ್ರಿಕವಾಗಿ ಪರಿಶೀಲನೆ ಮಾಡಲು ದಿನಾಂಕ 09-12-22ರ ಸಂಜೆ 7:೦೦ ಗಂಟೆಯಿಂದ 10-12-22ರ ಬೆಳಿಗ್ಗೆ 7:೦೦ ಗಂಟೆಯವರೆಗೆ ಗೇಟನ್ನು ಮುಚ್ಚುವುದರಿಂದ ತಾತ್ಕಾಲಿಕ  ಪರ್ಯಾಯ ಮಾರ್ಗಗಳು…

Read More

ಬಿಜೆಪಿ ಟಿಕೆಟ್ ಆಕಾಂಕ್ಷಿಗಳಿಗೆ “ಟಪ್ ಫೈಟ್” ನೀಡುತ್ತಿರುವ ಚಂದ್ರಶೇಖರ್ ಪೂಜಾರ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾಯಕನ ಹಿಂದೆ, ಈ ಬಾರಿ ಅವನೇ ನಾಯಕ.!?

ಬಿಜೆಪಿ ಟಿಕೆಟ್ ಆಕಾಂಕ್ಷಿಗಳಿಗೆ “ಟಪ್ ಫೈಟ್” ನೀಡುತ್ತಿರುವುದು ಚಂದ್ರಶೇಖರ್ ಪೂಜಾರ.ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾಯಕನ ಹಿಂದೆ, ಈ ಬಾರಿ ಅವನೇ ನಾಯಕ.!? ಹರಿಹರ: ಈಗಾಗಲೇ ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕವನ್ನು ಘೋಷಣೆ ಮಾಡಿ ಅಧಿಸೂಚನೆ ಹೊರಡಿಸಿದೆ. ಏಪ್ರಿಲ್ 13ನೇ ತಾರೀಖಿನಿಂದ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಲಿದೆ. ಮೇ ಹತ್ತರಂದು ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ 13 ರಂದು ಅಭ್ಯರ್ಥಿಗಳ ಭವಿಷ್ಯ ಹೊರಬಿಳಲಿದೆ. ಪ್ರಮುಖ ಪಕ್ಷಗಳು ರಾಜ್ಯ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ…

Read More