ರೈಲಿಗೆ ಸಿಲುಕಿ ರಿಪ್ಪನ್ ಪೇಟೆಯ ಯುವಕ ಸಾವು ಪ್ರಕರಣ – ಸಾವಿನ ಸುತ್ತ ಅನುಮಾನದ ಹುತ್ತ…….!?.

ರೈಲಿಗೆ ಸಿಲುಕಿ ರಿಪ್ಪನ್ ಪೇಟೆಯ ಯುವಕ ಸಾವು ಪ್ರಕರಣ – ಸಾವಿನ ಸುತ್ತ ಅನುಮಾನದ ಹುತ್ತ…….!?. ರಿಪ್ಪನ್ ಪೇಟೆ : ಸಮಾಜದೊಂದಿಗೆ ಬೆರೆತು ಬಾಳಿ ಬದುಕಬೇಕಾದ ಉತ್ಸಾಹಿ ಯುವಕ ರಾಮನಾಥ್ ಮಾರ್ಚ್ 25ರಂದು  ಚನ್ನರಾಯಪಟ್ಟಣದ ಸಮೀಪ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಟ್ಟಿದ್ದಾನೆ ಎಂಬ ಪ್ರಕರಣ ತಿರುವು ಪಡೆದುಕೊಂಡಿದ್ದು ಕುಟುಂಬಸ್ಥರು ಇದು ಆತ್ಮಹತ್ಯೆಯಲ್ಲ ಕೊಲೆಯೆಂಬ ಶಂಕೆ ವ್ಯಕ್ತಪಡಿಸಿದ್ದಾರೆ. ಹೌದು ಮಾರ್ಚ್ 25 ಸೋಮವಾರ ರಾತ್ರಿ ಚೆನ್ನಪಟ್ಟಣ ಮದ್ದೂರು ಮಾರ್ಗ ಮಧ್ಯೆಯ ನಿಡಗುಂಟಿ ಗ್ರಾಮದ ರೈಲ್ವೆ ನಿಲ್ದಾಣದಲ್ಲಿ ರೈಲಿಗೆ…

Read More

ಶ್ರಮ ಪಟ್ಟು ಓದಿದರೆ ಸಿ ಎಸ್ (CS) ಪರೀಕ್ಷೆಯಲ್ಲಿ ಯಶಸ್ಸು ಸಾಧ್ಯ – ಸಿ ಎಸ್ ಸಂತೋಷ್

ಶ್ರಮ ಪಟ್ಟು ಓದಿದರೆ CS ಪರೀಕ್ಷೆಯಲ್ಲಿ ಯಶಸ್ಸು ಖಚಿತ ರಿಪ್ಪನ್‌ಪೇಟೆ : ಶ್ರಮಪಟ್ಟು ಓದಿದರೆ ಸಿಎಸ್ (ಕಂಪನಿ ಸೆಕ್ರೆಟರಿ) ಪರೀಕ್ಷೆಯಲ್ಲಿ ಯಶಸ್ಸು ಖಚಿತವಾಗಿದ್ದು ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಗಮನಹರಿಸಬೇಕು ಎಂದು ಮಂಗಳೂರಿನ ಹೆಸರಾಂತ ಕಂಪನಿಯ ಕಾರ್ಯದರ್ಶಿಗಳಾದ ಸಿ.ಎಸ್ ಸಂತೋಷ್ ಹೇಳಿದರು. ಅವರು ಇಂದು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ & ನಿರ್ವಹಣಾ ಶಾಸ್ತ್ರ ವಿಭಾಗ ಮತ್ತು ಕಾಲೇಜಿನ ಪ್ಲೇಸ್ಮೆಂಟ್ ವಿಭಾಗದ ಸಹಯೋಗದಲ್ಲಿ ನಡೆದ  ಸಿ.ಎಸ್ (ಕಂಪನಿ ಸೆಕ್ರೆಟರಿ) ಕೋರ್ಸಿನ ಬಗ್ಗೆ ನಡೆದ ಒಂದು ದಿನದ  ವಿಶೇಷ ಕಾರ್ಯಗಾರದಲ್ಲಿ…

Read More

ಆನ್ ಲೈನ್ ಆಪ್ ನಂಬಿ ಹಣ ಕಳೆದುಕೊಂಡ ಯುವಕ – ಮನನೊಂದು ಆತ್ಮಹತ್ಯೆ

ಆನ್ ಲೈನ್ ಆಪ್ ನಂಬಿ ಹಣ ಕಳೆದುಕೊಂಡ ಯುವಕ – ಮನನೊಂದು ಆತ್ಮಹತ್ಯೆ ಆನ್ಲೈನ್ನಲ್ಲಿ ಬರುವಂತಹ ಆಪ್ ಗಳನ್ನು ನಂಬಿ ಅನೇಕ ಜನರು ಸಾವಿರಾರು ರೂಪಾಯಿಗಳನ್ನು ಹಾಕಿ ಕೈ ಸುಟ್ಟುಕೊಂಡಿರುವಂತಹ ಉದಾಹರಣೆಗಳು ನಮ್ಮ ಮುಂದೆ ಇವೆ. ಅದರಂತೆ ಇದೀಗ ಶಿವಮೊಗ್ಗದಲ್ಲಿ ಯುವಕನೊಬ್ಬ ಆನ್ಲೈನ್ ಆಪ್ ಅನ್ನು ನಂಬಿ ಹಣ ಡಬಲ್ ಆಗುತ್ತದೆ ಎಂದು ಸಾವಿರಾರು ರೂಪಾಯಿ ಹಣ ಹೂಡಿಕೆ ಮಾಡಿದ್ದಾನೆ.ಆದರೆ ಮರಳಿ ಹಣ ಬಾರದೆ ಇರುವುದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಹೌದು ಆನ್ಲೈನ್ ಆಪ್ ನಂಬಿ ಹಣ…

Read More

ರಿಪ್ಪನ್ ಪೇಟೆಯಲ್ಲಿ ಭೀಕರ ಅಪಘಾತ: ಮಹಿಳೆ ಸಾವು

ರಿಪ್ಪನ್ ಪೇಟೆ: ಸಮೀಪ  ವರನಹೊಂಡ ಎಂಬಲ್ಲಿ ಭೀಕರ ಅಪಘಾತ.ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಸುಮೋ ಕಾರ್ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಒರ್ವ ಮಹಿಳೆ ಸಾವನ್ನಪ್ಪಿದ್ದಾರೆ.ಉಳಿದ ಮೂವರ ಸ್ಥಿತಿ ಗಂಭೀರ, ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲು.ಒಟ್ಟು ನಾಲ್ವರು ಪ್ರಯಾಣಿಸುತ್ತಿದ್ದರು. ಟಾಟಾ ಸುಮೊ ತೀರ್ಥಹಳ್ಳಿ ರಸ್ತೆಯ ಜಂಬಳ್ಳಿ ಕಡೆಯಿಂದ ರಿಪ್ಪನ್ ಪೇಟೆ ಗೆ ಆಗಮಿಸುತ್ತಿತ್ತು.ಮೃತ ಮಹಿಳೆ ನೀಲಮ್ಮ (60) ಎಂದು ಹೇಳಲಾಗುತ್ತಿದೆ.ಚಾಲಕ ಕೌಶಿಕ್ ಎನ್ನಲಾಗುತ್ತಿದೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ರಿಪ್ಪನ್ ಪೇಟೆ…

Read More

ಅಸಮರ್ಪಕ ವಿದ್ಯುತ್ ಸಮಸ್ಯೆ: ಶಾಸಕ ಆರಗ ಜ್ಞಾನೇಂದ್ರಗೆ ತಳಲೆ ಗ್ರಾಮಸ್ಥರ ಮನವಿ, ಅಧಿಕಾರಿಗಳಿಗೆ ಗರಂ ಎಚ್ಚರಿಕೆ

ಅಸಮರ್ಪಕ ವಿದ್ಯುತ್ ಸಮಸ್ಯೆ: ಶಾಸಕ ಆರಗ ಜ್ಞಾನೇಂದ್ರಗೆ ತಳಲೆ ಗ್ರಾಮಸ್ಥರ ಮನವಿ, ಅಧಿಕಾರಿಗಳಿಗೆ ಗರಂ ಎಚ್ಚರಿಕೆ Villagers of Talale near Ripponpet protest against prolonged power outage due to a damaged transformer, affecting irrigation and drinking water. MLA Araga Jnanendra warns officials to resolve the issue within 24 hours. ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆ ಸಮೀಪದ ತಳಲೆ ಗ್ರಾಮದಲ್ಲಿ ಉಂಟಾದ ಅಸಮರ್ಪಕ ವಿದ್ಯುತ್ ಸಮಸ್ಯೆಯಿಂದ…

Read More

ಆನಂದಪುರದಲ್ಲಿ ಮನೆಗೆ ನುಗ್ಗಿದ 20 ಮಂದಿಯಿಂದ ಗುಂಪು ದಾಳಿ: ಕುಟುಂಬದ ಮೇಲೆ ಕ್ರೂರ ಹಲ್ಲೆ, ಲಕ್ಷಾಂತರ ರೂ ದರೋಡೆ ಆರೋಪ

ಆನಂದಪುರದಲ್ಲಿ ಮನೆಗೆ ನುಗ್ಗಿದ 20 ಮಂದಿಯಿಂದ ಗುಂಪು ದಾಳಿ: ಕುಟುಂಬದ ಮೇಲೆ ಕ್ರೂರ ಹಲ್ಲೆ, ಲಕ್ಷಾಂತರ ರೂ ದರೋಡೆ ಆರೋಪ A shocking incident in Anandapura, Shivamogga, where a group of over 20 people allegedly attacked a family, attempted murder, vandalized the house, and looted valuables worth ₹25 lakh. FIR registered; no arrests yet. ಶಿವಮೊಗ್ಗ: ಜಿಲ್ಲೆಯ ಆನಂದಪುರದಲ್ಲಿ ಕುಟುಂಬವೊಂದರ ಮೇಲೆ 20ಕ್ಕೂ ಹೆಚ್ಚು…

Read More

ಜನವಾರ್ತೆ ಪತ್ರಿಕೆಯ ಸಂಪಾದಕ ನಾಗರಾಜ್ ಇನ್ನಿಲ್ಲ

ಶಿವಮೊಗ್ಗ ಪತ್ರಿಕಾ ರಂಗದಲ್ಲಿ ಸಂಚಲನ ಮೂಡಿಸಿದ್ದ ಜನವಾರ್ತೆ ಕನ್ನಡ ದಿನಪತ್ರಿಕೆಯ ಸಂಪಾದಕರಾದ  ಜಿ.ಎಸ್. ನಾಗರಾಜ್ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಅವರು ಸ್ಪಂದಿಸದೇ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.. ಮುಂಗೋಪಿ, ಅಷ್ಟೇ ಮೃದು ಸ್ವಭಾವದ ನಾಗರಾಜ್ 1996 ರಲ್ಲಿ ಶಿವಮೊಗ್ಗ ಪತ್ರಿಕಾ ರಂಗದಲ್ಲಿ ಬದಲಾವಣೆ ತಂದು ಸಂಚಲನ ಮೂಡಿಸಿದ್ದ ಧೀಮಂತ ಪತ್ರಿಕಾ ಸಂಪಾದಕ ಹಾಗೂ ಸಂಸ್ಥಾಪಕರಾಗಿದ್ದರು. ಬಹುತೇಕ ಪತ್ರಕರ್ತರು ಇವರ…

Read More

ರಿಪ್ಪನ್ ಪೇಟೆಯಲ್ಲಿ ನೂತನವಾಗಿ ಶುಭಾರಂಭಗೊಂಡ ಸ್ತ್ರೀ ಮತ್ತು ಮಕ್ಕಳ ಕ್ಲಿನಿಕ್ : ಮಾಜಿ ಶಾಸಕರಿಂದ ಉದ್ಘಾಟನೆ

ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ಸ್ತ್ರೀ ಮತ್ತು ಮಕ್ಕಳ ಕ್ಲಿನಿಕ್ ಮತ್ತು ಪರಮೇಶ್ ಮೆಡಿಕಲ್ ಇಂದು ರಿಪ್ಪನ್ ಪೇಟೆಯ ತೀರ್ಥಹಳ್ಳಿ ರಸ್ತೆಯಲ್ಲಿ ಶುಭಾರಂಭಗೊಂಡಿದೆ. ಇಂದು ಬೆಳಿಗ್ಗೆ ಸಾಗರದ ಮಾಜಿ ಶಾಸಕರಾದ ಗೋಪಾಲಕೃಷ್ಣ ಬೇಳೂರು ರವರು ಉದ್ಘಾಟಿಸಿ ಶುಭ ಹಾರೈಸಿದರು.ಮಾಜಿ ಶಾಸಕ ಹಾಗೂ ವೈದ್ಯಕೀಯ ಕ್ಷೇತ್ರದ ಹಿರಿಯರಾದ ಡಾ ಜಿ ಡಿ ನಾರಾಯಣಪ್ಪ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿ ಶುಭ ಹಾರೈಸಿದರು. ರಿಪ್ಪನ್ ಪೇಟೆ ಹಾಗೂ ಸುತ್ತ ಮುತ್ತಲ ಭಾಗಗಳ ಜನರಿಗೆ ಅದರಲ್ಲೂ…

Read More

ಹುಲಿಕಲ್ ಘಾಟಿಯಲ್ಲಿ ಶಟಲ್ ಬಸ್ ಸಂಚಾರಕ್ಕೆ ಹಸಿರು ನಿಶಾನೆ; ಜಿಲ್ಲಾಧಿಕಾರಿಯಿಂದ ಅಧಿಕೃತ ಆದೇಶ

ಹುಲಿಕಲ್ ಘಾಟಿಯಲ್ಲಿ ಶಟಲ್ ಬಸ್ ಸಂಚಾರಕ್ಕೆ ಹಸಿರು ನಿಶಾನೆ; ಜಿಲ್ಲಾಧಿಕಾರಿಯಿಂದ ಅಧಿಕೃತ ಆದೇಶ Shivamogga Deputy Commissioner has permitted shuttle bus services on Hulikal Ghat Road under specific safety conditions. Only designated mini buses with prescribed seating capacity, wheelbase, and weight limits will be allowed. ಹೊಸನಗರ : ಇತ್ತೀಚೆಗಷ್ಟೇ ಮಿನಿ ವಾಹನಗಳ ಸಂಚಾರಕ್ಕೆ ಭಾಗಶಃ ತೆರೆಯಲಾಗಿದ್ದ ಹುಲಿಕಲ್ ಘಾಟಿ ರಸ್ತೆಯಲ್ಲಿ ಇದೀಗ ಶಟಲ್ ಬಸ್‌ಗಳ…

Read More

ಶಿವಮೊಗ್ಗ ಲೋಕಸಭಾ ಚುನಾವಣೆಯ ಫಲಿತಾಂಶ ತಡೆ ಹಿಡಿಯಿರಿ – ಕೆ ಎಸ್ ಈಶ್ವರಪ್ಪ | KSE

ಶಿವಮೊಗ್ಗ ಲೋಕಸಭಾ ಚುನಾವಣೆಯ ಫಲಿತಾಂಶ ತಡೆ ಹಿಡಿಯಿರಿ – ಕೆ ಎಸ್ ಈಶ್ವರಪ್ಪ | KSE ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮೇ 7ರಂದು ಮತದಾನ ಮುಕ್ತಾಯಗೊಂಡು ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಸೇರಿದೆ. ಜೂನ್‌ 4ರಂದು ಮತ ಎಣಿಕೆ ನಡೆದು, ಫಲಿತಾಂಶ ಪ್ರಕಟವಾಗಲಿದೆ. ಆದರೆ ಫಲಿತಾಂಶ ತಡೆ ಹಿಡಿಯಿರಿ ಎಂದು ಕೆ. ಎಸ್. ಈಶ್ವರಪ್ಪ ಒತ್ತಾಯಿಸಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಕೆ. ಎಸ್. ಈಶ್ವರಪ್ಪ ರಾಜ್ಯ ಚುನಾವಣಾ…

Read More