Headlines

ಧರ್ಮಸ್ಥಳ ಅನನ್ಯ ಭಟ್ ಪ್ರಕರಣ – ರಿಪ್ಪನ್ ಪೇಟೆಗೆ ಎಸ್ಐಟಿ ತಂಡ ಭೇಟಿ..!!? ಸುಜಾತ ಭಟ್ ಜಾಡು ಪತ್ತೆಗೆ ಮುಂದಾಯ್ತಾ SIT!!???

ಧರ್ಮಸ್ಥಳ ಅನನ್ಯ ಪ್ರಕರಣ – ರಿಪ್ಪನ್ ಪೇಟೆಗೆ ಎಸ್ಐಟಿ ತಂಡ ಭೇಟಿ..!!? ಸುಜಾತ ಭಟ್ ಜಾಡು ಪತ್ತೆಗೆ ಮುಂದಾಯ್ತಾ SIT!!??? ರಿಪ್ಪನ್ ಪೇಟೆ : ಧರ್ಮಸ್ಥಳದ ಅನನ್ಯ ಭಟ್ ಪ್ರಕರಣ ರಾಜ್ಯದಾದ್ಯಂತ ದೊಡ್ಡ ಚರ್ಚೆಗೆ ಕಾರಣವಾಗಿದೆ. ಪ್ರಕರಣಕ್ಕೂ ರಿಪ್ಪನ್ ಪೇಟೆಗೂ ಲಿಂಕ್ ಇರುವ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ಹಲವು ಸಂಚಲನಕಾರಿ ಸಂಗತಿಗಳು ಬೆಳಕಿಗೆ ತಂದಿತ್ತು,ಹಾಗೇಯೆ ತನಿಖಾ ಪ್ರಕ್ರಿಯೆಯೂ ತೀವ್ರಗತಿಯಲ್ಲಿ ಸಾಗುತ್ತಿದೆ. ಇದೀಗ ಈ ಪ್ರಕರಣದ ತನಿಖೆಗೆ ನಿಯೋಜಿಸಲ್ಪಟ್ಟ ವಿಶೇಷ ತನಿಖಾ ತಂಡ (SIT) ಶಿವಮೊಗ್ಗ ಜಿಲ್ಲೆಯ…

Read More

ವಿಳಾಸ ಹೇಳಿದ ವ್ಯಾಪಾರಿಗೆ ನಾಲ್ವರಿಂದ ಹಲ್ಲೆ, ಇರಿತ

ವಿಳಾಸ ಹೇಳಿದ ವ್ಯಾಪಾರಿಗೆ ನಾಲ್ವರಿಂದ ಹಲ್ಲೆ, ಇರಿತ ಶಿವಮೊಗ್ಗ : ನಗರದಲ್ಲಿ ನಿನ್ನೆ ವ್ಯಾಪಾರಿಯೊಬ್ಬನ ಮೇಲೆ ಹಲ್ಲೆ ಮಾಡಿ, ಆತನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಲಾಗಿದೆ. ನಗರದ ಕಸ್ತೂರಿ ಬಾ ರಸ್ತೆಯಲ್ಲಿ ನಡೆದಿದೆ, ವ್ಯಾಪಾರ ಕೇಂದ್ರವಾಗಿರುವ ಮುರುಡೇಶ್ವರ ದೇವಾಲಯದ ಬಳಿ,  ರಾತ್ರಿ ಎಂಟು ಗಂಟೆ ಸುಮಾರಿಗೆ ನಾಲ್ವರು ಇಲ್ಲಿನ ಅಂಗಡಿಯೊಂದರ ಬಳಿ ಬಂದು ವಿಳಾಸ ಕೇಳಿದ್ದಾರೆ. ಅಂಗಡಿಯ ಮಾಲೀಕ ಕೇಳಿದ ವಿಳಾಸ ಎಲ್ಲಿದೆ ಎಂದು ತೋರಿಸಿದ್ದಾನೆ. ಅಲ್ಲಿಗೆ ತೆರಳಿದ ನಾಲ್ವರು ಅಲ್ಲಿ ಯಾರು ಇಲ್ಲದ್ದನ್ನು ಗಮನಿಸಿ ಹೊರಕ್ಕೆ…

Read More

ಪವರ್ ಹೌಸ್ ನಲ್ಲಿ ದಿಡೀರ್ ಪ್ರತ್ಯಕ್ಷವಾದ ಚಿರತೆ : ಕೋಲಿನಿಂದ ಬೆದರಿಸಿ ಚಿರತೆ ಬಾಯಿಯಿಂದ ನಾಯಿಯನ್ನು ರಕ್ಷಿಸಿದ ಸೆಕ್ಯುರಿಟಿ ಗಾರ್ಡ್ : ವೀಡಿಯೋ ವೈರಲ್

ಮಾಸ್ತಿಕಟ್ಟೆ : ಮಲೆನಾಡಿನಾದ್ಯಂತ ಸೆಕ್ಯುರಿಟಿ ಗಾರ್ಡ್ ಒಬ್ಬರು ಚಿರತೆಯನ್ನು ಹೆದರಿಸಿ ನಾಯಿಯನ್ನು ರಕ್ಷಿಸಿದ  ವಿಡಿಯೋ ವೈರಲ್ ಆಗುತ್ತಿದೆ.  ಆ ರಾತ್ರಿ ಪವರ್ ಹೌಸ್ ನಲ್ಲಿ ನಡೆದಿದ್ದೇನು??? ಅವತ್ತು ರಾತ್ರಿ ಹೊಸಂಗಡಿ ಪವರ್ ಹೌಸ್ ಭದ್ರತಾ ಕೊಠಡಿಯಲ್ಲಿ ಸೆಕ್ಯುರಿಟಿ ಈರಪ್ಪ ಗೌಡ ಕರ್ತವ್ಯ ನಿರತರಾಗಿದ್ದರು. ಈ ವೇಳೆ ಅಲ್ಲಿದ್ದ ಒಂದು ನಾಯಿಯನ್ನು ಎಲ್ಲಿಂದಲೋ ಬಂದ ಚಿರತೆಯೊಂದು ಹಿಡಿದು ಓಡಲು ಆರಂಭಿಸಿತು. ಅಷ್ಟರಲ್ಲಿ ಅಲ್ಲಿಯೇ ಇದ್ದ ಇನ್ನೊಂದು ಶ್ವಾನ ಜೋರಾಗಿ ಬೊಗಳಿದೆ. ತಕ್ಷಣ ಅಲರ್ಟ್ ಆದ ಭದ್ರತಾ ಸಿಬ್ಬಂದಿ ಈರಪ್ಪ…

Read More

ಬೀದಿ ಕಾಮಣ್ಣರೇ ಹುಷಾರು !! ಸಾಗರಕ್ಕೆ ಬಂದಿದ್ದಾರೆ ಸ್ಮಾರ್ಟ್ ಐಪಿಎಸ್ ಅಧಿಕಾರಿ ರೋಹನ್ ಜಗದೀಶ್

ಶಿವಮೊಗ್ಗ ಜಿಲ್ಲೆಯ ಸಾಗರಕ್ಕೆ ಇದೀಗ ನೂತನ  ಎ ಎಸ್ ಪಿ ಯಾಗಿ ಐಪಿಎಸ್ ಅಧಿಕಾರಿಯಾದ ರೋಹನ್ ಜಗದೀಶ್ ಚಾರ್ಜ್ ಪಡೆದಿದ್ದಾರೆ.  ಅಧಿಕಾರ ಸ್ವೀಕರಿಸಿ ಇನ್ನೂ 1 ವಾರವಾಗಿದೆ ಅಷ್ಟೆ, ಇದೀಗ ಸ್ಮಾರ್ಟ್ ಐಪಿಎಸ್ ಅಧಿಕಾರಿಯವರು  ಸಾಗರವನ್ನು  ಅಪರಾಧ ಮುಕ್ತವನ್ನಾಗಿಸಲು ಪಣ ತೊಟ್ಟಿದ್ದಾರೆ. ಅಂತೆಯೇ ಇಂದು ಸಾಗರದ ಸುತ್ತಮುತ್ತ ಬೀದಿ ಕಾಮಣ್ಣರ ಮೇಲೆ ಕಣ್ಣಿಟ್ಟು ಹುಡುಗಿಯರ ವಿಚಾರಕ್ಕೆ ಹೋಗದಿರುವಂತೆ ಬಿಸಿ ಮುಟ್ಟಿಸಿದ್ದಾರೆ. ಬುಲೆಟ್ ಬೈಕ್ ಗಳಲ್ಲಿ ಕರ್ಕಶ ಸೈಲೆನ್ಸರ್ ಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುವ ಬೈಕ್…

Read More

ರಿಪ್ಪನ್‌ಪೇಟೆ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಟ್ರಾಕ್ಟರ್ ಕಳ್ಳತನದ ಇಬ್ಬರು ಆರೋಪಿಗಳ ಬಂಧನ

ರಿಪ್ಪನ್‌ಪೇಟೆ :ಟ್ರ್ಯಾಕ್ಟರ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪ್ಪನ್ ಪೇಟೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮಂಗಳವಾರ ರಾತ್ರಿ ಇಬ್ಬರು ಅರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.  ಬಂಧಿತ ಅರೋಪಿಗಳು ಆನಂದಪುರದ ದಾಸನಕೊಪ್ಪ ವಾಸಿ ಸಂದೀಪ (30) ಹಾಗೂ ಟ್ರ್ಯಾಕ್ಟರ್‌ ಚಾಲಕ ಹಾವೇರಿ ಜಿಲ್ಲೆಯ ಗುಡ್ಡಪ್ಪ (28) ಎನ್ನಲಾಗಿದೆ.  ಶನಿವಾರದಂದು ಸಾಗರ ರಸ್ತೆಯ ವಡಗೆರೆಯ ವೆಂಕಪ್ಪ ಶೆಟ್ಟಿ ಅವರ ಮನೆಯ ಆವರಣದಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಕಳ್ಳತನವಾಗಿತ್ತು.  ಈ ಪ್ರಕರಣದ ಪ್ರಮುಖ ಆರೋಪಿ ವಡಗೆರೆ –ಚಂದಾಳದಿಂಬದ ವಾಸಿ ಪ್ರತಾಪ್‌ಸಿಂಗ್‌ ಮಂಗಳವಾರ…

Read More

ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆಗೆ ತಾತ್ಕಾಲಿಕ ಬ್ರೇಕ್ : ಕಾಂಗ್ರೆಸ್ ಹೈಕಮಾಂಡ್ ಸೂಚನೆ ಪಾಲಿಸಿದ ಕಾಂಗ್ರೆಸ್ ನಾಯಕರು

 ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಯನ್ನು ತಾತ್ಕಾಲಿಕ  ರದ್ದುಗೊಳಿಸಿಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ.  ರಾಮನಗರದ ಕಾಂಗ್ರೆಸ್ ಕಚೇರಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆಸಿದ ಕಾಂಗ್ರೆಸ್ ನಾಯಕರು ಹೈಕಮಾಂಡ್ ಸೂಚನೆಯಂತೆ ಪಾದಯಾತ್ರೆಯನ್ನು ನಿಲ್ಲಿಸಿದ ನಾಯಕರು  ಕೋವಿಡ್ ಕಡಿಮೆಯಾದ ಬಳಿಕ ಮತ್ತೆ ಮುಂದುವರಿಸುವಂತೆ ತೀರ್ಮಾನಿಸಿದ್ದಾರೆ.  ಸಭೆ ಬಳಿಕ ಸುದ್ದಿಗೋಷ್ಠಿಯ್ಕಲ್ಲಿ ಮಾತನಾತಾಡಿದ ಸಿದ್ದರಾಮಯ್ಯ, ಇವತ್ತಿನಿಂದ ರಾಮನಗರದಿಂದ ಪಾದಯಾತ್ರೆ ಆರಂಭ ಆಗಬೇಕಾಗಿತ್ತು, ಇಷ್ಟು ದಿನ ಪಾದಯಾತ್ರೆಗೆ ಅಭೂತ ಪೂರ್ವ ಯಶಸ್ಸನ್ನು ತಂದಿದ್ದೀರಿ….

Read More

Ripponpete | ಕೃಷಿ ವಿವಿ ವಿದ್ಯಾರ್ಥಿಗಳಿಂದ ಅಣಬೆ ಕೃಷಿ ಪ್ರಾತ್ಯಕ್ಷಿಕೆ

ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ, ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ , ಇರುವಕ್ಕಿಯ ಅಂತಿಮ ವರ್ಷದ ಬಿ.ಎಸ್ಸಿ ಕೃಷಿಯ ಸಿಹಿಜೇನಿ ತಂಡದ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದಡಿಯಲ್ಲಿ ಚಿಕ್ಕಜೇನಿ ಗ್ರಾಮದಲ್ಲಿ ಅಣಬೆ ಕೃಷಿಯ ಬಗ್ಗೆ ವಿಧಾನ ಪ್ರಾತ್ಯಕ್ಷಿಕೆಯನ್ನು ಹಾಗೂ ಗುಂಪು ಚರ್ಚೆಯನ್ನು ನಡೆಸಿದರು. ಈ ಕಾರ್ಯಕ್ರಮದಲ್ಲಿ ಸಂಕ್ಷಿಪ್ತವಾಗಿ ಅಣಬೆಯ ಬಗ್ಗೆ ಅಣಬೆಯಲ್ಲಿರುವ ಪೋಷಕಾಂಶಗಳ ಬಗ್ಗೆ ಮಾಹಿತಿಯನ್ನು ನೀಡಿದರು. ನಂತರ ವಿಧಾನ ಪ್ರಾತ್ಯಕ್ಷಿಕೆಯಲ್ಲಿ ರೈತರು ಮನೆಯಲ್ಲಿಯೇ ಸುಲಭವಾಗಿ ಅಣಬೆ ಬೆಳೆಸಲು ಬೇಕಾದ ಸಾಮಗ್ರಿಗಳ ಬಗ್ಗೆ…

Read More

ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಸಂಘಟನೆಯ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಸಂಘಟನೆಯ ಕಾರ್ಯಕರ್ತರು : ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಇಂದು ಪ್ರವಾದಿ ಮುಹಮ್ಮದ್ ಪೈಗಂಬರ್ ರವರ 1499ನೇ ಜನ್ಮ ದಿನಾಚರಣೆ ಅಂಗವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ ವಿನಾಯಕ ವೃತ್ತಕ್ಕೆ ಆಗಮಿಸುತಿದ್ದಂತೆ ಹಿಂದೂ ಸಂಘಟನೆಯ ಕಾರ್ಯಕರ್ತರು ಎಲ್ಲರಿಗೂ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದರು. ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರಿಗೆ ಹಾಗೂ ಮೆರವಣಿಗೆ ನೋಡಲು ಬಂದಿದ್ದ ಮಹಿಳೆಯರಿಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ತಂಪು ಪಾನೀಯ ವಿತರಿಸಿದ್ದಾರೆ. ರಿಪ್ಪನ್‌ಪೇಟೆ ಪಿಎಸ್‌ಐ…

Read More

ನಕಲಿ ಚಿನ್ನದ ಜಾಲ ಬಯಲು: 15ಕ್ಕೂ ಹೆಚ್ಚು ಬ್ಯಾಂಕ್‌ಗಳಿಗೆ ₹30 ಲಕ್ಷಕ್ಕೂ ಅಧಿಕ ವಂಚನೆ, ಓರ್ವ ಬಂಧನ

ನಕಲಿ ಚಿನ್ನದ ಜಾಲ ಬಯಲು: 15ಕ್ಕೂ ಹೆಚ್ಚು ಬ್ಯಾಂಕ್‌ಗಳಿಗೆ ₹30 ಲಕ್ಷಕ್ಕೂ ಅಧಿಕ ವಂಚನೆ, ಓರ್ವ ಬಂಧನ A fake gold loan scam has been uncovered in Shivamogga, where fraudsters allegedly pledged fake gold ornaments at over 15 banks and cooperative institutions, cheating them of more than ₹30 lakh. One accused has been arrested while police continue the investigation. ಶಿವಮೊಗ್ಗ:…

Read More

ಬಿಜೆಪಿ ತೆಕ್ಕೆಗೆ ಜಾರಿದ ಶಿಕಾರಿಪುರ ಜೆಡಿಎಸ್ ಅಭ್ಯರ್ಥಿ ಹೆಚ್ ಟಿ ಬಳಿಗಾರ್ |shikaripura

ಶಿಕಾರಿಪುರದಲ್ಲಿ ಜೆಡಿಎಸ್​ ನಿಂದ ಸ್ಪರ್ಧಿಸುತ್ತಿರುವ ಅಭ್ಯರ್ಥಿಯನ್ನೇ ಬಿಜೆಪಿ ತನ್ನತ್ತಾ ಸೆಳೆದು ಜೆಡಿಎಸ್​ಗೆ ಶಾಕ್ ನೀಡಿದೆ.  ಶಿಕಾರಿಪುರದ ಅಭ್ಯರ್ಥಿಯಾಗಿದ್ದ ಹೆಚ್.ಟಿ. ಬಳಿಗಾರ್ ಕಳೆದ ಎರಡು ಬಾರಿ ಜೆಡಿಎಸ್​ನಿಂದ ಸ್ಪರ್ಧಿಸಿದ್ದರು.ಆದರೆ ಈ ಬಾರಿ ಬಿಜೆಪಿ ಹೆಚ್ ಟಿ ಬಳಿಗಾರ್​ರನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಶಿವಮೊಗ್ಗ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನೂರಾರು ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಅಧಿಕೃತವಾಗಿ ಚಳಿಗಾರ್ ಬಿಜೆಪಿಯನ್ನು ಸೇರಿದ್ದಾರೆ.  ಈ ವೇಳೆ ಗೃಹಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಉಪಸ್ಥಿತರಿದ್ದರು. ಚುನಾವಣೆಗೆ ನಾಲ್ಕೈದು ತಿಂಗಳಿರುವಾಗಲೇ…

Read More
Exit mobile version