Headlines

ಕಾಗೋಡು ತಿಮ್ಮಪ್ಪ ಸಮ್ಮುಖದಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದ ಬೇಳೂರು :

ಹೊಸನಗರ: ಮುಂಬರುವ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಮುಂದಿನ ವರ್ಷ ನಡೆಯುವ ವಿಧಾನಸಬೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರು ಹಾಗೂ ಕಾರ್ಯಕರ್ತರು ನಮ್ಮಲ್ಲಿ ಯಾವುದೇ ಒಡಕಿಲ್ಲದೇ ಚುನಾವಣೆ ಎದುರಿಸೋಣ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರವರು ಹೇಳಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸಮ್ಮುಖದಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದರು. ಭಾರತ ಸ್ವಾತಂತ್ರ್ಯ ಪಡೆದು 75 ವರ್ಷಗಳ ಆಚರಣೆ ಪ್ರಯುಕ್ತ ಸ್ವಾತಂತ್ರ್ಯ ಬರಲು ಕಾರಣರಾದ ಎಲ್ಲ ಮಹಾನೀಯರಿಗೆ ಗೌರವ ಸೂಚಕವಾಗಿ ಹೊಸನಗರ ತಾಲ್ಲೂಕು ಮಾವಿನಕಟ್ಟೆಯಿಂದ ಸುಮಾರು…

Read More

ಅನಧಿಕೃತ ಜೇನುತುಪ್ಪ, ವಿನೆಗರ್ ತಯಾರಿಕೆ ಘಟಕದ ಮೇಲೆ ತಹಶೀಲ್ದಾರ್ ದಾಳಿ

ಅನಧಿಕೃತ ಜೇನುತುಪ್ಪ, ವಿನೆಗರ್ ತಯಾರಿಕೆ ಘಟಕದ ಮೇಲೆ ತಹಶೀಲ್ದಾರ್ ದಾಳಿ ಶಿವಮೊಗ್ಗ ಜಿಲ್ಲೆಯ ಕೆಲವು ಕೆಮಿಕಲ್ ಫ್ಯಾಕ್ಟರಿಗಳಲ್ಲಿ ಅನಧಿಕೃತವಾಗಿ ಜೇನುತುಪ್ಪ ಹಾಗೂ ವಿನೆಗರ್ ತಯಾರು ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಸಾಗರ ತಾಲೂಕಿನ ಹುಲ್ಲತ್ತಿ ಗ್ರಾಮದ ಜೇನುತುಪ್ಪ ಮತ್ತು ವಿನೆಗರ್ ತಯಾರಿಕಾ ಘಟಕಕ್ಕೆ ಅಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ಹಾಗೂ ಸಾಗರ ತಹಸೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಾವುದೇ ಕೆಮಿಕಲ್ ಫ್ಯಾಕ್ಟರಿಗಳಲ್ಲಿ ಆಹಾರ ಪದಾರ್ಥಗಳು ತಯಾರು ಮಾಡಬಾರದು ಎಂದು…

Read More

ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ ವಿನಯ್‌ ಕೊಡಸೆ ರವರ “ಸರ್ವ ಜ್ಞಾನ ಸಮಾಗಮ” ಕವನ ಸಂಕಲನ ಲೋಕಾರ್ಪಣೆ

ರಿಪ್ಪನ್‌ಪೇಟೆ : ತನ್ನ ಸುತ್ತಮುತ್ತಲಿನ ಪರಿಸರದ ಬದಲಾವಣೆಯನ್ನು ಸೂಕ್ಷ್ಮವಾಗಿ ಗಮನಿಸಿ ಮನಸ್ಸಿನಲ್ಲಿ ಉಂಟಾದ  ಭಾವನೆಗಳಿಗೆ ಜೀವ ತುಂಬಿ “ಸರ್ವ ಜ್ಞಾನ ಸಮಾಗಮ” ಕವನ ಸಂಕಲನ ಪುಸ್ತಕದ ಮೂಲಕ ಅಭಿವ್ಯಕ್ತಗೊಳಿಸಿದ ಗ್ರಾಮೀಣ ಪ್ರತಿಭೆಯ ಸಾಧನೆ ಶ್ಲಾಘನೀಯ ಎಂದು ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯ ಉಪಪ್ರಾಚಾರ್ಯ ಕೆಸಿನಮನೆ ರತ್ನಾಕರ್ ಅಭಿಪ್ರಾಯ ವ್ಯಕ್ತಪಡಿಸಿದರು.  ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಹೊಸನಗರ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ  ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಅಯೋಜಿಸಿದ್ದ ಎಸ್…

Read More

ಕಾಂಗ್ರೆಸ್ ಕಾರ್ಪೋರೆಟರ್ ಮಗಳ ಕೊಲೆ – ಪ್ರೀತಿ ನಿರಾಕರಿಸಿದ್ದಕ್ಕೆ 9 ಬಾರಿ ಚಾಕುವಿನಿಂದ ಇರಿದ ಭಗ್ನ ಪ್ರೇಮಿ

ಕಾಂಗ್ರೆಸ್ ಕಾರ್ಪೋರೆಟರ್ ಮಗಳ ಕೊಲೆ – ಪ್ರೀತಿ ನಿರಾಕರಿಸಿದ್ದಕ್ಕೆ 9 ಬಾರಿ ಚಾಕುವಿನಿಂದ ಇರಿದ ಭಗ್ನ ಪ್ರೇಮಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರೊಬ್ಬ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಎನ್ನುವರ ಪುತ್ರಿ ನೇಹಾಳನ್ನು ಇಂದು (ಏಪ್ರಿಲ್ 18) ಬಿವಿಬಿ ಕಾಲೇಜ್ ನಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಹಾಡಹಗಲೆ ಹುಬ್ಬಳ್ಳಿಯ ಬಿವಿಬಿ ಕಾಲೇಜ್ ನಲ್ಲಿರುವಾಗಲೇ ಹತ್ಯೆ ನಡೆದಿರುವುದು ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ. ಸದ್ಯ…

Read More

Ripponpete | ಹರತಾಳು ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸಚಿವ ಹರತಾಳು ಹಾಲಪ್ಪ

Ripponpete | ಹರತಾಳು ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸಚಿವ ಹರತಾಳು ಹಾಲಪ್ಪ ರಿಪ್ಪನ್‌ಪೇಟೆ : ಮಾಜಿ ಸಚಿವ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹೆಚ್ ಹಾಲಪ್ಪ ಹರತಾಳು ರವರು ಹರತಾಳು ಸರ್ಕಾರಿ ಶಾಲೆಗೆ ಆಗಮಿಸಿ ಮತ ಚಲಾಯಿಸಿದರು. ಹೊಸನಗರ ತಾಲೂಕಿನ ಹರತಾಳು ಗ್ರಾಮದ ಮತಗಟ್ಟೆ 195 ರಲ್ಲಿ ಪ್ರಥಮ ಮತ ಚಲಾಯಿಸಿದ ಅವರು ನಂತರ ಮಾತನಾಡಿ ಮತದಾನ ಪ್ರತಿಯೊಬ್ಬರ ಹಕ್ಕು, ಪ್ರತಿಯೊಬ್ಬರು ಕೂಡ ತಪ್ಪದೆ ಮತ ಚಲಾಯಿಸಿ ಎಂದು ಮನವಿ ಮಾಡಿದರು. ಈ ಸಂಧರ್ಭದಲ್ಲಿ ಪಕ್ಷದ…

Read More

ರಿಪ್ಪನ್ ಪೇಟೆ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ

ರಿಪ್ಪನ್ ಪೇಟೆ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ ರಾಜ್ಯ ಸರ್ಕಾರ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಿಪ್ಪನ್ ಪೇಟೆ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.  ರಾಜ್ಯ ಸರ್ಕಾರ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ…

Read More

ತೀರ್ಥಹಳ್ಳಿ | ಸಿಡಿಯದ ಪಟಾಕಿಗಳನ್ನು ಸಂಗ್ರಹಿಸಿದ ಬಾಲಕ – ಏಕಾಏಕಿ ಬ್ಲಾಸ್ಟ್ ಆಗಿ ಗಂಭೀರ ಗಾಯ!

ತೀರ್ಥಹಳ್ಳಿ | ಸಿಡಿಯದ ಪಟಾಕಿಗಳನ್ನು ಸಂಗ್ರಹಿಸಿದ ಬಾಲಕ – ಏಕಾಏಕಿ ಬ್ಲಾಸ್ಟ್ ಆಗಿ ಗಂಭೀರ ಗಾಯ! ಪಟಾಕಿ ಸಿಡಿದ ಪರಿಣಾಮ 9 ವರ್ಷದ ಬಾಲಕನ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಪಟಾಕಿ ಸಿಡಿದ ಪರಿಣಾಮ ಬಾಲಕನಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದಲ್ಲಿ ನಡೆದಿದೆ. ಬಾಲಕನ ಮೈ, ಕೈಗಳಿಗೆ ಹಾಗೂ ಎರಡು ಕಣ್ಣುಗಳಿಗೆ ಗಾಯಗಳಗಿವೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ಗಾಯಗೊಂಡಿರುವ 9 ವರ್ಷದ ಬಾಲಕ ತೇಜು ಎಂದು ತಿಳಿದುಬಂದಿದೆ. ಜನವರಿ…

Read More

ವಿಧಾನಸಭೆಯ ಡೆಪ್ಯೂಟಿ ಸ್ಪೀಕರ್ ಶಾಸಕ ಆನಂದ್ ಮಾಮನಿ ನಿಧನ|Bangalore

ವಿಧಾನಸಭೆಯ ಉಪಸಭಾಧ್ಯಕ್ಷ ಹಾಗೂ ಬೆಳಗಾವಿ ಜಿಲ್ಲೆ ಸವದತ್ತಿ ಕ್ಷೇತ್ರದ ಶಾಸಕರೂ ಆಗಿದ್ದ ಆನಂದ್ ಚಂದ್ರಶೇಖರ್ ಮಾಮನಿ (56) ಅವರು ತಡರಾತ್ರಿ ನಿಧನರಾಗಿದ್ದಾರೆ. ತೀವ್ರ ಸ್ವರೂಪದ ಅನಾರೋಗ್ಯದ ಹಿನ್ನೆಲೆಯಲ್ಲಿ ಎರಡು ತಿಂಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದರು. ಉಪಸಭಾಪತಿಯಾಗಿದ್ದ ವೇಳೆ ಅವರು ಕಲಾಪದಲ್ಲಿ ಸದನವನ್ನು ನಿರ್ವಹಿಸುತ್ತಿದ್ದ ರೀತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಬೆಳಗಾವಿ ಜಿಲ್ಲೆಯ ಸವದತ್ತಿ ವಿಧಾನಸಭೆ ಕ್ಷೇತ್ರದಿಂದ ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ಮಾದರಿ ಜನಪ್ರತಿನಿಧಿಯಾಗಿ ಕ್ಷೇತ್ರದಲ್ಲಿ…

Read More

NEET UG RESULT | ಮೊದಲ ರ‍್ಯಾಂಕ್‌ ನ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ವಿದ್ಯಾರ್ಥಿಗಳು ಟಾಪರ್ಸ್

NEET UG RESULT | ಮೊದಲ ರ‍್ಯಾಂಕ್‌ ನ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ವಿದ್ಯಾರ್ಥಿಗಳು ಟಾಪರ್ಸ್ ಕಳೆದ ತಿಂಗಳು ಮೇ 5ರಂದು ನಡೆದಿದ್ದ ನೀಟ್‌ ಪರೀಕ್ಷೆಯ (NEET UG 2024) ಫಲಿತಾಂಶ ಜೂ.4ರಂದು ಪ್ರಕಟವಾಗಿದೆ. ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ನಡೆಸಿದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ ದೇಶದಲ್ಲಿ ಮೊದಲ ರ‍್ಯಾಂಕ್‌ ಪಡೆದ ಟಾಪ್ 100 ವಿದ್ಯಾರ್ಥಿಗಳ ಪೈಕಿ 6 ವಿದ್ಯಾರ್ಥಿಗಳು ಮೊದಲ ಸ್ಥಾನವನ್ನು ಪಡೆದಿದ್ದಾರೆ. ಕರ್ನಾಟಕದ ವಿ.ಕಲ್ಯಾಣ್, ಶ್ಯಾಮ್…

Read More

ಧರ್ಮಸ್ಥಳಕ್ಕೆ ಹೋಗಿ ವೀರೇಂದ್ರ ಹೆಗ್ಗಡೆಯವರ ಬಳಿ ಕ್ಷಮೆ ಕೇಳುತ್ತೇನೆ – ಸುಜಾತಾ ಭಟ್

ಧರ್ಮಸ್ಥಳಕ್ಕೆ ಹೋಗಿ ವೀರೇಂದ್ರ ಹೆಗ್ಗಡೆಯವರ ಬಳಿ ಕ್ಷಮೆ ಕೇಳುತ್ತೇನೆ – ಸುಜಾತಾ ಭಟ್ ಧರ್ಮಸ್ಥಳ ಅನನ್ಯ ಪ್ರಕರಣ – ಸುಜಾತ ಭಟ್ ಬಂಡವಾಳ ಬಯಲಿಗೆಳೆದು ಪ್ರಕರಣಕ್ಕೆ ತಿರುವು ತಂದ ಮೊದಲ ಮಾಧ್ಯಮ ಪೋಸ್ಟ್ ಮ್ಯಾನ್ ನ್ಯೂಸ್ ಕನ್ನಡ .. ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದ ಶವಗಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನನ್ಯಾ ಭಟ್ ಕಟ್ಟುಕತೆ ಪ್ರಕರಣದ ತನಿಖೆಯನ್ನು ಎಸ್‌ಐಟಿ (SIT) ಮುಂದುವರಿಸಿದೆ. ಈ ಪ್ರಕರಣದ ಹಿಂದೆ ಬಹುಭಾಷಾ ನಟನ ಸಹೋದರನ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದು, ಎಸ್‌ಐಟಿ ನೋಟಿಸ್…

Read More
Exit mobile version