Headlines

ತೋಟದ ಬೋರ್‌ವೆಲ್ ಮೋಟಾರ್ ಕಳ್ಳತನ ಪ್ರಕರಣ: ಮೂವರು ಆರೋಪಿಗಳು ಬಂಧನ

ತೋಟದ ಬೋರ್‌ವೆಲ್ ಮೋಟಾರ್ ಕಳ್ಳತನ ಪ್ರಕರಣ: ಮೂವರು ಆರೋಪಿಗಳು ಬಂಧನ Three accused have been arrested by Hosanagara police for stealing borewell and submersible motors from a farm in Masagalli village. The theft was reported on April 26, and swift police action led to their arrest. ಹೊಸನಗರ: ತೋಟದಲ್ಲಿ ಅಳವಡಿಸಿದ್ದ ಬೋರ್‌ವೆಲ್ ಮೋಟಾರ್‌ಗಳನ್ನು ಕಳ್ಳತನ ಮಾಡಿದ್ದ ಪ್ರಕರಣವನ್ನು ಹೊಸನಗರ ಪೊಲೀಸರು ಶೀಘ್ರವೇ ಬಯಲಿಗೆಳೆದು…

Read More

ನೈಜೀರಿಯಾ ಗಿಫ್ಟ್ ಹೆಸರಿನಲ್ಲಿ ವಂಚನೆ – 2.80 ಲಕ್ಷ ರೂ ಕಳೆದುಕೊಂಡ ವ್ಯಕ್ತಿ

Fraud in the name of Nigeria Gift – Man loses Rs 2.80 lakh ನೈಜೀರಿಯಾ ಗಿಫ್ಟ್ ಹೆಸರಿನಲ್ಲಿ ವಂಚನೆ – 2.80 ಲಕ್ಷ ರೂ ಕಳೆದುಕೊಂಡ ವ್ಯಕ್ತಿ A person from Shikaripur received a call from an unknown person, who introduced himself as an ‘officer from the Mumbai Customs Department’ and said that he had received a valuable gift from…

Read More

ಚೋರಡಿ ಬಸ್ ಅಪಘಾತ ಪ್ರಕರಣ – ಮೆಗ್ಗಾನ್ ಗೆ ಸಂಸದ ಬಿ ವೈ ರಾಘವೇಂದ್ರ ಭೇಟಿ : ಘಟನೆ ಬಗ್ಗೆ ಎಸ್ ಪಿ ಹೇಳಿದ್ದೇನು..???Accident

ಶಿವಮೊಗ್ಗ ಜಿಲ್ಲೆಯ ಚೋರಡಿ ಬಳಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿನ್ನೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಗಾಯಗೊಂಡವರ ಸಂಖ್ಯೆ ಹೆಚ್ಚಾಗುತ್ತಿದ್ದು, ಪೊಲೀಸ್ ಇಲಾಖೆಯ ಮಾಹಿತಿ ಪ್ರಕಾರ ಇಬ್ಬರು ಸಾವನ್ನಪ್ಪಿದ್ದು ಮೂವತ್ತು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಗೆ ದೌಡಾಯಿಸಿದ ಸಂಸದ ಬಿ ವೈ ರಾಘವೇಂದ್ರ ಬಸ್ ಅಪಘಾತದ ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ವಿಶೇಷ ವೈದ್ಯರ ತಂಡ, ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿದೆ. ಘಟನೆಯ ಬಗ್ಗೆ ವಿಷಯ ತಿಳಿಯುತ್ತಲೇ ಸಂಸದ ಬಿವೈ ರಾಘವೇಂದ್ರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ  ದೌಡಾಯಿಸಿದ್ದಾರೆ….

Read More

ನಾಳೆ (20-11-2022) ರಿಪ್ಪನ್‌ಪೇಟೆಯಲ್ಲಿ ವಿಸ್ತಾರ ಕನ್ನಡ ಸಂಭ್ರಮ|vistara

ರಿಪ್ಪನ್‌ಪೇಟೆ : ನಾಡಿನ ಜನತೆಯ ನಿರೀಕ್ಷೆಯ “ವಿಸ್ತಾರ” ನ್ಯೂಸ್ ಚಾನೆಲ್ ನವೆಂಬರ್ 6 ರಂದು ಲೋಕಾರ್ಪಣೆಗೊಂಡಿದೆ. ಕನ್ನಡ ನಾಡು, ನುಡಿಗೆ ಸದಾ ಮಿಡಿಯುವ ಜೊತೆಗೆ “ನಿಖರ” “ಜನಪರ” ಧ್ಯೇಯದೊಂದಿಗೆ‌ ವಿಸ್ತಾರ ನ್ಯೂಸ್” ಕನ್ನಡಿಗರ ಮನೆ-ಮನ ತಲುಪಿದೆ. ವಿಸ್ತಾರ ಬಳಗವು ರಾಜ್ಯಾದ್ಯಂತ “ವಿಸ್ತಾರ ಕನ್ನಡ ಸಂಭ್ರಮ” ಕಾರ್ಯಕ್ರಮ ಆಯೋಜಿಸುತ್ತಿದೆ. ಹೊಸನಗರ ತಾಲ್ಲೂಕಿನ ವಿಸ್ತಾರ ಕನ್ನಡ ಸಂಭ್ರಮ ನವೆಂಬರ್ 20ರ ಭಾನುವಾರ ಬೆಳಗ್ಗೆ 10:00 ಕ್ಕೆ ಅಶ್ರಿತಾ ಸಭಾಭವನ ಹೊಸನಗರ ರಸ್ತೆ ರಿಪ್ಪನ್‌ಪೇಟೆ ಇಲ್ಲಿ ನಡೆಯಲಿದೆ. ಬೆಳಗ್ಗೆ 10:30 ಪ್ರಖ್ಯಾತ…

Read More

ರಿಪ್ಪನ್‌ಪೇಟೆಯಲ್ಲಿ ಭೂ ದಲ್ಲಾಳಿಗಳಿಂದ ಲೇಔಟ್ ಮಾಫಿಯ : ಗ್ರಾಪಂ ಸದಸ್ಯನಿಂದಲೇ ಗಂಭೀರ ಆರೋಪ

ರಿಪ್ಪನ್‌ಪೇಟೆಯಲ್ಲಿ ಭೂ ದಲ್ಲಾಳಿಗಳಿಂದ ಲೇಔಟ್ ಮಾಫಿಯ : ಗ್ರಾಪಂ ಸದಸ್ಯನಿಂದಲೇ ಗಂಭೀರ ಆರೋಪ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಮಧ್ಯವರ್ತಿಗಳ ಹಾವಳಿಯಿಂದ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮ ಲೇಔಟ್ ನಿರ್ಮಾಣವಾಗುತಿದ್ದು ಈ ಮಾಫಿಯಾದಲ್ಲಿ ಕೆಲವು ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಪಟ್ಟಣದ ಗ್ರಾಪಂ ಹಿರಿಯ ಸದಸ್ಯ ಜಿ ಡಿ ಮಲ್ಲಿಕಾರ್ಜುನ ಗಂಭೀರ ಆರೋಪ ಮಾಡಿದ್ದಾರೆ. ಪಟ್ಟಣದ ಗ್ರಾಪಂ ಸಭಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ರಿಪ್ಪನ್ ಪೇಟೆ ಪಟ್ಟಣವು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಬಹಳಷ್ಟು ಬೆಳೆಯುತ್ತಿರುವುದರಿಂದ ನಗರ ಭಾಗದಲ್ಲಿ…

Read More

ಯುವತಿಯ ಮೊಬೈಲ್ ಕಿತ್ತುಕೊಂಡು ಮರವೇರಿದ ಮಂಗ – ನಂತರ ನಡೆದಿದ್ದೇನು..!!?

ಯುವತಿಯ ಮೊಬೈಲ್ ಕಿತ್ತುಕೊಂಡು ಮರವೇರಿದ ಮಂಗ – ನಂತರ ನಡೆದಿದ್ದೇನು..!!? ಹೀಗೆ ಸುಮಾರು 1 ಗಂಟೆಗಳ ಕಾಲ ಮರದ ಕೆಳಗೆ ಮೊಬೈಲ್ಗೆ ಕರೆ ಮಾಡಿ, ಗಲಾಟೆ ಮಾಡಿ, ಬಾಳೆಹಣ್ಣು ನೀಡಿ ಮೊಬೈಲ್ನ್ನು ಹಿಂಪಡೆಯುವ  ಸಾಕಷ್ಟು  ಪ್ರಯತ್ನಗಳು ನಡೆಯಿತು.  ಆದರೆ ಮಂಗ ತನ್ನಷ್ಟಕ್ಕೆ ತಾನು ಮೊಬೈಲ್ ನೋಡುತ್ತಾ ಅದನ್ನು ಕಿವಿಗೆ ಇಟ್ಟುಕೊಂಡು ಸಾಕಷ್ಟು ಚೇಷ್ಟೆ ಮಾಡುತ್ತಿತ್ತು. ಯುವತಿಯೊಬ್ಬರ ಮೊಬೈಲ್​ನ್ನು  ಕಿತ್ತುಕೊಂಡು ಹೋಗಿ ಮರವೇರಿ ಕುಳಿತು ಆಟವಾಡಿಸಿದ ಘಟನೆ ಶಿವಮೊಗ್ಗ ನಗರದ ನಂಜಪ್ಪ ಆಸ್ಪತ್ರೆಯ ಬಳಿಯಲ್ಲಿ ನಡೆದಿದೆ. ನಂಜಪ್ಪ ಆಸ್ಪತ್ರೆಯಲ್ಲಿ ಲ್ಯಾಬ್​ ಟೆಕ್ನಿಷಿಯನ್​ ಕೆಲಸ…

Read More

ಸಾವರ್ಕರ್ ಭಾವಚಿತ್ರ ತೆರವು ವಿವಾದ : ಶಿವಮೊಗ್ಗ ನಗರ ಉದ್ವಿಗ್ನ- ಎರಡು ದಿನ 144 ಸೆಕ್ಷನ್ ಜಾರಿ

ಶಿವಮೊಗ್ಗ:ಅಮೀರ್ ಅಹಮದ್ ಸರ್ಕಲ್’ನಲ್ಲಿ ಸಾವರ್ಕರ್ ಫೋಟೊ ವಿವಾದ ಸಂಬಂಧ ಪರಿಸ್ಥಿತಿ ಭುಗಿಲೆದ್ದಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಲಾಗಿದೆ. ಎರಡು ದಿನ ನಗರದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಜಿಲ್ಲೆಯಲ್ಲಿ ವೀರ ಸಾವರ್ಕರ್ ಭಾವಚಿತ್ರ ವಿವಾದ ಸದ್ಯಕ್ಕೆ ಅಂತ್ಯವಾಗುವಂತೆ ಕಾಣುತ್ತಿಲ್ಲ. ಇಂದು ಕೂಡ ವೀರ ಸಾವರ್ಕರ್ ಭಾವಚಿತ್ರ ಇಡುವ ವಿಚಾರಕ್ಕೆ ಎರಡು ಕೋಮಿನ ಯುವಕರ ನಡುವೆ ಜಟಾಪಟಿ ನಡೆದಿದೆ. ಶಿವಮೊಗ್ಗದ…

Read More

ನಿವೇಶನ ಖರೀದಿಸುವಾಗ ಇರಲಿ ಎಚ್ಚರ ! ನಕಲಿ ದಾಖಲೆ ಸೃಷ್ಟಿಸಿ ಮೋಸದ ದಂಧೆಕೋರರ ಬಗ್ಗೆ ಹುಷಾರ್..| Real estate fraud

ನಿವೇಶನ ಖರೀದಿಸುವಾಗ ಇರಲಿ ಎಚ್ಚರ ! ನಕಲಿ ದಾಖಲೆ ಸೃಷ್ಟಿಸಿ ಮೋಸಗೈಯುವ ದಂಧೆಕೋರರ ಬಗ್ಗೆ ಹುಷಾರ್.. ಶಿವಮೊಗ್ಗ: ಕನಸಿನ ಮನೆ ನಿರ್ಮಿಸಬೇಕೆಂಬ ಮಹತ್ವಾಕಾಂಕ್ಷೆಯಿಂದ ತರಾತುರಿಯಲ್ಲಿ ಸೈಟ್‌ ಖರೀದಿಸಿ, ಕೊನೆಗೆ ಅವೆಲ್ಲವೂ ನಕಲಿ ದಾಖಲೆಗಳೆಂದು ತಿಳಿದು ಮೋಸ ಹೋಗುತ್ತಿರುವ ಹಲವು ಘಟನೆಗಳು ಜಿಲ್ಲೆಯಲ್ಲಿ ನಡೆಯುತ್ತಿವೆ. ನಿವೇಶನ ಖರೀದಿಯಲ್ಲಿ ನಕಲಿ ದಾಖಲೆಗಳ ಹಾವಳಿ ಹೆಚ್ಚಾಗಿದೆ. ಕಡಿಮೆ ದರದಲ್ಲಿ ನಗರದ ಹೃದಯ ಭಾಗದಲ್ಲಿ ನಿವೇಶನ ಸಿಗುತ್ತದೆಂಬ ಆಸೆಯಿಂದ ಜನರು ಯಾರದೋ ಬಳಿ ನಿವೇಶನ ಖರೀದಿಸಿ ಪೇಚಿಗೆ ಬೀಳುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ 2021ರಿಂದ…

Read More

ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪದವಿ ವಿದ್ಯಾರ್ಥಿ !

ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪದವಿ ವಿದ್ಯಾರ್ಥಿ ! ತೀರ್ಥಹಳ್ಳಿ : ತುಂಗಾ ಕಾಲೇಜಿನಲ್ಲಿ ಡಿಗ್ರಿ ಓದುತ್ತಿದ್ದಯುವಕನೋರ್ವ ವಾರಳಿ ಬಳಿ ನದಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾನೆ. ತಾಲೂಕಿನ ಆಗುಂಬೆ ಹೋಬಳಿ ಹೊನ್ನೇತಾಳು ಗ್ರಾಂಪಂ ವ್ಯಾಪ್ತಿಯ ವಾರಳ್ಳಿಯ ಧ್ರುವ (20) ವಾರಳ್ಳಿ ಬಳಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮ ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತನು ವಾರಳ್ಳಿ ದಿನೇಶ್ ರವರ ಮಗ ಎಂದು ತಿಳಿದು ಬಂದಿದೆ.ಕುರುವಳ್ಳಿ ಪ್ರಮೋದ್ ಪೂಜಾರಿ ಮೃತ ದೇಹವನ್ನು ಹೊರ ತೆಗೆದಿದ್ದಾರೆ. ಆಗುಂಬೆ ಪೊಲೀಸ್…

Read More

ವಿಟಿಯು ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಹಾಗೂ 9ನೇ ರ‌್ಯಾಂಕ್ ಪಡೆದ JNNC ವಿದ್ಯಾರ್ಥಿನಿಯರು

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ 2020-23 ನೇ ಸಾಲಿನ ವಿವಿಧ ಎಂಜಿನಿಯರಿಂಗ್ ವಿಭಾಗಗಳ ಪರೀಕ್ಷೆಗಳಲ್ಲಿ ಶಿವಮೊಗ್ಗ ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ಪಾರ್ವತಿ ಸಲೇರಾ ರಾಜ್ಯಕ್ಕೆ ಪ್ರಥಮ ರ‌್ಯಾಂಕ್ ಪಡೆದಿದ್ದಾರೆ. ಎಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಸ್ಮೃತಿ.ಕೆ.ವಂತಕರ್ ರಾಜ್ಯಕ್ಕೆ ಒಂಬತ್ತನೆ ರ‌್ಯಾಂಕ್ ಪಡೆದಿದ್ದಾರೆ. ವಿದ್ಯಾರ್ಥಿಗಳ ಈ ಅಮೋಘ ಸಾಧನೆಗೆ ರಾಷ್ಟ್ರೀಯ ಶಿಕ್ಷಣ ಸಮಿತಿ ಆಡಳಿತ ಮಂಡಳಿ ಸದಸ್ಯರು ಹಾಗೂ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದನೆ…

Read More
Exit mobile version