RIPPONPETE | ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಜಯಭೇರಿ – ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ

RIPPONPETE | ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಜಯಭೇರಿ – ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ ರಿಪ್ಪನ್‌ಪೇಟೆ : ರಾಜ್ಯದಲ್ಲಿ ಮೂರು ವಿಧಾನಸಭೆಯ ಉಪಚುನಾವಣೆಗೆ ಮತದಾನ ನಡೆದು ಇಂದು ಮತಎಣಿಕೆ ಮೂಲಕ ಫಲಿತಾಂಶ ಹೊರಬೀಳುತ್ತಿದ್ದಂತೆ ಪಟ್ಟಣದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಿನಲ್ಲಿ ಕಾಂಗ್ರೆಸ್​ ವರ್ಸಸ್​ ಬಿಜೆಪಿ-ಜೆಡಿಎಸ್​ ಮೈತ್ರಿ ಪಕ್ಷದ ನಡುವೆ ತೀವ್ರ ಹಣಾಹಣಿಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಗೆಲುವಿನ ಘೋಷಣೆಯಾಗುತಿದ್ದಂತೆ ಪಟ್ಟಣದ ವಿನಾಯಕ ಸರ್ಕಲ್ ನಲ್ಲಿ ಕಾಂಗ್ರೆಸ್…

Read More

Ripponpete | ರಾತ್ರೋರಾತ್ರಿ ತೋಟಕ್ಕೆ ನುಗ್ಗಿ ಹತ್ತಾರು ತೆಂಗಿನ ಗಿಡಗಳನ್ನು ಕಡಿದ ಕಿಡಿಗೇಡಿಗಳು – ದೂರು ದಾಖಲು

Ripponpete | ರಾತ್ರೋರಾತ್ರಿ ತೋಟಕ್ಕೆ ನುಗ್ಗಿ ಹತ್ತಾರು ತೆಂಗಿನ ಗಿಡಗಳನ್ನು ಕಡಿದ ಕಿಡಿಗೇಡಿಗಳು – ದೂರು ದಾಖಲು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ವಡಾಹೊಸಹಳ್ಳಿ ಗ್ರಾಮದ ಲಕ್ಷ್ಮಮ್ಮ ಎಂಬುವರ ತೋಟದಲ್ಲಿ 10ಕ್ಕೂ ಹೆಚ್ಚು ತೆಂಗಿನ ಗಿಡಗಳನ್ನು ಕಿಡಿಗೇಡಿಗಳು ಕಡಿದು ಹಾಕಿ ದುಷ್ಖೃತ್ಯ ಮೆರೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತೋಟದ ಮಾಲೀಕರು ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ ವಡಾಹೊಸಹಳ್ಳಿ ಗ್ರಾಮದಲ್ಲಿರುವ ಲಕ್ಷ್ಮಮ್ಮ ಕೋಂ ಗೋಪಾಲ ರವರ ತೋಟದ ಮಧ್ಯ ಮತ್ತು ಅಂಚುಗಳಲ್ಲಿ ತೆಂಗಿನ ಮರಗಳನ್ನು…

Read More

Ripponpete | ಗಗನಯಾತ್ರಿ ಸುನಿತಾ ವಿಲಿಯಮ್ಸ್ ಸುರಕ್ಷತೆಗಾಗಿ ಪ್ರಾರ್ಥಿಸಿ ವಿಶೇಷ ಪೂಜೆ

Ripponpete | ಗಗನಯಾತ್ರಿ ಸುನಿತಾ ವಿಲಿಯಮ್ಸ್ ಸುರಕ್ಷತೆಗಾಗಿ  ಪ್ರಾರ್ಥಿಸಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಸುರಕ್ಷಿತವಾಗಿ ಭೂಮಿಗೆ ಮರಳಲಿ ಎಂದು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪದ್ಮಾ ಸುರೇಶ್ ನೇತ್ರತ್ವದಲ್ಲಿ ಪಟ್ಟಣದ ಶ್ರೀ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಪದ್ಮಾ ಸುರೇಶ್ ಅಮೆರಿಕದ ಮೂಲದ ಬುಚ್ ವಿಲ್ಮೋರ್ ಜೊತೆ ಬಾಹ್ಯಾಕಾಶಯಾನ ಕೈಗೊಂಡಿದ್ದ ಭಾರತೀಯ ಮೂಲದ ಸುನಿತಾ ವಿಲಿಯಮ್ಸ್‌ 52 ದಿನವಾದರೂ ಭೂಮಿಗೆ…

Read More

ಯುವತಿ ನಾಪತ್ತೆ: ಪರ್ವೀನ್ ಪತ್ತೆಗೆ ಪೊಲೀಸರ ಮನವಿ |MISSING

A 25-year-old woman, Almas Parveen NR, has gone missing from home. Police have appealed to the public to share any information regarding her whereabouts. ಶಿವಮೊಗ್ಗ, ಜನವರಿ 9: ಭದ್ರಾವತಿ ತಾಲೂಕಿನಿಂದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಅಲ್ಮಾಸ್ ಪರ್ವೀನ್ ಎನ್.ಆರ್ (25) ಎಂಬ ಯುವತಿ ಜ.06 ರಂದು ಸ್ನೇಹಿತೆಯನ್ನು ಭೇಟಿ ಮಾಡಿ ಬರುವುದಾಗಿ ಹೇಳಿ ಮನೆಯಿಂದ ಹೊರಟು ಹೋಗಿದ್ದು, ಇದುವರೆಗೆ ಮನೆಗೆ ಹಿಂತಿರುಗಿಲ್ಲ. ನಾಪತ್ತೆಯಾಗಿರುವ ಅಲ್ಮಾಸ್ ಪರ್ವೀನ್…

Read More

Shivamogga | 76 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢ

Shivamogga | 76 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢ ಶಿವಮೊಗ್ಗ: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬೆಂಗಳೂರಿನ ಗಾಂಧಿನಗರದ ವ್ಯಕ್ತಿಯೊರ್ವಲ್ಲಿ ಕೋವಿಡ್ ಪತ್ತೆಯಾಗಿದ್ದು, ಇದರ ಬೆನ್ನಲ್ಲೇ ಹಾವೇರಿಯಲ್ಲಿಯೂ ವ್ಯಕ್ತಿಯೋರ್ವರಲ್ಲಿ ಸೋಂಕು ದೃಢಪಟ್ಟಿದೆ. ಹಾವೇರಿಯ 76 ವರ್ಷದ ವೃದ್ಧರೊಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿತ ವ್ಯಕ್ತಿ ಮೇ 19ರಂದು ಹೃದಯಸಂಬಂಧಿ ಕಾಯಿಲೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಬಳಿಕ ಗುಣಮುಖರಾಗಿದ್ದ ಅವರು ಮೇ 25ರಂದು ಮನೆಗೆ ಹಿಂತಿರುಗಿದ್ದರು. ಬಳಿಕ ಅವರು ತೀವ್ರ…

Read More

ಆನಂದಪುರದ ಕಣ್ಣೂರು ಸಮೀಪ ರಸ್ತೆ ಅಪಘಾತ : ಓರ್ವ ಸ್ಥಳದಲ್ಲೇ ಸಾವು,ಚಾಲಕನ ಸ್ಥಿತಿ ಚಿಂತಾಜನಕ :

ಸಾಗರ : ಇಲ್ಲಿನ ಆನಂದಪುರ ಸಮೀಪದ ಕಣ್ಣೂರು ಬಳಿ ಲಾರಿ ಹಾಗೂ ಅಶೋಕ್ ಲೈಲಾಂಡ್ ಮಿನಿ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಅಶೋಕ್ ಲೈಲಾಂಡ್ ಮಿನಿ ವಾಹನದಲ್ಲಿ ಚಾಲಕನ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.ಈ ವಾಹನದ ಚಾಲಕನ ಸ್ಥಿತಿ ಚಿಂತಾಜನಕವಾಗಿದೆ.  ಮೃತನು ಶಿರಾಳಕೊಪ್ಪ ಮೂಲದವನು ಎಂದು ತಿಳಿದು ಬಂದಿದೆ. ಲಾರಿ ಹೊಸನಗರದಿಂದ ಶಿಕಾರಿಪುರ ಹೋಗುತ್ತಿತ್ತು,ಅಶೋಕ್ ಲೈಲಾಂಡ್ ಮಿನಿವಾಹನ ಶುಂಠಿ ತುಂಬಿಕೊಂಡು ಕುಂದಾಪುರ ಹೊಗುತ್ತಿದ್ದವು. ಅಪಘಾತದ ಸ್ಥಳದಲ್ಲಿ ಅರ್ಧ ಗಂಟೆಗೂ ಹೆಚ್ಚು ಟ್ರಾಫಿಕ್ ಜಾಮ್…

Read More

ಎಐಸಿಸಿ ಅಧ್ಯಕ್ಷೀಯ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಭರ್ಜರಿ ಗೆಲುವು : ಖರ್ಗೆ ಮತ್ತು ತರೂರು ಪಡೆದ ಮತಗಳ ವಿವರ ಇಲ್ಲಿದೆ|AICC

ಎಐಸಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಚುನಾವಣೆಯ ಫಲಿಂತಾಶ ಹೊರ ಬಿದ್ದಿದ್ದು, ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕಳೆದ 22 ವರ್ಷದಲ್ಲಿ ಇದೇ ಮೊದಲ ಬಾರಿಗೆ ಗಾಂಧಿ ಮನೆತನ ಹೊರತಾದ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಈ ಸ್ಥಾನವನ್ನು ವಹಿಸಿಕೊಳ್ಳುತ್ತಿರುವ ಕರ್ನಾಟಕದ ಎರಡನೇ ವ್ಯಕ್ತಿಯಾಗಿದ್ದಾರೆ. ಶಶಿ ತರೂರ್ ಅವರಿಗೆ 1072 ಮತಗಳು ಲಭಿಸಿದ್ದರೆ, ಖರ್ಗೆ ಅವರು 7897 ಮತಗಳನ್ನು ಪಡೆದುಕೊಂಡಿದ್ದಾರೆ. ಎಐಸಿಸಿ ಅಧ್ಯಕ್ಷ ಹುದ್ದೆಗೆ ಅಕ್ಟೋಬರ್ 17ರಂದು ನಡೆದ ಮತದಾನದಲ್ಲಿ ಶೇ.96ರಷ್ಟು ಮತದಾನವಾಗಿತ್ತು. ಕಾಂಗ್ರೆಸ್‌ನ ಹಿರಿಯ ನಾಯಕ…

Read More

ನಾಯಿ ಮರಿ ತಂದು ಬಿಡುವವರು ತಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ತಂದು ಬಿಡಿ – ಹೀಗೊಂದು ವಿಚಿತ್ರ ಬ್ಯಾನರ್|TTh

ನಾಯಿ ಮರಿ ತಂದು ಬಿಡುವವರು ತಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ತಂದು ಬಿಡಿ “ನಾಯಿ ಮರಿ ತಂದು ಬಿಡುವವರು ತಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ತಂದು ಬಿಡಿ. ಯಾರಾದರೂ ಸಾಕುತ್ತಾರೆ” ಎಂಬ ವಿಚಿತ್ರವಾದ ಬ್ಯಾನರ್ ನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ದೇವಂಗಿ ಸಮೀಪದ ಹಡಗಿನಮಕ್ಕಿ ಗ್ರಾಮದಲ್ಲಿ ಅಳವಡಿಸಲಾಗಿದೆ. ಹಡಗಿನಮಕ್ಕಿ ಗ್ರಾಮದ ವೃತ್ತವೊಂದರಲ್ಲಿ ಈ ವಿಚಿತ್ರವಾದ ಬ್ಯಾನರ್ ಹಾಕಲಾಗಿದೆ. “ಹಡಗಿನಮಕ್ಕಿ ಗ್ರಾಮದಲ್ಲಿ ನಾಯಿ ಮರಿ ತಂದು ಬಿಡುವವರು ತಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ತಂದು ಬಿಡಿ. ಯಾರಾದರೂ…

Read More

Ripponpete | ಕೆಂಚನಾಲ ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಭಕ್ತಸಾಗರ

Ripponpete | ಕೆಂಚನಾಲ ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಭಕ್ತಸಾಗರ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಬೇಸಿಗೆ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು. ಭಕ್ತಾಧಿಗಳು ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ…

Read More

ಡಿಸಿಸಿ ಬ್ಯಾಂಕ್ ಶಾಖೆಗೆ ನುಗ್ಗಿದ ಜಿಂಕೆ; ಅರಣ್ಯ ಇಲಾಖೆ ಸಿಬ್ಬಂದಿಯಿಂದ ಯಶಸ್ವಿ ರಕ್ಷಣೆ

ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಗೆ ಜಿಂಕೆ ನುಗ್ಗಿದ ಘಟನೆ ನಡೆದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಜಿಂಕೆಯನ್ನು ಸುರಕ್ಷಿತವಾಗಿ ರಕ್ಷಿಸಿ ಅರಣ್ಯಕ್ಕೆ ಬಿಡಲಾಗಿದೆ. ಶಿವಮೊಗ್ಗ : ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಗೆ ಜಿಂಕೆ ನುಗ್ಗಿದ ಘಟನೆ ಇಂದು ನಡೆದಿದೆ. ಕುವೆಂಪು ವಿಶ್ವವಿದ್ಯಾಲಯದ ಒಳಭಾಗದಲ್ಲಿ ನಾಯಿಗಳಿಂದ ಬೆನ್ನಟ್ಟಲ್ಪಟ್ಟ ಜಿಂಕೆ, ತಪ್ಪಿಸಿಕೊಳ್ಳಲು ಏಕಾಏಕಿ ಜಿಗಿದು ಬ್ಯಾಂಕ್ ಆವರಣಕ್ಕೆ ಪ್ರವೇಶಿಸಿದೆ ಎಂದು ತಿಳಿದುಬಂದಿದೆ. ಜಿಂಕೆ ಬ್ಯಾಂಕ್‌ಗೆ ನುಗ್ಗಿದ ತಕ್ಷಣ ಸಿಬ್ಬಂದಿ ತಕ್ಷಣ ಎಚ್ಚರಿಕೆಯಿಂದ ಗೇಟ್‌ಗಳನ್ನು ಮುಚ್ಚಿ,…

Read More