Headlines

ರಿಪ್ಪನ್‌ಪೇಟೆ : ಗಣೇಶನ ಸಮ್ಮುಖದಲ್ಲಿ ಭಕ್ತಾಕರ್ಷಣೆಗೊಂಡ ಕೋಲಾಟ ನೃತ್ಯ ಪ್ರದರ್ಶನ|Rpet news

ಗಣೇಶನ ಸಮ್ಮುಖದಲ್ಲಿ ಭಕ್ತಾಕರ್ಷಣೆಗೊಂಡ ಕೋಲಾಟ ನೃತ್ಯ ಪ್ರದರ್ಶನ ರಿಪ್ಪನ್‌ಪೇಟೆ;-ಗ್ರಾಮೀಣ ಪ್ರದೇಶದಲ್ಲಿ ಹಾಸುಹೊಕ್ಕಾಗಿರುವ ಜಾನಪದ ಕಲೆಗಳಲ್ಲಿ ಒಂದಾದ ವಿವಿಧ ಭಂಗಿಯ ಕೋಲಾಟ ಪ್ರದರ್ಶನವು ಭಕ್ತಾಕರ್ಷಣೆಗೊಂಡಿತು. ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದು ಮಹಾಸಭಾದ 56 ನೇ ವರ್ಷದ ಗಣೇಶೋತ್ಸವ ಸಮಿತಿಯವರು ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಆಯೋಜಿಸಲಾದ ಬಳೆಕೋಲಾಟ ಪ್ರದರ್ಶನದಲ್ಲಿ ಕೆದಲುಗುಡ್ಡೆ ಮತ್ತು ಚಿಪ್ಪಿಳ್ಳಿ ಕೋಲಾಟ ತಂಡದವರ ಜಡೆ ಕೋಲಾಟ ಪ್ರದರ್ಶನ ಜನಾಕರ್ಷಣೆಗೊಂಡಿತು. ಹಿಂದೂ ಮಹಾಸಭಾ ಕಟ್ಟಡ ಸಮಿತಿಯ ಅಧ್ಯಕ್ಷ ಎಂ.ಬಿ.ಮಂಜುನಾಥ ಮಾತನಾಡಿ ನಶಿಸಿ ಹೋಗುತ್ತಿರುವ ಜಾನಪದ ಕಲೆಯನ್ನು ಉಳಿಸಿ ಪ್ರೋತ್ಸಾಹಿಸುವ…

Read More

ನಗರ : ಇತಿಹಾಸ ಪ್ರಸಿದ್ಧ ದರ್ಗಾ ಉರೂಸ್ ಗೆ ಚಾಲನೆ|Nagara

ಹೊಸನಗರ : ತಾಲೂಕಿನ ಬಿದನೂರು ನಗರದಲ್ಲಿರುವ ಇತಿಹಾಸ ಪ್ರಸಿದ್ಧ ಹಝ್ರತ್ ಶೇಖುಲ್ ಅಕ್ಬರ್ ಅನ್ವರ್ ಮಾಷೂಂಷಾ ವಲಿಯುಲ್ಲಾ ದರ್ಗಾ ಇದರ ಉರೂಸ್‌ಗೆ ಚಾಲನೆ ನೀಡಲಾಗಿದೆ. ಸರ್ವ ಧರ್ಮಿಯರ ಪವಿತ್ರ ಕ್ಷೇತ್ರ ಬಿದನೂರು ನಗರ ದರ್ಗ ರಾಜ್ಯದ ಪ್ರಮುಖ ಪವಾಡ ಕ್ಷೇತ್ರಗಳ ಸಾಲಿನಲ್ಲಿ ಸೇರಿಕೊಂಡಿದ್ದು ಹಝರತ್ ಶೈಖುಲ್ ಇಕ್ಟರ್‌ ಅನ್ವರ್‌ ಮಾಸುಂಷಾ ವಯುಲ್ಲಾಹಿರವರ 49ನೇ ಉರೂಸ್ ಸಮಾರಂಭವನ್ನು ವಿಶೇಷ ವಾಗಿ ಆಚರಿಸಲಾಗುತ್ತದೆ ಎಂದು ದರ್ಗಾ ಕಮಿಟಿ ಉಪಾಧ್ಯಕ್ಷ ಆರ್ ಎ ಚಾಬುಸಾಬ್ ತಿಳಿಸಿದ್ದಾರೆ. ಇದೇ ಸಂಧರ್ಭದಲ್ಲಿ ದರ್ಗಾ ಕಮಿಟಿಯ…

Read More

ದುಬಾರಿ ಗಿಫ್ಟ್ ಬಂದಿದೆ ಎಂದು ವಿದೇಶದಿಂದ ಬಂದ ಕರೆ ಹಾಗೂ ಮೆಸೇಜ್ ಗೆ ಸ್ಪಂದಿಸಿದ ವ್ಯಕ್ತಿಗೆ ಕಾದಿತ್ತು ಬಿಗ್ ಶಾಕ್..!!

ದುಬಾರಿ ಗಿಫ್ಟ್ ಬಂದಿದೆ ಎಂದು ವಿದೇಶದಿಂದ ಬಂದ ಕರೆ ಹಾಗೂ ಮೆಸೇಜ್ ಗೆ ಸ್ಪಂದಿಸಿದ ವ್ಯಕ್ತಿಗೆ ಕಾದಿತ್ತು ಬಿಗ್ ಶಾಕ್..!! ಶಿವಮೊಗ್ಗ : ಲಂಡನ್‌ನಿಂದ ಬೆಲೆ ಬಾಳುವ ಗಿಫ್ಟ್‌ ಬಂದಿದೆ ಎಂದು ನಂಬಿಸಿ ಭದ್ರಾವತಿಯ ವ್ಯಕ್ತಿಯೊಬ್ಬರಿಗೆ 8.56 ಲಕ್ಷ ರೂ. ವಂಚಿಸಲಾಗಿದೆ. ಇದೇ ಮಾದರಿ ಈ ಹಿಂದೆಯು ಹಲವರಿಗೆ ವಂಚನೆಯಾಗಿದ್ದು, ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ. ಲಂಡನ್‌ನಿಂದ ಮೈಕಲ್‌ ಮ್ಯಾಕ್‌ಡೊನಾಲ್ಡ್‌ ಹೆಸರಿನಲ್ಲಿ ಕರೆ ಮತ್ತು ಮೆಸೇಜ್‌ ಮಾಡಿ 43 ಲಕ್ಷ ರೂ. ಮೌಲ್ಯದ ಗಿಫ್ಟ್‌ ಕಳುಹಿಸುತ್ತಿರುವುದಾಗಿ ಭದ್ರಾವತಿಯ ವ್ಯಕ್ತಿಗೆ…

Read More

ರಾಜೇಶ್ ಶೆಟ್ಟಿ ಹತ್ಯೆಯ ನಾಲ್ವರು ಆರೋಪಿಗಳ ಹೆಡೆಮುರಿ ಕಟ್ಟಿದ ಶಿವಮೊಗ್ಗ ಪೊಲೀಸರು | ಇಬ್ಬರು ಎಸ್ಕೇಪ್

ರಾಜೇಶ್ ಶೆಟ್ಟಿ ಹತ್ಯೆಯ ನಾಲ್ವರು ಆರೋಪಿಗಳ ಹೆಡೆಮುರಿ ಕಟ್ಟಿದ ಶಿವಮೊಗ್ಗ ಪೊಲೀಸರು | ಇಬ್ಬರು ಎಸ್ಕೇಪ್ ಹಳೆಯ ಬೊಮ್ಮನಕಟ್ಟೆಯಲ್ಲಿ ಶನಿವಾರ ನಡೆದ ರೌಡಿ ಶೀಟರ್ ರಾಜೇಶ್‌ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸುವಲ್ಲಿ ಶಿವಮೊಗ್ಗ ಪೊಲೀಸರು ಯಶಸ್ವಿಯಾಗಿದ್ದಾರೆ. ಶನಿವಾರ ಹಾಡಹಗಲೇ ಸುಮಾರು ಆರು ಜನರನ್ನು ಒಳಗೊಂಡ ತಂಡ ಮಾರಕಾಸ್ತ್ರಗಳಿಂದ ನಡು ರಸ್ತೆಯಲ್ಲಿ ರಾಜೇಶ್ ಶೆಟ್ಟಿಯನ್ನು ಬರ್ಬರ ಹತ್ಯೆಗೈದಿದ್ದರು. ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ  ಚಿಟ್ಟೆ ನಾಗ, ಗಣೇಶ, ಕಿರಣ್‌ ಗೌಡ, ವೆಂಕಟೇಶ್‌ ರನ್ನು…

Read More

ಅರಸಾಳು ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿ|ಸ್ಥಳಕ್ಕಾಗಮಿಸಿ ಅಗ್ನಿಶಾಮಕ ದಳ|Accident

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಲಾರಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ಇಂದು ಬೆಳಿಗ್ಗೆ ಅರಸಾಳು ಸಮೀಪದ 9ನೇ ಮೈಲಿಕಲ್ಲು ಬಳಿ ಈ ಘಟನೆ ಸಂಭವಿಸಿದೆ. ರಿಪ್ಪನ್ ಪೇಟೆ – ಆಯನೂರು ಮಾರ್ಗ ಮಧ್ಯೆಯ 9ನೇ ಮೈಲಿಕಲ್ಲು ಬಳಿ ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ರಸ್ತೆಯ ಬಲ ಭಾಗಕ್ಕೆ ಬಂದು ಪಲ್ಟಿಯಾಗಿದೆ. ಲಾರಿ ಶಿವಮೊಗ್ಗದ ಕಡೆಗೆ ಬರುತ್ತಿತ್ತು ಎಂದು ತಿಳಿದು ಬಂದಿದೆ. ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ…

Read More

ಕೆ ಎಸ್ ಈಶ್ವರಪ್ಪ ಪುತ್ರ ಕಾಂತೇಶ್ ಗೂ ಪೆನ್ ಡ್ರೈವ್‌ ಭೀತಿ..!! – ಕೋರ್ಟ್ ನಿಂದ ಸ್ಟೇ ತಂದ ಕಾಂತೇಶ್ | KSE

ಕೆ ಎಸ್ ಈಶ್ವರಪ್ಪ ಪುತ್ರ ಕಾಂತೇಶ್ ಗೂ ಪೆನ್ ಡ್ರೈವ್‌ ಭೀತಿ – ಕೋರ್ಟ್ ನಿಂದ ಸ್ಟೇ ತಂದ ಕಾಂತೇಶ್ | KSE ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಆಗಿದ್ದು, ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಇದೀಗ ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆಎಸ್ ಈಶ್ವರಪ್ಪ ಪುತ್ರ ಕಾಂತೇಶ್​ಗೂ (kanthesh )ಸಹ ಅಶ್ಲೀಲ ಸಿಡಿ ಭೀತಿ ಶುರುವಾಗಿದೆ.  ಈ ಹಿನ್ನೆಲೆಯಲ್ಲಿ ಕಾಂತೇಶ್, ಮಾಧ್ಯಮಗಳಿಗೆ ನಿರ್ಬಂಧ ಕೋರಿ…

Read More

ಅರಣ್ಯ ಭೂಮಿ ಅಕ್ರಮ ಬಳಕೆ ಆರೋಪ: ಇಬ್ಬರು ಅರಣ್ಯಾಧಿಕಾರಿಗಳ ಅಮಾನತು

ಅರಣ್ಯ ಭೂಮಿ ಅಕ್ರಮ ಬಳಕೆ ಆರೋಪ: ಇಬ್ಬರು ಅರಣ್ಯಾಧಿಕಾರಿಗಳ ಅಮಾನತು Two forest officials have been suspended over allegations of illegal use and misuse of forest land. The department has initiated an inquiry into the matter following serious complaints. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮಾವಲಿ ಗ್ರಾಮದಲ್ಲಿ ಅರಣ್ಯ ಇಲಾಖೆಯ ಭೂಮಿಯನ್ನು ಅಕ್ರಮವಾಗಿ ಬಳಕೆ ಮಾಡಿಕೊಂಡ ಆರೋಪದ ಹಿನ್ನೆಲೆ ಅರಣ್ಯ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ….

Read More

ಹಳೆಯ ದ್ವೇಷಕ್ಕೆ ಮಚ್ಚಿನಿಂದ ದಾಳಿ ಪ್ರಕರಣ : ಆರೋಪಿಗಳಿಗೆ ಜೈಲು ಶಿಕ್ಷೆ ಪ್ರಕಟ

ಹಳೆಯ ದ್ವೇಷಕ್ಕೆ ಮಚ್ಚಿನಿಂದ ದಾಳಿ ಪ್ರಕರಣ : ಆರೋಪಿಗಳಿಗೆ ಜೈಲು ಶಿಕ್ಷೆ ಪ್ರಕಟ Six accused convicted in a 2020 attempted murder case in Bhadravathi have been sentenced to 3 years imprisonment, while the main acuse received 7 years jail. Court also imposed a ₹2.3 lakh fine and ordered ₹1.5 lakh compensation to the victim. ಭದ್ರಾವತಿ: ಹಳೆಯ ದ್ವೇಷದ ಹಿನ್ನೆಲೆ…

Read More

ಶಿವಮೊಗ್ಗದ ಮಾರಿ ಜಾತ್ರೆಯಲ್ಲಿ ಮುಸ್ಲಿಮರಿಗೆ ವ್ಯಾಪಾರ ಬೇಡ ಎಂದ ಬಿಜೆಪಿ ಯವರು ನಗರದ ಸಿಟಿ ಮಾಲ್​ನಲ್ಲಿ ಮುಸ್ಲಿಂ ಉದ್ಯಮಿಯ ಫನ್​-ಗೇಮ್​ ಉದ್ಘಾಟಿಸುತ್ತಾರೆ : ಯಮುನಾ ರಂಗೇಗೌಡ

ಶಿವಮೊಗ್ಗ : ನಾಗರಿಕರಿಗೆ ಉತ್ತಮ ಆಡಳಿತ ಕೊಡಲು ಸಾಧ್ಯವಿಲ್ಲದಿದ್ದರೂ ನಾಗರಿಕರ ಹಿತಕಾಯುವಲ್ಲಿ ವಿಫಲರಾದರೂ ನಕಲಿ ಹಿಂದುತ್ವದ ಘೋಷಣೆ ಕೂಗುತ್ತಾ ಬಡ ಮುಸ್ಲಿಂ ವ್ಯಾಪಾರಿಗಳನ್ನು ದ್ವೇಷ ಮಾಡಿ, ಅವರ ದಿನನಿತ್ಯದ ಕೂಲಿಯನ್ನು ಕಿತ್ತುಕೊಂಡು ಕಾರ್ಪೊರೇಟ್ ಬಂಡವಾಳಶಾಹಿ ಮುಸ್ಲಿಮರೊಂದಿಗೆ ಕೈಜೋಡಿಸುತ್ತಿರುವ ನಕಲಿ ಹಿಂದುತ್ವವಾದಿಗಳು ಈ ಬಿಜೆಪಿ ಯವರು ಎಂದು ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿಯಾದ ಯಮುನಾ ರಂಗೇಗೌಡ ವಾಗ್ದಾಳಿ ನಡೆಸಿದ್ದಾರೆ. ಕಳೆದವಾರ ನಡೆದ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವದಲ್ಲಿ ಯಾವುದೇ ಮುಸ್ಲಿಮರಿಗೆ ವ್ಯಾಪಾರ ಕೊಡಬಾರದೆಂದು ರೋಷಾವೇಷ ತೋರಿದ್ದ…

Read More

ರಿಪ್ಪನ್‌ಪೇಟೆ : ಪಾದಾಚಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ – ಓರ್ವ ಸಾವು|accident

ರಿಪ್ಪನ್‌ಪೇಟೆ : ಪಾದಾಚಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ – ಓರ್ವ ಸಾವು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ವಡಗೆರೆ ಗ್ರಾಮದ ರಾಮಕೃಷ್ಣ ಶಾಲೆ ಕ್ರಾಸ್ ಬಳಿಯಲ್ಲಿ ನಡೆದುಕೊಂಡು ಹೋಗುತಿದ್ದ ವ್ಯಕ್ತಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ವಡಗೆರೆ ನಿವಾಸಿ ನರಸಿಂಗ್(72) ಮೃತಪಟ್ಟ ದುರ್ಧೈವಿಯಾಗಿದ್ದಾರೆ. 1782023 ರ ರಾತ್ರಿ ರಾಮಕೃಷ್ಣ ಶಾಲೆ ಕ್ರಾಸ್ ಬಳಿಯಲ್ಲಿ ಪಕ್ಕದ ಮನೆಯಲ್ಲಿ ಟಿವಿ‌ ನೋಡಿಕೊಂಡು ಮನೆಗೆ ಹಿದಿರುಗುತಿದ್ದ ನರಸಿಂಗ್ ರವರಿಗೆ ಹಿಂಬದಿಯಿಂದ KA15X2968 ನೇ ನಂಬರಿನ ಬಜಾಜ್ ಸಿಟಿ…

Read More