ಕೈ ತೊರೆದು ಕಮಲ ಹಿಡಿಯಲಿರುವ ಸಾಗರ ತಾಪಂ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ್ ಹಕ್ರೆ | Sagara
ಕೈ ತೊರೆದು ಕಮಲ ಹಿಡಿಯಲಿರುವ ಸಾಗರ ತಾಪಂ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ್ ಹಕ್ರೆ – ಉಸ್ತುವಾರಿ ಸಚಿವ ಹಾಗೂ ಶಾಸಕರ ನಡೆ ಬೇಸರ ತರಿಸಿದೆ ಸಾಗರ : ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಧೋರಣೆಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷವನ್ನು ತೊರೆದು ಬುಧವಾರ ಶಿವಮೊಗ್ಗದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ ಅವರ ನೇತೃತ್ವದಲ್ಲಿ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಗೊಳ್ಳುತ್ತಿರುವುದಾಗಿ ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಹಾಗೂ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ…