Headlines

ಮಂಡಗದ್ದೆ : ಅನಾಥ ಶವವಾಗಿ ಸಿಕ್ಕ ಎರಡು ದಿನದ ನವಜಾತ ಶಿಶು

ತೀರ್ಥಹಳ್ಳಿ : ತಾಲೂಕಿನ ಮಂಡಗದ್ದೆಯಲ್ಲಿ ಹುಟ್ಟಿದ ಎರಡು ದಿನದ ಮಗು ಕರಳು ಬಳ್ಳಿ ಸಹ ಹಾಗೆ ಇರುವ ಗಂಡು ಮಗುವೊಂದು ಮಂಡಗದ್ದೆಯ ಕೆರೆಯ ಬಳಿ ಯಾರೋ ಇಟ್ಟು ಅಥವಾ ಬಿಸಾಕಿ ಹೋಗಿರುವ ದಾರುಣ ಘಟನೆ ನೆಡೆದಿದೆ. ಮಂಡಗದ್ದೆಯ ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಬೆಸ್ತರಿಗೆ ಈ ಶಿಶು ಸಿಕ್ಕಿದ್ದು ತಕ್ಷಣವೇ ಅಲ್ಲಿನ ಗ್ರಾಮಪಂಚಾಯಿತಿ ಸದಸ್ಯರಿಗೆ ವಿಷಯ ತಿಳಿಸಿದ್ದಾರೆ. ಮಗುವಿನ ಜನನವನ್ನು ಮುಚ್ಚಿಡುವ ಸಲುವಾಗಿ ಯಾರೋ ಈ ರೀತಿ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಈ ಕೃತ್ಯಕ್ಕೆ ಕಾರಣರಾದ ಪಾಪಿ…

Read More

ಶಿವಮೊಗ್ಗ : ಟಿಪ್ಪು ನಗರದಲ್ಲಿ ಮಾರಾಮಾರಿ ಒಬ್ಬನ ಕೊಲೆ

ಶಿವಮೊಗ್ಗ: ನಗರದ ಟಿಪ್ಪುನಗರ ವಾಸಿಯಾದ ಟ್ವಿಸ್ಟ್ ಇಮ್ರಾನ್ ಎಂಬ ಯುವಕನ ಬರ್ಬರ ಹತ್ಯೆಯಾಗಿದೆ.  ರಾತ್ರಿ 9-15 ರ ಸುಮಾರಿನಲ್ಲಿ  ಕೆ.ಕೆ.ಶೆಡ್ ನ ಬಳಿ ಈ ಘಟನೆ ನಡೆದಿದೆ.  ಕೊಲೆಯಾದ ಟ್ವಿಸ್ಟ್  ಇಮ್ರಾನ್ ನ ಶವ ಚರಂಡಿಯಲ್ಲಿ ದೊರಕಿದ್ದು ದೇಹದ ಎಡಭಾಗದ ಅಲ್ಲಲ್ಲಿ  ಚೂರಿಯಿಂದ ಇರಿದ ಗಾಯಗಳೊಂದಿಗೆ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಬಂದ ಪೊಲೀಸ್ ಅಧಿಕಾರಿಗಳು ಆರೋಪಿಗಳ ಜಾಡು ಹಿಡಿದು ಬಲೆ ಬೀಸಿದ್ದಾರೆ. ಶವವನ್ನು ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.  ಗಾಂಜಾ ಘಾಟು ಗಾಂಜಾ ಪೆಡ್ಲರ್ ನನ್ನ…

Read More

Thirthahalli | ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ – ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮೇಲೆ ಕೇಸ್ ದಾಖಲು

Thirthahalli | ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ – ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮೇಲೆ ಕೇಸ್ ದಾಖಲು ತೀರ್ಥಹಳ್ಳಿ : ಪಟ್ಟಣದ ಬಾಳೆಬೈಲು ಸಮೀಪದಲ್ಲಿ ಮಾಳೂರು ಠಾಣೆಯ ಎಎಸ್‌ಐ ಕೃಷ್ಣಮೂರ್ತಿ ರವರು ಹೆದ್ದಾರಿ ಗಸ್ತುವಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮೇಲೆ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತೀಚಿಗೆ ಮಾರಣಾಂತಿಕ ರಸ್ತೆ ಅಪಘಾತಗಳು ಹೆಚ್ಚಾಗಿದ್ದರಿಂದ ಅವುಗಳನ್ನು ತಡೆಯುವ ಸಲುವಾಗಿ ವಾಹನ ತಪಾಸಣೆ ಮಾಡಿ ಅನುಮಾನಸ್ಪದ ಚಾಲಕ…

Read More

ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ : ತಾಳಿ ಕಟ್ಟಿದ ಕೂಡಲೇ ಹೃದಯಾಘಾತದಿಂದ ವರ ಸಾವು!

ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ : ತಾಳಿ ಕಟ್ಟಿದ ಕೂಡಲೇ ಹೃದಯಾಘಾತದಿಂದ ವರ ಸಾವು! ಈ ಸಾವು ಅನ್ನೋದು ಯಾರಿಗೆ ಯಾವಾಗ ಯಾವ ರೂಪದಲ್ಲಿ ಬರುತ್ತದೆ ಅನ್ನೋದು ಗೊತ್ತಾಗುವುದಿಲ್ಲ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಅಂತೂ ಯುವಜನತೆಯಲ್ಲಿ ಹೃದಯಘಾತ ಎನ್ನುವುದು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಇದೀಗ ಬಾಗಲಕೋಟೆಯಲ್ಲಿ ಘೋರವಾದ ದುರಂತ ಸಂಭವಿಸಿದ್ದು ತಾಳಿ ಕಟ್ಟಿದ ತಕ್ಷಣವೇ ವರನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಮನಕಲಕುವ ಘಟನೆ ನಡೆದಿದೆ. ಹೌದು ತಾಳಿ ಕಟ್ಟಿದ ಕೆಲವೇ ಕ್ಷಣಗಳಲ್ಲಿ ಹೃದಯಘಾತದಿಂದ ವರ ಸಾವನ್ನಪ್ಪಿದ್ದಾನೆ. ಮದುವೆ ಮಂಟಪದಲ್ಲಿ ಕುಸಿದು…

Read More

ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ : ಓರ್ವ ಸಾವು

ದ್ವಿಚಕ್ರ ವಾಹನಗಳ ಮುಖಾಮುಖಿ‌ ಡಿಕ್ಕಿಯಲ್ಲಿ ಓರ್ವ ಸಾವನ್ನಪ್ಪಿರುವ ಘಟನೆ ಶಿಕಾರಿಪುರ ತಾಲೂಕಿನ‌ ನೆಲವಾಗಿಲು ಬಳಿ ಸಂಭವಿಸಿದೆ. ಬೆಳಿಗ್ಗೆ ಶಿಕಾರಿಪುರದಿಂದ ಮೂವರು ಯುವಕರು ನೆಲವಾಗಿಲು ಕಡೆ ತೆರಳಿದ್ದರು.ರಾತ್ರಿ ಅಲ್ಲಿಂದ ಹಿಂದಿರುಗುವ ವೇಳೆ ಎದುರಿನಿಂದ ಬಂದ ಬೈಕ್ ಗೆ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ  ಪಾರಿವಾಳ ಶಿವರಾಮಣ್ಣ ಎಂಬುವರ ಮಗ ಕೊಟ್ರೇಶ್(25)  ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಬೈಕ್ ನಲ್ಲಿದ್ದ ಇನ್ನಿಬ್ಬರು ಮತ್ತು ಎದುರಿನಿಂದ ಬಂದ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ…

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!!

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಹುಂಚ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಯ ಮೇಲೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿದ ಓರ್ವನನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಹುಂಚ ಗ್ರಾಪಂ ವ್ಯಾಪ್ತಿಯ ಆನೆಗದ್ದೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಆನೆಗದ್ದೆ ಸರ್ಕಲ್ ನ ಅಂಗಡಿಯೊಂದರಲ್ಲಿ…

Read More

ಆಗುಂಬೆ ಪೊಲೀಸರ ಭರ್ಜರಿ ಭೇಟೆ : ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ

ಆಗುಂಬೆ :  ಪೊಲೀಸರ ಕಾರ್ಯಾಚರಣೆಯಲ್ಲಿ ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರನ್ನು ಬಂಧಿಸಲಾಗಿದೆ.  ರಾತ್ರಿ ವೇಳೆ ಗಸ್ತಿನಲ್ಲಿದ್ದ ಎಸ್ ಐ ಶಿವಕುಮಾರ್ ಅವರ ತಂಡ ತಪಾಸಣೆ ವೇಳೆ ಹನ್ನೊಂದು ಪ್ರಕರಣಗಳಲ್ಲಿ ಆರೋಪಿಗಳಾಗಿದ್ದ ಅಂತರ್ ಜಿಲ್ಲಾ ಬೈಕ್ ಕಳ್ಳರನ್ನು ಬಂಧಿಸಿ ಒಂದು  ಬೈಕ್ ನ್ನು ವಶಪಡಿಸಿಕೊಂಡಿದ್ದಾರೆ. ತುಮಕೂರು ಧಾರವಾಡ ಮಂಗಳೂರು ಮಂಡ್ಯ ಈ ಜಿಲ್ಲೆಗಳಲ್ಲಿ ಒಟ್ಟು ಹನ್ನೊಂದು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.  ಕಾರ್ಯಾಚರಣೆಯಲ್ಲಿ ಆಗುಂಬೆಯ ಪಿ ಎಸ್ ಐ ಶಿವಕುಮಾರ್ ,  ಸಿಬ್ಬಂದಿಗಳಾದ ದೇವದಾಸ್ ನಾಯಕ್, ವೀರೆಂದ್ರ,…

Read More

ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಗೆ ಪ್ರವೇಶ ಪಡೆಯಲು ಹೆಲ್ಮೆಟ್ ಕಡ್ಡಾಯಗೊಳಿಸಲಿ : ಬೇಳೂರು ಆರೋಪ

ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಬರುವ ರೋಗಿಗಳು  ಸೇರಿದಂತೆ ಪ್ರತಿಯೊಬ್ಬರು ಶಿರ ಕವಚ (ಹೆಲ್ಮೇಟ್) ಧರಿಸುವುದು ಕಡ್ಡಾಯಗೊಳಿಸಲಿ ಎಂದು ಗೋಪಾಲಕೃಷ್ಣ  ಬೇಳೂರು ಹೇಳಿದರು. ಅವರು ಇಂದು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಭೇಟಿ‌ ನೀಡಿ ಪರಿಶೀಲನೆ ನಡೆಸಿ ಹೆಲ್ಮೆಟ್ ಧರಿಸಿ ಜೀವ ಉಳಿಸಿಕೊಳ್ಳಿ ಈ ನಿಯಮ ಇನ್ನು ಮುಂದೆ ಈ ಸರ್ಕಾರಿ ಆಸ್ಪತ್ರೆಗೆ ಪ್ರವೇಶ ಪಡೆಯಲು ಕಡ್ಡಾಯ ಮಾಡಬೇಕಾಗಿದೆ ಎಂದರು. ಸರ್ಕಾರಿ ಆಸ್ಪತ್ರೆ ಕಟ್ಟಡವು ಶಿಥಿಲಗೊಂಡಿದ್ದು ಮೇಲ್ಚಾವಣಿಯ ಸಿಮೆಂಟಿನ  ಗಾರೆ ಸೀಲಿಂಗ್ ಗಳು ಅತಿಯಾದ…

Read More

ಶಾಸಕ ಹರತಾಳು ಹಾಲಪ್ಪ ವಿರುದ್ದ ಯಡಿಯೂರಪ್ಪ ರವರ ಬಳಿ ದೂರು ಸಲ್ಲಿಸಿದ ಬಿಜೆಪಿ ಮುಖಂಡರು|BJP

ಶಾಸಕ ಹಾಲಪ್ಪ ವಿರುದ್ಧ ಬಿಎಸ್‌ವೈಗೆ ದೂರು  ಸಾಗರ ಶಾಸಕ ಹರತಾಳು ಹಾಲಪ್ಪನ ವರಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ತಪ್ಪಿಸುವ ನಿಟ್ಟಿನಲ್ಲಿ ಬಿಜೆಪಿಯ ಹಲವು ಘಟಾನು ಘಟಿ ನಾಯಕರು, ಸಂಘದ ಹಿರಿಯರು ಸದ್ದಿಲ್ಲದೆ ಕೆಲಸ ಮಾಡುತ್ತಿದ್ದಾರೆ. ಶನಿವಾರ ಶಿಕಾರಿಪುರದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂ ರಪ್ಪ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರರನ್ನು ಭೇಟಿ ಮಾಡಿದ ವಿರೋಧಿ ಬಣ ಬಹಳಷ್ಟು ಹೊತ್ತು ಚರ್ಚೆ ನಡೆಸಿದೆ. ಮುಖ್ಯವಾಗಿ ಎಲ್ಲರ ಮಾತುಗಳನ್ನೂ ಬಿಎಸ್‌ವೈ, ಸಮಾಧಾನ…

Read More

ಮಾರ್ಚ್ 1 ರಿಂದ ಸರ್ಕಾರಿ ನೌಕರರು ಕೆಲಸಕ್ಕೆ ಬರಲ್ಲ – ಯಾವ ಸರ್ಕಾರಿ ಕೆಲಸವು ನಡೆಯುವುದಿಲ್ಲ : ಅನಿರ್ದಿಷ್ಟವಾಧಿ ಮುಷ್ಕರಕ್ಕೆ ಕರೆ ನೀಡಿದ ಷಡಾಕ್ಷರಿ

ಮಾರ್ಚ್ 1 ರಿಂದ ಸರ್ಕಾರಿ ನೌಕರರು ತಮ್ಮ ಕೆಲಸಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ‌ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದ್ದಾರೆ.  ಶಿವಮೊಗ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಾದ ವೇತನ ಪರಿಷ್ಕರಣೆಗೆ ಸಂಬಂಧಿಸಿದ ಮಧ್ಯಂತರ ವರದಿಯನ್ನು 7ನೇ ವೇತನ ಆಯೋಗ ಜಾರಿ ಹಾಗೂ ಎನ್​ಪಿಎಸ್​ ರದ್ದುಪಡಿಸಿ, ಒಪಿಎಸ್ ಯೋಜನೆಯನ್ನು ಜಾರಿ ಮಾಡಬೇಕೆಂಬ ಬೇಡಿಕೆಯನ್ನಿಟ್ಟುಕೊಂಡ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಮುಂದಾಗಿರುವುದಾಗಿ…

Read More